Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಷ್ಟ್ರೀಯ

ರಾಜಸ್ಥಾನದಲ್ಲಿ ಕಾಂಗ್ರೆಸ್ ಹೈಡ್ರಾಮಾ – ಗೆಹ್ಲೋಟ್ ಬಣದ 90ಕ್ಕೂ ಹೆಚ್ಚು ಶಾಸಕರಿಂದ ರಾಜೀನಾಮೆ ಎಚ್ಚರಿಕೆ

editor tv by editor tv
September 26, 2022
in ರಾಷ್ಟ್ರೀಯ, ಸುದ್ದಿ
0
ರಾಜಸ್ಥಾನದಲ್ಲಿ ಕಾಂಗ್ರೆಸ್ ಹೈಡ್ರಾಮಾ – ಗೆಹ್ಲೋಟ್ ಬಣದ 90ಕ್ಕೂ ಹೆಚ್ಚು ಶಾಸಕರಿಂದ ರಾಜೀನಾಮೆ ಎಚ್ಚರಿಕೆ
1.9k
VIEWS
Share on FacebookShare on TwitterShare on Whatsapp

ಜೈಪುರ: ರಾಜಸ್ಥಾನದ ಮುಖ್ಯಮಂತ್ರಿ (Rajasthan CM) ಅಶೋಕ್ ಗೆಹ್ಲೋಟ್ (Ashok Gehlot) ಅವರು ಕಾಂಗ್ರೆಸ್‌ನ ಅಧ್ಯಕ್ಷೀಯ ಚುನಾವಣೆಗೆ ನಿಲ್ಲುವುದಾಗಿ ತಿಳಿಸಿರುವುದರೊಂದಿಗೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಬಗ್ಗೆಯೂ ಸುಳಿವು ನೀಡಿದ್ದಾರೆ. ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ಪಕ್ಷದಲ್ಲಿ ಭಾರೀ ಬಿಕ್ಕಟ್ಟು ಉಂಟಾಗಿದ್ದು, ಗೆಹ್ಲೋಟ್ ಬಣದ 90ಕ್ಕೂ ಹೆಚ್ಚು ಶಾಸಕರು (MLA) ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೈಡ್ರಾಮಾ ಪ್ರಾರಂಭಿಸಿದ್ದಾರೆ.

ಅಶೋಕ್ ಗೆಹ್ಲೋಟ್ ಅವರು ಕಾಂಗ್ರೆಸ್ ಮುಖ್ಯಸ್ಥರಾಗಿ ಆಯ್ಕೆಯಾದರೆ ರಾಜಸ್ಥಾನದ ಮುಂದಿನ ಮುಖ್ಯಮಂತ್ರಿ ಸ್ಥಾನವನ್ನು ಹೊಸ ತಲೆಮಾರಿನವರಿಗೆ ಕೊಡಬೇಕೆಂದು ಹೇಳಿದ್ದರು. ಈ ಕಾರಣಕ್ಕೆ ಸಚಿನ್ ಪೈಲಟ್ (Sachin Pilot) ಅವರಿಗೆ ಸಿಎಂ ಪಟ್ಟ ಸಿಗುವ ಸಾಧ್ಯತೆ ಇತ್ತು.

ಸಚಿನ್ ಪೈಲಟ್ ಅವರಿಗೆ ಸಿಎಂ ಸ್ಥಾನ ನೀಡುವುದನ್ನು ಧಿಕ್ಕರಿಸಿ ಇದೀಗ ಗೆಹ್ಲೋಟ್ ಬಣದ ಶಾಸಕರು ಹೈಡ್ರಾಮಾ ನಡೆಸಿದ್ದಾರೆ. ಸಚಿನ್ ಪೈಲಟ್ ಅವರಿಗೆ ಸಿಎಂ ಸ್ಥಾನವನ್ನು ನೀಡುವ ಬದಲು ನಮ್ಮಲ್ಲಿಯೇ ಯಾರಾದರೂ ಅನುಭವಿ ರಾಜಕಾರಣಿಗಳಿಗೆ ಸಿಎಂ ಸ್ಥಾನ ನೀಡಿ ಎಂದು ಪ್ರತಿಭಟನೆ ಪ್ರಾರಂಭಿಸಿದ್ದಾರೆ. ಇದಾಗದೇ ಹೋದಲ್ಲಿ ಹಲವು ಶಾಸಕರು ಕಾಂಗ್ರೆಸ್ ತೊರೆಯುವುದಾಗಿಯೂ ಹೈಕಮಾಂಡ್‌ಗೆ ಎಚ್ಚರಿಕೆ ನೀಡಿದ್ದಾರೆ.

ರಾಜಸ್ಥಾನದ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಚರ್ಚೆ ನಡೆಸಲು ನಿರ್ಣಾಯಕ ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ಸಭೆಯನ್ನು ಹೈಕಮಾಂಡ್ ಕರೆಸಿತ್ತು. ಆದರೆ ಇದೀಗ ಶಾಸಕರು ನಡೆಸುತ್ತಿರುವ ಹೈಡ್ರಾಮಾದ ಹಿನ್ನೆಲೆ ಸಭೆಯನ್ನೇ ರದ್ದುಗೊಳಿಸಲಾಗಿದೆ.

Previous Post

ಯಾವುದೇ ಪ್ರಚಾರವಿಲ್ಲದೆ ಸಮಾಜ ಸೇವೆಯಲ್ಲಿ ತೊಡಗಿದೆ ಎಂ ಎನ್ ಜಿ ಫೌಂಡೇಶನ್ (ರಿ) ಸಂಸ್ಥೆ

Next Post

ರಾಜಸ್ಥಾನ ಕಾಂಗ್ರೆಸ್‍ನಲ್ಲಿ ರಾಜಕೀಯ ಬಿಕ್ಕಟ್ಟು – ಅಧಿಕಾರ ಹಿಡಿಯುತ್ತಾ ಬಿಜೆಪಿ?

Next Post
ರಾಜಸ್ಥಾನ ಕಾಂಗ್ರೆಸ್‍ನಲ್ಲಿ ರಾಜಕೀಯ ಬಿಕ್ಕಟ್ಟು – ಅಧಿಕಾರ ಹಿಡಿಯುತ್ತಾ ಬಿಜೆಪಿ?

ರಾಜಸ್ಥಾನ ಕಾಂಗ್ರೆಸ್‍ನಲ್ಲಿ ರಾಜಕೀಯ ಬಿಕ್ಕಟ್ಟು – ಅಧಿಕಾರ ಹಿಡಿಯುತ್ತಾ ಬಿಜೆಪಿ?

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.