Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    SSC Constable Jobs 2025: 7565 ಕಾನ್ಸ್‌ಟೇಬಲ್ ಹುದ್ದೆಗಳಿಗೆ ನೇಮಕಾತಿ; ಪಿಯುಸಿ ಪಾಸ್​ ಆಗಿದ್ರೆ ಕೂಡಲೇ ಅರ್ಜಿ ಸಲ್ಲಿಸಿ

    SSC Constable Jobs 2025: 7565 ಕಾನ್ಸ್‌ಟೇಬಲ್ ಹುದ್ದೆಗಳಿಗೆ ನೇಮಕಾತಿ; ಪಿಯುಸಿ ಪಾಸ್​ ಆಗಿದ್ರೆ ಕೂಡಲೇ ಅರ್ಜಿ ಸಲ್ಲಿಸಿ

    ಪ್ಯಾಲೆಸ್ಟೈನ್ ಪ್ರತ್ಯೇಕ ದೇಶಕ್ಕಾಗಿ ಇಟಲಿಯಲ್ಲಿ ತೀವ್ರ ಪ್ರತಿಭಟನೆ – ಬಂದರಿಗೆ ಬೆಂಕಿ, 60 ಪೊಲೀಸರಿಗೆ ಗಾಯ

    ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು: ಮಂಗಳೂರಿನಿಂದ ಎಲ್ಲಿಗೆ ಗೊತ್ತಾ?

    ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು: ಮಂಗಳೂರಿನಿಂದ ಎಲ್ಲಿಗೆ ಗೊತ್ತಾ?

    I Love Muhammad: ಯಾಕೆ ಈ ಟ್ರೆಂಡ್ ವೈರಲ್ ಆಗ್ತಿದೆ? ಏನಿದರ ಸತ್ಯ?

    ಸ್ಮಗ್ಲಿಂಗ್ ಪ್ರಕರಣ: ಸ್ಟಾರ್ ನಟ ದುಲ್ಕರ್ ಸಲ್ಮಾನ್, ಪೃಥ್ವಿರಾಜ್ ಮನೆ ಮೇಲೆ ದಾಳಿ

    ಸ್ಮಗ್ಲಿಂಗ್ ಪ್ರಕರಣ: ಸ್ಟಾರ್ ನಟ ದುಲ್ಕರ್ ಸಲ್ಮಾನ್, ಪೃಥ್ವಿರಾಜ್ ಮನೆ ಮೇಲೆ ದಾಳಿ

    ಗೋಮಾಂಸ ಸಾಗಾಟ ಆರೋಪ.. ಬೆಳಗಾವಿಯಲ್ಲಿ ಲಾರಿಗೆ ಬೆಂಕಿ ಹಚ್ಚಿ ಆಕ್ರೋಶ

    ವಿಮಾನದ ಲ್ಯಾಂಡಿಂಗ್ ಗೇರ್ ಬಳಿ ಅಡಗಿ 2 ಗಂಟೆ ಪ್ರಯಾಣಿಸಿ ಭಾರತಕ್ಕೆ ಬಂದ ಅಫ್ಘಾನ್‌ ಬಾಲಕ!

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    SSC Constable Jobs 2025: 7565 ಕಾನ್ಸ್‌ಟೇಬಲ್ ಹುದ್ದೆಗಳಿಗೆ ನೇಮಕಾತಿ; ಪಿಯುಸಿ ಪಾಸ್​ ಆಗಿದ್ರೆ ಕೂಡಲೇ ಅರ್ಜಿ ಸಲ್ಲಿಸಿ

    SSC Constable Jobs 2025: 7565 ಕಾನ್ಸ್‌ಟೇಬಲ್ ಹುದ್ದೆಗಳಿಗೆ ನೇಮಕಾತಿ; ಪಿಯುಸಿ ಪಾಸ್​ ಆಗಿದ್ರೆ ಕೂಡಲೇ ಅರ್ಜಿ ಸಲ್ಲಿಸಿ

    ಪ್ಯಾಲೆಸ್ಟೈನ್ ಪ್ರತ್ಯೇಕ ದೇಶಕ್ಕಾಗಿ ಇಟಲಿಯಲ್ಲಿ ತೀವ್ರ ಪ್ರತಿಭಟನೆ – ಬಂದರಿಗೆ ಬೆಂಕಿ, 60 ಪೊಲೀಸರಿಗೆ ಗಾಯ

    ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು: ಮಂಗಳೂರಿನಿಂದ ಎಲ್ಲಿಗೆ ಗೊತ್ತಾ?

    ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು: ಮಂಗಳೂರಿನಿಂದ ಎಲ್ಲಿಗೆ ಗೊತ್ತಾ?

    I Love Muhammad: ಯಾಕೆ ಈ ಟ್ರೆಂಡ್ ವೈರಲ್ ಆಗ್ತಿದೆ? ಏನಿದರ ಸತ್ಯ?

    ಸ್ಮಗ್ಲಿಂಗ್ ಪ್ರಕರಣ: ಸ್ಟಾರ್ ನಟ ದುಲ್ಕರ್ ಸಲ್ಮಾನ್, ಪೃಥ್ವಿರಾಜ್ ಮನೆ ಮೇಲೆ ದಾಳಿ

    ಸ್ಮಗ್ಲಿಂಗ್ ಪ್ರಕರಣ: ಸ್ಟಾರ್ ನಟ ದುಲ್ಕರ್ ಸಲ್ಮಾನ್, ಪೃಥ್ವಿರಾಜ್ ಮನೆ ಮೇಲೆ ದಾಳಿ

    ಗೋಮಾಂಸ ಸಾಗಾಟ ಆರೋಪ.. ಬೆಳಗಾವಿಯಲ್ಲಿ ಲಾರಿಗೆ ಬೆಂಕಿ ಹಚ್ಚಿ ಆಕ್ರೋಶ

    ವಿಮಾನದ ಲ್ಯಾಂಡಿಂಗ್ ಗೇರ್ ಬಳಿ ಅಡಗಿ 2 ಗಂಟೆ ಪ್ರಯಾಣಿಸಿ ಭಾರತಕ್ಕೆ ಬಂದ ಅಫ್ಘಾನ್‌ ಬಾಲಕ!

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ರಾಜಕೀಯ /ವಿಶ್ಲೇಷಣೆ

ಶಾಸಕರಾದ ಲಾಲಾಜಿ ಆರ್ ಮೆಂಡನ್ ರಿಂದ : ಪೆರ್ಡೂರ್ ಗ್ರಾ. ಪಂ 2.5 ಕೋಟಿ & ಕಟಪಾಡಿ ಗ್ರಾ. ಪಂ 1.25 ಕೋಟಿ ಅನುದಾನ

editor tv by editor tv
September 10, 2022
in ರಾಜಕೀಯ /ವಿಶ್ಲೇಷಣೆ
0
ಶಾಸಕರಾದ ಲಾಲಾಜಿ ಆರ್ ಮೆಂಡನ್ ರಿಂದ : ಪೆರ್ಡೂರ್ ಗ್ರಾ. ಪಂ 2.5 ಕೋಟಿ & ಕಟಪಾಡಿ ಗ್ರಾ. ಪಂ 1.25 ಕೋಟಿ ಅನುದಾನ
1.9k
VIEWS
Share on FacebookShare on TwitterShare on Whatsapp
ಇಂದು ಮಾನ್ಯ ಶಾಸಕರಾದ ಲಾಲಾಜಿ ಆರ್ ಮೆಂಡನ್ ರವರು ಪೆರ್ಡೂರ್ ಗ್ರಾಮ ಪಂಚಾಯತ್ ವ್ಯಾಪ್ತಿಯ 13 ಕಾಮಗಾರಿಗಳಿಗೆ ಶಿಲಾನ್ಯಾಸ ಹಾಗೂ ಲೋಕಾರ್ಪಣೆ ಮಾಡಿದರು. ಸುಮಾರು 2.5 ಕೋಟಿ ಮೊತ್ತದಲ್ಲಿ ಪಂಚಾಯತ್ ವ್ಯಾಪ್ತಿಯ ವಿವಿಧ ರಸ್ತೆಗಳನ್ನು ಅಭಿವೃದ್ಧಿ ಪಡಿಸಲಾಗಿದ್ದು. ಈವರೆಗೆ ಪೆರ್ಡೂರ್ ಪಂಚಾಯತ್ ವ್ಯಾಪ್ತಿಗೆ ಸುಮಾರು 41 ಕೋಟಿ ರೂಗಳ ಅನುದಾನ ನೀಡಲಾಗಿದ್ದು ಈ ಭಾಗದ ಹೆಚ್ಚಿನ ಪ್ರದೇಶಗಳು ಗ್ರಾಮೀಣ ರಸ್ತೆಗಳಾಗಿದ್ದು ಹಲವಾರು ರಸ್ತೆಗಳನ್ನು ಸ್ಥಳೀಯರ ಬೇಡಿಕೆ ಮೇರೆಗೆ ಅಭಿವೃದ್ಧಿ ಪಡಿಸಲಾಗಿದೆ.. ಮೂಲ ಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲಾಗಿದೆ ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಅಭಿವೃದ್ಧಿ ಕಾರ್ಯಗಳೊಂದಿಗೆ ಜನತೆಯ ಸಂಪರ್ಕದಲ್ಲಿರುವುದಾಗಿ ಮಾನ್ಯ ಶಾಸಕರು ಈ ಸಂದರ್ಭದಲ್ಲಿ ಹೇಳಿದರು
ಶಿಲಾನ್ಯಾಸ ಹಾಗೂ ಲೋಕಾರ್ಪಣೆಗೊಂಡ ಕಾಮಗಾರಿಗಳು
1.ಹತ್ತಿರಕಟ್ಟೆ ರಸ್ತೆ ಅಭಿವೃದ್ಧಿ 50 ಲಕ್ಷ
2.ಕುರ್ಪಡಿ ರಸ್ತೆ ಅಭಿವೃದ್ಧಿ 50 ಲಕ್ಷ
3.ಕಾಫಿ ತೋಟ ರಸ್ತೆ ಅಭಿವೃದ್ಧಿ 20 ಲಕ್ಷ
ಬನ್ನಂಪಲ್ಲಿ ಕೊಡ0ತ್ತಾಯ ರಸ್ತೆ ಅಭಿವೃದ್ಧಿ 15 ಲಕ್ಷ
ಮತ್ತಿಬೈಲು ರಸ್ತೆ ಅಭಿವೃದ್ಧಿ 15 ಲಕ್ಷ
ಹೊಸಅಂಗಡಿ ರಸ್ತೆ ಅಭಿವೃದ್ಧಿ 10 ಲಕ್ಷ
ಗೋಪಾಲ ನಾಯ್ಕ್ ಮನೆಗೆ ಬಳಿ ರಸ್ತೆ ಅಭಿವೃದ್ಧಿ 5 ಲಕ್ಷ
ಹರಿಕoಡಿಗೆ ರಸ್ತೆ ಅಭಿವೃದ್ಧಿ 50 ಲಕ್ಷ
9.ವಾ0ಟ್ಯಾಳು ರಸ್ತೆ ಅಭಿವೃದ್ಧಿ 10 ಲಕ್ಷ
ಬಂಗ್ರಬೈಲು ಗುಂಡಿ ರಸ್ತೆ ಅಭಿವೃದ್ಧಿ 5 ಲಕ್ಷ
ಮುತ್ತುರ್ಮೆ ರಸ್ತೆ ಅಭಿವೃದ್ಧಿ 5 ಲಕ್ಷ
ಜಕ್ರಿಬೆಟ್ಟು ರಸ್ತೆ ಅಭಿವೃದ್ಧಿ 5 ಲಕ್ಷ
ಪುತ್ತಿಗೆ ನೀರಿನ ಟ್ಯಾಂಕ್ ಬಳಿ ರಸ್ತೆ ಅಭಿವೃದ್ಧಿ 10 ಲಕ್ಷ
ಮತ್ತು
*ಮಾನ್ಯ ಶಾಸಕರಾದ ಲಾಲಾಜಿ ಆರ್ ಮೆಂಡನ್ ಮದ್ಯಾಹ್ನ ಕಟಪಾಡಿ ಪಂಚಾಯತ್ ವ್ಯಾಪ್ತಿಯ 1.25 ಕೋಟಿ ಮೊತ್ತದ ವಿವಿಧ ಕಾಮಗಾರಿಗಳ ಲೋಕಾರ್ಪಣೆ ಹಾಗೂ ಶಿಲಾನ್ಯಾಸ ನೆರವೇರಿಸಿದರು.. ಸ್ಥಳೀಯರ ಅಪೇಕ್ಷೆ ಕಾರ್ಯಕರ್ತರ ಮನವಿ ಮೇರೆಗೆ ಸುಮಾರು 18 ಕಾಮಗಾರಿಗಳನ್ನು ಪಂಚಾಯತ್ ವ್ಯಾಪ್ತಿಯಲ್ಲಿ ಅಭಿವೃದ್ಧಿ ಪಡಿಸಲಾಗಿದೆ.
ಏನಗುಡ್ಡೆ ಶಂಕರಕುದ್ರು ರಸ್ತೆ ಅಭಿವೃದ್ಧಿ 15 ಲಕ್ಷ
ಪೊಸರು ಪಡಿತೋಟ ರಸ್ತೆ ಅಭಿವೃದ್ಧಿ 5 ಲಕ್ಷ
3.ಅಚ್ಚಡ ವಿಷ್ಣು ಮನೆ ಬಳಿ ರಸ್ತೆ ಅಭಿವೃದ್ಧಿ 5 ಲಕ್ಷ
ಚೊಕ್ಕಡಿ ದೇವಸ್ಥಾನ ರಸ್ತೆ ಅಭಿವೃದ್ಧಿ 5 ಲಕ್ಷ
ಪೊಸರು ಬಬ್ಬರ್ಯ ದೈವಸ್ಥಾನ ಬಳಿ ರಸ್ತೆ ಅಭಿವೃದ್ಧಿ 5 ಲಕ್ಷ
ಶಿರ್ವ ರಸ್ತೆ ಬಳಿ ಚರಂಡಿ ನಿರ್ಮಾಣ 5 ಲಕ್ಷ
ಮೂಡಬೆಟ್ಟು ಗುತ್ತು ರಸ್ತೆ ಅಭಿವೃದ್ಧಿ 10 ಲಕ್ಷ
ಸರ್ಕಾರಿಗುಡ್ಡೆ 5 ನೇ ಅಡ್ಡ ರಸ್ತೆ ಚರಂಡಿ ನಿರ್ಮಾಣ 5 ಲಕ್ಷ
ಕನ್ಯಾನ ರಸ್ತೆ ಅಭಿವೃದ್ಧಿ 5 ಲಕ್ಷ
ಮೂಡಬೆಟ್ಟು ಕರುಣಾಕರ ಮನೆ ಬಳಿ ರಸ್ತೆ ಅಭಿವೃದ್ಧಿ 5 ಲಕ್ಷ
11.ಮೂಡಬೆಟ್ಟು ವಾರಿಜ ಶೆಟ್ಟಿ ಮನೆ ಬಳಿ ರಸ್ತೆ ಅಭಿವೃದ್ಧಿ 10 ಲಕ್ಷ
ಏನಗುಡ್ಡೆ ರಸ್ತೆ ಅಭಿವೃದ್ಧಿ 5 ಲಕ್ಷ
ಹಿತ್ತಲ ಹೌಸ್ ರಸ್ತೆ ಅಭಿವೃದ್ಧಿ 10 ಲಕ್ಷ
ಅಚ್ಚಡ ಹೇಮಾ ಶೆಟ್ಟಿ ಮನೆಗೆ ಬಳಿ ರಸ್ತೆ ಅಭಿವೃದ್ಧಿ 5 ಲಕ್ಷ
ಅಚ್ಚಡ ಮಲೆ ಜುಮಾದಿ ರಸ್ತೆ ಅಭಿವೃದ್ಧಿ 5 ಲಕ್ಷ
ಮೂಡಬೆಟ್ಟು 2 ನೇ ಅಡ್ಡರಸ್ತೆ ಚರಂಡಿ ನಿರ್ಮಾಣ 15 ಲಕ್ಷ
ಸಾರ್ವಜನಿಕ ಮಾರುಕಟ್ಟೆ ಅಭಿವೃದ್ಧಿ 5 ಲಕ್ಷ
ಏನಗುಡ್ಡೆ ಗರಡಿ ಬಳಿ ಅಭಿವೃದ್ಧಿ 5 ಲಕ್ಷ

Previous Post

ಹರಿಯಾಣದಲ್ಲಿ ಗಣೇಶ ಮೂರ್ತಿ ವಿಸರ್ಜನೆ ವೇಳೆ ಅವಘಡ : ನೀರಿನಲ್ಲಿ ಮುಳುಗಿ 6 ಮಂದಿ ಸಾವು

Next Post

ರಿಯಾಜ್ ಫರಂಗಿಪೇಟೆ ಮೇಲೆ ಬಿಜೆಪಿ ಪ್ರೇರಿತ NIA ದಾಳಿ ಖಂಡಿಸಿ ಜಿಲ್ಲೆಯ ವಿವಿಧೆಡೆ ಪ್ರತಿಭಟನೆ

Next Post
ರಿಯಾಜ್ ಫರಂಗಿಪೇಟೆ ಮೇಲೆ ಬಿಜೆಪಿ ಪ್ರೇರಿತ NIA ದಾಳಿ ಖಂಡಿಸಿ ಜಿಲ್ಲೆಯ ವಿವಿಧೆಡೆ ಪ್ರತಿಭಟನೆ

ರಿಯಾಜ್ ಫರಂಗಿಪೇಟೆ ಮೇಲೆ ಬಿಜೆಪಿ ಪ್ರೇರಿತ NIA ದಾಳಿ ಖಂಡಿಸಿ ಜಿಲ್ಲೆಯ ವಿವಿಧೆಡೆ ಪ್ರತಿಭಟನೆ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.