Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಸಾಲಬಾಧೆ – ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನ, ಮೂವರು ಸಾವು

    ಕುಂದಾಪುರ ; ಚಲಿಸುತ್ತಿದ್ದ ಬೈಕ್ ಮೇಲೆ ಹಾರಿದ ಕಡವೆ ; 22 ವರ್ಷದ ಯುವಕ ಬಲಿ

    ಪ್ಯಾಲೆಸ್ತೀನ್ ಪರ ವಿಶ್ವ ಸಂಸ್ಥೆ ನಿರ್ಣಯ: ಭಾರತ ಸೇರಿದಂತೆ 142 ರಾಷ್ಟ್ರಗಳ ಬೆಂಬಲ

    ಪ್ಯಾಲೆಸ್ತೀನ್ ಪರ ವಿಶ್ವ ಸಂಸ್ಥೆ ನಿರ್ಣಯ: ಭಾರತ ಸೇರಿದಂತೆ 142 ರಾಷ್ಟ್ರಗಳ ಬೆಂಬಲ

    ಹಾಸನ ಟ್ರಕ್ ಹರಿದು ದುರಂತ: ಸಾವಿನ ಸಂಖ್ಯೆ ಹತ್ತಕ್ಕೆ ಏರಿಕೆ, ಹಿಮ್ಸ್ ಆಸ್ಪತ್ರೆಯಲ್ಲಿ ಚಂದನ್ ಸಾವು

    ಮಂಗಳೂರು: ನಕಲಿ ಆಧಾರ್ ಕಾರ್ಡ್ ಹಾಗೂ ಪಹಣಿ ಪತ್ರಗಳನ್ನು ತಯಾರಿಸಿ ಆರೋಪಿಗಳಿಗೆ ನ್ಯಾಯಾಲಯದಲ್ಲಿ ಜಾಮೀನು ಕೊಡಿಸುತ್ತಿದ್ದ ಗ್ಯಾಂಗ್ ಬಂಧನ

    ‘ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಬ್ಯುರೋಕ್ರಸಿಯ ಅಟ್ಟಹಾಸ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕ’:ಬಂಟ್ವಾಳ SDPI ನಾಯಕರ ಸಭೆಯಲ್ಲಿ ರಿಯಾಝ್ ಕಡಂಬು

    ‘ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಬ್ಯುರೋಕ್ರಸಿಯ ಅಟ್ಟಹಾಸ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕ’:ಬಂಟ್ವಾಳ SDPI ನಾಯಕರ ಸಭೆಯಲ್ಲಿ ರಿಯಾಝ್ ಕಡಂಬು

    ಹಾಸನದಲ್ಲಿ ಗಣೇಶ ಮೆರವಣಿಗೆ ವೇಳೆ ಘನಘೋರ ದುರಂತ – ಸಾವಿನ ಸಂಖ್ಯೆ 9ಕ್ಕೆ ಏರಿಕೆ

    ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್   ಹಾಕಿದ ಮಹೇಶ್ ವಿಕ್ರಂ ಹೆಗ್ಡೆ; ಕೇಸ್ ಹಾಕಿ ಜೈಲಿಗಟ್ಟಿದ ಸರ್ಕಾರ!

    ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಕಿದ ಮಹೇಶ್ ವಿಕ್ರಂ ಹೆಗ್ಡೆ; ಕೇಸ್ ಹಾಕಿ ಜೈಲಿಗಟ್ಟಿದ ಸರ್ಕಾರ!

    ಹಾಸನ| ಗಣಪತಿ ಮೆರವಣಿಗೆ ವೇಳೆ ಭೀಕರ ದುರಂತ – ಟ್ರಕ್‌ ಹರಿದು 6 ಮಂದಿ ಸ್ಥಳದಲ್ಲೇ ಸಾವು

    ಹಾಸನ| ಗಣಪತಿ ಮೆರವಣಿಗೆ ವೇಳೆ ಭೀಕರ ದುರಂತ – ಟ್ರಕ್‌ ಹರಿದು 6 ಮಂದಿ ಸ್ಥಳದಲ್ಲೇ ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಸಾಲಬಾಧೆ – ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನ, ಮೂವರು ಸಾವು

    ಕುಂದಾಪುರ ; ಚಲಿಸುತ್ತಿದ್ದ ಬೈಕ್ ಮೇಲೆ ಹಾರಿದ ಕಡವೆ ; 22 ವರ್ಷದ ಯುವಕ ಬಲಿ

    ಪ್ಯಾಲೆಸ್ತೀನ್ ಪರ ವಿಶ್ವ ಸಂಸ್ಥೆ ನಿರ್ಣಯ: ಭಾರತ ಸೇರಿದಂತೆ 142 ರಾಷ್ಟ್ರಗಳ ಬೆಂಬಲ

    ಪ್ಯಾಲೆಸ್ತೀನ್ ಪರ ವಿಶ್ವ ಸಂಸ್ಥೆ ನಿರ್ಣಯ: ಭಾರತ ಸೇರಿದಂತೆ 142 ರಾಷ್ಟ್ರಗಳ ಬೆಂಬಲ

    ಹಾಸನ ಟ್ರಕ್ ಹರಿದು ದುರಂತ: ಸಾವಿನ ಸಂಖ್ಯೆ ಹತ್ತಕ್ಕೆ ಏರಿಕೆ, ಹಿಮ್ಸ್ ಆಸ್ಪತ್ರೆಯಲ್ಲಿ ಚಂದನ್ ಸಾವು

    ಮಂಗಳೂರು: ನಕಲಿ ಆಧಾರ್ ಕಾರ್ಡ್ ಹಾಗೂ ಪಹಣಿ ಪತ್ರಗಳನ್ನು ತಯಾರಿಸಿ ಆರೋಪಿಗಳಿಗೆ ನ್ಯಾಯಾಲಯದಲ್ಲಿ ಜಾಮೀನು ಕೊಡಿಸುತ್ತಿದ್ದ ಗ್ಯಾಂಗ್ ಬಂಧನ

    ‘ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಬ್ಯುರೋಕ್ರಸಿಯ ಅಟ್ಟಹಾಸ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕ’:ಬಂಟ್ವಾಳ SDPI ನಾಯಕರ ಸಭೆಯಲ್ಲಿ ರಿಯಾಝ್ ಕಡಂಬು

    ‘ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಬ್ಯುರೋಕ್ರಸಿಯ ಅಟ್ಟಹಾಸ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕ’:ಬಂಟ್ವಾಳ SDPI ನಾಯಕರ ಸಭೆಯಲ್ಲಿ ರಿಯಾಝ್ ಕಡಂಬು

    ಹಾಸನದಲ್ಲಿ ಗಣೇಶ ಮೆರವಣಿಗೆ ವೇಳೆ ಘನಘೋರ ದುರಂತ – ಸಾವಿನ ಸಂಖ್ಯೆ 9ಕ್ಕೆ ಏರಿಕೆ

    ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್   ಹಾಕಿದ ಮಹೇಶ್ ವಿಕ್ರಂ ಹೆಗ್ಡೆ; ಕೇಸ್ ಹಾಕಿ ಜೈಲಿಗಟ್ಟಿದ ಸರ್ಕಾರ!

    ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಕಿದ ಮಹೇಶ್ ವಿಕ್ರಂ ಹೆಗ್ಡೆ; ಕೇಸ್ ಹಾಕಿ ಜೈಲಿಗಟ್ಟಿದ ಸರ್ಕಾರ!

    ಹಾಸನ| ಗಣಪತಿ ಮೆರವಣಿಗೆ ವೇಳೆ ಭೀಕರ ದುರಂತ – ಟ್ರಕ್‌ ಹರಿದು 6 ಮಂದಿ ಸ್ಥಳದಲ್ಲೇ ಸಾವು

    ಹಾಸನ| ಗಣಪತಿ ಮೆರವಣಿಗೆ ವೇಳೆ ಭೀಕರ ದುರಂತ – ಟ್ರಕ್‌ ಹರಿದು 6 ಮಂದಿ ಸ್ಥಳದಲ್ಲೇ ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಬೆಳ್ತಂಗಡಿ: SIT ಕಚೇರಿಗೆ ತೆರಳಿ ದೂರು ನೀಡಿದ ಮಹೇಶ ಶೆಟ್ಟಿ ತಿಮರೋಡಿ

editor tv by editor tv
September 12, 2025
in ರಾಜ್ಯ
0
ಬೆಳ್ತಂಗಡಿ: SIT ಕಚೇರಿಗೆ ತೆರಳಿ ದೂರು ನೀಡಿದ ಮಹೇಶ ಶೆಟ್ಟಿ ತಿಮರೋಡಿ
1.9k
VIEWS
Share on FacebookShare on TwitterShare on Whatsapp

“ಅಪರಿಚಿತ ಸಾವುಗಳ ತನಿಖೆಗೆ ಒತ್ತಾಯ”

ಬೆಳ್ತಂಗಡಿ : ಧರ್ಮಸ್ಥಳ ಗ್ರಾಮಕ್ಕೆ ಸೇರಿದ ವಿವಿಧ ವಸತಿಗೃಹಗಳಲ್ಲಿ 2006 ರಿಂದ 2010 ರ ಅವಧಿಯಲ್ಲಿ ಸಂಭವಿಸಿದ ನಾಲ್ಕು “ಅಪರಿಚಿತ ಸಾವುಗಳ ಕುರಿತು ಗಂಭೀರ ಆರೋಪಗಳು ಕೇಳಿಬಂದಿದ್ದು, ಇವು ಸಂಭಾವ್ಯ ಕೊಲೆ ಪ್ರಕರಣಗಳಾಗಿರುವುದರಿಂದ ವಿಶೇಷ ತನಿಖಾ ದಳ (SIT) ತಕ್ಷಣ ಎಫ್‌ಐಆ‌ರ್ ದಾಖಲಿಸಿ ತನಿಖೆ ನಡೆಸು ವಂತೆ ಸೌಜನ್ಯ ಪರ ಹೋರಾಟಗಾರ ಮಹೇಶ ಶೆಟ್ಟಿ ತಿಮರೋಡಿ ಎಸ್‌.ಐ.ಟಿ ಕಚೇರಿಗೆ ತೆರಳಿ ದೂರು ನೀಡಿದ್ದಾರೆ.

ಗುರುವಾರ ರಾತ್ರಿ ಬೆಳ್ತಂಗಡಿ ಎಸ್ ಐ ಟಿ ಕಚೇರಿಗೆ ಮಹೇಶ್ ಶೆಟ್ಟಿ ಭೇಟಿ ನೀಡಿದ್ದು, ಮಾಹಿತಿ ಹಕ್ಕು ಕಾಯ್ದೆಯಡಿ ಪಡೆದ ದಾಖಲೆಗಳನ್ನು ಆಧರಿಸಿ ಈ ದೂರನ್ನು ನೀಡಿದ್ದಾರೆ. ಇದರೊಂದಿಗೆ ಮಾಹಿತಿ ಹಕ್ಕಿನಲ್ಲಿ ಪಡೆದಿದ್ದ ದಾಖಲೆಗಳನ್ನು ನೀಡಿರುವುದಾಗಿ ತಿಳಿದು ಬಂದಿದೆ.

ಮಹೇಶ್‌ ಶೆಟ್ಟಿ ತಿಮರೋಡಿ ನೀಡಿರುವ ದೂರಿನಲ್ಲಿ ಗಾಯತ್ರಿ, ಶಾರಾವತಿ ಮತ್ತು ವೈಶಾಲಿ ವಸತಿ ಗೃಹಗಳಲ್ಲಿ ನಡೆದ ನಾಲ್ಕು ಸಾವುಗಳನ್ನು ಪ್ರಸ್ತಾಪಿಸಲಾಗಿದ್ದು, ಇವುಗಳನ್ನು “ಅಪರಿಚಿತ ಶವಗಳೆಂದು ಘೋಷಿಸಿ ಗ್ರಾಮ ಪಂಚಾಯತ್ ಮೂಲಕ ತರಾತುರಿಯಲ್ಲಿ ಸಮಾಧಿ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

ಈ ಪ್ರಕರಣಗಳಲ್ಲಿ ಕೇವಲ UDR (ಅಸ್ವಾಭಾವಿಕ ಮರಣ ವರದಿ) ದಾಖಲಿಸಲಾಗಿದ್ದು, ಕೊಲೆ ಅಥವಾ ಆತ್ಮಹತ್ಯೆಯ ಸಂಶಯವಿದ್ದರೂ ಎಫ್.ಐ.ಆರ್ ದಾಖಲಿಸದಿರುವುದು ಅನುಮಾನಗಳಿಗೆ ಕಾರಣವಾಗಿದೆ ಎಂದು ಮಹೇಶ್ ಶೆಟ್ಟಿ ತಿಮರೋಡಿ ದೂರಿನಲ್ಲಿ ತಿಳಿಸಿದ್ದಾರೆ.

Previous Post

ಚಿನ್ನಯ್ಯ ಹೇಳಿದ್ದು ನೂರಕ್ಕೆ ನೂರು ಸತ್ಯ, ಹೆಣಗಳ ರಾಶಿಯೇ ಸಿಕ್ಕಿದೆ: ವಿಠಲ ಗೌಡ ಸ್ಫೋಟಕ ಹೇಳಿಕೆ

Next Post

ಮದ್ದೂರಲ್ಲಿ ಪ್ರಚೋದನಕಾರಿ ಭಾಷಣ – ಬಿಜೆಪಿ ಉಚ್ಚಾಟಿತ ಶಾಸಕ ಯತ್ನಾಳ್ ವಿರುದ್ಧ ಎಫ್‌ಐಆರ್

Next Post

ಮದ್ದೂರಲ್ಲಿ ಪ್ರಚೋದನಕಾರಿ ಭಾಷಣ – ಬಿಜೆಪಿ ಉಚ್ಚಾಟಿತ ಶಾಸಕ ಯತ್ನಾಳ್ ವಿರುದ್ಧ ಎಫ್‌ಐಆರ್

Leave a Reply Cancel reply

Your email address will not be published. Required fields are marked *

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.