Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಫಾಝಿಲ್ ಹತ್ಯೆ ನಡೆದು ವಾರ ಕಳೆದರೂ ಸಂತ್ರಸ್ತರ ಮನೆಗೆ ಭೇಟಿ ನೀಡದ ಜಿಲ್ಲಾಧಿಕಾರಿ ಹಾಗೂ ಕ್ಷೇತ್ರದ ಶಾಸಕ ಉಮಾನಾಥ್ ಕೋಟ್ಯಾನ್:ಎಸ್.ಡಿ.ಪಿ.ಐ ಮೂಡಬಿದ್ರೆ ವಿಧಾನಸಭಾ ಕ್ಷೇತ್ರ ಸಮಿತಿ ತೀವ್ರ ಆಕ್ರೋಶ

editor tv by editor tv
August 5, 2022
in ರಾಜ್ಯ, ಸುದ್ದಿ
0
ಬೆಳ್ಳಾರೆ ಘಟನೆ ಹೆಸರಿನಲ್ಲಿ ಪೊಲೀಸರಿಂದ: ಅಮಾಯಕರ ಬಂದನ ;SDPI ಆರೋಪ
1.9k
VIEWS
Share on FacebookShare on TwitterShare on Whatsapp

ಫಾಝಿಲ್ ಹತ್ಯೆ ನಡೆದು ವಾರ ಕಳೆದರೂ ಸಂತ್ರಸ್ತರ ಮನೆಗೆ ಭೇಟಿ ನೀಡದ ಜಿಲ್ಲಾಧಿಕಾರಿ ಹಾಗೂ ಕ್ಷೇತ್ರದ ಶಾಸಕ ಉಮಾನಾಥ್ ಕೋಟ್ಯಾನ್

ಎಸ್.ಡಿ.ಪಿ.ಐ ಮೂಡಬಿದ್ರೆ ವಿಧಾನಸಭಾ ಕ್ಷೇತ್ರ ಸಮಿತಿ ತೀವ್ರ ಆಕ್ರೋಶ

ಮೂಡಬಿದ್ರೆ ಆ 05′ ಆರೆಸ್ಸೆಸ್ ಸಹ ಸಂಘಟನೆ ಬಜರಂಗದಳದ ಗೂಂಡಾಗಳ ದುಷ್ಕ್ರತ್ಯಕ್ಕೆ ಇತ್ತೀಚೆಗೆ ಸುರತ್ಕಲ್ ಪೇಟೆಯಲ್ಲಿ ಬಲಿಯಾದ ಅಮಾಯಕ ಯುವಕ ಫಾಝಿಲ್ ಹತ್ಯೆಯಾಗಿ ಒಂದು ವಾರ ಕಳೆದರೂ ಕೂಡ ಜಿಲ್ಲಾಡಳಿತ ಇದುವರೆಗೂ ಸಂತ್ರಸ್ತರ ಮನೆಗೆ ಭೇಟಿ ಕೊಟ್ಟಿಲ್ಲ ಆದರೆ ಪ್ರವೀಣ್ ಹತ್ಯೆಯಾದಾಗ ರಾತ್ರೋರಾತ್ರಿ ಮನೆಗೆ ಭೇಟಿ ಕೊಟ್ಟ ಜಿಲ್ಲಾಧಿಕಾರಿಗಳು ವಾರವೊಂದು ಕಳೆದರೂ ಫಾಝಿಲ್ ಕುಟುಂಬವನ್ನ ಭೇಟಿಯಾಗಿ ಸಾಂತ್ವನ ಹೇಳದಿರುವುದು ಖೇಧಕರ ವಾಗಿದೆ, ಸಂವಿಧಾನ ಬಧ್ಧವಾಗಿ ಕರ್ತವ್ಯ ನಿರ್ವಹಿಸಬೇಕಾದ ಜಿಲ್ಲಾ ದಂಡಾಧಿಕಾರಿಗಳೂ ಆದ ಮಾನ್ಯ ಜಿಲ್ಲಾಧಿಕಾರಿಗಳು ಕೇವಲ ಒಂದೇ ಧರ್ಮದ ರಾಯಭಾರಿಯಂತೆ ವರ್ತಿಸುತ್ತಿದ್ದಾರೆಯೇ ಎಂದು ಎಸ್.ಡಿ.ಪಿ.ಐ ಮೂಡಬಿದ್ರೆ ವಿಧಾನಸಭಾ ಕ್ಷೇತ್ರಾದ್ಯಕ್ಷ ಆಸಿಫ್ ಕೋಟೆಬಾಗಿಲು ಆಕ್ರೋಶ ವ್ಯಕ್ತಪಡಿಸಿದರು.

ಮೂಡಬಿದ್ರೆ ವಿಧಾನಸಭಾ ಕ್ಷೇತ್ರದ ಶಾಸಕ ರಾಗಿರುವ ಉಮಾನಾಥ್ ಕೋಟ್ಯಾನ್ ಕೂಡ ಸಂತ್ರಸ್ತರ ಮನೆಗೆ ಭೇಟಿ ಕೊಡದೆ ಇರುವುದು ಎಲ್ಲಾ ವರ್ಗದ ನಾಗರಿಕರಿಗೂ ಸಮಾನ ಹಕ್ಕುಗಳನ್ನು ಕೊಟ್ಟಂತಹ ,ಸಮ ಸಮಾಜದ ಸಂದೇಶವನ್ನು ಖಾತರಿ ಪಡಿಸಿದಂತಹ ದೇಶದ ಘನತೆವೆತ್ತ ಸಂವಿದಾನದ ಆಶಯಗಳನ್ನು ಗಾಳಿಗೆ ತೂರಿದಂತೆ ಕಾಣುತ್ತದೆ. ಶಾಸಕರಾದವರು ಯಾವುದೇ ದ್ವೇಷ, ಅಸೂಯೆ, ತಾರತಮ್ಯ ಮಾಡದೆ ಕ್ಷೇತ್ರದ ಜನತೆಗೆ ನ್ಯಾಯ ಒದಗಿಸುತ್ತೇನೆ  ಎಂದು ಹೇಳಿದ ಪ್ರತಿಜ್ಞೆಯನ್ನು ಮರೆತರೇ ಎಂದು ಆಸಿಫ್ ಪ್ರಶ್ನಿಸಿದರು . ಇದೇ  ಶಾಸಕರು ಹಿಂದೊಮ್ಮೆ ಮೂಡಬಿದ್ರೆಯಲ್ಲಿ ಅನೈತಿಕ ಪೊಲೀಸ್ಗಿರಿ ಮಾಡಿ ಪೊಲೀಸರಿಂದ ಬಂಧನಕ್ಕೆ ಒಳಗಾದ ಹಿಂದುತ್ವವಾದಿ   ಗೂಂಡಾಗಳ ಪರವಾಗಿ ನಿಂತು ಅವರ ಮೇಲೆ ಹಾಕಿದ ಯಾವುದೇ ಸೆಕ್ಷನ್ ಗಳನ್ನು ಲೆಕ್ಕಿಸದೆ ರಾತ್ರೋರಾತ್ರಿ ಠಾಣೆಯಿಂದಲೇ ಬಿಡಿಸಿಕೊಂಡು ಹೋಗಿರುವುದನ್ನು ನೋಡಿದರೆ ಇವರಿಗೆ ಜಿಲ್ಲೆಯಲ್ಲಿ ಶಾಂತಿ, ಅಭಿವ್ರದ್ಧಿ ಮುಖ್ಯವಲ್ಲ, ಕೇವಲ ಗೂಂಡಾಯಿಸಂ, ಹಲ್ಲೆ, ಕೊಲೆಗೆ ಬೆಂಬಲ ಕೊಡುವ ಉಧ್ದೇಶ ಮಾತ್ರ  ಕಾಣುತ್ತಿದೆ, ದೂರದ ಸುಳ್ಯ ಕ್ಷೇತ್ರದಲ್ಲಿ ಕೊಲೆಯಾದವರ ಮನೆಗೆ ಭೇಟಿ ನೀಡುವ ಶಾಸಕರು ತನ್ನದೇ ಕ್ಷೇತ್ರದಲ್ಲಿ ನಡೆದ ಕೊಲೆಯ ಬಗ್ಗೆ ಮಾತನಾಡದೆ ಸುಮ್ಮನಿರುವುದು ನಾಚಿಕೆಗೇಡಿನ ವಿಷಯವಾಗಿದೆ. ಕ್ಷೇತ್ರದ ಅಭಿವೃದ್ಧಿ ಮಾಡದೇ, ಕೇವಲ ಧರ್ಮದ ಹೆಸರಿನಲ್ಲಿ ತಾರತಮ್ಯ ಮಾತ್ರ ಮಾಡಿ ತನ್ನ ಓಟ್ ಬ್ಯಾಂಕ್ ಭಧ್ರ ಪಡಿಸುವ  ಇವರು ಯಾವುದೇ ಕಾರಣಕ್ಕೂ ಶಾಸಕರಾಗಿ ಮುಂದುವರಿಯುವುದು ಪ್ರಜಾಪ್ರಭುತ್ವಕ್ಕೆ ಅಪಚಾರ ಮತ್ತು ಅಪಾಯವಾಗಿದೆ . ಆದುದರಿಂದ ಶಾಸಕರು ತನ್ನ ಸ್ಥಾನಕ್ಕೆ  ಕೂಡಲೇ ರಾಜಿನಾಮೆ ಕೊಡಬೇಕೆಂದು SDPI ಒತ್ತಾಯ ಮಾಡುತ್ತಿದೆ

ಜಿಲ್ಲಾಡಳಿತ ಮತ್ತು ಜನಪ್ರತಿನಿಧಿಗಳು ಇದೇ ರೀತಿ ಮುಂದುವರಿದರೆ ಮುಂದಿನ ದಿನಗಳಲ್ಲಿ ಪ್ರಜಾಸತ್ತಾತ್ಮಕ ರೀತಿಯ ಭಾರಿ ಪ್ರತಿಭಟನೆಗಳನ್ನು ಎದುರಿಸಬೇಕಾಗುತ್ತದೆ ಎಂದು ಆಸಿಫ್ ಕೋಟೆಬಾಗಿಲು ಎಚ್ಚರಿಸಿದ್ದಾರೆ.

ಕೂಡಲೇ ಕೊಲೆಯಾದ ಫಾಝಿಲ್ ಮನೆಗೆ ಜಿಲ್ಲಾಧಿಕಾರಿ ಮತ್ತು ಮೂಡಬಿದ್ರೆ ಕ್ಷೇತ್ರದ ಶಾಸಕರು ಭೇಟಿಕೊಡಬೇಕು, ಮತ್ತು ಸರಕಾರದಿಂದ ಸೂಕ್ತವಾದ ಪರಿಹಾರವನ್ನು ಒದಗಿಸುವ ಮೂಲಕ ರಾಜಧರ್ಮವನ್ನು ಪಾಲಿಸಬೇಕೆಂದು ಆಸಿಫ್ ಕೋಟೆಬಾಗಿಲು ಪ್ರಕಟಣೆಯಲ್ಲಿ ಒತ್ತಾಯಿಸಿದರು

Previous Post

SDPI – PFI ಸಂಘಟನೆಯವರು ಕಂಡರೆ ನುಗ್ಗಿ ಹೊಡೆಯುತ್ತೇವೆ: ಕುಲಕರ್ಣಿ

Next Post

ಕಟ್ಟಡದಿಂದ ಎಸೆದು ಮಗುವಿನ ಹತ್ಯೆ ಪ್ರಕರಣ: ಮಗುವಿನ ತಂದೆ ಕಣ್ಣೀರಿಡುತ್ತಾ ಹೇಳಿದ್ದೇನು?

Next Post
ಕಟ್ಟಡದಿಂದ ಎಸೆದು ಮಗುವಿನ ಹತ್ಯೆ ಪ್ರಕರಣ: ಮಗುವಿನ ತಂದೆ ಕಣ್ಣೀರಿಡುತ್ತಾ ಹೇಳಿದ್ದೇನು?

ಕಟ್ಟಡದಿಂದ ಎಸೆದು ಮಗುವಿನ ಹತ್ಯೆ ಪ್ರಕರಣ: ಮಗುವಿನ ತಂದೆ ಕಣ್ಣೀರಿಡುತ್ತಾ ಹೇಳಿದ್ದೇನು?

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.