Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

2023ಕ್ಕೆ ಜಾನ್ಸನ್ ಆ್ಯಂಡ್ ಜಾನ್ಸನ್ ಬೇಬಿ ಪೌಡರ್ ಮಾರಾಟ ಬಂದ್

editor tv by editor tv
August 12, 2022
in ರಾಜ್ಯ, ವಿಶೇಷ ಸುದ್ದಿ, ಸುದ್ದಿ
0
2023ಕ್ಕೆ ಜಾನ್ಸನ್ ಆ್ಯಂಡ್ ಜಾನ್ಸನ್ ಬೇಬಿ ಪೌಡರ್ ಮಾರಾಟ ಬಂದ್
1.9k
VIEWS
Share on FacebookShare on TwitterShare on Whatsapp

ವಾಷಿಂಗ್ಟನ್: ಪ್ರಸಿದ್ಧ ಫಾರ್ಮ ಕಂಪನಿ ಜಾನ್ಸನ್ ಆ್ಯಂಡ್ ಜಾನ್ಸನ್ ತನ್ನ ಟಾಲ್ಕಮ್ ಆಧಾರಿತ ಜಾನ್ಸನ್ ಬೇಬಿ ಪೌಡರ್‍ನ ಮಾರಾಟವನ್ನು 2023ಕ್ಕೆ ವಿಶ್ವಾದ್ಯಂತ ನಿಲ್ಲಿಸುವುದಾಗಿ ಘೋಷಿಸಿದೆ.

ಈ ಮುನ್ನ ಜಾನ್ಸನ್ ಆ್ಯಂಡ್ ಜಾನ್ಸನ್ ತನ್ನ ಬೇಬಿ ಪೌಡರ್ ಅನ್ನು ಅಮೆರಿಕ ಮತ್ತು ಕೆನಡಾದಲ್ಲಿ ಮಾರಾಟ ಮಾಡುವುದನ್ನು ನಿಲ್ಲಿಸಿತ್ತು. ಈ ಬೇಬಿ ಪೌಡರ್ ಬಳಕೆಯಿಂದಾಗಿ ಕ್ಯಾನ್ಸರ್ ಬರುತ್ತದೆ ಎಂದು ಆರೋಪಿಸಿದ ಹಿನ್ನೆಲೆಯಲ್ಲಿ ವಿಶ್ವಾದ್ಯಂತ ಕಂಪನಿಯ ವಿರುದ್ಧ ಸಾವಿರಾರು ಪ್ರಕರಣಗಳು ದಾಖಲಾಗಿದ್ದವು. ಇಷ್ಟೇ ಅಲ್ಲದೇ ಕ್ಯಾನ್ಸರ್ ಆತಂಕದ ವರದಿ ಬೆನ್ನಲ್ಲೇ ಮಾರುಕಟ್ಟೆಯಲ್ಲಿ ಈ ಉತ್ಪನ್ನದ ಮಾರಾಟ ಭಾರೀ ಕುಸಿತ ಕಂಡುಬಂದಿತ್ತು.

ವಿಶ್ವದಾದ್ಯಂತ ಮೌಲ್ಯಮಾಪನವಾಗಿ, ನಾವು ಎಲ್ಲಾ ಕಾರ್ನ್‍ಸ್ಟಾರ್ಚ್ ಆಧಾರಿತ ಬೇಬಿ ಪೌಡರ್‌ಗಳ ಮಾರಾಟವನ್ನು ನಿಲ್ಲಿಸಲು ನಿರ್ಧರಿಸಿದ್ದೇವೆ ಎಂದು ಜಾನ್ಸನ್ ಮತ್ತು ಜಾನ್ಸನ್ ಗುರುವಾರ ಪ್ರಕಟಿಸಿದೆ.

ಪ್ರಸ್ತುತ ಜಾನ್ಸನ್ ಆ್ಯಂಡ್ ಜಾನ್ಸನ್ ವಿರುದ್ಧ 19,400 ಪ್ರಕರಣಗಳು ದಾಖಲಾಗಿದ್ದು, ಇದರ ಟಾಲ್ಕಂ ಪೌಡರ್‍ನಿಂದಾಗಿ ಜನರು ಅಂಡಾಶಯದ ಕ್ಯಾನ್ಸರ್‌ಗೆ ಒಳಗಾಗುತ್ತಿದ್ದಾರೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ. ಇದರಿಂದ ಶ್ವಾಸಕೋಶ ಮತ್ತು ಇತರ ಅಂಗಾಂಗಗಳ ಮೇಲೆ ಮೆಸೊಥೆಲಿಯೋಮಾ ಕ್ಯಾನ್ಸರ್ ಉಂಟಾಗುತ್ತದೆ. ಇದುವರೆಗೂ ಈ ಕುರಿತಂತೆ ನ್ಯಾಯಾಲಯದಲ್ಲಿ ನಡೆದ ವಿಚಾರಣೆಯಲ್ಲಿ 12 ಪ್ರಕರಣಗಳಲ್ಲಿ ಜಾನ್ಸನ್ ಆ್ಯಂಡ್ ಜಾನ್ಸನ್ ಕಂಪನಿ ಜಯ ಸಾಧಿಸಿದ್ದರೆ, 15ರಲ್ಲಿ ಹಿನ್ನಡೆಯಾಗಿದೆ.

ಪೌಡರ್ ಬಗ್ಗೆ ಸ್ವತಃ ಕಂಪನಿಯೇ ಸಂಶೋಧನೆ ನಡೆಸಿ, ಟಾಲ್ಕಮ್ ಬೇಬಿ ಪೌಡರ್ ಸುರಕ್ಷಿತವಾಗಿದೆ ಮತ್ತು ಇದು ಕ್ಯಾನ್ಸರ್‌ಗೆ ಕಾರಣವಾಗುವುದಿಲ್ಲ ಎಂದು ತಿಳಿಸಿತ್ತು. ಆದರೂ ಈ ಪೌಡರ್ ಕ್ಯಾನ್ಸರ್‌ಗೆ ಕಾರಣವಾಗಿರಲಿ, ಇಲ್ಲದೇ ಇರಲಿ, ಜನ ಈ ಉತ್ಪನ್ನವನ್ನು ಖರೀದಿಸಲು ಹಿಂಜರಿಯುತ್ತಿದ್ದಾರೆ ಎಂದು 2020ರಲ್ಲಿಯೇ ಮಿಚಿಗನ್ ವಿಶ್ವವಿದ್ಯಾಲಯದ ವ್ಯಾಪಾರ ಶಾಲೆಯ ಪ್ರಾಧ್ಯಾಪಕ ಎರಿಕ್ ಗಾರ್ಡನ್ ತಿಳಿಸಿದ್ದರು.

Previous Post

ಉಳ್ಳಾಲ:ನಾಪತ್ತೆಯಾಗಿದ್ದ ಶಿಕ್ಷಕಿ ಬಾವಿಯಲ್ಲಿ ಶವವಾಗಿ ಪತ್ತೆ

Next Post

ಮನೆ ಬಾಡಿಗೆದಾರರಿಗೆ ಶಾಕ್ – ಹೊಸ ನಿಯಮಗಳ ಪ್ರಕಾರ ಶೇ.18 ರಷ್ಟು ಜಿಎಸ್‌ಟಿ

Next Post
ಮನೆ ಬಾಡಿಗೆದಾರರಿಗೆ ಶಾಕ್ – ಹೊಸ ನಿಯಮಗಳ ಪ್ರಕಾರ ಶೇ.18 ರಷ್ಟು ಜಿಎಸ್‌ಟಿ

ಮನೆ ಬಾಡಿಗೆದಾರರಿಗೆ ಶಾಕ್ – ಹೊಸ ನಿಯಮಗಳ ಪ್ರಕಾರ ಶೇ.18 ರಷ್ಟು ಜಿಎಸ್‌ಟಿ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.