Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಕಣಚೂರು ಮೆಡಿಕಲ್ ಕಾಲೇಜು ಆಸ್ಪತ್ರೆ:75ನೇ ಸ್ವಾತಂತ್ರೋತ್ಸವಅಮೃತ ಮಹೋತ್ಸವದ 🇮🇳ಅಂಗವಾಗಿ ವಿಶೇಷ ಉಚಿತ ಸೌಲಭ್ಯಗಳ ಕೊಡುಗೆ

editor tv by editor tv
August 7, 2022
in ರಾಜ್ಯ, ಸುದ್ದಿ
0
ಕಣಚೂರು ಮೆಡಿಕಲ್ ಕಾಲೇಜು ಆಸ್ಪತ್ರೆ:75ನೇ ಸ್ವಾತಂತ್ರೋತ್ಸವಅಮೃತ ಮಹೋತ್ಸವದ 🇮🇳ಅಂಗವಾಗಿ ವಿಶೇಷ ಉಚಿತ ಸೌಲಭ್ಯಗಳ ಕೊಡುಗೆ
1.9k
VIEWS
Share on FacebookShare on TwitterShare on Whatsapp

ಮಂಗಳೂರು :ಕಣಚೂರು ಮೆಡಿಕಲ್ ಕಾಲೇಜು ಆಸ್ಪತ್ರೆ
ನಾಟೆಕಲ್, ಮಂಗಳೂರು
📞 0824 2888000📞
➖➖➖➖➖➖➖➖➖➖
🇮🇳 75ನೇ ಸ್ವಾತಂತ್ರೋತ್ಸವ
ಅಮೃತ ಮಹೋತ್ಸವದ 🇮🇳
ಅಂಗವಾಗಿ
ದಿನಾಂಕ:- 7/08/2022 ರಿಂದ
15/08/2022
(9ದಿನಗಳ)ವರೆಗೆ
➖➖➖➖➖➖➖➖➖➖
ಸಾಮಾನ್ಯ ವಾರ್ಡಿನಲ್ಲಿ ಒಳರೋಗಿಯಾಗಿ ದಾಖಲಾಗುವ ಕರ್ನಾಟಕ ಮತ್ತು ಕೇರಳ ರಾಜ್ಯದಿಂದ ಬರುವ ರೋಗಿಗಳಿಗೆ ಈ ಕೆಳಗಿನ ಸೇವಾ ಸೌಲಭ್ಯಗಳು ಸಂಪೂರ್ಣ ಉಚಿತವಾಗಿರುತ್ತದೆ
➖➖➖➖➖➖
🇮🇳 ಒಳರೋಗಿಗಳಿಗೆ ಲ್ಯಾಬೋರೇಟರಿ ಪರೀಕ್ಷೆಗಳು ಸಂಪೂರ್ಣ ಉಚಿತವಾಗಿರುತ್ತದೆ.
🇮🇳 ಒಳರೋಗಿಗಳಿಗೆ ರೇಡಿಯೋಲಜಿ ಸೇವೆಗಳು
➖ MRI (ಎಂ ಆರ್ ಐ) ಸ್ಕ್ಯಾನಿಂಗ್
➖ CT (ಸಿ ಟಿ) ಸ್ಕ್ಯಾನಿಂಗ್
➖ ಅಲ್ಟ್ರಾಸೌಂಡ್ ಸ್ಕ್ಯಾನಿಂಗ್
➖ ಎಕ್ಸ್ ರೇ
➖ ಇ ಸಿ ಜಿ ಸಂಪೂರ್ಣ ಉಚಿತವಾಗಿರುತ್ತದೆ.
🇮🇳 ಒಳರೋಗಿಗಳಿಗೆ ಔಷಧಿ ಉಚಿತವಾಗಿರುತ್ತದೆ.
🇮🇳 ಸಾಮಾನ್ಯ ವಾರ್ಡಿನಲ್ಲಿ ಸಾಮಾನ್ಯ ಶಸ್ತ್ರ ಚಿಕಿತ್ಸೆ ವಿಭಾಗದ, ಮೂಳೆ ವಿಭಾಗದ, ಕಿವಿ-ಮೂಗು- ಗಂಟಲು ವಿಭಾಗದ ಎಲ್ಲಾ ಶಸ್ತ್ರ ಚಿಕಿತ್ಸೆಗಾಗಿ ಒಳರೋಗಿಯಾಗಿ ದಾಖಲಾಗಿರುವವರಿಗೆ ಶಸ್ತ್ರ ಚಿಕಿತ್ಸೆಗಳು ಔಷಧಿಯೊಂದಿಗೆ ಉಚಿತವಾಗಿರುತ್ತದೆ

🟩 ಸ್ತ್ರೀರೋಗ ಮತ್ತು ಪ್ರಸೂತಿ ವಿಭಾಗದಲ್ಲಿ ಒಳರೋಗಿಯಾಗಿ ದಾಖಲಾಗಿರುವವರಿಗೆ
🇮🇳 ಸಾಮಾನ್ಯ ಹೆರಿಗೆ
🇮🇳 ಸಿಸೇರಿಯನ್ ಹೆರಿಗೆ ಉಚಿತವಾಗಿರುತ್ತದೆ.
ನವಜಾತ ಮಕ್ಕಳ ತೀವ್ರ ನಿಗಾ ಘಟಕ(NICU) ಸೇವೆಯು ಉಚಿತವಾಗಿರುತ್ತದೆ.*
🇮🇳 ಗರ್ಭಕೋಶದ ಶಸ್ತ್ರ ಚಿಕಿತ್ಸೆಗಳು ಉಚಿತವಾಗಿ ಮಾಡಲಾಗುವುದು.

🇮🇳 ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆಯು ಉಚಿತವಾಗಿರುತ್ತದೆ(SICS- ಮಾತ್ರ)
🇮🇳 ಒಳರೋಗಿಗಳಿಗೆ ಫಿಸಿಯೋಥೆರಪಿ ಉಚಿತವಾಗಿರುತ್ತದೆ.
🇮🇳 ಕ್ಯಾನ್ಸರ್ ಕಾಯಿಲೆಯ ಚಿಕಿತ್ಸೆಯನ್ನು ಆಯುಷ್ಮಾನ್ ಭಾರತ್ ಯೋಜನೆಯಡಿಯಲ್ಲಿ ಉಚಿತವಾಗಿ ಮಾಡಲಾಗುವುದು. (ಕಿಮೋಥೆರಪಿ,ರೇಡಿಯೋಥೆರಪಿ, ಮತ್ತು ಶಸ್ತ್ರಚಿಕಿತ್ಸೆ) ಲಭ್ಯವಿರುತ್ತದೆ.
🇮🇳 ಮಕ್ಕಳಿಗೆ ಸಂಬಂಧಿಸಿದ ಶಸ್ತ್ರ ಚಿಕಿತ್ಸೆಗಳನ್ನು ಆಯುಷ್ಮಾನ್ ಭಾರತ್ ಯೋಜನೆಯಡಿಯಲ್ಲಿ ಉಚಿತವಾಗಿ ಮಾಡಲಾಗುವುದು.
🇮🇳 ಕ್ಷಯ ಮತ್ತು ಶ್ವಾಸಕೋಶ,
ಅಸ್ತಮಾ,ಉಸಿರಾಟ ಸಂಬಂಧಿತ ಕಾಯಿಲೆಗಳಿಗೆ ಒಳರೋಗಿಯಾಗಿ ದಾಖಲಾಗುವವರಿಗೆ ಚಿಕಿತ್ಸೆಯು ಸಂಪೂರ್ಣ ಉಚಿತವಾಗಿರುತ್ತದೆ.

🇮🇳 ತೀವ್ರ ನಿಗಾ ಘಟಕ (ICU) (ROOM)ಕೊಠಡಿ ವೆಚ್ಚ 50% ರಿಯಾಯಿತಿ ನೀಡಲಾಗುವುದು.(ಔಷಧಿ ವೆಚ್ಚ,ವೆಂಟಿಲೇಟರ್, ಆಮ್ಲಜನಕ ವೆಚ್ಚ, ಜೀವ ಉಳಿಸುವ ಕಾರ್ಯವಿಧಾನಗಳು ಮತ್ತು ಉಪಕರಣಗಳ
ವೆಚ್ಚ ರೋಗಿಗಳೇ ಭರಿಸತಕ್ಕದ್ದು)
➖➖➖➖➖➖➖➖➖➖➖
ಸೂಚನೆ :-
♦️ಈ ಉಚಿತ ಸೇವಾ ಸೌಲಭ್ಯಗಳು ಸಾಮಾನ್ಯ ವಾರ್ಡಿನಲ್ಲಿ ಒಳರೋಗಿಯಾಗಿ
ದಾಖಲಾಗಿರುವವರಿಗೆ
ಮಾತ್ರ ಅನ್ವಯವಾಗಿರುತ್ತದೆ
♦️ಈ ಉಚಿತ ಸೇವಾ ಸೌಲಭ್ಯಗಳು *ಸ್ಪೆಷಲ್ ರೂಮ್/ಖಾಸಗಿ ರೂಮ್ ಗೆ ಅನ್ವಯವಾಗುದಿಲ್ಲ.
♦️ಸೂಪರ್ ಸ್ಪೆಷಾಲಿಟಿ ಸೇವೆಗಳನ್ನು *(ನರಶಸ್ತ್ರ ಚಿಕಿತ್ಸೆ,ಎದೆಗೂಡಿನ ಶಸ್ತ್ರ ಚಿಕಿತ್ಸೆ,ಮೂತ್ರ ಶಾಸ್ತ್ರ, ಮೂತ್ರಪಿಂಡ ಚಿಕಿತ್ಸೆ, ಜಠರ ಕರುಳು ಚಿಕಿತ್ಸೆ,ಹೃದಯ ರೋಗ ಚಿಕಿತ್ಸೆ, ಪ್ಲಾಸ್ಟಿಕ್ ಶಸ್ತ್ರ ಚಿಕಿತ್ಸೆಗಳು)*
ರಿಯಾಯಿತಿ ದರದಲ್ಲಿ ಹಾಗೂ ಸರಕಾರಿ ವಿಮೆ /ಇ.ಎಸ್.ಐ ಯೊಂದಿಗೆ ಮಾಡಲಾಗುವುದು.
♦️ಕಾರ್ಮಿಕ ರಾಜ್ಯ ಆರೋಗ್ಯ ವಿಮಾ ಯೋಜನೆಯ (ESI/ESIS) ಮೂಲಕ ಸಂಪೂರ್ಣ ನಗದು ರಹಿತ ಆರೋಗ್ಯ ಸೌಲಭ್ಯಗಳು ಸೇವೆಗೆ ಲಭ್ಯವಿರುತ್ತದೆ.
♦️ಶ್ರೀ ಕ್ಷೇತ್ರ ಧರ್ಮಸ್ಥಳ
ಸಂಪೂರ್ಣ ಸುರಕ್ಷಾ ವಿಮಾ ಯೋಜನೆಯು ಸೇವೆಗೆ ಲಭ್ಯವಿರುತ್ತದೆ.
♦️ ಆದಿತ್ಯ ಬಿರ್ಲಾ, ಎಂ.ಡಿ ಇಂಡಿಯಾ ಆರೋಗ್ಯ ವಿಮಾ ಯೋಜನೆ ನಮ್ಮಲ್ಲಿ ಲಭ್ಯವಿರುತ್ತದೆ.
♦️ಆಸ್ಪತ್ರೆಯ ಹೊರಗಡೆ ಲ್ಯಾಬ್ ಗಳಲ್ಲಿ ನಡೆಸುವ ಟೆಸ್ಟುಗಳ ವೆಚ್ಚಗಳಿಗೆ
ಶುಲ್ಕ ವಿಧಿಸಲಾಗುವುದು.
♦️ ಕ್ಯಾನ್ಸರ್ ರೋಗಿಗಳು ಜಿಲ್ಲಾ ಆಸ್ಪತ್ರೆಯಿಂದ ಆಯುಷ್ಮಾನ್ ರೆಫರಲ್ ಪತ್ರವನ್ನು ತಂದು ಕ್ಯಾನ್ಸರ್ ಚಿಕಿತ್ಸೆಯನ್ನು ಉಚಿತವಾಗಿ ಪಡೆದುಕೊಳ್ಳುವುದು.
♦️ ಶಸ್ತ್ರ ಚಿಕಿತ್ಸೆಗೆ ಸಂಬಂಧಿಸಿದ ಮೆಶ್, ಇಂಪ್ಲ್ಯಾಂಟ್ ವೆಚ್ಚವನ್ನು ರೋಗಿಗಳು ನೀಡಬೇಕಾಗುತ್ತದೆ)
*ಷರತ್ತುಗಳು ಅನ್ವಹಿಸುತ್ತದೆ

◼️◼️◼️◼️◼️◼️◼️◼️◼️◼️◼️
ಹೆಚ್ಚಿನ ಮಾಹಿತಿಗಾಗಿ
7353774782
7353775782
9686051606

Previous Post

ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕು : ತುರ್ತು ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಕೇಂದ್ರ ಆರೋಗ್ಯ ಇಲಾಖೆ ಸೂಚನೆ

Next Post

Chamrajpet Idgah Maidan: ತನ್ನ ಸುಪರ್ದಿಗೆ ಮೈದಾನ ಒಪ್ಪಿಸಲು ಬಿಬಿಎಂಪಿ ಮನವಿ ಸಾಧ್ಯತೆ

Next Post
Chamrajpet Idgah Maidan: ತನ್ನ ಸುಪರ್ದಿಗೆ ಮೈದಾನ ಒಪ್ಪಿಸಲು ಬಿಬಿಎಂಪಿ ಮನವಿ ಸಾಧ್ಯತೆ

Chamrajpet Idgah Maidan: ತನ್ನ ಸುಪರ್ದಿಗೆ ಮೈದಾನ ಒಪ್ಪಿಸಲು ಬಿಬಿಎಂಪಿ ಮನವಿ ಸಾಧ್ಯತೆ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.