Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ

ಪದೇ ಪದೇ ಮುಸ್ಲಿಂ ಸಮುದಾಯದ ತಾಳ್ಮೆಯನ್ನು ಪರೀಕ್ಷಿಸದಿರಿ:-ಅಬೂಬಕ್ಕರ್ ಕುಲಾಯಿ

editor tv by editor tv
May 26, 2022
in ಸುದ್ದಿ
0
ಎಸ್‌ಡಿಪಿಐ ಮೇಲೆ ಫಂಡಿಂಗ್ ಆರೋಪ ಮಾಡಿದ ಸತ್ಯಜಿತ್‌ ಸುರತ್ಕಲ್ ತಾಕತ್ತಿದ್ದರೆ 24 ಗಂಟೆಯೊಳಗೆ ಸಾಕ್ಷಿ ಸಮೇತ ಆರೋಪವನ್ನು ನಿರೂಪಿಸಲಿ ಇಲ್ಲದಿದ್ದಲ್ಲಿ ಬಹಿರಂಗ ಕ್ಷಮೆಯಾಚಿಸಲಿ:-ಎಸ್ ಡಿಪಿಐ
1.9k
VIEWS
Share on FacebookShare on TwitterShare on Whatsapp

ಜಿಲ್ಲಾಡಳಿತದ ವೈಫಲ್ಯವೇ ಮಳಲಿ ವಿವಾದಕ್ಕೆ ಕಾರಣ: ಎಸ್‌ಡಿಪಿಐ ಆರೋಪ

ಪದೇ ಪದೇ ಮುಸ್ಲಿಂ ಸಮುದಾಯದ ತಾಳ್ಮೆಯನ್ನು ಪರೀಕ್ಷಿಸದಿರಿ:-ಅಬೂಬಕ್ಕರ್ ಕುಲಾಯಿ

ಮಂಗಳೂರು,ಮೇ 25:- ಮಳಲಿಪೇಟೆಯಲ್ಲಿ ಹಲವಾರು ವರ್ಷಗಳಿಂದ ಮುಸ್ಲಿಮರು ಆರಾಧನೆ ಮಾಡುತ್ತಿದ್ದ ಮಸೀದಿಯನ್ನು ನವೀಕರಣ ಕಾರ್ಯಕ್ಕಾಗಿ ಕಾಮಗಾರಿ ನಡೆಸುತ್ತಿರುವ ಸಂದರ್ಭದಲ್ಲಿ, ಆ ಮಸೀದಿಯ ರಚನೆ ಮಂದಿರಕ್ಕೆ ಹೋಲಿಕೆಯಾಗುತ್ತಿದೆ ಎಂಬ ಸುಳ್ಳು ಸುದ್ದಿಯನ್ನು ಹಬ್ಬಿಸಿಕೊಂಡು ಬಜರಂಗದಳದ ಗೂಂಡಾ ನಾಯಕ ಶರಣ್ ಪಂಪ್ವೆಲ್ ಎಂಬವನ ನೇತೃತ್ವದಲ್ಲಿ ಸಂಘಪರಿವಾರ ಮಸೀದಿಯೊಳಗೆ ಹೋಗಿ ರಾದ್ದಾಂತವನ್ನು ಉಂಟು ಮಾಡಿ ಈ ವಿವಾದ ಸೃಷ್ಟಿಸಿದ್ದು ಇದಕ್ಕೆ ಜಿಲ್ಲಾಡಳಿತದ ವೈಫಲ್ಯವೇ ಕಾರಣ ಎಂದು ಎಸ್‌ಡಿಪಿಐ ಆರೋಪಿಸಿದೆ.

ಮಳಲಿಪೇಟೆಯ ಪುರಾತನ ಮಸೀದಿಗೆ ಸಂಬಂಧಿಸಿದಂತೆ ಎಲ್ಲಾ ದಾಖಲೆಗಳು ಸರಿಯಾಗಿಯೇ ಇದ್ದರೂ ಅವೆಲ್ಲವನ್ನೂ ಗಾಳಿಗೆ ತೂರಿ ತಾಂಬೂಲ ಎಂಬ ನಾಟಕೀಯ ವಿಧ್ಯಮಾನವನ್ನು ಸೃಷ್ಟಿಸಿ ಜನರೆಡೆಯಲ್ಲಿ ಸುಳ್ಳು ಸುದ್ದಿಯನ್ನು ಹಬ್ಬುವ ಮೂಲಕ ಸಮಾಜದಲ್ಲಿ ಕೋಮುಗಳ ಮಧ್ಯೆ ಬಿರುಕು ಹುಟ್ಟಿಸಿ ದ್ವೇಷ ಹರಡಿಸಲು ನಡೆಸಿದ ಸಂಚಾಗಿದೆ. ಸಂಘಪರಿವಾರಕ್ಕೆ ತಾಂಬೂಲ ಮಾಡಲು ಅವಕಾಶ ನೀಡಿರುವುದು ಜಿಲ್ಲಾಡಳಿತದ ಮತ್ತೊಂದು ವೈಫಲ್ಯವಾಗಿದೆ.

ವಿವಾದ ನಡೆದ ತಕ್ಷಣ ಅದರ ದಾಖಲೆ ಪರಿಶೀಲಿಸಿ ವಿವಾದವನ್ನು ತಕ್ಷಣ ಪರಿಹರಿಸಿಕೊಡಬೇಕಾಗಿದ್ದ ಜಿಲ್ಲಾಡಳಿತ ಮತ್ತು ಪೋಲಿಸ್ ಇಲಾಖೆ ನಿಷ್ಕ್ರಿಯವಾಗಲು ಕಾರಣವೇನು? ಮಸೀದಿ ನವೀಕರಣಕ್ಕೆ ತಡೆಯೊಡ್ಡಿದ ಜಿಲ್ಲಾಡಳಿತಕ್ಕೆ ಮಂದಿರದ ಬಗ್ಗೆ ನಡೆಸುತ್ತಿರುವ ಸುಳ್ಳು ಪ್ರಚಾರಕ್ಕೆ ತಡೆ ನೀಡಲು ಯಾಕೆ ಸಾಧ್ಯವಾಗಿಲ್ಲ?

ತಾಂಬೂಲ, ಜ್ಯೋತಿಷ್ಯ ಇತ್ಯಾದಿಗಳ ಹಿಂದೆ ಹೋಗಿ ಜನರನ್ನು ಮರಳು ಮಾಡುವುದಾದರೆ ಇಲ್ಲಿ ಕಾನೂನು, ಕೋರ್ಟ್, ಕಚೇರಿ, ಪೋಲಿಸ್ ಇಲಾಖೆ, ಜಿಲ್ಲಾಧಿಕಾರಿ ಇತ್ಯಾದಿ ಯಾಕಿದೆ? ಸದಾ ದ್ವೇಷವನ್ನು ಬಿತ್ತುವುದರಲ್ಲೇ ಕಳೆಯುವ ಗೂಂಡಾ ಶರಣ್ ಪಂಪ್ವೆಲ್‌ನ ವಿರುದ್ಧ ಜಿಲ್ಲಾಡಳಿತ ಯಾಕೆ ಮೌನವಾಗಿದೆ?

ಸಂಘಪರಿವಾರ ಈ ವಿಚಾರದಲ್ಲಿ ಇನ್ನು ಮುಂದೆ ವಿವಾದ ಎಬ್ಬಿಸಿದರೆ ಜಿಲ್ಲೆಯ ಮುಸ್ಲಿಮರು ಮೌನವಾಗಿರಲು ಸಾಧ್ಯ ವಿಲ್ಲ. ಇಲ್ಲಿನ ಯಾವುದೇ ಮಂದಿರವಾಗಲಿ, ಮಸೀದಿಯಾಗಲಿ, ಚರ್ಚ್ ಅಥವಾ ಇನ್ನಿತರ ಆರಾಧನಾಲಯಗಳ ವಿರುದ್ದ ಷಡ್ಯಂತ್ರ ರೂಪಿಸಿದರೆ ಅವೆಲ್ಲದರ ವಿರುದ್ಧ ಎಸ್‌ಡಿಪಿಐ ಹೋರಾಟ ನಡೆಸಲಿದೆ. ಹಾಗಾಗಿ ಈ ವಿವಾದವನ್ನು ತಕ್ಷಣ ಜಿಲ್ಲಾಡಳಿತ ಮೌನ ಮುರಿದು ಇತ್ಯರ್ಥಗೊಳಿಸಬೇಕು. ಇಂತಹ ಷಡ್ಯಂತ್ರಗಳ ಮೂಲಕ ಸಮಾಜದ ತಾಳ್ಮೆಯನ್ನು ಪರೀಕ್ಷೆಸುವ ಕೆಲಸಕ್ಕೆ ಕೈ ಹಾಕದಿರಿ. ಇದರಿಂದ ಜಿಲ್ಲೆಯ ಶಾಂತಿ ಕದಡಿದರೆ ಅದಕ್ಕೆ ಜಿಲ್ಲಾಡಳಿತವೇ ಹೊಣೆಯಾಗಲಿದೆ ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಅಬೂಬಕ್ಕರ್ ಕುಳಾಯಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Previous Post

ಆದರ್ಶ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ತೋಡಾರು ಇಲ್ಲಿಯ 2021- 2022 ನೇ ವರ್ಷದ ಮೊದಲನೇ ಸಾಲಿನ S.S.L.C ಪರೀಕ್ಷೆಯಲ್ಲಿ 100% ಫಲಿತಾಂಶ

Next Post

SDPI ವತಿಯಿಂದ ನಾಳೆ ಬೃಹತ್ ಜನಾಧಿಕಾರ ಸಮಾವೇಶ

Next Post
SDPI ವತಿಯಿಂದ ನಾಳೆ ಬೃಹತ್ ಜನಾಧಿಕಾರ ಸಮಾವೇಶ

SDPI ವತಿಯಿಂದ ನಾಳೆ ಬೃಹತ್ ಜನಾಧಿಕಾರ ಸಮಾವೇಶ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.