Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಶಾಲೆಯಲ್ಲಿ ಪೂಜೆ-ಶಾಖೆ ನಡೆಸುವಂತಿಲ್ಲ.’ 39 ಆರೆಸ್ಸೆಸ್‌ ಕಾರ್ಯಕರ್ತರ ಬಂಧಿಸಿದ ತಮಿಳುನಾಡು ಸರ್ಕಾರ!

    ಗಾಂಧಿಯನ್ನು ಹತ್ಯೆಗೈದ ಸಂಘಟನೆ ಶತಮಾನೋತ್ಸವ ಆಚರಿಸುತ್ತಿದೆ, ಇದು ದೇಶದ ಅತ್ಯಂತ ದೊಡ್ಡ ದುರಂತ: ಬಿಕೆ ಹರಿಪ್ರಸಾದ್

    ಇಸ್ರೇಲ್ ಬೆದರಿಕೆಗಳ ನಡುವೆಯೂ ಗಾಝಾ ತೀರ ಸಮೀಪಿಸುತ್ತಿರುವ ‘ಸುಮುದ್ ಫ್ಲೋಟಿಲ್ಲಾ’

    ಇದೇ ಮೊದಲ ಬಾರಿಗೆ ಭಾರತ ಮಾತೆಯ ಚಿತ್ರ ನಾಣ್ಯದ ಮೇಲಿದೆ..’ ಆರೆಸ್ಸೆಸ್‌ ಶತಮಾನೋತ್ಸವಕ್ಕೆ ವಿಶೇಷ ನಾಣ್ಯ ರಿಲೀಸ್‌ ಮಾಡಿದ ಮೋದಿ!

    Update Google Chrome: ಭಾರತದ ಗೂಗಲ್ ಕ್ರೋಮ್ ಬಳಕೆದಾರರಿಗೆ ವಾರ್ನಿಂಗ್, ತಕ್ಷಣ ಅಪ್‌ಡೇಟ್‌ಗೆ ಸೂಚನೆ

    ವಿಶ್ವದ ದೊಡ್ಡಣ್ಣ ಅಮೆರಿಕಾದ ಸರ್ಕಾರವೇ ಬಂದ್‌! ಸರ್ಕಾರದ ಖರ್ಚುಗಳೆಲ್ಲಾ ಸಂಪೂರ್ಣ ಬಂದ್‌!

    ಫಿಲಿಪಿನ್ಸ್‌ನಲ್ಲಿ ಪ್ರಬಲ ಭೂಕಂಪ – 31 ಮಂದಿ ಸಾವು

    ಬಿಹಾರ ಮತದಾರರ ಪಟ್ಟಿಯಿಂದ 65 ಲಕ್ಷ ಹೆಸರು ಡಿಲೀಟ್ – ಅಂತಿಮ ಪಟ್ಟಿ ರಿಲೀಸ್

    ಬಿಗ್‌ಬಾಸ್​ಗೆ ಎಂಟ್ರಿ ದಿನವೇ ಎಲಿಮಿನೇಷನ್‌.. ರಕ್ಷಿತಾರನ್ನ ಹೊರಗೆ ಕಳಿಸಿದ್ದಕ್ಕೆ ಅಸಮಾಧಾನ!

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಶಾಲೆಯಲ್ಲಿ ಪೂಜೆ-ಶಾಖೆ ನಡೆಸುವಂತಿಲ್ಲ.’ 39 ಆರೆಸ್ಸೆಸ್‌ ಕಾರ್ಯಕರ್ತರ ಬಂಧಿಸಿದ ತಮಿಳುನಾಡು ಸರ್ಕಾರ!

    ಗಾಂಧಿಯನ್ನು ಹತ್ಯೆಗೈದ ಸಂಘಟನೆ ಶತಮಾನೋತ್ಸವ ಆಚರಿಸುತ್ತಿದೆ, ಇದು ದೇಶದ ಅತ್ಯಂತ ದೊಡ್ಡ ದುರಂತ: ಬಿಕೆ ಹರಿಪ್ರಸಾದ್

    ಇಸ್ರೇಲ್ ಬೆದರಿಕೆಗಳ ನಡುವೆಯೂ ಗಾಝಾ ತೀರ ಸಮೀಪಿಸುತ್ತಿರುವ ‘ಸುಮುದ್ ಫ್ಲೋಟಿಲ್ಲಾ’

    ಇದೇ ಮೊದಲ ಬಾರಿಗೆ ಭಾರತ ಮಾತೆಯ ಚಿತ್ರ ನಾಣ್ಯದ ಮೇಲಿದೆ..’ ಆರೆಸ್ಸೆಸ್‌ ಶತಮಾನೋತ್ಸವಕ್ಕೆ ವಿಶೇಷ ನಾಣ್ಯ ರಿಲೀಸ್‌ ಮಾಡಿದ ಮೋದಿ!

    Update Google Chrome: ಭಾರತದ ಗೂಗಲ್ ಕ್ರೋಮ್ ಬಳಕೆದಾರರಿಗೆ ವಾರ್ನಿಂಗ್, ತಕ್ಷಣ ಅಪ್‌ಡೇಟ್‌ಗೆ ಸೂಚನೆ

    ವಿಶ್ವದ ದೊಡ್ಡಣ್ಣ ಅಮೆರಿಕಾದ ಸರ್ಕಾರವೇ ಬಂದ್‌! ಸರ್ಕಾರದ ಖರ್ಚುಗಳೆಲ್ಲಾ ಸಂಪೂರ್ಣ ಬಂದ್‌!

    ಫಿಲಿಪಿನ್ಸ್‌ನಲ್ಲಿ ಪ್ರಬಲ ಭೂಕಂಪ – 31 ಮಂದಿ ಸಾವು

    ಬಿಹಾರ ಮತದಾರರ ಪಟ್ಟಿಯಿಂದ 65 ಲಕ್ಷ ಹೆಸರು ಡಿಲೀಟ್ – ಅಂತಿಮ ಪಟ್ಟಿ ರಿಲೀಸ್

    ಬಿಗ್‌ಬಾಸ್​ಗೆ ಎಂಟ್ರಿ ದಿನವೇ ಎಲಿಮಿನೇಷನ್‌.. ರಕ್ಷಿತಾರನ್ನ ಹೊರಗೆ ಕಳಿಸಿದ್ದಕ್ಕೆ ಅಸಮಾಧಾನ!

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ

ಇದೇ ಮೊದಲ ಬಾರಿಗೆ ಭಾರತ ಮಾತೆಯ ಚಿತ್ರ ನಾಣ್ಯದ ಮೇಲಿದೆ..’ ಆರೆಸ್ಸೆಸ್‌ ಶತಮಾನೋತ್ಸವಕ್ಕೆ ವಿಶೇಷ ನಾಣ್ಯ ರಿಲೀಸ್‌ ಮಾಡಿದ ಮೋದಿ!

editor tv by editor tv
October 1, 2025
in ಸುದ್ದಿ
0
1.9k
VIEWS
Share on FacebookShare on TwitterShare on Whatsapp

Published : Oct 01 2025, 01:08 PM IST

PM Modi Releases ₹100 Coin with Bharat Mata Image

PM Modi Releases ₹100 Coin with Bharat Mata for RSS Centenary ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಶತಮಾನೋತ್ಸವದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ವಿಶೇಷ 100 ರೂಪಾಯಿ ನಾಣ್ಯ ಮತ್ತು ಅಂಚೆ ಚೀಟಿಯನ್ನು ಬಿಡುಗಡೆ ಮಾಡಿದರು. 

ನವದೆಹಲಿ (ಅ.1): ವಿಜಯದಶಮಿಯನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘ ತನ್ನ ಶತಮಾನೋತ್ಸವ ಆಚರಿಸಿಕೊಳ್ಳುತ್ತಿರುವ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಬುಧವಾರ ನವದೆಹಲಿಯಲ್ಲಿ ವಿಶೇಷ 100 ರೂಪಾಯಿ ನಾಣ್ಯ ಹಾಗೂ ಅಂಚೆ ಚೀಟಿಯನ್ನು ರಿಲೀಸ್‌ ಮಾಡಿದರು. ಈ ವೇಳೆ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಇದೇ ಮೊದಲ ಬಾರಿಗೆ ಭಾರತದ ನಾಣ್ಯವೊಂದರಲ್ಲಿ ಭಾರತ ಮಾತೆಯ ಚಿತ್ರ ಮುದ್ರಿತವಾಗಿದೆ ಎಂದು ಹೇಳಿದರು. ನಾಣ್ಯದ ಮುಂಬದಿಯಲ್ಲಿ 100 ರೂಪಾಯಿಯನ್ನು ಗುರುತಿಸುವ ಅಂಕಿ ಇದ್ದರೆ, ಹಿಂಬದಿಯಲ್ಲಿ ‘ವರದ ಮುದ್ರೆ’ಯಲ್ಲಿ ಸಿಂಹದ ಮೇಲೆ ಕುಳಿತಿರುವ ಭಾರತ ಮಾತೆಯ ಚಿತ್ರವಿದೆ ಮತ್ತು ಸ್ವಯಂಸೇವಕರು ಆಕೆಯ ಮುಂದೆ ಸಮರ್ಪಣಾ ಭಾವದಿಂದ ನಮಸ್ಕರಿಸುವ ಚಿತ್ರ ಮುದ್ರಿಸಲಾಗಿದೆ. ಅದರೊಂದಿಗೆ ಹಿಂದಿ ಹಾಗೂ ಇಂಗ್ಲೀಷ್‌ನಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ 100 ವರ್ಷ ಎಂದು ಬರೆಯಲಾಗಿದೆ.

ಇದೇ ಮೊದಲ ಬಾರಿಗೆ ನಾಣ್ಯದ ಮೇಲೆ ಭಾರತ ಮಾತೆಯ ಚಿತ್ರ

ನವದೆಹಲಿಯ ಡಾ. ಅಂಬೇಡ್ಕರ್‌ ಇಂಟರ್‌ನ್ಯಾಷನಲ್‌ ಸೆಂಟರ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮೋದಿ ಭಾಗವಹಿಸಿದ್ದರು. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶತಮಾನೋತ್ಸವದ ಸ್ಮರಣಾರ್ಥ ವಿಶೇಷ ಅಂಚೆ ಚೀಟಿ ಮತ್ತು ನಾಣ್ಯವನ್ನು ಬಿಡುಗಡೆ ಮಾಡಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಭಾರತದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಭಾರತ ಮಾತೆಯ ಚಿತ್ರವನ್ನು ನಾಣ್ಯದ ಮೇಲೆ ಮುದ್ರಿಸಲಾಗಿದೆ ಎಂದು ಹೇಳಿದರು.

Previous Post

Update Google Chrome: ಭಾರತದ ಗೂಗಲ್ ಕ್ರೋಮ್ ಬಳಕೆದಾರರಿಗೆ ವಾರ್ನಿಂಗ್, ತಕ್ಷಣ ಅಪ್‌ಡೇಟ್‌ಗೆ ಸೂಚನೆ

Next Post

ಇಸ್ರೇಲ್ ಬೆದರಿಕೆಗಳ ನಡುವೆಯೂ ಗಾಝಾ ತೀರ ಸಮೀಪಿಸುತ್ತಿರುವ ‘ಸುಮುದ್ ಫ್ಲೋಟಿಲ್ಲಾ’

Next Post

ಇಸ್ರೇಲ್ ಬೆದರಿಕೆಗಳ ನಡುವೆಯೂ ಗಾಝಾ ತೀರ ಸಮೀಪಿಸುತ್ತಿರುವ ‘ಸುಮುದ್ ಫ್ಲೋಟಿಲ್ಲಾ’

Leave a Reply Cancel reply

Your email address will not be published. Required fields are marked *

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.