Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    SSC Constable Jobs 2025: 7565 ಕಾನ್ಸ್‌ಟೇಬಲ್ ಹುದ್ದೆಗಳಿಗೆ ನೇಮಕಾತಿ; ಪಿಯುಸಿ ಪಾಸ್​ ಆಗಿದ್ರೆ ಕೂಡಲೇ ಅರ್ಜಿ ಸಲ್ಲಿಸಿ

    SSC Constable Jobs 2025: 7565 ಕಾನ್ಸ್‌ಟೇಬಲ್ ಹುದ್ದೆಗಳಿಗೆ ನೇಮಕಾತಿ; ಪಿಯುಸಿ ಪಾಸ್​ ಆಗಿದ್ರೆ ಕೂಡಲೇ ಅರ್ಜಿ ಸಲ್ಲಿಸಿ

    ಪ್ಯಾಲೆಸ್ಟೈನ್ ಪ್ರತ್ಯೇಕ ದೇಶಕ್ಕಾಗಿ ಇಟಲಿಯಲ್ಲಿ ತೀವ್ರ ಪ್ರತಿಭಟನೆ – ಬಂದರಿಗೆ ಬೆಂಕಿ, 60 ಪೊಲೀಸರಿಗೆ ಗಾಯ

    ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು: ಮಂಗಳೂರಿನಿಂದ ಎಲ್ಲಿಗೆ ಗೊತ್ತಾ?

    ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು: ಮಂಗಳೂರಿನಿಂದ ಎಲ್ಲಿಗೆ ಗೊತ್ತಾ?

    I Love Muhammad: ಯಾಕೆ ಈ ಟ್ರೆಂಡ್ ವೈರಲ್ ಆಗ್ತಿದೆ? ಏನಿದರ ಸತ್ಯ?

    ಸ್ಮಗ್ಲಿಂಗ್ ಪ್ರಕರಣ: ಸ್ಟಾರ್ ನಟ ದುಲ್ಕರ್ ಸಲ್ಮಾನ್, ಪೃಥ್ವಿರಾಜ್ ಮನೆ ಮೇಲೆ ದಾಳಿ

    ಸ್ಮಗ್ಲಿಂಗ್ ಪ್ರಕರಣ: ಸ್ಟಾರ್ ನಟ ದುಲ್ಕರ್ ಸಲ್ಮಾನ್, ಪೃಥ್ವಿರಾಜ್ ಮನೆ ಮೇಲೆ ದಾಳಿ

    ಗೋಮಾಂಸ ಸಾಗಾಟ ಆರೋಪ.. ಬೆಳಗಾವಿಯಲ್ಲಿ ಲಾರಿಗೆ ಬೆಂಕಿ ಹಚ್ಚಿ ಆಕ್ರೋಶ

    ವಿಮಾನದ ಲ್ಯಾಂಡಿಂಗ್ ಗೇರ್ ಬಳಿ ಅಡಗಿ 2 ಗಂಟೆ ಪ್ರಯಾಣಿಸಿ ಭಾರತಕ್ಕೆ ಬಂದ ಅಫ್ಘಾನ್‌ ಬಾಲಕ!

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    SSC Constable Jobs 2025: 7565 ಕಾನ್ಸ್‌ಟೇಬಲ್ ಹುದ್ದೆಗಳಿಗೆ ನೇಮಕಾತಿ; ಪಿಯುಸಿ ಪಾಸ್​ ಆಗಿದ್ರೆ ಕೂಡಲೇ ಅರ್ಜಿ ಸಲ್ಲಿಸಿ

    SSC Constable Jobs 2025: 7565 ಕಾನ್ಸ್‌ಟೇಬಲ್ ಹುದ್ದೆಗಳಿಗೆ ನೇಮಕಾತಿ; ಪಿಯುಸಿ ಪಾಸ್​ ಆಗಿದ್ರೆ ಕೂಡಲೇ ಅರ್ಜಿ ಸಲ್ಲಿಸಿ

    ಪ್ಯಾಲೆಸ್ಟೈನ್ ಪ್ರತ್ಯೇಕ ದೇಶಕ್ಕಾಗಿ ಇಟಲಿಯಲ್ಲಿ ತೀವ್ರ ಪ್ರತಿಭಟನೆ – ಬಂದರಿಗೆ ಬೆಂಕಿ, 60 ಪೊಲೀಸರಿಗೆ ಗಾಯ

    ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು: ಮಂಗಳೂರಿನಿಂದ ಎಲ್ಲಿಗೆ ಗೊತ್ತಾ?

    ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು: ಮಂಗಳೂರಿನಿಂದ ಎಲ್ಲಿಗೆ ಗೊತ್ತಾ?

    I Love Muhammad: ಯಾಕೆ ಈ ಟ್ರೆಂಡ್ ವೈರಲ್ ಆಗ್ತಿದೆ? ಏನಿದರ ಸತ್ಯ?

    ಸ್ಮಗ್ಲಿಂಗ್ ಪ್ರಕರಣ: ಸ್ಟಾರ್ ನಟ ದುಲ್ಕರ್ ಸಲ್ಮಾನ್, ಪೃಥ್ವಿರಾಜ್ ಮನೆ ಮೇಲೆ ದಾಳಿ

    ಸ್ಮಗ್ಲಿಂಗ್ ಪ್ರಕರಣ: ಸ್ಟಾರ್ ನಟ ದುಲ್ಕರ್ ಸಲ್ಮಾನ್, ಪೃಥ್ವಿರಾಜ್ ಮನೆ ಮೇಲೆ ದಾಳಿ

    ಗೋಮಾಂಸ ಸಾಗಾಟ ಆರೋಪ.. ಬೆಳಗಾವಿಯಲ್ಲಿ ಲಾರಿಗೆ ಬೆಂಕಿ ಹಚ್ಚಿ ಆಕ್ರೋಶ

    ವಿಮಾನದ ಲ್ಯಾಂಡಿಂಗ್ ಗೇರ್ ಬಳಿ ಅಡಗಿ 2 ಗಂಟೆ ಪ್ರಯಾಣಿಸಿ ಭಾರತಕ್ಕೆ ಬಂದ ಅಫ್ಘಾನ್‌ ಬಾಲಕ!

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಷ್ಟ್ರೀಯ

ಭಾರತ್‌ ಜೋಡೋ ದೇಶದ 2ನೇ ಸ್ವಾತಂತ್ರ್ಯ ಸಂಗ್ರಾಮ: ಕಾಂಗ್ರೆಸ್

editor tv by editor tv
September 8, 2022
in ರಾಷ್ಟ್ರೀಯ, ಸುದ್ದಿ
0
ಭಾರತ್‌ ಜೋಡೋ ದೇಶದ 2ನೇ ಸ್ವಾತಂತ್ರ್ಯ ಸಂಗ್ರಾಮ: ಕಾಂಗ್ರೆಸ್
1.9k
VIEWS
Share on FacebookShare on TwitterShare on Whatsapp

ಕನ್ಯಾಕುಮಾರಿ: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಬುಧವಾರ ಚಾಲನೆ ನೀಡಿದ ‘ಭಾರತ್‌ ಜೋಡೋ ಯಾತ್ರೆ’ ದೇಶದ 2ನೇ ಸ್ವಾತಂತ್ರ್ಯ ಸಂಗ್ರಾಮವಾಗಿದೆ. ಇದು ದೇಶವನ್ನು ವಿಭಜಿಸುವ ಶಕ್ತಿಗಳ ವಿರುದ್ಧ ಜಯಗಳಿಸುವವರೆಗೂ ನಡೆಯಲಿದೆ ಎಂದು ಕಾಂಗ್ರೆಸ್‌ ಹೇಳಿದೆ. ಅಲ್ಲದೆ ಈ ಯಾತ್ರೆ ದೇಶದ ರಾಜಕೀಯ ಇತಿಹಾಸದಲ್ಲೊಂದು ಮಹತ್ವದ ತಿರುವಾಗಿದ್ದು, ಹೊಸ ಅಧ್ಯಾಯಕ್ಕೆ ಕಾರಣವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಪಕ್ಷದ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ (former Union Minister P. Chidambaram)‘ನಮ್ಮ ಭಾರತ್‌ ಜೋಡೋ ಯಾತ್ರೆಯನ್ನು (Bharat Jodo Yatra)ಟೀಕಿಸುತ್ತಿರುವವರು ಭಾರತದ ಸ್ವಾತಂತ್ರ್ಯ ಸಂಗ್ರಾಮದಲ್ಲಿ (India’s freedom struggle)ಯಾವುದೇ ಪಾತ್ರ ವಹಿಸಿರಲಿಲ್ಲ. ಈಗ ನಡೆಯುತ್ತಿರುವ 2ನೇ ಸ್ವಾತಂತ್ರ್ಯ ಹೋರಾಟದಲ್ಲೂ ನಿಮ್ಮ (ಬಿಜೆಪಿ) ಪಾತ್ರ ಇಲ್ಲ. ದೇಶವನ್ನು ವಿಭಜಿಸುವ ಶಕ್ತಿಗಳ ವಿರುದ್ಧ ಗೆಲ್ಲುವವರೆಗೂ ಈ ಹೋರಾಟ ನಿಲ್ಲುವುದಿಲ್ಲ’ ಎಂದು ಹೇಳಿದ್ದಾರೆ.

ಪಕ್ಷದ ಇನ್ನೊಬ್ಬ ಇರಿಯ ನಾಯಕ ಜೈರಾಂ ರಮೇಶ್‌ (Jairam Ramesh)ಮಾತನಾಡಿ , ‘2022ರ ಸೆ.7ರಂದು ದೇಶದ ಅತ್ಯಂತ ಹಳೆಯ ರಾಜಕೀಯ ಪಕ್ಷ, ಅತ್ಯಂತ ಸುದೀರ್ಘ ಪಾದಯಾತ್ರೆಗೆ ಚಾಲನೆ ನೀಡುತ್ತಿದೆ. ಇದು ಭಾರತದ ರಾಜಕೀಯಕ್ಕೆ ತಿರುವು ನೀಡುವ ಹಂತ. ಇದು ಹೊಸ ಅಧ್ಯಾಯದ ಆರಂಭ. ದೇಶ ಮತ್ತು ಪಕ್ಷ ಎರಡನ್ನೂ ಪುನರುಜ್ಜೀವನಗೊಳಿಸುವ ಮಹತ್ವದ ನಿರ್ಣಾಯಕ ಘಟ್ಟ. ಈ ಯಾತ್ರೆ ಬಗ್ಗೆ ದೇಶಾದ್ಯಂತ ಇರುವ ಪಕ್ಷದ ಕಾರ್ಯಕರ್ತರಲ್ಲಿ ಭಾರೀ ಉತ್ಸಾಹವಿದೆ. ಇದು ಸ್ವತಂತ್ರ್ಯ ಭಾರತದಲ್ಲಿ ಅತ್ಯಂತ ದೊಡ್ಡ ಮಟ್ಟದಲ್ಲಿ ಜನಸಮೂಹವನ್ನು ಒಗ್ಗೂಡಿಸುವ ಕಾರ್ಯಕ್ರಮ’ ಎಂದು ಹೇಳಿದ್ದಾರೆ.

ಜಿ23 ಬೆಂಬಲ: ಈ ನಡುವೆ ಪಕ್ಷ ಆಯೋಜಿಸಿರುವ ಯಾತ್ರೆಗೆ ಜಿ23 ನಾಯಕರು ಬೆಂಬಲ ಸೂಚಿಸಿದ್ದಾರೆ. ಈ ಕುರಿತು ಟ್ವೀಟ್‌ ಮಾಡಿರುವ ಆನಂದ್‌ ಶರ್ಮಾ (Anand Sharma), ಈ ಯಾತ್ರೆ ಪ್ರಜಾಪ್ರಭುತ್ವದ ಸಮಗ್ರ ಒಳಗೊಳ್ಳುವಿಕೆ ಮತ್ತು ಐಕ್ಯತೆಯನ್ನು ಬಲಪಡಿಸುವ ಉದ್ದೇಶವನ್ನು ಹೊಂದಿದೆ. ಇದರ ನೇತೃತ್ವ ವಹಿಸಿರುವ ರಾಹುಲ್‌ ಗಾಂಧಿಗೆ (Rahul Gandhi) ಶುಭ ಹಾರೈಕೆಗಳು ಎಂದಿದ್ದಾರೆ.

ದ್ವೇಷ ಮತ್ತು ಪ್ರತ್ಯೇಕತೆಯಿಂದಾಗಿ ನಾನು ನನ್ನ ತಂದೆಯನ್ನು ಕಳೆದುಕೊಂಡೆ. ಆದರೆ ಭಾರತವನ್ನು ಎಂದಿಗೂ ಕಳೆದುಕೊಳ್ಳಲಾರೆ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ. ಭಾರತ್‌ ಜೋಡೋ ಯಾತ್ರೆಗೆ ಚಾಲನೆ ನೀಡುವ ಮೊದಲು ಶ್ರೀಪೆರಂಬದೂರಿನಲ್ಲಿರುವ ರಾಜೀವ್‌ ಗಾಂಧಿ ಸ್ಮಾರಕಕ್ಕೆ (Rajiv Gandhi Memorial) ಭೇಟಿ ನೀಡಿದ ರಾಹುಲ್‌ ಪುಷ್ಪ ನಮನ ಸಲ್ಲಿಸಿದರು. ಬಳಿಕ ಈ ಕುರಿತು ಟ್ವೀಟ್‌ ಮಾಡಿರುವ ರಾಹುಲ್‌ ‘ನಾನು ನನ್ನ ತಂದೆಯನ್ನು ದ್ವೇಷ ಮತ್ತು ಪ್ರತ್ಯೇಕ ರಾಜಕಾರಣದಿಂದಾಗಿ ಕಳೆದುಕೊಂಡೆ. ಪ್ರೀತಿ ದ್ವೇಷವನ್ನು ಗೆಲ್ಲುತ್ತದೆ. ಭರವಸೆ ಭಯವನ್ನು ಗೆಲ್ಲುತ್ತದೆ. ಇವುಗಳ ಜೊತೆಗೆ ನಾವು ಗೆಲ್ಲುತ್ತೇವೆ’ ಎಂದು ಹೇಳಿದರು.ತಮ್ಮ ತಂದೆಯ ಸ್ಮಾರಕ ಸ್ಥಳಕ್ಕೆ ಇದು ರಾಹುಲ್‌ ಗಾಂಧಿ ಅವರ ಮೊದಲ ಭೇಟಿಯಾಗಿದೆ.

Previous Post

ಸೋತಿದ್ದಕ್ಕೆ ಕ್ರೀಡಾಂಗಣದಲ್ಲಿ ಅಫ್ಘಾನ್‌ ಅಭಿಮಾನಿಗಳ ಹುಚ್ಚಾಟ – ಚಯರ್‌ನಲ್ಲೇ ಪಾಕಿಗಳ ಮೇಲೆ ಹಲ್ಲೆ

Next Post

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಎಸ್​ಡಿ‌ಪಿಐ ರಾಷ್ಟ್ರೀಯ ಕಾರ್ಯದರ್ಶಿ ರಿಯಾಜ್ ಪರಂಗೀಪೇಟೆ ಮನೆ ಮೇಲೆ ಎನ್​ಐಎ ದಾಳಿ

Next Post
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಎಸ್​ಡಿ‌ಪಿಐ ರಾಷ್ಟ್ರೀಯ ಕಾರ್ಯದರ್ಶಿ ರಿಯಾಜ್ ಪರಂಗೀಪೇಟೆ ಮನೆ ಮೇಲೆ ಎನ್​ಐಎ ದಾಳಿ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಎಸ್​ಡಿ‌ಪಿಐ ರಾಷ್ಟ್ರೀಯ ಕಾರ್ಯದರ್ಶಿ ರಿಯಾಜ್ ಪರಂಗೀಪೇಟೆ ಮನೆ ಮೇಲೆ ಎನ್​ಐಎ ದಾಳಿ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.