Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಹಿಂಸಾತ್ಮಕ ರಾಜಕೀಯದ ವಕ್ತಾರನಿಂದ SDPI ಗೆ ರಾಜಕೀಯದ ನೈತಿಕತೆಯ ಪಾಠ ಕಲಿಯಬೇಕಿಲ್ಲ

editor tv by editor tv
August 10, 2022
in ರಾಜ್ಯ, ಸುದ್ದಿ
0
ಹಿಂಸಾತ್ಮಕ ರಾಜಕೀಯದ ವಕ್ತಾರನಿಂದ SDPI ಗೆ ರಾಜಕೀಯದ ನೈತಿಕತೆಯ ಪಾಠ ಕಲಿಯಬೇಕಿಲ್ಲ
1.9k
VIEWS
Share on FacebookShare on TwitterShare on Whatsapp

ಹಿಂಸಾತ್ಮಕ ರಾಜಕೀಯದ ವಕ್ತಾರನಿಂದ SDPI ಗೆ ರಾಜಕೀಯದ ನೈತಿಕತೆಯ ಪಾಠ ಕಲಿಯಬೇಕಿಲ್ಲ

ಮುನೀರ್ ಕಾಟಿಪಳ್ಳ ಹೇಳಿಕೆಗೆ SDPI ತಿರುಗೇಟು

ಮಂಗಳೂರು ಅ 10: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಅಹಿತಕರ ಘಟನೆ ಬಗ್ಗೆ ಕಮ್ಯುನಿಸ್ಟ್ ಪಕ್ಷದ ಸ್ವಯಂಘೋಷಿತ ಮುಖಂಡ ಮುನೀರ್ ಕಾಟಿಪಳ್ಳ ತನ್ನ ಪುಕ್ಕಟೆ ಪ್ರಚಾರಕ್ಕಾಗಿ SDPI ಹೆಸರನ್ನು ಎಳೆದು ತಂದು ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ ಮಾಡುತ್ತಿದ್ದಾರೆ. ಜಿಲ್ಲೆಯಲ್ಲಿ ನಡೆಯುತ್ತಿರುವ ಹಿಂಸಾ ಘಟನೆಗಳಿಗೆ SDPI ಕಾರಣ ಎಂಬ ಅವಿವೇಕಿ ಹೇಳಿಕೆಯನ್ನು ಮನೀರ್ ರವರು ನೀಡುತ್ತಿರುವುದು ತನ್ನ ರಾಜಕೀಯ ಮೈಲೇಜ್ ಗೊಸ್ಕರವಾಗಿದೆ. ಜಿಲ್ಲೆಯ ರಾಜಕೀಯದಲ್ಲಿ ಚಲಾವಣೆಯಿಲ್ಲದ ಸವಕಲು ನಾಣ್ಯವಾದ ಮುನೀರ್ ರವರು ತನ್ನ ಇರುವಿಕೆಯನ್ನು ವ್ಯಕ್ತಪಡಿಸಲು , ತಾನೊಬ್ಬ ಮಾಸ್ ಲೀಡರ್ ಎಂದು ಸಮಾಜಕ್ಕೆ ತೋರಿಸುವ ಸಲುವಾಗಿ ಇಂತಹ ಹೇಳಿಕೆಯನ್ನು ಆಗಾಗ ಸಾಮಾಜಿಕ ಜಾಲತಾಣಗಳಲ್ಲಿ ಬರೆಯುತ್ತಿದ್ದಾರೆಂದು SDPI ಜಿಲ್ಲಾ ಸಮಿತಿ ಸದಸ್ಯ ಝಾಕಿರ್ ಉಳ್ಳಾಲ ಗಂಭೀರ ಆರೋಪ ಮಾಡಿದ್ದಾರೆ
ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ ಝಾಕಿರ್ ಉಳ್ಳಾಲ ರವರು
ಕೇರಳ, ಪಶ್ಚಿಮ ಬಂಗಾಳ, ತ್ರೀಪುರ ರಾಜ್ಯಗಳಲ್ಲಿ ಹಿಂಸಾಚಾರ ಮತ್ತು ರಕ್ತಪಾತದ ಮೂಲಕ ಅಧಿಕಾರಕ್ಕೇರಿದವರು ಯಾರು ಎಂಬುದು ನಾಡಿನ ಜನತೆಗೆ ಗೊತ್ತಿದೆ. ಮಾತು ಮಾತಿಗೂ ನಾವು ಅಲ್ಪಸಂಖ್ಯಾತರ, ದಲಿತರ, ಕಾರ್ಮಿಕರ ಪರ ಎಂದು ಬೊಗಳೆ ಬಿಡುತ್ತಿರುವ ಎಡಪಂತೀಯರು ಅಡಳಿತ ನಡೆಸಿದ ಕಡೆಗಳಲ್ಲಿ ನಿಮ್ಮ ರಾಜಕೀಯದ ಬಲಿಪಶುಗಳು ಅಲ್ಪಸಂಖ್ಯಾತ ಮುಸ್ಲಿಮರು ಮತ್ತು ಹಿಂದುಳಿದ ವರ್ಗಗಳು ಎಂಬುದು ನೆನಪಿರಲಿ. ನಿಮ್ಮ ಡಬಲ್ ಗೇಮ್ ರಾಜಕೀಯದಿಂದ ಪಶ್ಚಿಮ ಬಂಗಾಳ ಮತ್ತು ಈಶಾನ್ಯ ರಾಜ್ಯಗಳ ಮತದಾರರು ನಿಮ್ಮನ್ನು ಕಸದ ಬುಟ್ಟಿಗೆ ಎಸೆದಿದ್ದಾರೆ ಎಂಬ ಸತ್ಯವನ್ನು ಮನೀರ್ ಕಾಟಿಪಳ್ಳ ಅರ್ಥ ಮಾಡಿಕೊಳ್ಳಬೇಕು ಎಂದು ಝಾಕಿರ್ ಉಳ್ಳಾಲ ಕಿವಿಮಾತು ಹೇಳಿದರು.

ಬೆರಳೆಣಿಕೆಯ ಹಿಂಬಾಲಕರನ್ನು ಇಟ್ಟುಕೊಂಡು ಡಿವೈಎಫ್ಐ ರಾಜ್ಯಾಧ್ಯಕ್ಷ ಎಂದು ತನ್ನನ್ನು ತಾನು ಸ್ವಯಂ ಕರೆಸಿಕೊಳ್ಳುವ ಈ ವೋಚರ್ ಹೋರಾಟಗಾರ ಕರ್ನಾಟಕ ರಾಜ್ಯದ ಅದ್ಯಕ್ಷರೋ ಅಥವಾ ಕಾಟಿಪಳ್ಳ ರಾಜ್ಯದ ಅಧ್ಯಕ್ಷರೋ ಎಂದು ಝಾಕಿರ್ ವ್ಯಂಗ್ಯವಾಡಿದ್ದಾರೆ. ಕೆಲವೊಂದು ಮಾಧ್ಯಮಗಳೊಂದಿಗೆ ನಿಕಟ ಸಂಬಂಧ ಇಟ್ಟುಕೊಂಡು ,ಅಂತಹ ಮಾಧ್ಯಮಗಳಿಗೆ ಹೇಳಿಕೆ ಕೊಡಲು ,ಕಾಲಿ ಕುರ್ಚಿಗಳ ಮುಂದೆ ವೀರಾವೇಶದಿಂದ ಬಾಷಣ ಮಾಡುವ ನೀವು ತಾಕತ್ತಿದ್ದರೆ ಕನಿಷ್ಟ ಪಕ್ಷ ಯಾವುದಾದರೂ ಗ್ರಾಮ ಪಂಚಾಯತ್ ಅಥವಾ ಮುನ್ಸಿಪಾಲಿಟಿ ಚುನಾವಣೆಯಲ್ಲಿ ನಿಂತು ಜಯಗಳಿಸಿ ತೋರಿಸಿ ಎಂದು SDPI ಸವಾಲು ಹಾಕುತ್ತಿದೆ.ಇಡೀ ಜಿಲ್ಲೆಯಲ್ಲಿ ಎರಡಂಕಿ ದಾಟದ ಕಾರ್ಯಕರ್ತರನ್ನು ಇಟ್ಟುಕೊಂಡು ಒನ್ಮಾನ್ ಶೋ ಮಾಡುವ ನಿಮ್ಮಂತಹ ನಕಲಿ ಹೋರಾಟಗಾರನ ಪ್ರಮಾಣ ಪತ್ರ SDPI ಪಕ್ಷಕ್ಕೆ ಅಗತ್ಯವಿಲ್ಲ. SDPI ಪಕ್ಷ ಶಿಸ್ತು ಬದ್ದವಾಗಿ ಕ್ಯಾಡರ್ ಬೇಸ್ ರಾಜಕೀಯದ ಪಕ್ಷ . ನಮಗೆ ಸ್ಪಷ್ಟವಾದ ನಿಲುವುಗಳು ,ಸಿದ್ದಾಂತಗಳು ಇವೆ,ಹಿಂಸಾತ್ಮಕ ರಾಜಕೀಯದಲ್ಲಿ ನಮಗೆ ವಿಶ್ವಾಸವಿಲ್ಲ, ನಮ್ಮ ನಿಲುವುಗಳಿಗೆ ,ಹೋರಾಟಗಳಿಗೆ ಇಲ್ಲಿನ ಮತದಾರರ ಆಶೀರ್ವಾದ ಇದೆ . ಜನರ ದಿಕ್ಕು ತಪ್ಪಿಸುವಂತಹ ಪೇಮೆಂಟ್ ಹೋರಾಟಗಾರರ ಬೋದನೆ ನಮಗೆ ಅಗತ್ಯವಿಲ್ಲ. ಅದ್ದರಿಂದ SDPI ಪಕ್ಷದ ಮೇಲೆ ಅನಗತ್ಯ ಅರೋಪ ಹೊರಿಸುವಾಗ ನಾಲಗೆ ಬಿಗಿ ಹಿಡಿದು ಮಾತನಾಡಬೇಕು ಎಂದು ಝಾಕಿರ್ ಉಳ್ಳಾಲ ಎಚ್ಚರಿಸಿದ್ದಾರೆ

Previous Post

ಬಿಜೆಪಿಯವರ ಹರ್ ಘರ್ ತಿರಂಗಾ ಸ್ಲೋಗನ್ ಡೋಂಗಿ ರಾಜಕೀಯ: ಸಿದ್ದರಾಮಯ್ಯ

Next Post

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಪಿಎಫ್ಐ ಸಂಬಂಧದ ಬಗ್ಗೆ ನಾವು ದಾಖಲೆ ಇಲ್ಲದೆ ಏನನ್ನೂ ಹೇಳುವುದಿಲ್ಲ:ಎಡಿಜಿಪಿ ಅಲೋಕ್ ಕುಮಾರ್

Next Post
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಪಿಎಫ್ಐ ಸಂಬಂಧದ ಬಗ್ಗೆ ನಾವು ದಾಖಲೆ ಇಲ್ಲದೆ ಏನನ್ನೂ ಹೇಳುವುದಿಲ್ಲ:ಎಡಿಜಿಪಿ ಅಲೋಕ್ ಕುಮಾರ್

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಪಿಎಫ್ಐ ಸಂಬಂಧದ ಬಗ್ಗೆ ನಾವು ದಾಖಲೆ ಇಲ್ಲದೆ ಏನನ್ನೂ ಹೇಳುವುದಿಲ್ಲ:ಎಡಿಜಿಪಿ ಅಲೋಕ್ ಕುಮಾರ್

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.