Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಸೆಂಟ್ ಸ್ಪ್ರೇ ಮಾಡಿ ಹಸುವಿಗೆ ಬೆಂಕಿ ಹಚ್ಚಿದ ಆರೋಪ: ಅಪ್ರಾಪ್ತನ ಮೇಲೆ ಹಲ್ಲೆ,ಹಲ್ಲೆಯ ವಿಡಿಯೋ ಜಿಲ್ಲೆಯಾದ್ಯಂತ ಭಾರೀ ವೈರಲ್, ನೈತಿಕ ಪೊಲೀಸ್ ಗಿರಿಯ ಆರೋಪ

    ಹರ್ಷ ಕೊಲೆ ಕೇಸ್‌ನ ಸಾಕ್ಷಿ ಅಮ್ಜದ್ ಹತ್ಯೆ – ಶಿವಮೊಗ್ಗಕ್ಕೆ ಮತ್ತೆ ಎಂಟ್ರಿ ಕೊಟ್ಟ ಎನ್‌ಐಎ

    15 ಹೆಂಡತಿಯರು, 100 ಸಹಾಯಕಿಯರ ಜೊತೆ UAEಗೆ ಮಹಾರಾಜ ಭೇಟಿ.. ಈತನ ಅಪ್ಪನಿಗೆ ಎಷ್ಟು ಪತ್ನಿಯರು?

    ಬಿಹಾರ ಚುನಾವಣಾ ದಿನಾಂಕ ಪ್ರಕಟ – ನ.6, 11ರಂದು ಚುನಾವಣೆ, ನ.14ಕ್ಕೆ ಫಲಿತಾಂಶ

    ಸಿಜೆಐ ಗವಾಯಿ ಮೇಲೆ ಶೂ ಎಸೆಯಲು ಮುಂದಾದ ವಕೀಲ

    ಬ್ಯಾರಿ ಭಾಷಾ ದಿನಾಚರಣೆ ಪ್ರಯುಕ್ತ ಬ್ಯಾರಿ ಎಲ್ತ್‌ಗಾರ್ತಿಮಾರೊ ಕೂಟದಿಂದ ಕವನ ಸ್ಪರ್ಧೆ; ಮೂವರಿಗೆ ಬಹುಮಾನ

    ಕಾಸರಗೋಡು ಶಾಲೆಯಲ್ಲಿ ಪ್ಯಾಲೆಸ್ತೀನ್ ಪರ ಮೂಕಾಭಿನಯಕ್ಕೆ ತಡೆ: ತನಿಖೆಗೆ ಆದೇಶಿಸಿದ ಸರ್ಕಾರ

    ನಾಸಾ ಬಾಹ್ಯಾಕಾಶ ಕೇಂದ್ರ ಕಚೇರಿಗೆ ಭೇಟಿ ನೀಡಿದ ಬಸವರಾಜ ಹೊರಟ್ಟಿ, ಯುಟಿ ಖಾದರ್‌

    ನವೆಂಬರ್ 22ರ ಒಳಗೆ ಬಿಹಾರ ವಿಧಾನಸಭಾ ಚುನಾವಣೆ, ಮತಗಟ್ಟೆಗೆ ಮೊಬೈಲ್ ಕೊಂಡೊಯ್ಯಬಹುದು: ಜ್ಞಾನೇಶ್ ಕುಮಾರ್

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಸೆಂಟ್ ಸ್ಪ್ರೇ ಮಾಡಿ ಹಸುವಿಗೆ ಬೆಂಕಿ ಹಚ್ಚಿದ ಆರೋಪ: ಅಪ್ರಾಪ್ತನ ಮೇಲೆ ಹಲ್ಲೆ,ಹಲ್ಲೆಯ ವಿಡಿಯೋ ಜಿಲ್ಲೆಯಾದ್ಯಂತ ಭಾರೀ ವೈರಲ್, ನೈತಿಕ ಪೊಲೀಸ್ ಗಿರಿಯ ಆರೋಪ

    ಹರ್ಷ ಕೊಲೆ ಕೇಸ್‌ನ ಸಾಕ್ಷಿ ಅಮ್ಜದ್ ಹತ್ಯೆ – ಶಿವಮೊಗ್ಗಕ್ಕೆ ಮತ್ತೆ ಎಂಟ್ರಿ ಕೊಟ್ಟ ಎನ್‌ಐಎ

    15 ಹೆಂಡತಿಯರು, 100 ಸಹಾಯಕಿಯರ ಜೊತೆ UAEಗೆ ಮಹಾರಾಜ ಭೇಟಿ.. ಈತನ ಅಪ್ಪನಿಗೆ ಎಷ್ಟು ಪತ್ನಿಯರು?

    ಬಿಹಾರ ಚುನಾವಣಾ ದಿನಾಂಕ ಪ್ರಕಟ – ನ.6, 11ರಂದು ಚುನಾವಣೆ, ನ.14ಕ್ಕೆ ಫಲಿತಾಂಶ

    ಸಿಜೆಐ ಗವಾಯಿ ಮೇಲೆ ಶೂ ಎಸೆಯಲು ಮುಂದಾದ ವಕೀಲ

    ಬ್ಯಾರಿ ಭಾಷಾ ದಿನಾಚರಣೆ ಪ್ರಯುಕ್ತ ಬ್ಯಾರಿ ಎಲ್ತ್‌ಗಾರ್ತಿಮಾರೊ ಕೂಟದಿಂದ ಕವನ ಸ್ಪರ್ಧೆ; ಮೂವರಿಗೆ ಬಹುಮಾನ

    ಕಾಸರಗೋಡು ಶಾಲೆಯಲ್ಲಿ ಪ್ಯಾಲೆಸ್ತೀನ್ ಪರ ಮೂಕಾಭಿನಯಕ್ಕೆ ತಡೆ: ತನಿಖೆಗೆ ಆದೇಶಿಸಿದ ಸರ್ಕಾರ

    ನಾಸಾ ಬಾಹ್ಯಾಕಾಶ ಕೇಂದ್ರ ಕಚೇರಿಗೆ ಭೇಟಿ ನೀಡಿದ ಬಸವರಾಜ ಹೊರಟ್ಟಿ, ಯುಟಿ ಖಾದರ್‌

    ನವೆಂಬರ್ 22ರ ಒಳಗೆ ಬಿಹಾರ ವಿಧಾನಸಭಾ ಚುನಾವಣೆ, ಮತಗಟ್ಟೆಗೆ ಮೊಬೈಲ್ ಕೊಂಡೊಯ್ಯಬಹುದು: ಜ್ಞಾನೇಶ್ ಕುಮಾರ್

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ

ಸೆಂಟ್ ಸ್ಪ್ರೇ ಮಾಡಿ ಹಸುವಿಗೆ ಬೆಂಕಿ ಹಚ್ಚಿದ ಆರೋಪ: ಅಪ್ರಾಪ್ತನ ಮೇಲೆ ಹಲ್ಲೆ,ಹಲ್ಲೆಯ ವಿಡಿಯೋ ಜಿಲ್ಲೆಯಾದ್ಯಂತ ಭಾರೀ ವೈರಲ್, ನೈತಿಕ ಪೊಲೀಸ್ ಗಿರಿಯ ಆರೋಪ

editor tv by editor tv
October 6, 2025
in ಸುದ್ದಿ
0
1.9k
VIEWS
Share on FacebookShare on TwitterShare on Whatsapp

ಸೆಂಟ್ ಸ್ಪ್ರೇ ಮಾಡಿ ಹಸುವಿಗೆ ಬೆಂಕಿ ಹಚ್ಚಿದ ಎಂಬ ಕಾರಣಕ್ಕೆ ಅಪ್ರಾಪ್ತನ ಮೇಲೆ ಹಿಂದೂ ಸಂಘಟನೆಯ ನಾಯಕರು ಹಲ್ಲೆ ನಡೆಸಿರುವ ಆರೋಪ ಚಿಕ್ಕಮಗಳೂರಲ್ಲಿ ಕೇಳಿಬಂದಿದೆ. ಘಟನೆ ಬಗ್ಗೆ ಬಸವನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ಪ್ರತಿದೂರುಗಳು ದಾಖಲಾಗಿದ್ದು, ಪ್ರಕರಣ ಕೋಮು ಸ್ವರೂಪ ಪಡೆದುಕೊಂಡಿದೆ.

ಸೆಂಟ್ ಸ್ಪ್ರೇ ಮಾಡಿ ಹಸುವಿಗೆ ಬೆಂಕಿ ಹಚ್ಚಿದ ಆರೋಪ: ಅಪ್ರಾಪ್ತನ ಮೇಲೆ ಹಲ್ಲೆ?

ಬಾಲಕನ ಮೇಲೆ ಹಲ್ಲೆ?

ಚಿಕ್ಕಮಗಳೂರು, ಅಕ್ಟೋಬರ್​ 06: ಅಪ್ರಾಪ್ತನೊಬ್ಬ ಸೆಂಟ್ ಸ್ಪ್ರೇ ಮಾಡಿ ಹಸುವಿಗೆ ಬೆಂಕಿ ಹಚ್ಚಿದ ಹಿನ್ನಲೆ ಆತನ ಮೇಲೆ ಹಿಂದೂ ಸಂಘಟನೆಯ ಕಾರ್ಯಕರ್ತರು ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ಘಟನೆ ಸಂಬಂಧ ಚಿಕ್ಕಮಗಳೂರಿನ (Chikkamagaluru) ಬಸವನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ಮತ್ತು ಪ್ರತಿ ದೂರುಗಳು ದಾಖಲಾಗಿವೆ. ಗಾಯಾಳು ಬಾಲಕನನ್ನು ನಗರದ ಅರಳಗುಪ್ಪೆ ಮಲ್ಲೇಗೌಡ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದ್ದು, ಸದ್ಯ ಪ್ರಕರಣ ಕೋಮು ಸ್ವರೂಪ ಪಡೆದುಕೊಂಡಿದೆ.

ಘಟನೆ ಏನು?

ನಗರದ ವಿಜಯಪುರ ಬಡಾವಣೆಯಲ್ಲಿ ಶುಕ್ರವಾರ ಅಪ್ರಾಪ್ತನೊಬ್ಬ ಬಿಡಾಡಿ ಹಸುವಿನ‌ ಮೇಲೆ ಸೆಂಟ್ ಸ್ಪ್ರೇ ಮಾಡಿ ಬೆಂಕಿ‌ ಹಚ್ಚಿದ್ದಾನೆ ಎನ್ನಲಾಗಿದ್ದು, ಇದನ್ನ ಕಂಡ ಸ್ಥಳೀಯರು ಆತನನ್ನು ಪ್ರಶ್ನಿಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂದ ಬಿಜೆಪಿ ಯುವಮೋರ್ಚಾ ಜಿಲ್ಲಾಧ್ಯಕ್ಷ ಸಂತೋಷ್ ಹಾಗೂ ಬಜರಂಗದಳ ಹಾಸನ ವಿಭಾಗದ ಸಹ ಸಂಯೋಜಕ ಶಾಮ್ ಗೌಡ ಇಬ್ಬರೂ ಸೇರಿ ಆ ಬಾಲಕನ‌ ಮೇಲೆ ಹಲ್ಲೆ ಮಾಡಿದ್ದಾರೆ. ಹಲ್ಲೆಯ ವಿಡಿಯೋ ಜಿಲ್ಲೆಯಾದ್ಯಂತ ಭಾರೀ ವೈರಲ್ ಆಗಿದ್ದು, ನೈತಿಕ ಪೊಲೀಸ್ ಗಿರಿಯ ಆರೋಪವೂ ಕೇಳಿಬಂದಿದೆ. ಸದ್ಯ ಅಪ್ರಾಪ್ತನ ವಿರುದ್ಧ ಬಸವನಹಳ್ಳಿ ಠಾಣೆ ಪೊಲೀಸರು ಸುಮೋಟೋ ಕೇಸ್ ದಾಖಲಿಸಿಕೊಂಡಿದ್ದಾರೆ‌. ಹಲ್ಲೆಗೊಳಗಾದ ಬಾಲಕನ ತಾಯಿಯೂ ಸಂತೋಷ್​ ಹಾಗೂ ಶಾಮ್​ ವಿರುದ್ಧ ಪ್ರತಿದೂರು ನೀಡಿದ್ದು, ನನ್ನ ಮಗನ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.

ಅಪ್ರಾಪ್ತನ ಮೇಲಿನ ಹಲ್ಲೆಯನ್ನ ಮುಸ್ಲಿಂ ಸಂಘಟನೆಗಳು ಖಂಡಿಸಿದ್ದು, ಹಸುವಿನ ಮೇಲೆ ಬೆಂಕಿ ಹಾಕುವಂತಹ ಕೆಲಸವನ್ನ ಯಾರು ಮಾಡಿದ್ರೂ ಕೂಡ ಅದು ತಪ್ಪೇ. ಹಾಗಂತ ಒಬ್ಬ ಬಾಲಕನ ಮೇಲೆ ಹಲ್ಲೆ ಮಾಡಿರೋದನ್ನೂ ಒಪ್ಪಲು ಸಾಧ್ಯವಿಲ್ಲ ಎಂದಿವೆ. ಹಿಂದಿನಿಂದಲೂ ಚಿಕ್ಕಮಗಳೂರಿನಲ್ಲಿ ಒಂದು ತಂಡ ಈ ರೀತಿ ದನದ ಹೆಸರಿನಲ್ಲಿ ಗಲಭೆ ಸೃಷ್ಟಿಸುವ ಕೆಲಸ ಮಾಡುತ್ತಿದೆ. ಅವರ ಮೇಲೆ ಪೊಲೀಸರು ಕ್ರಮ ಕೈಗೊಳ್ಳಬೇಕು. ಅಪ್ರಾಪ್ತನ ಮೇಲೆ ಪೊಲೀಸರ ಮುಂದೆಯೇ ಹಲ್ಲೆ ಮಾಡಲಾಗಿದೆ. ಹಲ್ಲೆ ನಡೆಯುವಾಗ ಪೊಲೀಸರು ಸ್ಥಳದಲ್ಲಿದ್ದರೂ ಅವರನ್ನು ಬಂಧಿಸಿಲ್ಲ, ಬದಲಾಗಿ ರಕ್ಷಣೆ ಮಾಡುವ ಕೆಲಸ ಮಾಡಿದ್ದಾರೆ. ಇದರಿಂದ ಪೊಲೀಸರ ನಡೆಯ ಮೇಲೆ ಅನುಮಾನ ವ್ಯಕ್ತವಾಗಿದ್ದು, ಈ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಆಗ್ರಹಿಸಿವೆ.

Previous Post

ಹರ್ಷ ಕೊಲೆ ಕೇಸ್‌ನ ಸಾಕ್ಷಿ ಅಮ್ಜದ್ ಹತ್ಯೆ – ಶಿವಮೊಗ್ಗಕ್ಕೆ ಮತ್ತೆ ಎಂಟ್ರಿ ಕೊಟ್ಟ ಎನ್‌ಐಎ

Leave a Reply Cancel reply

Your email address will not be published. Required fields are marked *

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.