Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

Siddaramaiah: ನಿಮ್ಮದು ಜನಮರ್ದನ ಸರ್ಕಾರ, ನಾನು ಚರ್ಚೆಗೆ ಸಿದ್ಧ ಎಂದು ಬೊಮ್ಮಾಯಿ ವಿರುದ್ಧ ತೊಡೆತಟ್ಟಿದ ಸಿದ್ದರಾಮಯ್ಯ

editor tv by editor tv
September 11, 2022
in ರಾಜ್ಯ
0
Siddaramaiah: ನಿಮ್ಮದು ಜನಮರ್ದನ ಸರ್ಕಾರ, ನಾನು ಚರ್ಚೆಗೆ ಸಿದ್ಧ ಎಂದು ಬೊಮ್ಮಾಯಿ ವಿರುದ್ಧ ತೊಡೆತಟ್ಟಿದ ಸಿದ್ದರಾಮಯ್ಯ
1.9k
VIEWS
Share on FacebookShare on TwitterShare on Whatsapp

ಬೆಂಗಳೂರು: ‘ಧಮ್ ಇದ್ದೆ ಬಿಜೆಪಿ ಯಾತ್ರೆ ಹಿಮ್ಮೆಟ್ಟಿಸಿ’ ಎಂಬ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆಯು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಕಣ್ಣು ಕೆಂಪಾಗುವಂತೆ ಮಾಡಿದೆ. ಮುಖ್ಯಮಂತ್ರಿಯ ಹೇಳಿಕೆಗೆ ವ್ಯಂಗ್ಯದ ಪ್ರತಿಕ್ರಿಯೆ ನೀಡಿರುವ ಅವರು, ‘ಧಮ್ ಅಂದರೆ ಇದು, ಧಮ್ ಬಿರಿಯಾನಿ ಅಲ್ಲ’ ಎಂದು ಭ್ರಷ್ಟಾಚಾರವನ್ನು ಚುನಾವಣೆ ವಿಷಯ ಆಗಿಸೋಣ ಬನ್ನಿ ಎಂದು ಸವಾಲು ಹಾಕಿದ್ದಾರೆ. ‘ಜನಮರ್ದನ ಅಲ್ಲಲ್ಲ, ಜನಸ್ಪಂದನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ವೀರಾವೇಶದ ಭಾಷಣ ಕೇಳಿ ಖುಷಿಯಾಯಿತು. ಸಂಘ ಪರಿವಾರವು ಇಂತಹ ಜೋರು ಮಾತುಗಳನ್ನು ಸಹಿಸವುದಿಲ್ಲ, ಇದೇ ರೀತಿ ಮಾತನಾಡಿಯೇ ಪಾಪ ಬಿ.ಎಸ್.ಯಡಿಯೂರಪ್ಪ ಜೈಲು ಸೇರಿದ್ದು ಎನ್ನುವುದು ನೆನಪಿರಲಿ’ ಎಂದು ಸಿದ್ದರಾಮಯ್ಯ ಎಚ್ಚರಿಸಿದ್ದಾರೆ.

ದಮ್ ಇದ್ದರೆ ಯಾತ್ರೆ ಹಿಮ್ಮೆಟ್ಟಿಸಿ ಎಂದು ಬೊಮ್ಮಾಯಿ ಸವಾಲು ಹಾಕಿದ್ದಾರೆ. ನಾವು ಯಾಕೆ ಹಿಮ್ಮೆಟ್ಟಿಸಲು ಹೋಗಬೇಕು? ಸಮಾವೇಶದಲ್ಲಿಯ ಖಾಲಿ ಕುರ್ಚಿಗಳನ್ನು ನೋಡಿದರೆ ನಿಮ್ಮ ‘ಜಾತ್ರೆ’ಯನ್ನು ನಮ್ಮ ಜನರೇ ಹಿಮ್ಮೆಟ್ಟಿಸಿದ್ದಾರೆ ಎಂದು ನಿಮಗೆ ಅನಿಸಲ್ವಾ?’ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ‘ನಮಗೆ ಸವಾಲು ಹಾಕುವ ಧಮ್ ನಿಮಗಿಲ್ಲ ಎನ್ನುವುದು ಸ್ವತಃ ನಿಮಗೂ ಗೊತ್ತು. ನಿಮಗೆ ಧಮ್ ಇದ್ದರೆ ಮೊದಲು ನಿಮ್ಮ ಸಂಪುಟದಲ್ಲಿರುವ ಖಾಲಿ ಸ್ಥಾನಗಳನ್ನು ತುಂಬಿ ಬಿಡಿ. ಕನಿಷ್ಠ ಬಸವನಗೌಡ ಯತ್ನಾಳ್ ವಿರುದ್ಧ ಕ್ರಮ ಕೈಗೊಳ್ಳಿ. ಆ ಮೇಲೆ ನಿಮ್ಮ ಧಮ್ ನೋಡೋಣ’ ಎಂದು ತಿವಿದಿದ್ದಾರೆ.

‘ನನ್ನ ಆಡಳಿತ ಕಾಲದ ಹಗರಣಗಳನ್ನು ಬಯಲಿಗೆಳೆಯುತ್ತೇವೆ ಎಂದು ಕೆಲವು ದಿನಗಳಿಂದ ಬಿಜೆಪಿಯ ನಾಯಕರು ಹೇಳುತ್ತಲೇ ಇದ್ದಾರೆ. ಮೊನ್ನೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಹೈಕೋರ್ಟ್ ನೊಟೀಸ್ ನೀಡಿದ್ದನ್ನು ನೋಡಿದರೆ ಇವರು ಹೇಳಿದ್ದು ನನಗೋ, ಯಡಿಯೂರಪ್ಪನವರಿಗೋ ಎಂದು ಗೊಂದಲವಾಗುತ್ತಿದೆ. ಧಮ್ ಇದ್ದರೆ ಮೊದಲು ಆ ಕೆಲಸ (ಹಗರಣ ಬಯಲಿಗೆ ಎಳೆಯುವುದು) ಮಾಡಿ. ನಾನು ಅದನ್ನು ಎದುರಿಸಲು ಸದಾ ಸಿದ್ಧ. ಈ ಬ್ಲಾಕ್ ಮೇಲ್ ತಂತ್ರಗಳನ್ನೆಲ್ಲ ನಿಮ್ಮವರ ಮೇಲೆ ಬಳಸಿಕೊಳ್ಳಿ. ನಮ್ಮ ಸರ್ಕಾರದ ಹಗರಣಗಳನ್ನು ಬಯಲಿಗೆಳೆಯುವ ಮೊದಲು ಬಿಜೆಪಿ ನಾಯಕರ ಮೇಲೆ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಸಾಲು ಸಾಲು ಹಗರಣಗಳನ್ನು ಇತ್ಯರ್ಥ ಮಾಡಿಕೊಂಡು ಬನ್ನಿ. ನೀವು ಬೀಸುವ ಕತ್ತಿ ನಿಮ್ಮ ಕುತ್ತಿಗೆಯನ್ನೇ ಕೊಯ್ಯದಿರಲಿ’ ಎಂದು ಸಲಹೆ ಮಾಡಿದ್ದಾರೆ.

ನನ್ನ ಆಡಳಿತ ಕಾಲದ ಹಗರಣಗಳನ್ನು ಬಯಲಿಗೆಳೆಯುತ್ತೇವೆ ಎಂದು ಕೆಲವು ದಿನಗಳಿಂದ @BJP4Karnataka ನಾಯಕರು ಹೇಳುತ್ತಲೇ ಇದ್ದಾರೆ. ಮೊನ್ನೆ ಮಾಜಿ ಮುಖ್ಯಮಂತ್ರಿ @BSYBJP ಅವರಿಗೆ ಹೈಕೋರ್ಟ್ ನೋಟೀಸ್ ನೀಡಿದ್ದನ್ನು ನೋಡಿದರೆ ಇವರು ಹೇಳಿದ್ದು ನನಗೋ, ಯಡಿಯೂರಪ್ಪನವರಿಗೋ? ಎಂದು ಗೊಂದಲವಾಗುತ್ತಿದೆ. 4/8#ಜನಮರ್ದನ_ಸರ್ಕಾರ

— Siddaramaiah (@siddaramaiah) September 11, 2022

ಭ್ರಷ್ಟಾಚಾರದ ಬಗ್ಗೆ ಸಾರ್ವಜನಿಕ ಚರ್ಚೆಗೆ ನೀವು ಸಿದ್ಧರಿದ್ದಿರಾ ಎಂದು ಬೊಮ್ಮಾಯಿ ಅವರನ್ನು ಪ್ರಶ್ನಿಸಿರುವ ಸಿದ್ದರಾಮಯ್ಯ, ನಮ್ಮ ಪಕ್ಷ ಸಿದ್ಧವಿದೆ. ನೀವು ಸಿದ್ಧರಿದ್ದರೆ ಸಾರ್ವಜನಿಕ ಚರ್ಚೆಗೆ ಸ್ಥಳ-ಸಮಯ ನೀವೇ ನಿರ್ಧರಿಸಿ, ತಿಳಿಸಿ ನಾನು ಬಂದು ಚರ್ಚಿಸುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

‘ಧಮ್ ಎಂದರೆ ಧಮ್ ಬಿರಿಯಾನಿ ಎಂದು ನೀವು ತಿಳಿದುಕೊಂಡ ಹಾಗಿದೆ. ಭ್ರಷ್ಟಾಚಾರವನ್ನೇ ವಿಷಯವನ್ನಾಗಿಟ್ಟು ಚುನಾವಣೆ ಎದುರಿಸುವ ಧಮ್ ನಿಮಗಿದೆಯೇ? ನಿಮಗೆ ಆ ಧಮ್ ಇಲ್ಲ. ಕೊನೆಗೆ ಹಿಂದು-ಮುಸ್ಲಿಮ್, ಮಂದಿರ-ಮಸೀದಿ, ಹಿಜಾಬ್- ಕೇಸರಿ ಶಾಲುಗಳ ವಿವಾದದಲ್ಲಿಯೇ ನಿಮ್ಮ ಪ್ರಚಾರ ಕೊನೆಗೊಳ್ಳಬೇಕಿದೆ. ಬೇರೆ ದಾರಿ ನಿಮಗಿಲ್ಲ’ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

Previous Post

ED Raid: ಕೋಲ್ಕತ್ತಾದಲ್ಲಿ ಇಡಿ ದಾಳಿ, ಎಲ್ಲೆಲ್ಲೂ ಕಂತೆ ಕಂತೆ ನೋಟುಗಳು, ಎಣಿಸಿ ಎಣಿಸಿ ಸುಸ್ತಾದ ಅಧಿಕಾರಿಗಳು

Next Post

Africa: ಈತನಿಗೆ 15 ಪತ್ನಿಯರು, 107 ಮಕ್ಕಳು; ಜಗತ್ತಿನ ಅತಿ ದೊಡ್ಡ ಕುಟುಂಬಗಳಲ್ಲಿ ಇದೂ ಒಂದು..!

Next Post
Africa: ಈತನಿಗೆ 15 ಪತ್ನಿಯರು, 107 ಮಕ್ಕಳು; ಜಗತ್ತಿನ ಅತಿ ದೊಡ್ಡ ಕುಟುಂಬಗಳಲ್ಲಿ ಇದೂ ಒಂದು..!

Africa: ಈತನಿಗೆ 15 ಪತ್ನಿಯರು, 107 ಮಕ್ಕಳು; ಜಗತ್ತಿನ ಅತಿ ದೊಡ್ಡ ಕುಟುಂಬಗಳಲ್ಲಿ ಇದೂ ಒಂದು..!

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.