Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಮುರುಘಾ ಶ್ರೀಗಳ ಬಂಧನ ಪ್ರಕರಣ – ರಾಜಕೀಯ ಮುಖಂಡರ ಮೌನಕ್ಕೆ ಕೋಡಿಹಳ್ಳಿ ಚಂದ್ರಶೇಖರ್ ಗರಂ

editor tv by editor tv
September 3, 2022
in ರಾಜ್ಯ, ಸುದ್ದಿ
0
ಮುರುಘಾ ಶ್ರೀಗಳ ಬಂಧನ ಪ್ರಕರಣ – ರಾಜಕೀಯ ಮುಖಂಡರ ಮೌನಕ್ಕೆ ಕೋಡಿಹಳ್ಳಿ ಚಂದ್ರಶೇಖರ್ ಗರಂ
1.9k
VIEWS
Share on FacebookShare on TwitterShare on Whatsapp

ರಾಜ್ಯ ಸರ್ಕಾರ ತನಿಖೆ ಸರಿಯಾಗಿ ಮಾಡಬೇಕಿದೆ. ನೊಂದ ಬಾಲಕಿಯರಿಗೆ ನ್ಯಾಯ ಸಿಗಬೇಕಿದೆ. ಮಠ ಎಂದಾಕ್ಷಣ ಒಂದೊಂದು ಸಮಾಜದ ಕೇಂದ್ರಗಳಾಗಿದೆ. ಓಟಿನ ಕಾರಣಕ್ಕೆ ರಾಜಕೀಯ ಪಕ್ಷಗಳು ಈ ಬಗ್ಗೆ ಪ್ರತಿಕ್ರಿಯೆ ನೀಡಿಲ್ಲ. ಪೋಕ್ಸೋ ಕೇಸ್ ವಿಚಾರದಲ್ಲಿ ರಾಜಕೀಯ ಪಕ್ಷಗಳ ವರ್ತನೆ ಖಂಡನೀಯ ಎಂದು ತಿಳಿಸಿದ್ರು.

ಇದೇ ವೇಳೆ ರಾಜ್ಯ ಸರ್ಕಾರ ವಿದ್ಯುತ್ ಶಕ್ತಿಯನ್ನ ಖಾಸಗೀಕರಣಗೊಳಿಸುವ ತೀರ್ಮಾನಕ್ಕೆ ಬಂದಿದೆ. ವಿದ್ಯುತ್ ಖಾಸಗೀಕರಣದಿಂದ ಜನಸಾಮಾನ್ಯರು ಬಳಕೆ ಮಾಡಲು ಸಾಧ್ಯವಾಗದ ಸ್ಥಿತಿ ನಿರ್ಮಾಣ ಆಗುತ್ತೆ, ಕೃಷಿಯನ್ನು ಖಾಸಗೀಕರಣ ಮಾಡೋದಿಕ್ಕೆ ಕೇಂದ್ರ ಸರ್ಕಾರ ಮುಂದಾಗಿದೆ. ಕಾಯ್ದೆಗಳನ್ನ ಅನುಷ್ಟಾನ ಮಾಡೋದಕ್ಕೆ ದಕ್ಷಿಣ ಭಾರತದ ರಾಜ್ಯವನ್ನ ಪ್ರಯೋಗ ಶಾಲೆಯಾಗಿ ಬಳಕೆ ಮಾಡ್ತಾ ಇದ್ದಾರೆ . ಖಾಸಗೀ ಕರಣ ಹಾಗೂ ಕೃಷಿ ಕಾಯ್ದೆಗಳನ್ನ ಕೈಬಿಡಬೇಕು. ರಾಷ್ಟ್ರೀಯ ವಿಪತ್ತು ಓಬಿರಾಯನ ಕಾಲದ ನಡುವಳಿಗಳು. ಈಗಿನ ಕಾಲಕ್ಕೆ ವೈಜ್ಞಾನಿಕ ಅಳತೆಗೋಲು ಇಟ್ಟುಕೊಂಡು ರೈತರಿಗೆ ಉಂಟಾಗಿರುವ ನಷ್ಟ ಪರಿಹಾರ ನೀಡಬೇಕು ಎಂದು ಹೇಳಿದ್ದಾರೆ.

Previous Post

ವಿಟ್ಲ: ಕಾರಿನಲ್ಲಿ ಅಕ್ರಮ ಗೋ ಸಾಗಾಟ:ನಾರಾಯಣ ನಾಯ್ಕ ಮತ್ತು ಸಂತೋಷ ಕುಮಾರ್‌ ಬಂಧನ

Next Post

ಬಿಜೆಪಿಯಲ್ಲೇ ಇರಿ, ಆದ್ರೆ ಎಎಪಿಗಾಗಿ ಕೆಲಸ ಮಾಡಿ: ಗುಜರಾತ್ BJP ಕಾರ್ಯಕರ್ತರಲ್ಲಿ ಕೇಜ್ರಿವಾಲ್‌ ಮನವಿ

Next Post
ಬಿಜೆಪಿಯಲ್ಲೇ ಇರಿ, ಆದ್ರೆ ಎಎಪಿಗಾಗಿ ಕೆಲಸ ಮಾಡಿ: ಗುಜರಾತ್ BJP ಕಾರ್ಯಕರ್ತರಲ್ಲಿ ಕೇಜ್ರಿವಾಲ್‌ ಮನವಿ

ಬಿಜೆಪಿಯಲ್ಲೇ ಇರಿ, ಆದ್ರೆ ಎಎಪಿಗಾಗಿ ಕೆಲಸ ಮಾಡಿ: ಗುಜರಾತ್ BJP ಕಾರ್ಯಕರ್ತರಲ್ಲಿ ಕೇಜ್ರಿವಾಲ್‌ ಮನವಿ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.