Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ದತ್ತಾಂಶವನ್ನು ಸಂಪೂರ್ಣವಾಗಿ ರಕ್ಷಿಸಿ – ಜಾತಿ ಸಮೀಕ್ಷೆಗೆ ಷರತ್ತು, ಸರ್ಕಾರಕ್ಕೆ ಬಿಗ್‌ ರಿಲೀಫ್‌

    Ladakh Protest: ಲಡಾಖ್​​ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಕಾರಣಗಳೇನು?

    Ladakh Protest: ಲಡಾಖ್​​ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಕಾರಣಗಳೇನು?

    ಪ್ರತಿಷ್ಠಿತ ಆಸ್ಪತ್ರೆಗಳ ಪ್ರಾದೇಶಿಕ ಕೇಂದ್ರ ಮಂಗಳೂರಿನಲ್ಲಿ ಸ್ಥಾಪನೆ: ಸ್ಪೀಕರ್‌ ಯು.ಟಿ.ಖಾದರ್‌

    ನನೆಗುದಿಗೆ ಬಿದ್ದಿದ್ದ ನಿಗಮ-ಮಂಡಳಿಗೆ ಕೊನೆಗೂ ನೇಮಕ

    ನನೆಗುದಿಗೆ ಬಿದ್ದಿದ್ದ ನಿಗಮ-ಮಂಡಳಿಗೆ ಕೊನೆಗೂ ನೇಮಕ

    SL Bhyrappa: ಪದ್ಮಭೂಷಣ, ಹಿರಿಯ ಸಾಹಿತಿ ಎಸ್​​​ಎಲ್ ಭೈರಪ್ಪ ನಿಧನ

    SL Bhyrappa: ಪದ್ಮಭೂಷಣ, ಹಿರಿಯ ಸಾಹಿತಿ ಎಸ್​​​ಎಲ್ ಭೈರಪ್ಪ ನಿಧನ

    17 ವಿದ್ಯಾರ್ಥಿನಿಯರಿಂದ ಲೈಂಗಿಕ ಕಿರುಕುಳ ಆರೋಪ – ಚೈತನ್ಯಾನಂದ ಸರಸ್ವತಿ ಸ್ವಾಮಿ ವಿರುದ್ಧ FIR

    ಅಯೋಧ್ಯೆ ಮಸೀದಿ ನಿರ್ಮಾಣ ಯೋಜನೆಗೆ ಸಿಗದ ಅನುಮತಿ; ಸರ್ಕಾರದಿಂದ ಸಿಗ್ತಿಲ್ಲ ಗ್ರೀನ್ ಸಿಗ್ನಲ್

    ಅಯೋಧ್ಯೆ ಮಸೀದಿ ನಿರ್ಮಾಣ ಯೋಜನೆಗೆ ಸಿಗದ ಅನುಮತಿ; ಸರ್ಕಾರದಿಂದ ಸಿಗ್ತಿಲ್ಲ ಗ್ರೀನ್ ಸಿಗ್ನಲ್

    SSC Constable Jobs 2025: 7565 ಕಾನ್ಸ್‌ಟೇಬಲ್ ಹುದ್ದೆಗಳಿಗೆ ನೇಮಕಾತಿ; ಪಿಯುಸಿ ಪಾಸ್​ ಆಗಿದ್ರೆ ಕೂಡಲೇ ಅರ್ಜಿ ಸಲ್ಲಿಸಿ

    SSC Constable Jobs 2025: 7565 ಕಾನ್ಸ್‌ಟೇಬಲ್ ಹುದ್ದೆಗಳಿಗೆ ನೇಮಕಾತಿ; ಪಿಯುಸಿ ಪಾಸ್​ ಆಗಿದ್ರೆ ಕೂಡಲೇ ಅರ್ಜಿ ಸಲ್ಲಿಸಿ

    ಪ್ಯಾಲೆಸ್ಟೈನ್ ಪ್ರತ್ಯೇಕ ದೇಶಕ್ಕಾಗಿ ಇಟಲಿಯಲ್ಲಿ ತೀವ್ರ ಪ್ರತಿಭಟನೆ – ಬಂದರಿಗೆ ಬೆಂಕಿ, 60 ಪೊಲೀಸರಿಗೆ ಗಾಯ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ದತ್ತಾಂಶವನ್ನು ಸಂಪೂರ್ಣವಾಗಿ ರಕ್ಷಿಸಿ – ಜಾತಿ ಸಮೀಕ್ಷೆಗೆ ಷರತ್ತು, ಸರ್ಕಾರಕ್ಕೆ ಬಿಗ್‌ ರಿಲೀಫ್‌

    Ladakh Protest: ಲಡಾಖ್​​ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಕಾರಣಗಳೇನು?

    Ladakh Protest: ಲಡಾಖ್​​ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಕಾರಣಗಳೇನು?

    ಪ್ರತಿಷ್ಠಿತ ಆಸ್ಪತ್ರೆಗಳ ಪ್ರಾದೇಶಿಕ ಕೇಂದ್ರ ಮಂಗಳೂರಿನಲ್ಲಿ ಸ್ಥಾಪನೆ: ಸ್ಪೀಕರ್‌ ಯು.ಟಿ.ಖಾದರ್‌

    ನನೆಗುದಿಗೆ ಬಿದ್ದಿದ್ದ ನಿಗಮ-ಮಂಡಳಿಗೆ ಕೊನೆಗೂ ನೇಮಕ

    ನನೆಗುದಿಗೆ ಬಿದ್ದಿದ್ದ ನಿಗಮ-ಮಂಡಳಿಗೆ ಕೊನೆಗೂ ನೇಮಕ

    SL Bhyrappa: ಪದ್ಮಭೂಷಣ, ಹಿರಿಯ ಸಾಹಿತಿ ಎಸ್​​​ಎಲ್ ಭೈರಪ್ಪ ನಿಧನ

    SL Bhyrappa: ಪದ್ಮಭೂಷಣ, ಹಿರಿಯ ಸಾಹಿತಿ ಎಸ್​​​ಎಲ್ ಭೈರಪ್ಪ ನಿಧನ

    17 ವಿದ್ಯಾರ್ಥಿನಿಯರಿಂದ ಲೈಂಗಿಕ ಕಿರುಕುಳ ಆರೋಪ – ಚೈತನ್ಯಾನಂದ ಸರಸ್ವತಿ ಸ್ವಾಮಿ ವಿರುದ್ಧ FIR

    ಅಯೋಧ್ಯೆ ಮಸೀದಿ ನಿರ್ಮಾಣ ಯೋಜನೆಗೆ ಸಿಗದ ಅನುಮತಿ; ಸರ್ಕಾರದಿಂದ ಸಿಗ್ತಿಲ್ಲ ಗ್ರೀನ್ ಸಿಗ್ನಲ್

    ಅಯೋಧ್ಯೆ ಮಸೀದಿ ನಿರ್ಮಾಣ ಯೋಜನೆಗೆ ಸಿಗದ ಅನುಮತಿ; ಸರ್ಕಾರದಿಂದ ಸಿಗ್ತಿಲ್ಲ ಗ್ರೀನ್ ಸಿಗ್ನಲ್

    SSC Constable Jobs 2025: 7565 ಕಾನ್ಸ್‌ಟೇಬಲ್ ಹುದ್ದೆಗಳಿಗೆ ನೇಮಕಾತಿ; ಪಿಯುಸಿ ಪಾಸ್​ ಆಗಿದ್ರೆ ಕೂಡಲೇ ಅರ್ಜಿ ಸಲ್ಲಿಸಿ

    SSC Constable Jobs 2025: 7565 ಕಾನ್ಸ್‌ಟೇಬಲ್ ಹುದ್ದೆಗಳಿಗೆ ನೇಮಕಾತಿ; ಪಿಯುಸಿ ಪಾಸ್​ ಆಗಿದ್ರೆ ಕೂಡಲೇ ಅರ್ಜಿ ಸಲ್ಲಿಸಿ

    ಪ್ಯಾಲೆಸ್ಟೈನ್ ಪ್ರತ್ಯೇಕ ದೇಶಕ್ಕಾಗಿ ಇಟಲಿಯಲ್ಲಿ ತೀವ್ರ ಪ್ರತಿಭಟನೆ – ಬಂದರಿಗೆ ಬೆಂಕಿ, 60 ಪೊಲೀಸರಿಗೆ ಗಾಯ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ

ಪ್ರತಿಷ್ಠಿತ ಆಸ್ಪತ್ರೆಗಳ ಪ್ರಾದೇಶಿಕ ಕೇಂದ್ರ ಮಂಗಳೂರಿನಲ್ಲಿ ಸ್ಥಾಪನೆ: ಸ್ಪೀಕರ್‌ ಯು.ಟಿ.ಖಾದರ್‌

editor tv by editor tv
September 25, 2025
in ಸುದ್ದಿ
0
1.9k
VIEWS
Share on FacebookShare on TwitterShare on Whatsapp
UT Khader

ಇನ್ನಷ್ಟು ಗುಣಮಟ್ಟದ ಆರೋಗ್ಯ ಸೇವೆಗಳ ನೀಡುವ ಉದ್ದೇಶದಿಂದ ರಾಜ್ಯದ ಪ್ರತಿಷ್ಠಿತ ಆಸ್ಪತ್ರೆಗಳ ಪ್ರಾದೇಶಿಕ ಕೇಂದ್ರವನ್ನು ವೆನ್ಲಾಕ್‌ನಲ್ಲಿ ಸ್ಥಾಪನೆಗೆ ಮಹತ್ತರ ಯೋಜನೆ ರೂಪಿಸಲಾಗುವುದು ಎಂದು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್‌ ಹೇಳಿದರು.

ಮಂಗಳೂರು (ಸೆ.24): ಇನ್ನಷ್ಟು ಗುಣಮಟ್ಟದ ಆರೋಗ್ಯ ಸೇವೆಗಳ ನೀಡುವ ಉದ್ದೇಶದಿಂದ ರಾಜ್ಯದ ಪ್ರತಿಷ್ಠಿತ ಆಸ್ಪತ್ರೆಗಳಾದ ಕಿದ್ವಾಯಿ ಕ್ಯಾನ್ಸರ್‌ ಆಸ್ಪತ್ರೆ, ಜಯದೇವ ಹೃದಯ ಆಸ್ಪತ್ರೆ, ನಿಮಾನ್ಸ್‌ ಮಾನಸಿಕ ಆಸ್ಪತ್ರೆಯ ಪ್ರಾದೇಶಿಕ ಕೇಂದ್ರವನ್ನು ವೆನ್ಲಾಕ್‌ನಲ್ಲಿ ಸ್ಥಾಪನೆಗೆ ಮಹತ್ತರ ಯೋಜನೆ ರೂಪಿಸಲಾಗುವುದು ಎಂದು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್‌ ಹೇಳಿದರು. ಫಾದರ್‌ ಮುಲ್ಲರ್‌ ಕನ್ವೆನ್ಷನ್‌ ಸೆಂಟರ್‌ನಲ್ಲಿ ವೆನ್ಲಾಕ್‌, ಲೇಡಿಗೋಷನ್‌ ಮತ್ತು ಕೆ.ಎಂ.ಸಿ ಆಸ್ಪತ್ರೆಗಳ ಹಳೆ ವಿದ್ಯಾರ್ಥಿ ಸಂಘ ಉದ್ಘಾಟನಾ ಸಮಾರಂಭ ಹಾಗೂ ವೆನ್ಲಾಕ್‌, ಲೇಡಿಗೋಷನ್‌ ಸರ್ಕಾರಿ ಆಸ್ಪತ್ರೆಗಳ 175ನೇ ಸಂಭ್ರಮಾಚರಣೆ ಸಮಾರಂಭದಲ್ಲಿ ಅವರು ಮಾತನಾಡಿದರು.

ರಾಜ್ಯದ ಪ್ರಮುಖ ಆಸ್ಪತ್ರೆಗಳ ಉಪಕೇಂದ್ರ ಆರಂಭಗೊಂಡರೆ ವೆನ್ಲಾಕ್‌, ಲೇಡಿಗೋಷನ್‌ ಆಸ್ಪತ್ರೆಗಳ ಒತ್ತಡ ಕಡಿಮೆಯಾಗಲಿದೆ. ಈ ನಿಟ್ಟಿನಲ್ಲಿ ವಾಮಂಜೂರು ಸುತ್ತಮುತ್ತ ಲಭ್ಯ ನಿವೇಶನದಲ್ಲಿ ಕೇಂದ್ರ ಸ್ಥಾಪನೆಗೆ ಚಿಂತನೆ ನಡೆಸಲಾಗಿದೆ. ಇಲ್ಲಿ ಗುಣಮಟ್ಟದ ಆರೋಗ್ಯ ಸೇವೆ ನೀಡುವುದರಿಂದಲೇ ರಾಜ್ಯದ ಮೂಲೆ ಮೂಲೆಯಿಂದಲೂ ಚಿಕಿತ್ಸೆಗಾಗಿ ಇಲ್ಲಿಗೆ ಆಗಮಿಸುತ್ತಿದ್ದಾರೆ. ಇಲ್ಲಿನ ಗುಣಮಟ್ಟದ ಸೇವೆಯೇ ನಮಗೆ ಹೆಮ್ಮೆ ಎಂದರು.

ಖಾಸಗಿ ಆಸ್ಪತ್ರೆಗಳಿಗಿಂತಲೂ ಹೆಚ್ಚಿನ ಗುಣಮಟ್ಟ

ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ಸಮಾರಂಭ ಉದ್ಘಾಟಿಸಿ, ವೆನ್ಲಾಕ್‌, ಲೇಡಿಗೋಷನ್‌ ಆಸ್ಪತ್ರೆಗಳ 175ನೇ ಸಂಭ್ರಮಾಚರಣೆ ಎಂದರೆ ಇಡೀ ದೇಶ ಸಂಭ್ರಮಿಸುವಂತದ್ದು. ಈ ಹಿನ್ನೆಲೆಯಲ್ಲಿ ವೆನ್ಲಾಕ್‌ನ್ನು ರಾಜ್ಯದ ಪ್ರಾದೇಶಿಕ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸುವ ಯೋಜನೆ ಸಿದ್ಧಗೊಂಡಿದೆ. ಮುಂದಿನ ದಿನಗಳಲ್ಲಿ ಖಾಸಗಿ ಆಸ್ಪತ್ರೆಗಳಿಗಿಂತಲೂ ಹೆಚ್ಚಿನ ಗುಣಮಟ್ಟದ ಆರೋಗ್ಯ ಸೇವೆ ವೆನ್ಲಾಕ್‌ ನೀಡಲಿದೆ ಎಂದರು. ಶಾಸಕ ವೇದವ್ಯಾಸ್‌ ಕಾಮತ್‌ ಅಧ್ಯಕ್ಷತೆ ವಹಿಸಿದ್ದರು.

Previous Post

ನನೆಗುದಿಗೆ ಬಿದ್ದಿದ್ದ ನಿಗಮ-ಮಂಡಳಿಗೆ ಕೊನೆಗೂ ನೇಮಕ

Next Post

Ladakh Protest: ಲಡಾಖ್​​ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಕಾರಣಗಳೇನು?

Next Post
Ladakh Protest: ಲಡಾಖ್​​ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಕಾರಣಗಳೇನು?

Ladakh Protest: ಲಡಾಖ್​​ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಕಾರಣಗಳೇನು?

Leave a Reply Cancel reply

Your email address will not be published. Required fields are marked *

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.