Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಪತ್ರಕರ್ತರ ಜೊತೆ ಮಾತನಾಡಲು ಪ್ರಧಾನಿ ಮೋದಿ ಹೆದರುತ್ತಾರೆ: ಬಿಟ್‌ಕಾಯಿನ್ ಫಲಾನುಭವಿಗಳು ಈ ಸರ್ಕಾರ ನಡೆಸುತ್ತಿದ್ದಾರೆ -ಆಮ್ ಆದ್ಮಿ ಭಾಸ್ಕರ್ ರಾವ್

editor tv by editor tv
September 1, 2022
in ರಾಜ್ಯ, ಸುದ್ದಿ
0
ಪತ್ರಕರ್ತರ ಜೊತೆ ಮಾತನಾಡಲು ಪ್ರಧಾನಿ ಮೋದಿ ಹೆದರುತ್ತಾರೆ: ಬಿಟ್‌ಕಾಯಿನ್ ಫಲಾನುಭವಿಗಳು ಈ ಸರ್ಕಾರ ನಡೆಸುತ್ತಿದ್ದಾರೆ -ಆಮ್ ಆದ್ಮಿ ಭಾಸ್ಕರ್ ರಾವ್
1.9k
VIEWS
Share on FacebookShare on TwitterShare on Whatsapp

ಬೆಳಗಾವಿ: ಬೆಳಗಾವಿಯಲ್ಲಿ ಆಮ್ ಆದ್ಮಿ ಪಕ್ಷದ(Aam Aadmi Party) ರಾಜ್ಯ ಉಪಾಧ್ಯಕ್ಷ ಭಾಸ್ಕರ್ ರಾವ್(Bhaskar Rao), ಪ್ರಧಾನಿ ನರೇಂದ್ರ ನೋದಿ(Narendra Modi) ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಪತ್ರಕರ್ತರ ಜೊತೆ ಮಾತನಾಡಲು ಪ್ರಧಾನಿ ಮೋದಿ ಹೆದರುತ್ತಾರೆ. ಬಿಟ್‌ಕಾಯಿನ್ ಫಲಾನುಭವಿಗಳು ಈ ಸರ್ಕಾರ ನಡೆಸುತ್ತಿದ್ದಾರೆ. ಬಿಟ್‌ಕಾಯಿನ್ ಹಗರಣ ಅಂತಾರಾಷ್ಟ್ರೀಯ ಹಗರಣ. ಈ ಹಗರಣ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಏಕೆ ಸುಮ್ಮನಿದ್ದಾರೆ. ಕೇಸರಿ ಸರ್ಕಾರ ಎನ್ನೋರು ಕೇಸರೀಕರಣ ಮಾಡೋಕೂ ಧೈರ್ಯ ಇಲ್ಲ ಎಂದು ವ್ಯಂಗ್ಯ ವಾಗಿದ್ದಾರೆ.

ಇವರೆಲ್ಲ ಸೋಷಿಯಲ್ ಮಿಡಿಯಾ ಪೈಲ್ವಾನರು. ಸೋಷಿಯಲ್ ಮಿಡಿಯಾದಲ್ಲಿ ಗೂಂಡಾಗಳನ್ನು ಸೃಷ್ಟಿ ಮಾಡಿದ್ದಾರೆ. ಲೋಕಾಯುಕ್ತ ಬಗ್ಗೆ ಇವರು ನೀಡಿದ ವಾದ ವಿಫಲವಾಯಿತು. ಎಸಿಬಿ ಪ್ರಕರಣಗಳು ಲೋಕಾಯುಕ್ತಕ್ಕೆ ವರ್ಗಾವಣೆ ಆಗಿಲ್ಲ. ಕಳೆದ 20 ದಿನಗಳಿಂದ ಭ್ರಷ್ಟಾಚಾರ ಬಗ್ಗೆ ಯಾವುದೇ ತನಿಖೆ ಆಗಿಲ್ಲ. ಕೆಂಪುಕೋಟೆ ಮೇಲೆ ನಿಂತು ಪ್ರಧಾನಿ ಭಾಷಣ ಮಾಡ್ತಾರೆ. ಮನೀಷ್ ಸಿಸೋಡಿಯಾ ಮನೆ ಮೇಲೆ ದಾಳಿ ಮಾಡಿದಾಗ ಏನು ಸಿಕ್ತು ತೋರಿಸಿ. ರಾಜ್ಯದಲ್ಲಿ 50ರಷ್ಟು ಕಮಿಷನ್ ಆರೋಪ ಕೇಳಿ ಬಂದಿದೆ. ಸಚಿವ ಮುನಿರತ್ನ ಬಗ್ಗೆ ಸರ್ಕಾರ ಇನ್ನೂ ಕ್ರಮ ವಹಿಸಿಲ್ಲ. ಮಂಗಳೂರಿನ ಕಾರ್ಯಕ್ರಮದಲ್ಲಿ ಈ ಬಗ್ಗೆ ಉತ್ತರ ಕೊಡಬೇಕು. ಬೆಂಗಳೂರಿನಲ್ಲಿ ಅನೇಕ ಮಾಫಿಯಾಗಳು ಸಕ್ರಿಯ ಆಗಿವೆ ಎಂದು ಬೆಳಗಾವಿಯಲ್ಲಿ ಎಎಪಿ ಉಪಾಧ್ಯಕ್ಷ ಭಾಸ್ಕರ್ ರಾವ್ ಆರೋಪಿಸಿದ್ದಾರೆ.

ಸಾವರ್ಕರ್​ರನ್ನು ಬೀದಿಗೆ ತಂದು ಬಿಜೆಪಿ ಅವಮಾನ ಮಾಡುತ್ತಿದೆ

ಗಣೇಶೋತ್ಸವದಲ್ಲಿ ಸಾವರ್ಕರ್ ಭಾವಚಿತ್ರ ಅಳವಡಿಕೆ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿದ ಭಾಸ್ಕರ್​ ರಾವ್, ಸಾವರ್ಕರ್​ರನ್ನು ಬೀದಿಗೆ ತಂದು ಬಿಜೆಪಿ ಅವಮಾನ ಮಾಡುತ್ತಿದೆ. ಬ್ರಿಟಿಷರು ಅಂಡಮಾನ್ ಜೈಲಿನಲ್ಲಿಟ್ಟಿದ್ದು ಎಲ್ಲರಿಗೂ ಗೊತ್ತಿದೆ. ಸ್ವಾತಂತ್ರ್ಯಕ್ಕಾಗಿ ಹೋರಾಡಿ ಸಾವರ್ಕರ್ ಜೈಲಿಗೆ ಹೋಗಿದ್ದರು. ಸಾರ್ವಜನಿಕ ಗಣೇಶೋತ್ಸವಕ್ಕೆ ತಿಲಕ್ ಚಾಲನೆ ನೀಡಿದ್ದರು. ಬಾಲಗಂಗಾಧರ ತಿಲಕ್​, ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ, ಕೆಂಪೇಗೌಡರ ಭಾವಚಿತ್ರವನ್ನು ಗಣೇಶೋತ್ಸವದಲ್ಲಿ ಇಡಬೇಕು. ಸಿಕ್ಕ ಸಿಕ್ಕ ಕಡೆ ವಿ.ಡಿ.ಸಾವರ್ಕರ್​ ಪೋಸ್ಟರ್ ಅಂಟಿಸುತ್ತಿದ್ದಾರೆ. ಈ ಮೂಲಕ ಕಸದ ತೊಟ್ಟಿಗೆ ಹಾಕುವ ಸ್ಥಿತಿಗೆ ತಲುಪಿದ್ದಾರೆ. ಕಾಂಗ್ರೆಸ್‌ ಪಕ್ಷದವರು ಸಾವರ್ಕರ್​​ ಬಗ್ಗೆ ತಿಳಿದುಕೊಳ್ಳಬೇಕು. ಸಾವರ್ಕರ್ ಸ್ವಾತಂತ್ರ್ಯ ಸೇನಾನಿ, ತ್ಯಾಗ ಬಲಿದಾನ ಮಾಡಿದ್ದಾರೆ ಎಂದರು.

Previous Post

ಕ್ಷೇತ್ರದ ಬಹುಕಾಲದ ಬೇಡಿಕೆಗಳು ಸಕಾರಗೊಳ್ಳುತ್ತಿದೆ: ಶಾಸಕ ರಾಜೇಶ್ ನಾಯ್ಕ್

Next Post

ಪ್ರಧಾನಿ ಭದ್ರತೆಗೆ ಮಂಗಳೂರಿನಲ್ಲಿ ಪೊಲೀಸ್​ ಸರ್ಪಗಾವಲು

Next Post
ಸೆ. 1, 2ರಂದು ಕೇರಳ, ಕರ್ನಾಟಕಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ; ಮಂಗಳೂರಿನಲ್ಲಿ 3,800 ಕೋಟಿ ರೂ. ಯೋಜನೆಗಳಿಗೆ ಚಾಲನೆ

ಪ್ರಧಾನಿ ಭದ್ರತೆಗೆ ಮಂಗಳೂರಿನಲ್ಲಿ ಪೊಲೀಸ್​ ಸರ್ಪಗಾವಲು

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.