Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಕಾಸರಗೋಡು ಶಾಲೆಯಲ್ಲಿ ಪ್ಯಾಲೆಸ್ತೀನ್ ಪರ ಮೂಕಾಭಿನಯಕ್ಕೆ ತಡೆ: ತನಿಖೆಗೆ ಆದೇಶಿಸಿದ ಸರ್ಕಾರ

    ನಾಸಾ ಬಾಹ್ಯಾಕಾಶ ಕೇಂದ್ರ ಕಚೇರಿಗೆ ಭೇಟಿ ನೀಡಿದ ಬಸವರಾಜ ಹೊರಟ್ಟಿ, ಯುಟಿ ಖಾದರ್‌

    ನವೆಂಬರ್ 22ರ ಒಳಗೆ ಬಿಹಾರ ವಿಧಾನಸಭಾ ಚುನಾವಣೆ, ಮತಗಟ್ಟೆಗೆ ಮೊಬೈಲ್ ಕೊಂಡೊಯ್ಯಬಹುದು: ಜ್ಞಾನೇಶ್ ಕುಮಾರ್

    ಧರ್ಮಸ್ಥಳ ಕೇಸ್‌ಗೆ ಟ್ವಿಸ್ಟ್; ಎಸ್‌ಐಟಿ ತಂಡದಿಂದ ಇಬ್ಬರು ಅಂಬುಲೆನ್ಸ್ ಡ್ರೈವರ್‌ಗಳ ವಿಚಾರಣೆ

    ಧರ್ಮಸ್ಥಳ ಕೇಸ್‌ಗೆ ಟ್ವಿಸ್ಟ್; ಎಸ್‌ಐಟಿ ತಂಡದಿಂದ ಇಬ್ಬರು ಅಂಬುಲೆನ್ಸ್ ಡ್ರೈವರ್‌ಗಳ ವಿಚಾರಣೆ

    ರಹೀಂ ಕೊಲೆ‌ ಪ್ರಕರಣ: ಭರತ್ ಕುಮ್ಡೇಲ್ ಸೇರಿ ಆರೋಪಿಗಳ ವಿರುದ್ಧ ಕೋಕಾ‌ ಕಾಯ್ದೆಯಡಿ ಕೇಸ್: 14 ಆರೋಪಿಗಳ ಮೇಲೆ ‘ಕೋಕಾ’ ಕಾಯ್ದೆ ದಾಖಲು

    Coldrif Syrup Ban: ಮಕ್ಕಳ ಸರಣಿ ಸಾವು; ಕರ್ನಾಟಕದಲ್ಲೂ ಕೋಲ್ಡ್ರಿಫ್ ಸಿರಪ್​​​ ನಿಷೇಧ!

    ಮಕ್ಕಳನ್ನ ಕೊಲ್ಲುತ್ತಿದೆ ಕೆಮ್ಮಿನ ಸಿರಪ್.. ಕೇಂದ್ರ ಸರ್ಕಾರದಿಂದ ತುರ್ತು ಎಚ್ಚರಿಕೆ..!

    ಕಾರ್ಕಳ ; ಹರೆಯದ ಮಗಳ ಕತ್ತು ಹಿಸುಕಿ ಹತ್ಯೆಗೈದು ಆತ್ಮಹತ್ಯೆ ಎಂದು ಬಿಂಬಿಸಿದ್ದ ತಾಯಿ, ಮರಣೋತ್ತರ ಪರೀಕ್ಷೆಯಲ್ಲಿ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ !

    ಉಳ್ಳಾಲ: ದಸರಾ ಶೋಭಾಯಾತ್ರೆಯಲ್ಲಿ ತಡರಾತ್ರಿ ಧ್ವನಿವರ್ಧಕ ಬಳಕೆಗೆ ಪೊಲೀಸ್‌ ಆಕ್ಷೇಪ; ಕರ್ತವ್ಯಕ್ಕೆ ಅಡ್ಡಿ ಆರೋಪದಡಿ ಮೂವರು ವಶಕ್ಕೆ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಕಾಸರಗೋಡು ಶಾಲೆಯಲ್ಲಿ ಪ್ಯಾಲೆಸ್ತೀನ್ ಪರ ಮೂಕಾಭಿನಯಕ್ಕೆ ತಡೆ: ತನಿಖೆಗೆ ಆದೇಶಿಸಿದ ಸರ್ಕಾರ

    ನಾಸಾ ಬಾಹ್ಯಾಕಾಶ ಕೇಂದ್ರ ಕಚೇರಿಗೆ ಭೇಟಿ ನೀಡಿದ ಬಸವರಾಜ ಹೊರಟ್ಟಿ, ಯುಟಿ ಖಾದರ್‌

    ನವೆಂಬರ್ 22ರ ಒಳಗೆ ಬಿಹಾರ ವಿಧಾನಸಭಾ ಚುನಾವಣೆ, ಮತಗಟ್ಟೆಗೆ ಮೊಬೈಲ್ ಕೊಂಡೊಯ್ಯಬಹುದು: ಜ್ಞಾನೇಶ್ ಕುಮಾರ್

    ಧರ್ಮಸ್ಥಳ ಕೇಸ್‌ಗೆ ಟ್ವಿಸ್ಟ್; ಎಸ್‌ಐಟಿ ತಂಡದಿಂದ ಇಬ್ಬರು ಅಂಬುಲೆನ್ಸ್ ಡ್ರೈವರ್‌ಗಳ ವಿಚಾರಣೆ

    ಧರ್ಮಸ್ಥಳ ಕೇಸ್‌ಗೆ ಟ್ವಿಸ್ಟ್; ಎಸ್‌ಐಟಿ ತಂಡದಿಂದ ಇಬ್ಬರು ಅಂಬುಲೆನ್ಸ್ ಡ್ರೈವರ್‌ಗಳ ವಿಚಾರಣೆ

    ರಹೀಂ ಕೊಲೆ‌ ಪ್ರಕರಣ: ಭರತ್ ಕುಮ್ಡೇಲ್ ಸೇರಿ ಆರೋಪಿಗಳ ವಿರುದ್ಧ ಕೋಕಾ‌ ಕಾಯ್ದೆಯಡಿ ಕೇಸ್: 14 ಆರೋಪಿಗಳ ಮೇಲೆ ‘ಕೋಕಾ’ ಕಾಯ್ದೆ ದಾಖಲು

    Coldrif Syrup Ban: ಮಕ್ಕಳ ಸರಣಿ ಸಾವು; ಕರ್ನಾಟಕದಲ್ಲೂ ಕೋಲ್ಡ್ರಿಫ್ ಸಿರಪ್​​​ ನಿಷೇಧ!

    ಮಕ್ಕಳನ್ನ ಕೊಲ್ಲುತ್ತಿದೆ ಕೆಮ್ಮಿನ ಸಿರಪ್.. ಕೇಂದ್ರ ಸರ್ಕಾರದಿಂದ ತುರ್ತು ಎಚ್ಚರಿಕೆ..!

    ಕಾರ್ಕಳ ; ಹರೆಯದ ಮಗಳ ಕತ್ತು ಹಿಸುಕಿ ಹತ್ಯೆಗೈದು ಆತ್ಮಹತ್ಯೆ ಎಂದು ಬಿಂಬಿಸಿದ್ದ ತಾಯಿ, ಮರಣೋತ್ತರ ಪರೀಕ್ಷೆಯಲ್ಲಿ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ !

    ಉಳ್ಳಾಲ: ದಸರಾ ಶೋಭಾಯಾತ್ರೆಯಲ್ಲಿ ತಡರಾತ್ರಿ ಧ್ವನಿವರ್ಧಕ ಬಳಕೆಗೆ ಪೊಲೀಸ್‌ ಆಕ್ಷೇಪ; ಕರ್ತವ್ಯಕ್ಕೆ ಅಡ್ಡಿ ಆರೋಪದಡಿ ಮೂವರು ವಶಕ್ಕೆ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ

ಮಕ್ಕಳನ್ನ ಕೊಲ್ಲುತ್ತಿದೆ ಕೆಮ್ಮಿನ ಸಿರಪ್.. ಕೇಂದ್ರ ಸರ್ಕಾರದಿಂದ ತುರ್ತು ಎಚ್ಚರಿಕೆ..!

editor tv by editor tv
October 4, 2025
in ಸುದ್ದಿ
0
1.9k
VIEWS
Share on FacebookShare on TwitterShare on Whatsapp

ಕೆಮ್ಮು ಔಷಧಿ ಜೀವಗಳನ್ನು ಕೊಲ್ಲುತ್ತಿದೆ. ಒಂದಲ್ಲ ಎರಡಲ್ಲ.. 12 ಮಕ್ಕಳ ಸಾವು ದೇಶದಲ್ಲಿ ಸಂಚಲನ ಮೂಡಿಸಿದೆ. ಮಧ್ಯಪ್ರದೇಶದ ಛಿಂದ್ವಾರಾ, ರಾಜಸ್ಥಾನದ ಭರತ್‌ಪುರ ಮತ್ತು ಸಿಕಾರ್‌ನಲ್ಲಿ ಇಲ್ಲಿಯವರೆಗೆ 12 ಮಕ್ಕಳು ಮೂತ್ರಪಿಂಡ ವೈಫಲ್ಯದಿಂದ ಮೃತಪಟ್ಟಿದ್ದಾರೆ. ಅದಕ್ಕೆ ಕಾರಣ ಕೆಮ್ಮಿಗೆ ನೀಡುವ ಸಿರಪ್ ಎನ್ನಲಾಗಿದೆ.

cough syrup

ಕೆಮ್ಮು ಔಷಧಿ ಜೀವಗಳನ್ನು ಕೊಲ್ಲುತ್ತಿದೆ. ಒಂದಲ್ಲ ಎರಡಲ್ಲ.. 12 ಮಕ್ಕಳ ಸಾವು ದೇಶದಲ್ಲಿ ಸಂಚಲನ ಮೂಡಿಸಿದೆ. ಮಧ್ಯಪ್ರದೇಶದ ಛಿಂದ್ವಾರಾ, ರಾಜಸ್ಥಾನದ ಭರತ್‌ಪುರ ಮತ್ತು ಸಿಕಾರ್‌ನಲ್ಲಿ ಇಲ್ಲಿಯವರೆಗೆ 12 ಮಕ್ಕಳು ಮೂತ್ರಪಿಂಡ ವೈಫಲ್ಯದಿಂದ ಮೃತಪಟ್ಟಿದ್ದಾರೆ. ಅದಕ್ಕೆ ಕಾರಣ ಕೆಮ್ಮಿಗೆ ನೀಡುವ ಸಿರಪ್ () ಎನ್ನಲಾಗಿದೆ

ಈ ಮಕ್ಕಳ ದುರಂತ ಅಂತ್ಯ ದೇಶಾದ್ಯಂತ ಸುದ್ದಿ ಮಾಡಿದೆ. ಬೆನ್ನಲ್ಲೇ ಎಚ್ಚೆತ್ತ ಕೇಂದ್ರ ಆರೋಗ್ಯ ಇಲಾಖೆ ಮಕ್ಕಳಿಗೆ ಕೆಮ್ಮು ಔಷಧಿಯ ಕುರಿತು ಸಲಹೆ ನೀಡಿದೆ. ಆರೋಗ್ಯ ಸಚಿವಾಲಯವು ಎಲ್ಲಾ ರಾಜ್ಯಗಳಿಗೆ ಪ್ರಮುಖ ಆದೇಶವನ್ನು ಪಾಲಿಸುವಂತೆ ಸೂಚಿಸಿದೆ. ಮಕ್ಕಳಿಗೆ ಕೆಮ್ಮು ಔಷಧಿಯನ್ನು ಬಹಳ ಎಚ್ಚರಿಕೆಯಿಂದ ಮತ್ತು ಸೀಮಿತ ಪ್ರಮಾಣದಲ್ಲಿ ನೀಡಬೇಕು ಎಂದಿದೆ. 

ಕೆಮ್ಮು ಮತ್ತು ಶೀತದಿಂದ ಬಳಲುತ್ತಿರುವ ಹೆಚ್ಚಿನ ಮಕ್ಕಳು ತಾವಾಗಿಯೇ ಗುಣಮುಖರಾಗುತ್ತಾರೆ. ಅವರಿಗೆ ಔಷಧಿಗಳ ಅಗತ್ಯವಿಲ್ಲ. 2 ವರ್ಷದೊಳಗಿನ ಮಕ್ಕಳಿಗೆ ಕೆಮ್ಮು ಮತ್ತು ಶೀತ ಔಷಧಿಯನ್ನು ನೀಡಬಾರದು.  ಈ ಔಷಧಿಗಳನ್ನು ಸಾಮಾನ್ಯವಾಗಿ 5 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ನೀಡದಿಲ್ಲ. ವೈದ್ಯರು ಪರೀಕ್ಷೆಯ ನಂತರ ಅಗತ್ಯವೆಂದು ಭಾವಿಸಿದರೆ ಮಾತ್ರ 5 ವರ್ಷಕ್ಕಿಂತ ಮೇಲ್ಪಟ್ಟ ಮಕ್ಕಳಿಗೆ ಔಷಧಿಗಳನ್ನು ನೀಡಬೇಕು. ಇದನ್ನು ಕಡಿಮೆ ಪ್ರಮಾಣದಲ್ಲಿ, ಅಲ್ಪಾವಧಿಗೆ ನೀಡಬೇಕು. ಮಕ್ಕಳ ಆರೈಕೆಯಲ್ಲಿ ಮನೆ, ಔಷಧೀಯವಲ್ಲದ ಕ್ರಮಗಳನ್ನ ತೆಗೆದುಕೊಳ್ಳಬಾರದು. ವಿಶ್ರಾಂತಿ ಮತ್ತು ಸಹಾಯಕ ಆರೈಕೆಗೆ ಆದ್ಯತೆ ನೀಡಬೇಕು ಕೇಂದ್ರ ಆರೋಗ್ಯ ಸಚಿವಾಲಯ ಶಿಫಾರಸು ಮಾಡಿದೆ. 

ಮಕ್ಕಳಿಗೆ ಸುರಕ್ಷಿತ ಔಷಧಿಗಳನ್ನು ಮಾತ್ರ ನೀಡಿ

GMP ಅಡಿಯಲ್ಲಿ ತಯಾರಿಸಿದ ಸುರಕ್ಷಿತ ಔಷಧಿಗಳನ್ನು ಮಾತ್ರ ಸಂಗ್ರಹಿಸಿ ನೀಡಬೇಕು ಎಂದು ಕೇಂದ್ರ ಹೇಳಿದೆ. ಆರೋಗ್ಯ ಇಲಾಖೆಯ ಉನ್ನತ ಅಧಿಕಾರಿಗಳು ಸರ್ಕಾರಿ ಆಸ್ಪತ್ರೆಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಸಮುದಾಯ ಆರೋಗ್ಯ ಕೇಂದ್ರಗಳು, ಜಿಲ್ಲಾ ಆಸ್ಪತ್ರೆಗಳು ಮತ್ತು ವೈದ್ಯಕೀಯ ಕಾಲೇಜುಗಳಿಗೆ ಸೂಚನೆ ನೀಡಬೇಕು. ಈ ಬಗ್ಗೆ ಹೆಚ್ಚು ಪ್ರಚಾರ ಮಾಡುವಂತೆ ತಿಳಿಸಿದೆ. 

ಇತ್ತೀಚೆಗೆ ಬಹಿರಂಗ..

ಕಳೆದ ಎರಡು ವಾರಗಳಲ್ಲಿ ರಾಜಸ್ಥಾನದಲ್ಲಿ ನಡೆದ ಘಟನೆಗಳು ತಡವಾಗಿ ಬೆಳಕಿಗೆ ಬಂದಿವೆ. ಸೆಪ್ಟೆಂಬರ್ 28 ರಂದು, ಸಿಕಾರ್ ಜಿಲ್ಲೆಯ 5 ವರ್ಷದ ನಿತೀಶ್ ಕೆಮ್ಮಿನಿಂದ ಬಳಲುತ್ತಿದ್ದ ಮತ್ತು ಅವನ ಪೋಷಕರು ಚಿರಾನಾದ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದರು. ಅಲ್ಲಿನ ವೈದ್ಯರು ಅವನಿಗೆ ಸಿರಪ್ ನೀಡಿದರು. ರಾತ್ರಿ ಕುಡಿದ ನಂತರ, ನಿತೀಶ್ ಬೆಳಗ್ಗೆ ಎಚ್ಚರಗೊಳ್ಳಲಿಲ್ಲ. ಬಳಿಕ ಪೋಷಕರು ಆಸ್ಪತ್ರೆಗೆ ಕರೆದೊಯ್ದರು. ಅಲ್ಲಿ ವೈದ್ಯರು ಮೃತಪಟ್ಟಿದ್ದಾನೆ ಎಂದು ತಿಳಿಸಿದ್ದಾರೆ. 

ಮಧ್ಯಪ್ರದೇಶದ ಛಿಂದ್ವಾರಾ ಜಿಲ್ಲೆಯಲ್ಲಿ ಕೇವಲ ಹದಿನೈದು ದಿನಗಳಲ್ಲಿ ಕೆಮ್ಮಿನ ಸಿರಪ್‌ಗಳಿಂದ ಮೂತ್ರಪಿಂಡ ವೈಫಲ್ಯ ಸಂಭವಿಸಿ ಒಂಬತ್ತು ಮಕ್ಕಳು ಮೃತಪಟ್ಟಿದ್ದಾರೆ. ಇದು ದೇಶಾದ್ಯಂತ ಸಂಚಲನ ಮೂಡಿಸಿದೆ. ಈ ಹಿಂದೆ ಗ್ಯಾಂಬಿಯಾ ಮತ್ತು ಉಜ್ಬೇಕಿಸ್ತಾನ್‌ನಲ್ಲಿ ಭಾರತೀಯ ಔಷಧ ಕಂಪನಿಗಳು ತಯಾರಿಸಿದ ಕೆಮ್ಮಿನ ಸಿರಪ್‌ಗಳಿಂದ ಮಕ್ಕಳು ಮೃತಪಟ್ಟಿರೋದು ಬೆಳಕಿಗೆ ಬಂದಿತ್ತು. 

Previous Post

ಕಾರ್ಕಳ ; ಹರೆಯದ ಮಗಳ ಕತ್ತು ಹಿಸುಕಿ ಹತ್ಯೆಗೈದು ಆತ್ಮಹತ್ಯೆ ಎಂದು ಬಿಂಬಿಸಿದ್ದ ತಾಯಿ, ಮರಣೋತ್ತರ ಪರೀಕ್ಷೆಯಲ್ಲಿ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ !

Next Post

Coldrif Syrup Ban: ಮಕ್ಕಳ ಸರಣಿ ಸಾವು; ಕರ್ನಾಟಕದಲ್ಲೂ ಕೋಲ್ಡ್ರಿಫ್ ಸಿರಪ್​​​ ನಿಷೇಧ!

Next Post

Coldrif Syrup Ban: ಮಕ್ಕಳ ಸರಣಿ ಸಾವು; ಕರ್ನಾಟಕದಲ್ಲೂ ಕೋಲ್ಡ್ರಿಫ್ ಸಿರಪ್​​​ ನಿಷೇಧ!

Leave a Reply Cancel reply

Your email address will not be published. Required fields are marked *

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.