Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಬಿಹಾರ ಚುನಾವಣೆ; 240 ಸ್ಥಾನಗಳ ಹಂಚಿಕೆ ಮಾಡಿದ NDA, ಯಾರು ಯಾರಿಗೆ ಎಷ್ಟೆಷ್ಟು ಕ್ಷೇತ್ರಗಳು?

    ಮಂಗಳೂರು: ಕ್ಯಾಬ್ ಚಾಲಕನ ಟೆರರಿಸ್ಟ್ ಎಂದ ಮಲಯಾಳಂ ನಟ ಜಯಕೃಷ್ಣನ್ ಬಂಧನ

    ತಾಲಿಬಾನ್ ಸಚಿವರ ಸುದ್ದಿಗೋಷ್ಠಿಯಲ್ಲಿ ಮಹಿಳಾ ಪತ್ರಕರ್ತರಿಗಿರಲಿಲ್ಲ ಅವಕಾಶ

    ಕೊಳತ್ತಮಜಲು ರೆಹಮಾನ್ ಕೊಲೆ ಪ್ರಕರಣ: ಭರತ್ ಕುಮ್ಡೇಲ್ ಎ 1 ಆರೋಪಿ

    ಮಂಗಳೂರು: ಅಶ್ರಫ್ ಕಲಾಯಿ, ಅಬ್ದುಲ್ ರಹಿಮಾನ್ ಕೊಲೆ ಕೇಸ್ ಆರೋಪಿ ರೌಡಿ ಶೀಟರ್ ಭರತ್ ಕುಮ್ಡೇಲು ಶರಣಾಗತಿ

    ಮಂಗಳೂರು: ಅಶ್ರಫ್ ಕಲಾಯಿ, ಅಬ್ದುಲ್ ರಹಿಮಾನ್ ಕೊಲೆ ಕೇಸ್ ಆರೋಪಿ ರೌಡಿ ಶೀಟರ್ ಭರತ್ ಕುಮ್ಡೇಲು ಶರಣಾಗತಿ

    SDPI ಮುಖಂಡ ರಿಯಾಝ್ ಕಡಂಬುಗೆ ನ್ಯಾಯಾಂಗ ಬಂಧನ

    SDPI ಮುಖಂಡ ರಿಯಾಝ್ ಕಡಂಬುಗೆ ನ್ಯಾಯಾಂಗ ಬಂಧನ

    ಮೈಸೂರು ದಸರಾದಲ್ಲಿ ಬಲೂನು ಮಾರಲು ಬಂದ 9 ವರ್ಷ ಬಾಲಕಿಯನ್ನು ಅತ್ಯಾ*ಚಾರವೆಸಗಿ, ಕೊಲೆಗೈದ ಆರೋಪಿ ಅರೆಸ್ಟ್!

    ಮೈಸೂರಿನಲ್ಲಿ ಬಾಲಕಿ ಅತ್ಯಾ*ರ ಕೊಲೆ ಪ್ರಕರಣ, ಆರೋಪಿ ಮೇಲೆ ಪೊಲೀಸರ ಗುಂಡಿನ ದಾಳಿ

    ಮಂಗಳೂರಿನ ಸರ್ಕಾರಿ ವೆನ್ಲಾಕ್​​ ಆಸ್ಪತ್ರೆಯಲ್ಲಿ ಹೃದ್ರೋಗ ಚಿಕಿತ್ಸೆ ಆರಂಭ; ಬಡವರಿಗೆ ಕಡಿಮೆ ದರದಲ್ಲಿ ಹಾರ್ಟ್ ಟ್ರೀಟ್​ಮೆಂಟ್​

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಬಿಹಾರ ಚುನಾವಣೆ; 240 ಸ್ಥಾನಗಳ ಹಂಚಿಕೆ ಮಾಡಿದ NDA, ಯಾರು ಯಾರಿಗೆ ಎಷ್ಟೆಷ್ಟು ಕ್ಷೇತ್ರಗಳು?

    ಮಂಗಳೂರು: ಕ್ಯಾಬ್ ಚಾಲಕನ ಟೆರರಿಸ್ಟ್ ಎಂದ ಮಲಯಾಳಂ ನಟ ಜಯಕೃಷ್ಣನ್ ಬಂಧನ

    ತಾಲಿಬಾನ್ ಸಚಿವರ ಸುದ್ದಿಗೋಷ್ಠಿಯಲ್ಲಿ ಮಹಿಳಾ ಪತ್ರಕರ್ತರಿಗಿರಲಿಲ್ಲ ಅವಕಾಶ

    ಕೊಳತ್ತಮಜಲು ರೆಹಮಾನ್ ಕೊಲೆ ಪ್ರಕರಣ: ಭರತ್ ಕುಮ್ಡೇಲ್ ಎ 1 ಆರೋಪಿ

    ಮಂಗಳೂರು: ಅಶ್ರಫ್ ಕಲಾಯಿ, ಅಬ್ದುಲ್ ರಹಿಮಾನ್ ಕೊಲೆ ಕೇಸ್ ಆರೋಪಿ ರೌಡಿ ಶೀಟರ್ ಭರತ್ ಕುಮ್ಡೇಲು ಶರಣಾಗತಿ

    ಮಂಗಳೂರು: ಅಶ್ರಫ್ ಕಲಾಯಿ, ಅಬ್ದುಲ್ ರಹಿಮಾನ್ ಕೊಲೆ ಕೇಸ್ ಆರೋಪಿ ರೌಡಿ ಶೀಟರ್ ಭರತ್ ಕುಮ್ಡೇಲು ಶರಣಾಗತಿ

    SDPI ಮುಖಂಡ ರಿಯಾಝ್ ಕಡಂಬುಗೆ ನ್ಯಾಯಾಂಗ ಬಂಧನ

    SDPI ಮುಖಂಡ ರಿಯಾಝ್ ಕಡಂಬುಗೆ ನ್ಯಾಯಾಂಗ ಬಂಧನ

    ಮೈಸೂರು ದಸರಾದಲ್ಲಿ ಬಲೂನು ಮಾರಲು ಬಂದ 9 ವರ್ಷ ಬಾಲಕಿಯನ್ನು ಅತ್ಯಾ*ಚಾರವೆಸಗಿ, ಕೊಲೆಗೈದ ಆರೋಪಿ ಅರೆಸ್ಟ್!

    ಮೈಸೂರಿನಲ್ಲಿ ಬಾಲಕಿ ಅತ್ಯಾ*ರ ಕೊಲೆ ಪ್ರಕರಣ, ಆರೋಪಿ ಮೇಲೆ ಪೊಲೀಸರ ಗುಂಡಿನ ದಾಳಿ

    ಮಂಗಳೂರಿನ ಸರ್ಕಾರಿ ವೆನ್ಲಾಕ್​​ ಆಸ್ಪತ್ರೆಯಲ್ಲಿ ಹೃದ್ರೋಗ ಚಿಕಿತ್ಸೆ ಆರಂಭ; ಬಡವರಿಗೆ ಕಡಿಮೆ ದರದಲ್ಲಿ ಹಾರ್ಟ್ ಟ್ರೀಟ್​ಮೆಂಟ್​

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ

ಮಂಗಳೂರು: ಕ್ಯಾಬ್ ಚಾಲಕನ ಟೆರರಿಸ್ಟ್ ಎಂದ ಮಲಯಾಳಂ ನಟ ಜಯಕೃಷ್ಣನ್ ಬಂಧನ

editor tv by editor tv
October 11, 2025
in ಸುದ್ದಿ
0
1.9k
VIEWS
Share on FacebookShare on TwitterShare on Whatsapp

ಸೆ.09ರಂದು ಮಂಗಳೂರಿಗೆ ಬಂದಿದ್ದ ಜಯಕೃಷ್ಣನ್, ಸಂತೋಷ್ ಅಬ್ರಾಹಂ, ವಿಮಲ್ ಊಬರ್ ಬುಕ್ ಮಾಡಿದ್ದರು. ಊಬರ್ ಕ್ಯಾಬ್ ಚಾಲಕ ಶಫೀಕ್ ಕಾರು ಬುಕ್ ಆಯಿತು. ಕರೆ ಮಾಡಿ ಎಲ್ಲಿಗೆ ಬರಬೇಕು ಎಂದು ಕೇಳಿದಾಗ, ಬೈದಿದ್ದರು. ಕುಟುಂಬದವರ ಬಗ್ಗೆಯೂ ಕೆಟ್ಟದಾಗಿ ಮಾತನಾಡಿದ್ದರು. ಇದರಿಂದ ಕುಪಿತಗೊಂಡ ಶಫೀಕ್ ದೂರು ದಾಖಲು ಮಾಡಿದ್ದರು.

ಮಂಗಳೂರು: ಕ್ಯಾಬ್ ಚಾಲಕನ ಟೆರರಿಸ್ಟ್ ಎಂದ ಮಲಯಾಳಂ ನಟ ಜಯಕೃಷ್ಣನ್ ಬಂಧನ

ಜಯ ಕೃಷ್ಣನ್

ಕೇರಳ ಚಿತ್ರರಂಗದ ಹಿರಿಯ ನಟ ಜಯಕೃಷ್ಣನ್ ಬಂಧನ ಆಗಿದೆ. ಮಂಗಳೂರಿನಲ್ಲಿ ಕ್ಯಾಬ್ ಚಾಲಕನಿಗೆ ಟೆರರಿಸ್ಟ್ ಎಂದು ನಿಂದಿಸಿದ ಆರೋಪ ಈತನ ಮೇಲೆ ಇದೆ. ಜಯಕೃಷ್ಣನ್ ಸೇರಿ ಮೂವರ ಮೇಲೆ ದೂರು ದಾಖಲು ಮಾಡಲಾಗಿತ್ತು. ಈಗ ಪೊಲೀಸರು ನಟನ ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ.

ಸೆ.09ರಂದು ಮಂಗಳೂರಿಗೆ ಬಂದಿದ್ದ ಜಯಕೃಷ್ಣನ್, ಸಂತೋಷ್ ಅಬ್ರಾಹಂ, ವಿಮಲ್ ಊಬರ್ ಬುಕ್ ಮಾಡಿದ್ದರು. ಊಬರ್ ಕ್ಯಾಬ್ ಚಾಲಕ ಶಫೀಕ್ ಕಾರು ಬುಕ್ ಆಯಿತು. ಕರೆ ಮಾಡಿ ಎಲ್ಲಿಗೆ ಬರಬೇಕು ಎಂದು ಕೇಳಿದಾಗ, ಅವರು ಮೊದಲು ಹಿಂದಿಯಲ್ಲಿ ಮಾತನಾಡಿದ್ದರು. ಶಫೀಕ್ ಕನ್ನಡದಲ್ಲಿ ಮಾತನಾಡಿದಾಗ, ಮಲಯಾಳಂನಲ್ಲಿ ಮಾತನಾಡುವಂತೆ ಜಯಕೃಷ್ಣನ್ ಸೂಚಿಸಿದ್ದನು.

ಕರೆ ಮಾಡಿದಾಗ ಅಪ್ಪ-ಅಮ್ಮನಿಗೆ ಬೈದಿದ್ದಾರೆ. ಮುಸ್ಲಿಂ ಟೆರರಿಸ್ಟ್ ಎಂದೆಲ್ಲ ಹೇಳಿದ್ದಾರೆ ಎಂಬುದು ರಫೀಕ್ ಆರೋಪ. ‘ಮುಸ್ಲಿಂ ತೀರ್ವವಾದಿ, ಟೆರರಿಸ್ಟ್ ಅಂತಾ ಅಪಹಾಸ್ಯ ಮಾಡಿದ್ದಾನೆ ಅವರಿಗೆ ಕಾರು ಬೇಡ. ಕ್ಯಾಬ್​ನವರನ್ನು ಆಟ ಆಡಿಸೋಕೆ ಈ ರೀತಿ ಮಾಡಿದ್ದಾರೆ’ ಎಂದು ರಫೀಕ್ ದೂರಿದ್ದಾರೆ.

ಅನೇಕ ಕ್ಯಾಬ್ ಚಾಲಕರಿಗೆ ಜಯಕೃಷ್ಣನ್ ಇದೇ ರೀತಿ ಆಟ ಆಡಿಸಿದ್ದಾರನೆ ಎನ್ನಲಾಗಿದೆ. ಕ್ಯಾಬ್ ಬುಕ್ ಮಾಡಿದ ಬಳಿಕ ಕಾರು ಚಾಲಕ 500 ಮೀಟರ್ ದೂರದಲ್ಲಿರುವಾಗ ರೈಡ್​ನ ಕ್ಯಾನ್ಸಲ್ ಮಾಡುತ್ತಿದ್ದರು. ಇದನ್ನು ದಕ್ಷಿಣ ಕನ್ನಡ ಜಿಲ್ಲೆಯ ಆನ್ಲೈನ್ ಟ್ಯಾಕ್ಸಿ ಚಾಲಕರ ಸಂಘ ಖಂಡನೆ ಮಾಡಿತ್ತು. ಈಗ ಜಯಕೃಷ್ಣನ್ ನ ಬಂಧನ ಆಗಿದೆ.

ಜಯಕೃಷ್ಣನ್ 1994ರಿಂದ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾನೆ. ಈಗ ಆತ ಪೋಷಕ ಪಾತ್ರಗಳ ಮೂಲಕ ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ. ಅವರು ಕಿರುತೆರೆಯಲ್ಲೂ ಆ್ಯಕ್ಟೀವ್ ಆಗಿದ್ದು, ಧಾರಾವಾಹಿಗಳಲ್ಲಿ ನಟಿಸಿದ್ದಾರೆ.

Previous Post

ತಾಲಿಬಾನ್ ಸಚಿವರ ಸುದ್ದಿಗೋಷ್ಠಿಯಲ್ಲಿ ಮಹಿಳಾ ಪತ್ರಕರ್ತರಿಗಿರಲಿಲ್ಲ ಅವಕಾಶ

Next Post

ಬಿಹಾರ ಚುನಾವಣೆ; 240 ಸ್ಥಾನಗಳ ಹಂಚಿಕೆ ಮಾಡಿದ NDA, ಯಾರು ಯಾರಿಗೆ ಎಷ್ಟೆಷ್ಟು ಕ್ಷೇತ್ರಗಳು?

Next Post

ಬಿಹಾರ ಚುನಾವಣೆ; 240 ಸ್ಥಾನಗಳ ಹಂಚಿಕೆ ಮಾಡಿದ NDA, ಯಾರು ಯಾರಿಗೆ ಎಷ್ಟೆಷ್ಟು ಕ್ಷೇತ್ರಗಳು?

Leave a Reply Cancel reply

Your email address will not be published. Required fields are marked *

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.