Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಎಪಿಎಲ್‌ಗೆ ಬದಲಾದ ಅರ್ಹ ಬಿಪಿಎಲ್ ಕಾರ್ಡ್‌ದಾರರಿಗೆ ಗುಡ್‌ನ್ಯೂಸ್; ದಾಖಲೆ ಇದ್ರೆ 45 ದಿನದೊಳಗೆ ಮತ್ತೆ ಬಿಪಿಎಲ್ ಕಾರ್ಡ್ ಭಾಗ್ಯ

    ಆರೋಪಿಗಳ ಖುಲಾಸೆಗೆ ಆಕ್ರೋಶ; ಗುಜರಾತ್ ಕೋರ್ಟ್​ನಲ್ಲಿ ನ್ಯಾಯಮೂರ್ತಿ ಮೇಲೆ ಚಪ್ಪಲಿ ಎಸೆದ ವ್ಯಕ್ತಿ

    ಆರೋಪಿಗಳ ಖುಲಾಸೆಗೆ ಆಕ್ರೋಶ; ಗುಜರಾತ್ ಕೋರ್ಟ್​ನಲ್ಲಿ ನ್ಯಾಯಮೂರ್ತಿ ಮೇಲೆ ಚಪ್ಪಲಿ ಎಸೆದ ವ್ಯಕ್ತಿ

    ಕೋಲಾರ: ಶಿಕ್ಷಕಿ ಅಕ್ತರ್ ಬೇಗಂ ನಿಗೂಢ ಸಾವು, ಸಮೀಕ್ಷೆ ಒತ್ತಡಕ್ಕೆ ಸಂಬಂಧವಿಲ್ಲ: ಜಿಲ್ಲಾಧಿಕಾರಿ

    ಆರ್‌ಎಸ್‌ಎಸ್‌ ಟೀಕಿಸಿದ್ದಕ್ಕೆ ಬೆದರಿಕೆ ಕರೆ, ಅವಾಚ್ಯ ಶಬ್ಧಗಳಿಂದ ನಿಂದನೆ: ವಿಡಿಯೋ ಹಂಚಿಕೊಂಡ ಸಚಿವ ಪ್ರಿಯಾಂಕ್ ಖರ್ಗೆ

    ಹಿಂದಿ ಹೋರ್ಡಿಂಗ್ಸ್‌, ಸಿನಿಮಾ, ಹಾಡುಗಳು ನಿಷೇಧಿಸುವ ಮಸೂದೆ ಇಂದು ಮಂಡನೆ? – ತಮಿಳುನಾಡು ಸರ್ಕಾರ ಸಿದ್ಧತೆ

    Udupi | ಮೀನುಗಾರಿಕೆಗೆ ಸಮುದ್ರಕ್ಕೆ ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರುಪಾಲು

    ಕಾಲೇಜ್ ಹುಡುಗಿಯರನ್ನಿಟ್ಟುಕೊಂಡು ದಂಧೆ: ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸ್ ದಾಳಿ

    ಇಂಟರ್‌ನ್ಯಾಷನಲ್ ನಂಬರ್‌ನಿಂದ ಬೆದರಿಕೆ ಕರೆ, ನಾನು ಹೆದರಲ್ಲ: ಪ್ರಿಯಾಂಕ್ ಖರ್ಗೆ

    ಬೆಂಗಳೂರು ಸೇರಿದಂತೆ ರಾಜ್ಯದ 10 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ

    ಬೆಂಗಳೂರು ಸೇರಿದಂತೆ ರಾಜ್ಯದ 10 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಎಪಿಎಲ್‌ಗೆ ಬದಲಾದ ಅರ್ಹ ಬಿಪಿಎಲ್ ಕಾರ್ಡ್‌ದಾರರಿಗೆ ಗುಡ್‌ನ್ಯೂಸ್; ದಾಖಲೆ ಇದ್ರೆ 45 ದಿನದೊಳಗೆ ಮತ್ತೆ ಬಿಪಿಎಲ್ ಕಾರ್ಡ್ ಭಾಗ್ಯ

    ಆರೋಪಿಗಳ ಖುಲಾಸೆಗೆ ಆಕ್ರೋಶ; ಗುಜರಾತ್ ಕೋರ್ಟ್​ನಲ್ಲಿ ನ್ಯಾಯಮೂರ್ತಿ ಮೇಲೆ ಚಪ್ಪಲಿ ಎಸೆದ ವ್ಯಕ್ತಿ

    ಆರೋಪಿಗಳ ಖುಲಾಸೆಗೆ ಆಕ್ರೋಶ; ಗುಜರಾತ್ ಕೋರ್ಟ್​ನಲ್ಲಿ ನ್ಯಾಯಮೂರ್ತಿ ಮೇಲೆ ಚಪ್ಪಲಿ ಎಸೆದ ವ್ಯಕ್ತಿ

    ಕೋಲಾರ: ಶಿಕ್ಷಕಿ ಅಕ್ತರ್ ಬೇಗಂ ನಿಗೂಢ ಸಾವು, ಸಮೀಕ್ಷೆ ಒತ್ತಡಕ್ಕೆ ಸಂಬಂಧವಿಲ್ಲ: ಜಿಲ್ಲಾಧಿಕಾರಿ

    ಆರ್‌ಎಸ್‌ಎಸ್‌ ಟೀಕಿಸಿದ್ದಕ್ಕೆ ಬೆದರಿಕೆ ಕರೆ, ಅವಾಚ್ಯ ಶಬ್ಧಗಳಿಂದ ನಿಂದನೆ: ವಿಡಿಯೋ ಹಂಚಿಕೊಂಡ ಸಚಿವ ಪ್ರಿಯಾಂಕ್ ಖರ್ಗೆ

    ಹಿಂದಿ ಹೋರ್ಡಿಂಗ್ಸ್‌, ಸಿನಿಮಾ, ಹಾಡುಗಳು ನಿಷೇಧಿಸುವ ಮಸೂದೆ ಇಂದು ಮಂಡನೆ? – ತಮಿಳುನಾಡು ಸರ್ಕಾರ ಸಿದ್ಧತೆ

    Udupi | ಮೀನುಗಾರಿಕೆಗೆ ಸಮುದ್ರಕ್ಕೆ ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರುಪಾಲು

    ಕಾಲೇಜ್ ಹುಡುಗಿಯರನ್ನಿಟ್ಟುಕೊಂಡು ದಂಧೆ: ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸ್ ದಾಳಿ

    ಇಂಟರ್‌ನ್ಯಾಷನಲ್ ನಂಬರ್‌ನಿಂದ ಬೆದರಿಕೆ ಕರೆ, ನಾನು ಹೆದರಲ್ಲ: ಪ್ರಿಯಾಂಕ್ ಖರ್ಗೆ

    ಬೆಂಗಳೂರು ಸೇರಿದಂತೆ ರಾಜ್ಯದ 10 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ

    ಬೆಂಗಳೂರು ಸೇರಿದಂತೆ ರಾಜ್ಯದ 10 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ

ಕೋಲಾರ: ಶಿಕ್ಷಕಿ ಅಕ್ತರ್ ಬೇಗಂ ನಿಗೂಢ ಸಾವು, ಸಮೀಕ್ಷೆ ಒತ್ತಡಕ್ಕೆ ಸಂಬಂಧವಿಲ್ಲ: ಜಿಲ್ಲಾಧಿಕಾರಿ

editor tv by editor tv
October 15, 2025
in ಸುದ್ದಿ
0
1.9k
VIEWS
Share on FacebookShare on TwitterShare on Whatsapp

Published : Oct 15 2025, 05:52 PM IST

Kolar teacher Aktar Begum death case

Kolar teacher Aktar Begum death case

Survey work pressure on teachers?: ಕೋಲಾರದಲ್ಲಿ ಸರ್ಕಾರಿ ಶಾಲಾ ಶಿಕ್ಷಕಿ ಅಕ್ತರ್ ಬೇಗಂ ಶವವಾಗಿ ಪತ್ತೆಯಾಗಿದ್ದಾರೆ. ಈ ಘಟನೆಯು ಸಮೀಕ್ಷೆಯ ಒತ್ತಡದಿಂದ ನಡೆದಿಲ್ಲ ಎಂದು ಜಿಲ್ಲಾಧಿಕಾರಿಗಳು ಸ್ಪಷ್ಟಪಡಿಸಿದ್ದು, ಅವರು ಮನೆಯಿಂದ ಸಮೀಕ್ಷೆಯ ಬ್ಯಾಗ್ ತೆಗೆದುಕೊಂಡು ಹೋಗಿರಲಿಲ್ಲ ಎಂದು ತಿಳಿಸಿದ್ದಾರೆ.

ಕೋಲಾರ (ಅ.15): ಕೋಲಾರ ಜಿಲ್ಲೆಯಲ್ಲಿ ಸರ್ಕಾರಿ ಶಾಲೆಯ ಶಿಕ್ಷಕಿ ಅಕ್ತರ್ ಬೇಗಂ ಶವವಾಗಿ ಪತ್ತೆಯಾದ ಆಘಾತಕಾರಿ ಘಟನೆ ನಡೆದಿದೆ. ಅವರ ಮೃತದೇಹವನ್ನು ಕೋಲಾರ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಪೋಸ್ಟ್‌ಮಾರ್ಟಂ ವರದಿಗಾಗಿ ಕಾಯಲಾಗಿದೆ.

ಘಟನೆ ಬಳಿಕ ಕೋಲಾರ ಪ್ರಭಾರ ಜಿಲ್ಲಾಧಿಕಾರಿ ಮಂಗಳ್ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಮಾಧ್ಯಮಗಳೊಂದಿಗೆ ಮಾತನಾಡಿದರು. ಅಕ್ತರ್ ಬೇಗಂ ಪ್ರಕರಣ ಸಮೀಕ್ಷೆಯ ಒತ್ತಡಕ್ಕೆ ಸಂಬಂಧಿಸಿಲ್ಲ ಎಂದು ಸ್ಪಷ್ಟಪಡಿಸಿರು.

ಅಕ್ತರ್ ಬೇಗಂ ತಮ್ಮ ಪುತ್ರನಿಂದಲೇ ಬಸ್ ನಿಲ್ದಾಣಕ್ಕೆ ಡ್ರಾಪ್ ಪಡೆದಿದ್ದಾರೆ. ಭಾನುವಾರ ಕೂಡ ಅವರು ಸಮೀಕ್ಷೆಗೆ ಬಂದಿಲ್ಲ. ಎನಿಮರೇಷನ್ ಬ್ಯಾಗ್ ಮನೆಯಲ್ಲಿಯೇ ಬಿಟ್ಟು ಹೋಗಿದ್ದಾರೆ. ಕಾಣದಿದ್ದಾಗ ಮನೆಯವರಿಂದ ಕಾಣೆಯಾಗಿರುವ ಕುರಿತು ದೂರು ನೀಡಿದ್ದಾರೆ. ಆದರೆ ಕರ್ತವ್ಯದ ಕುರಿತು ಯಾವುದೇ ಮಾಹಿತಿಯಿಲ್ಲ ಎಂದರು

ಯಾರಿಗೂ ಒತ್ತಡ ಹಾಕಿಲ್ಲ:

ಸಮೀಕ್ಷೆ ವಿಚಾರ ಸಂಬಂಧ ಇದುವರೆಗೂ ಯಾವುದೇ ಶಿಕ್ಷಕರು ಒತ್ತಡ ಹಾಕಿದ ಕುರಿತು ಹೇಳಿಕೊಂಡಿಲ್ಲ. ಅಕ್ತರ ಬೇಗಂ ಕೂಡ ಕರ್ತವ್ಯ ಒತ್ತಡ ಕುರಿತು ಹೇಳಿಕೊಂಡಿಲ್ಲ. ಅಕ್ತರ್ ಬೇಗಂ ಸಮೀಕ್ಷೆ ಸಮರ್ಪಕವಾಗಿಯೇ ನಿರ್ವಹಿಸಿದ್ದಾರೆ. ಈ ಬಗ್ಗೆ ಸಮೀಕ್ಷೆ ನಡೆದಿರುವ ಮನೆಗಳಲ್ಲಿ ವಿಚಾರಣೆ ಮಾಡಿದ್ದೇವೆ. ಸಮೀಕ್ಷೆಯ ಟಾರ್ಗೆಟ್ ರೀಚ್ ಆಗಿಲ್ಲ ಎಂಬ ಕುರಿತು ಯಾವುದೇ ಒತ್ತಡವಿರಲಿಲ್ಲ. ಕೆಲವರಿಗೆ ಎಪ್ಪತ್ತು ಮನೆ ಕೆಲವರಿಗೆ ಎಂಬತ್ತು ಮನೆ ಕೊಡಲಾಗಿದೆ. ಆದರೆ ಯಾವುದೇ ಒತ್ತಡ ಹಾಕಿಲ್ಲ. ಆತ್ಮಹತ್ಯೆ ಮಾಡಿಕೊಳ್ಳುವಂತಹ ಒತ್ತಡ ಸಮೀಕ್ಷೆ ಯಲ್ಲಿ ಇಲ್ಲ. ಸೂಪರ್‌ವೈಸರ್‌ಗಳಿಗೆ ಸಮೀಕ್ಷೆಯ ಪ್ರಗತಿ ಕುರಿತು ಕೇಳಲಾಗುತ್ತಿದೆ. ಆದರೆ ಯಾವುದೇ ಶಿಕ್ಷಕರಿಗೆ ಪ್ರತ್ಯೇಕವಾಗಿ ಕರೆದು ಒತ್ತಡ ಹಾಕಿಲ್ಲ ಎಂದು ಎಂದು ಜಿಲ್ಲಾಧಿಕಾರಿ ಸ್ಫಷ್ಟಪಡಿಸಿದರು

Previous Post

ಆರ್‌ಎಸ್‌ಎಸ್‌ ಟೀಕಿಸಿದ್ದಕ್ಕೆ ಬೆದರಿಕೆ ಕರೆ, ಅವಾಚ್ಯ ಶಬ್ಧಗಳಿಂದ ನಿಂದನೆ: ವಿಡಿಯೋ ಹಂಚಿಕೊಂಡ ಸಚಿವ ಪ್ರಿಯಾಂಕ್ ಖರ್ಗೆ

Next Post

ಆರೋಪಿಗಳ ಖುಲಾಸೆಗೆ ಆಕ್ರೋಶ; ಗುಜರಾತ್ ಕೋರ್ಟ್​ನಲ್ಲಿ ನ್ಯಾಯಮೂರ್ತಿ ಮೇಲೆ ಚಪ್ಪಲಿ ಎಸೆದ ವ್ಯಕ್ತಿ

Next Post
ಆರೋಪಿಗಳ ಖುಲಾಸೆಗೆ ಆಕ್ರೋಶ; ಗುಜರಾತ್ ಕೋರ್ಟ್​ನಲ್ಲಿ ನ್ಯಾಯಮೂರ್ತಿ ಮೇಲೆ ಚಪ್ಪಲಿ ಎಸೆದ ವ್ಯಕ್ತಿ

ಆರೋಪಿಗಳ ಖುಲಾಸೆಗೆ ಆಕ್ರೋಶ; ಗುಜರಾತ್ ಕೋರ್ಟ್​ನಲ್ಲಿ ನ್ಯಾಯಮೂರ್ತಿ ಮೇಲೆ ಚಪ್ಪಲಿ ಎಸೆದ ವ್ಯಕ್ತಿ

Leave a Reply Cancel reply

Your email address will not be published. Required fields are marked *

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.