Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಧರ್ಮಸ್ಥಳ  ಕೇಸಲ್ಲಿ ರೋಚಕ ತಿರುವು, ಸೌಜನ್ಯ ಮಾವ ವಿಠಲ್ ಗೌಡರನ್ನು ಬಂಗ್ಲೆಗುಡ್ಡೆಗೆ ಕರೆಸಿ ಮಹಜರು ನಡೆಸಿದ ಎಸ್‌ಐಟಿ!

    ಧರ್ಮಸ್ಥಳ ಕೇಸಲ್ಲಿ ರೋಚಕ ತಿರುವು, ಸೌಜನ್ಯ ಮಾವ ವಿಠಲ್ ಗೌಡರನ್ನು ಬಂಗ್ಲೆಗುಡ್ಡೆಗೆ ಕರೆಸಿ ಮಹಜರು ನಡೆಸಿದ ಎಸ್‌ಐಟಿ!

    ರೋಹನ್ ಕಾರ್ಪೊರೇಷನ್ ವತಿಯಿಂದ ಮಂಗಳೂರಿನಲ್ಲಿ ಅನಾವರಣಗೊಳ್ಳಲಿದೆ, ಭಾರತದ ಮೊಟ್ಟ ಮೊದಲ ಬೀಚ್‌ ಫೇಸಿಂಗ್ ಐಷಾರಾಮಿ ಮನೆಗಳ ಯೋಜನೆ – “ರೋಹನ್ ಮರೀನಾ ಒನ್”

    ಹಮಾಸ್ ಗುರಿಯಾಗಿಸಿ ದೋಹಾ ಮೇಲೆ ದಾಳಿ: ಇಸ್ರೇಲ್ ಕೃತ್ಯಕ್ಕೆ ಜಾಗತಿಕ ಖಂಡನೆ

    ಹಮಾಸ್ ಗುರಿಯಾಗಿಸಿ ದೋಹಾ ಮೇಲೆ ದಾಳಿ: ಇಸ್ರೇಲ್ ಕೃತ್ಯಕ್ಕೆ ಜಾಗತಿಕ ಖಂಡನೆ

    ಬೆಂಕಿ ಕೆಂಡವಾದ ನೇಪಾಳ; ರಕ್ತ ಬರುವಂತೆ ಹಲ್ಲೆ.. ಮಾಜಿ ಪ್ರಧಾನಿಯ ಹೆಂಡತಿ ಸಜೀವ ದಹನ

    ನೂತನ ಉಪ ರಾಷ್ಟ್ರಪತಿಯಾಗಿ ಸಿ.ಪಿ ರಾಧಕೃಷ್ಣನ್ ಆಯ್ಕೆ

    ಇವತ್ತು ಉಪರಾಷ್ಟ್ರತಿ ಸ್ಥಾನಕ್ಕೆ ಚುನಾವಣೆ.. ಆಯ್ಕೆ ಹೇಗೆ ನಡೆಯುತ್ತೆ..?

    KP Sharma Oli Resigns:  ಹಿಂಸಾತ್ಮಕ ಪ್ರತಿಭಟನೆಗಳ ನಂತರ,  ನೇಪಾಳ ಪ್ರಧಾನಿ ಕೆಪಿ ಶರ್ಮಾ ಓಲಿ ರಾಜೀನಾಮೆ

    KP Sharma Oli Resigns: ಹಿಂಸಾತ್ಮಕ ಪ್ರತಿಭಟನೆಗಳ ನಂತರ, ನೇಪಾಳ ಪ್ರಧಾನಿ ಕೆಪಿ ಶರ್ಮಾ ಓಲಿ ರಾಜೀನಾಮೆ

    ನಂಗೆ ಬದುಕಲು ಆಗ್ತಿಲ್ಲ, ಸ್ವಲ್ಪ ವಿ*ಷ ಕೊಡಿ -ನ್ಯಾಯಾಧೀಶರ ಮುಂದೆ ದರ್ಶನ್ ಅಳಲು

    ಮಂಗಳೂರು | ರಸ್ತೆ ಗುಂಡಿಗೆ ಬಿದ್ದ ಮಹಿಳೆ – ಕ್ಯಾಂಟರ್ ಲಾರಿ ಹರಿದು ಸಾವು

    ಮಂಗಳೂರು | ರಸ್ತೆ ಗುಂಡಿಗೆ ಬಿದ್ದ ಮಹಿಳೆ – ಕ್ಯಾಂಟರ್ ಲಾರಿ ಹರಿದು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಧರ್ಮಸ್ಥಳ  ಕೇಸಲ್ಲಿ ರೋಚಕ ತಿರುವು, ಸೌಜನ್ಯ ಮಾವ ವಿಠಲ್ ಗೌಡರನ್ನು ಬಂಗ್ಲೆಗುಡ್ಡೆಗೆ ಕರೆಸಿ ಮಹಜರು ನಡೆಸಿದ ಎಸ್‌ಐಟಿ!

    ಧರ್ಮಸ್ಥಳ ಕೇಸಲ್ಲಿ ರೋಚಕ ತಿರುವು, ಸೌಜನ್ಯ ಮಾವ ವಿಠಲ್ ಗೌಡರನ್ನು ಬಂಗ್ಲೆಗುಡ್ಡೆಗೆ ಕರೆಸಿ ಮಹಜರು ನಡೆಸಿದ ಎಸ್‌ಐಟಿ!

    ರೋಹನ್ ಕಾರ್ಪೊರೇಷನ್ ವತಿಯಿಂದ ಮಂಗಳೂರಿನಲ್ಲಿ ಅನಾವರಣಗೊಳ್ಳಲಿದೆ, ಭಾರತದ ಮೊಟ್ಟ ಮೊದಲ ಬೀಚ್‌ ಫೇಸಿಂಗ್ ಐಷಾರಾಮಿ ಮನೆಗಳ ಯೋಜನೆ – “ರೋಹನ್ ಮರೀನಾ ಒನ್”

    ಹಮಾಸ್ ಗುರಿಯಾಗಿಸಿ ದೋಹಾ ಮೇಲೆ ದಾಳಿ: ಇಸ್ರೇಲ್ ಕೃತ್ಯಕ್ಕೆ ಜಾಗತಿಕ ಖಂಡನೆ

    ಹಮಾಸ್ ಗುರಿಯಾಗಿಸಿ ದೋಹಾ ಮೇಲೆ ದಾಳಿ: ಇಸ್ರೇಲ್ ಕೃತ್ಯಕ್ಕೆ ಜಾಗತಿಕ ಖಂಡನೆ

    ಬೆಂಕಿ ಕೆಂಡವಾದ ನೇಪಾಳ; ರಕ್ತ ಬರುವಂತೆ ಹಲ್ಲೆ.. ಮಾಜಿ ಪ್ರಧಾನಿಯ ಹೆಂಡತಿ ಸಜೀವ ದಹನ

    ನೂತನ ಉಪ ರಾಷ್ಟ್ರಪತಿಯಾಗಿ ಸಿ.ಪಿ ರಾಧಕೃಷ್ಣನ್ ಆಯ್ಕೆ

    ಇವತ್ತು ಉಪರಾಷ್ಟ್ರತಿ ಸ್ಥಾನಕ್ಕೆ ಚುನಾವಣೆ.. ಆಯ್ಕೆ ಹೇಗೆ ನಡೆಯುತ್ತೆ..?

    KP Sharma Oli Resigns:  ಹಿಂಸಾತ್ಮಕ ಪ್ರತಿಭಟನೆಗಳ ನಂತರ,  ನೇಪಾಳ ಪ್ರಧಾನಿ ಕೆಪಿ ಶರ್ಮಾ ಓಲಿ ರಾಜೀನಾಮೆ

    KP Sharma Oli Resigns: ಹಿಂಸಾತ್ಮಕ ಪ್ರತಿಭಟನೆಗಳ ನಂತರ, ನೇಪಾಳ ಪ್ರಧಾನಿ ಕೆಪಿ ಶರ್ಮಾ ಓಲಿ ರಾಜೀನಾಮೆ

    ನಂಗೆ ಬದುಕಲು ಆಗ್ತಿಲ್ಲ, ಸ್ವಲ್ಪ ವಿ*ಷ ಕೊಡಿ -ನ್ಯಾಯಾಧೀಶರ ಮುಂದೆ ದರ್ಶನ್ ಅಳಲು

    ಮಂಗಳೂರು | ರಸ್ತೆ ಗುಂಡಿಗೆ ಬಿದ್ದ ಮಹಿಳೆ – ಕ್ಯಾಂಟರ್ ಲಾರಿ ಹರಿದು ಸಾವು

    ಮಂಗಳೂರು | ರಸ್ತೆ ಗುಂಡಿಗೆ ಬಿದ್ದ ಮಹಿಳೆ – ಕ್ಯಾಂಟರ್ ಲಾರಿ ಹರಿದು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ

ನಟಿ ರಮ್ಯಾಗೆ ಕೆಟ್ಟದಾಗಿ ಕಾಮೆಂಟ್ ಮಾಡಿದವ್ರ ಪರಿಸ್ಥಿತಿ ಈಗ ಏನಾಗಿದೆ ಗೊತ್ತಾ..?

editor tv by editor tv
September 7, 2025
in ಸುದ್ದಿ
0
1.9k
VIEWS
Share on FacebookShare on TwitterShare on Whatsapp

ನಟಿ ರಮ್ಯಾ ವಿರುದ್ಧ ಅಶ್ಲೀಲ ಕಾಮೆಂಟ್ ಮಾಡಿ ಬಂಧನಕ್ಕೆ ಒಳಗಾದ ಆರೋಪಿಗಳು ಪ್ರಕರಣದಿಂದ ಹೊರಬರಲು ಪರದಾಟ ನಡೆಸಿದ್ದಾರೆ. ಕಾನೂನು ಕುಣಿಕೆಯಿಂದ ತಪ್ಪಿಸಿಕೊಳ್ಳಲು ಇನ್ನಿಲ್ಲದ ಪ್ರಯತ್ನ ನಡೆಸ್ತಿದ್ದಾರೆ.

07 Sep 2025 11:45

ramya(4)

ಬೆಂಗಳೂರು: ನಟಿ ರಮ್ಯಾ ವಿರುದ್ಧ ಅಶ್ಲೀಲ ಕಾಮೆಂಟ್ ಮಾಡಿ ಬಂಧನಕ್ಕೆ ಒಳಗಾದ ಆರೋಪಿಗಳು ಪ್ರಕರಣದಿಂದ ಹೊರಬರಲು ಪರದಾಟ ನಡೆಸಿದ್ದಾರೆ. ಕಾನೂನು ಕುಣಿಕೆಯಿಂದ ತಪ್ಪಿಸಿಕೊಳ್ಳಲು ಇನ್ನಿಲ್ಲದ ಪ್ರಯತ್ನ ನಡೆಸ್ತಿದ್ದಾರೆ. 

ಪ್ರಕರಣದಲ್ಲಿ ಜಾಮೀನು ಕೋರಿ ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ್ದ ಸೆಷನ್ಸ್​ ಕೋರ್ಟ್, ಆರೋಪಿಗಳ ಜಾಮೀನು ಅರ್ಜಿಯನ್ನು ವಜಾ ಮಾಡಿದೆ. ಪೊಲೀಸರ ತನಿಖೆ ಮತ್ತು ಸೆಕ್ಷನ್ಸ್​ಗಳಿಂದ ಜಾಮೀನಿಗೆ ಕುತ್ತು ಬಂದಿದೆ. ತೀರಾ ಅಸಭ್ಯವಾಗಿ ಕಾಮೆಂಟ್ ಹಾಕಿ ಪೋಸ್ಟ್ ಮಾಡಿದ್ದ ಆರೋಪಿಗಳಿಗೆ ಜಾಮೀನು ಸಿಗುತ್ತಿಲ್ಲ. ಹೀಗಾಗಿ ಬಂಧಿತರು ಹೈಕೋರ್ಟ್ ಮೊರೆ ಹೋಗಬೇಕಾದ ಅನಿವಾರ್ಯತೆ ಇದೆ. 

ಕಳೆದ ಜುಲೈ 26 ರಂದು ಪೊಲೀಸ್ ಕಮಿಷನರ್ ಕಚೇರಿಯಲ್ಲಿ ರಮ್ಯಾ ದೂರು ನೀಡಿದ್ದರು. ಸಿಸಿಬಿ ಸೈಬರ್ ಕ್ರೈಮ್ ಪೊಲೀಸರಿಂದ ತನಿಖೆ ನಡೆಯುತ್ತಿದೆ. ಐಟಿ ಆ್ಯಕ್ಟ್ 67, 66 ಹಾಗೂ ಬಿಎನ್ಎಸ್ 351(2), 351(3), 352, 75(1), 79 ಅಡಿಯಲ್ಲಿ ಕೇಸ್‌ ದಾಖಲಿಸಿಕೊಂಡು 12 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. 

Previous Post

ಚಾಮರಾಜನಗರ: ಲಾರಿ, ಕಾರು, ದ್ವಿಚಕ್ರ ವಾಹನ ಮಧ್ಯೆ ಸರಣಿ ಅಪಘಾತ, ನಾಲ್ವರು ಬಾಲಕರ ಸಾವು

Next Post

ಹುಬ್ಬಳ್ಳಿಯಲ್ಲಿ ಗಣೇಶ ವಿಸರ್ಜನೆ ವೇಳೆ ಚಾಕು ಇರಿತ..!

Next Post

ಹುಬ್ಬಳ್ಳಿಯಲ್ಲಿ ಗಣೇಶ ವಿಸರ್ಜನೆ ವೇಳೆ ಚಾಕು ಇರಿತ..!

Leave a Reply Cancel reply

Your email address will not be published. Required fields are marked *

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.