Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    SSC Constable Jobs 2025: 7565 ಕಾನ್ಸ್‌ಟೇಬಲ್ ಹುದ್ದೆಗಳಿಗೆ ನೇಮಕಾತಿ; ಪಿಯುಸಿ ಪಾಸ್​ ಆಗಿದ್ರೆ ಕೂಡಲೇ ಅರ್ಜಿ ಸಲ್ಲಿಸಿ

    SSC Constable Jobs 2025: 7565 ಕಾನ್ಸ್‌ಟೇಬಲ್ ಹುದ್ದೆಗಳಿಗೆ ನೇಮಕಾತಿ; ಪಿಯುಸಿ ಪಾಸ್​ ಆಗಿದ್ರೆ ಕೂಡಲೇ ಅರ್ಜಿ ಸಲ್ಲಿಸಿ

    ಪ್ಯಾಲೆಸ್ಟೈನ್ ಪ್ರತ್ಯೇಕ ದೇಶಕ್ಕಾಗಿ ಇಟಲಿಯಲ್ಲಿ ತೀವ್ರ ಪ್ರತಿಭಟನೆ – ಬಂದರಿಗೆ ಬೆಂಕಿ, 60 ಪೊಲೀಸರಿಗೆ ಗಾಯ

    ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು: ಮಂಗಳೂರಿನಿಂದ ಎಲ್ಲಿಗೆ ಗೊತ್ತಾ?

    ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು: ಮಂಗಳೂರಿನಿಂದ ಎಲ್ಲಿಗೆ ಗೊತ್ತಾ?

    I Love Muhammad: ಯಾಕೆ ಈ ಟ್ರೆಂಡ್ ವೈರಲ್ ಆಗ್ತಿದೆ? ಏನಿದರ ಸತ್ಯ?

    ಸ್ಮಗ್ಲಿಂಗ್ ಪ್ರಕರಣ: ಸ್ಟಾರ್ ನಟ ದುಲ್ಕರ್ ಸಲ್ಮಾನ್, ಪೃಥ್ವಿರಾಜ್ ಮನೆ ಮೇಲೆ ದಾಳಿ

    ಸ್ಮಗ್ಲಿಂಗ್ ಪ್ರಕರಣ: ಸ್ಟಾರ್ ನಟ ದುಲ್ಕರ್ ಸಲ್ಮಾನ್, ಪೃಥ್ವಿರಾಜ್ ಮನೆ ಮೇಲೆ ದಾಳಿ

    ಗೋಮಾಂಸ ಸಾಗಾಟ ಆರೋಪ.. ಬೆಳಗಾವಿಯಲ್ಲಿ ಲಾರಿಗೆ ಬೆಂಕಿ ಹಚ್ಚಿ ಆಕ್ರೋಶ

    ವಿಮಾನದ ಲ್ಯಾಂಡಿಂಗ್ ಗೇರ್ ಬಳಿ ಅಡಗಿ 2 ಗಂಟೆ ಪ್ರಯಾಣಿಸಿ ಭಾರತಕ್ಕೆ ಬಂದ ಅಫ್ಘಾನ್‌ ಬಾಲಕ!

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    SSC Constable Jobs 2025: 7565 ಕಾನ್ಸ್‌ಟೇಬಲ್ ಹುದ್ದೆಗಳಿಗೆ ನೇಮಕಾತಿ; ಪಿಯುಸಿ ಪಾಸ್​ ಆಗಿದ್ರೆ ಕೂಡಲೇ ಅರ್ಜಿ ಸಲ್ಲಿಸಿ

    SSC Constable Jobs 2025: 7565 ಕಾನ್ಸ್‌ಟೇಬಲ್ ಹುದ್ದೆಗಳಿಗೆ ನೇಮಕಾತಿ; ಪಿಯುಸಿ ಪಾಸ್​ ಆಗಿದ್ರೆ ಕೂಡಲೇ ಅರ್ಜಿ ಸಲ್ಲಿಸಿ

    ಪ್ಯಾಲೆಸ್ಟೈನ್ ಪ್ರತ್ಯೇಕ ದೇಶಕ್ಕಾಗಿ ಇಟಲಿಯಲ್ಲಿ ತೀವ್ರ ಪ್ರತಿಭಟನೆ – ಬಂದರಿಗೆ ಬೆಂಕಿ, 60 ಪೊಲೀಸರಿಗೆ ಗಾಯ

    ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು: ಮಂಗಳೂರಿನಿಂದ ಎಲ್ಲಿಗೆ ಗೊತ್ತಾ?

    ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು: ಮಂಗಳೂರಿನಿಂದ ಎಲ್ಲಿಗೆ ಗೊತ್ತಾ?

    I Love Muhammad: ಯಾಕೆ ಈ ಟ್ರೆಂಡ್ ವೈರಲ್ ಆಗ್ತಿದೆ? ಏನಿದರ ಸತ್ಯ?

    ಸ್ಮಗ್ಲಿಂಗ್ ಪ್ರಕರಣ: ಸ್ಟಾರ್ ನಟ ದುಲ್ಕರ್ ಸಲ್ಮಾನ್, ಪೃಥ್ವಿರಾಜ್ ಮನೆ ಮೇಲೆ ದಾಳಿ

    ಸ್ಮಗ್ಲಿಂಗ್ ಪ್ರಕರಣ: ಸ್ಟಾರ್ ನಟ ದುಲ್ಕರ್ ಸಲ್ಮಾನ್, ಪೃಥ್ವಿರಾಜ್ ಮನೆ ಮೇಲೆ ದಾಳಿ

    ಗೋಮಾಂಸ ಸಾಗಾಟ ಆರೋಪ.. ಬೆಳಗಾವಿಯಲ್ಲಿ ಲಾರಿಗೆ ಬೆಂಕಿ ಹಚ್ಚಿ ಆಕ್ರೋಶ

    ವಿಮಾನದ ಲ್ಯಾಂಡಿಂಗ್ ಗೇರ್ ಬಳಿ ಅಡಗಿ 2 ಗಂಟೆ ಪ್ರಯಾಣಿಸಿ ಭಾರತಕ್ಕೆ ಬಂದ ಅಫ್ಘಾನ್‌ ಬಾಲಕ!

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಭಾರತ್‌ ಜೋಡೋ ಯಾತ್ರೆ ವೇಳೆ ಡಿಕೆಶಿಗೆ ಸಿಬಿಐ ಶಾಕ್‌..!

editor tv by editor tv
September 29, 2022
in ರಾಜ್ಯ, ಸುದ್ದಿ
0
ಭಾರತ್‌ ಜೋಡೋ ಯಾತ್ರೆ ವೇಳೆ ಡಿಕೆಶಿಗೆ ಸಿಬಿಐ ಶಾಕ್‌..!
1.9k
VIEWS
Share on FacebookShare on TwitterShare on Whatsapp

ರಾಮನಗರ(ಸೆ.29):  ಕಾಂಗ್ರೆಸ್‌ ವರಿಷ್ಠ ರಾಹುಲ್‌ ಗಾಂಧಿ ನೇತೃ​ತ್ವ​ದ ಭಾರತ್‌ ಜೋಡೋ ಯಾತ್ರೆ ಕರ್ನಾ​ಟಕ ಪ್ರವೇ​ಶಿ​ಸುತ್ತಿರುವ ಹೊತ್ತಿನಲ್ಲೇ ಕೆಪಿ​ಸಿಸಿ ಅಧ್ಯಕ್ಷ ಡಿ.ಕೆ.​ಶಿ​ವ​ಕು​ಮಾರ್‌ ಅವರಿಗೆ ಕೇಂದ್ರ ತನಿಖಾ ದಳ (ಸಿಬಿಐ) ಶಾಕ್‌ ನೀಡಿದೆ. ಆದಾಯ ಮೀರಿದ ಸಂಪತ್ತಿನ ಪ್ರಕರಣಕ್ಕೆ ಸಂಬಂಧಿಸಿ ಇತ್ತೀಚೆಗಷ್ಟೇ ಜಾರಿ ನಿರ್ದೇಶನಾಲಯ(ಇ.ಡಿ.)ದ ವಿಚಾರಣೆ ಎದುರಿಸಿ ಬಂದಿದ್ದ ಡಿ.ಕೆ.ಶಿವಕುಮಾರ್‌ ಅವರ ನಿವಾ​ಸದ ಮೇಲೆ ಸಿ​ಬಿ​ಐ ಅಧಿಕಾರಿಗಳು ಬುಧವಾರ ದಿಢೀರ್‌ ದಾಳಿ ನಡೆಸಿ, ಆಸ್ತಿ ವಿವರಗಳನ್ನು ಕಲೆ ಹಾಕಿದ್ದಾರೆ.

ಕನ​ಕ​ಪು​ರಕ್ಕೆ ಬೆಳಗ್ಗೆ 10 ರಿಂದ 11 ಗಂಟೆ ವೇಳೆಗೆ ಆಗ​ಮಿ​ಸಿದ ಸಿಬಿ​ಐನ ಏಳರಿಂದ ಎಂಟು ಮಂದಿ ಇದ್ದ ಅಧಿ​ಕಾ​ರಿ​ಗಳ ತಂಡ ತಹ​ಸೀ​ಲ್ದಾರ್‌ ವಿಶ್ವ​ನಾಥ್‌ ಅವ​ರೊಂದಿಗೆ ಡಿ.ಕೆ.​ಶಿ​ವ​ಕು​ಮಾರ್‌ ಅವ​ರಿಗೆ ಸೇರಿದ ಮನೆ, ಜಮೀನು ಮತ್ತಿ​ತ​ರ​ರ ಸ್ಥಳ​ಗ​ಳಿಗೆ ಭೇಟಿ ನೀಡಿ ದಾಖ​ಲೆ​ಗ​ಳನ್ನು ಪರಿ​ಶೀ​ಲನೆ ನಡೆಸಿ ವಶಕ್ಕೆ ಪಡೆ​ದು​ಕೊಂಡಿ​ದೆ.

ಡಿ.ಕೆ.​ಶಿ​ವ​ಕು​ಮಾರ್‌ ಅವ​ರಿಗೆ ಸೇರಿದ ಕನ​ಕ​ಪುರ ನಗರದ ಮೈಸೂರು ರಸ್ತೆ​ಯ​ಲ್ಲಿ​ ಹೆಂಚಿನ ಫ್ಯಾಕ್ಟರಿ ಬಳಿ​ಯಿರುವ ಮನೆ, ದೊಡ್ಡಾ​ಲ​ಹಳ್ಳಿಯ ಹಳೇ ಮನೆ ಹಾಗೂ ಸಂತೆ ಕೋಡಿ​ಹಳ್ಳಿಯಲ್ಲಿ​ ಫಾಮ್‌ರ್‍ ಹೌಸ್‌ ಹಾಗೂ ಜಮೀನು ಮತ್ತಿ​ತರ ಸ್ಥಳ​ಗ​ಳಿಗೆ ಸಿಬಿಐ ​ಅ​ಧಿ​ಕಾ​ರಿ​ಗ​ಳು ಭೇಟಿ ನೀಡಿದರು.

ಡಿ.ಕೆ.ಶಿವಕುಮಾರ್‌ ನಿವಾಸಗಳಲ್ಲಿ ದಾಖಲೆಗಳ ಪರಿಶೀಲನೆ ಮಾತ್ರವಲ್ಲದೆ, ಜಿಲ್ಲೆ​ಯ ಬೇರೆಡೆ ಡಿ.ಕೆ.ಶಿವಕುಮಾರ್‌, ಅವರ ಕುಟುಂಬಸ್ಥರು ಮತ್ತು ಸಂಬಂಧಿಕರ ಹೆಸ​ರಿ​ನಲ್ಲಿರುವ ಭೂ ದಾಖಲೆಗಳ ಬಗ್ಗೆಯೂ ತಹಸೀಲ್ದಾರ್‌ ಅವರಿಂದ ಮಾಹಿತಿ ಪಡೆ​ದು​ಕೊಂಡರು ಎನ್ನಲಾಗಿದೆæ. ಪೊಲೀ​ಸರು ಸೇರಿ​ ಯಾರಿಗೂ ಮಾಹಿತಿ ನೀಡದೆ ದಾಳಿ ನಡೆ​ಸಿ​ರುವ ಸಿಬಿಐ ಅಧಿ​ಕಾ​ರಿ​ಗಳು ಮಧ್ಯಾಹ್ನ 3.30ರವ​ರೆಗೂ ದಾಖ​ಲೆ​ಗಳ ಪರಿಶೀಲನೆ ನಡೆಸಿದ್ದಲ್ಲದೆ, ಗೌಪ್ಯವಾಗಿಯೇ ಮಾಹಿತಿ ಕಲೆ ಹಾಕಿ ವಾಪ​ಸಾದರು.

ಇತ್ತೀಚೆಗಷ್ಟೇ ಇ.ಡಿ. ವಿಚಾರಣೆಗೆ ಹಾಜರಾಗಿ ಬಂದಿದ್ದ ಡಿಕೆಶಿ- ಈ ಹಿಂದೆಯೂ ತೆರಿಗೆ, ಸಿಬಿಐ, ಇ.ಡಿ. ದಾಳಿ ಎದುರಿಸಿದ್ದರು- ತಹಶೀಲ್ದಾರ್‌ ಜೊತೆ ಬಂದು ಆಸ್ತಿ ದಾಖಲೆ ಸಂಗ್ರಹಿಸಿದ ಸಿಬಿಐ- ಕನಕಪುರದ ಮನೆಗೆ ಬೆಳಿಗ್ಗೆ 10 ಗಂಟೆಗೆ 7-8 ಅಧಿಕಾರಿಗಳ ದಾಳಿ- ನಂತರ ಡಿಕೆಶಿಯ ಇತರ ಮನೆ, ಫಾಮ್‌ರ್‍ಹೌಸ್‌, ಜಮೀನಿಗೆ ಭೇಟಿ- ಸಂಬಂಧಿಕರ ಹೆಸರಿನಲ್ಲಿರುವ ಭೂದಾಖಲೆ ಬಗ್ಗೆಯೂ ವಿವರ ಸಂಗ್ರಹ- ಪೊಲೀಸರಿಗೂ ಮಾಹಿತಿ ನೀಡದೆ ದಾಳಿ ನಡೆಸಿದ ಸಿಬಿಐ ಅಧಿಕಾರಿಗಳು 

Previous Post

ಡಾಲರ್ ಎದುರು ರೂಪಾಯಿ ಮೌಲ್ಯ 81.90ಕ್ಕೆ ಕುಸಿತ

Next Post

PFI Ban ವಿರುದ್ಧ ಸುಪ್ರೀಂ ಕೋರ್ಟ್‌ಗೆ: ಸಿಎಫ್‌ಐ, ತಮಿಳುನಾಡು ಪಿಎಫ್‌ಐ ಮುಖ್ಯಸ್ಥರ ಘೋಷಣೆ

Next Post
PFI Ban ವಿರುದ್ಧ ಸುಪ್ರೀಂ ಕೋರ್ಟ್‌ಗೆ: ಸಿಎಫ್‌ಐ, ತಮಿಳುನಾಡು ಪಿಎಫ್‌ಐ ಮುಖ್ಯಸ್ಥರ ಘೋಷಣೆ

PFI Ban ವಿರುದ್ಧ ಸುಪ್ರೀಂ ಕೋರ್ಟ್‌ಗೆ: ಸಿಎಫ್‌ಐ, ತಮಿಳುನಾಡು ಪಿಎಫ್‌ಐ ಮುಖ್ಯಸ್ಥರ ಘೋಷಣೆ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.