Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ವಿದೇಶ

ಫುಟ್​ಬಾಲ್ ಕ್ರೀಡಾಂಗಣಕ್ಕೆ ನುಗ್ಗಿದ ಅಭಿಮಾನಿಗಳು: ಇಂಡೋನೇಷ್ಯಾದಲ್ಲಿ ಹಿಂಸಾಚಾರಕ್ಕೆ 127 ಜನ ಬಲಿ

editor tv by editor tv
October 2, 2022
in ವಿದೇಶ, ಸುದ್ದಿ
0
ಫುಟ್​ಬಾಲ್ ಕ್ರೀಡಾಂಗಣಕ್ಕೆ ನುಗ್ಗಿದ ಅಭಿಮಾನಿಗಳು: ಇಂಡೋನೇಷ್ಯಾದಲ್ಲಿ ಹಿಂಸಾಚಾರಕ್ಕೆ 127 ಜನ ಬಲಿ
1.9k
VIEWS
Share on FacebookShare on TwitterShare on Whatsapp

ಜಕಾರ್ತಾ: ಇಂಡೋನೇಷ್ಯಾದಲ್ಲಿ ಇಂಡೋನೇಷ್ಯಾದ ಪೂರ್ವ ಜಾವಾದಲ್ಲಿ ಫುಟ್​ಬಾಲ್ ಪಂದ್ಯದ ವೇಳೆ ಅಭಿಮಾನಿಗಳು ಕ್ರೀಡಾಂಗಣಕ್ಕೆ ನುಗ್ಗಿ ದಾಂದಲೆ ನಡೆಸಿದ್ದರಿಂದ ಆರಂಭವಾದ ಹಿಂಸಾಚಾರದಲ್ಲಿ 127 ಜನರು ಮೃತಪಟ್ಟಿದ್ದಾರೆ. ಪೊಲೀಸರು ಮತ್ತು ಫುಟ್​ಬಾಲ್ ಅಭಿಮಾನಿಗಳ ನಡುವೆ ಆರಂಭವಾದ ವಾಗ್ವಾದವು ಹಿಂಸಾಚಾರಕ್ಕೆ ತಿರುಗಿತು. ಈ ವೇಳೆ ಇಬ್ಬರು ಪೊಲೀಸರೂ ಸೇರಿದಂತೆ 127 ಜನರು ಸಾವನ್ನಪ್ಪಿದ್ದಾರೆ. ಕ್ರೀಡಾಂಗಣದಲ್ಲಿಯೇ ಇಬ್ಬರು ಪೊಲೀಸರು ಹಾಗೂ 36 ಅಭಿಮಾನಿಗಳು  ಮೃತಪಟ್ಟರೆ, ಉಳಿದವರು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ ಎಂದು ಪೂರ್ವ ಜಾವಾ ಪೊಲೀಸ್ ಮುಖ್ಯಸ್ಥ ನಿಕೊ ಅಫಿಂಟಾ ಮಾಹಿತಿ ನೀಡಿದ್ದಾರೆ. 180ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಅರೆಮಾ ಎಫ್​ಸಿ ಮತ್ತು ಪೆರ್​ಸೆಬಯಾ ಸುರಬಯ ಫುಟ್​ಬಾಲ್ ತಂಡಗಳ ನಡುವೆ ನಡೆದ ಪಂದ್ಯದಲ್ಲಿ ಸೋತ ತಂಡದ ಬೆಂಬಲಿಗರು ಏಕಾಏಕಿ ಕ್ರೀಡಾಂಗಣಕ್ಕೆ ನುಗ್ಗಿದರು. ಮೈದಾನಕ್ಕೆ ನುಗ್ಗಿದ ಅಭಿಮಾನಿಗಳನ್ನು ಹಿಮ್ಮೆಟ್ಟಿಸಲು ಪೊಲೀಸರು ಅಶ್ರುವಾಯು ಶೆಲ್ ಸಿಡಿಸಿದರು. ಇದರಿಂದ ಕಾಲ್ತುಳಿತ ಉಟಾಯಿತು. ಹಲವರು ಉಸಿರುಗಟ್ಟಿ ಮೃತಪಟ್ಟರು. ಸ್ಥಳೀಯ ಸುದ್ದಿಮಾಧ್ಯಮಗಳು ಪ್ರಸಾರ ಮಾಡಿರುವ, ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿರುವ ವಿಡಿಯೊ ತುಣುಕುಗಳಲ್ಲಿ ಮಲಾಂಗ್​ನಲ್ಲಿ ಜನರು ಮೈದಾನದತ್ತ ಓಡುವುದು ಮತ್ತು ಶವಗಳನ್ನು ಸುತ್ತಿಟ್ಟಿರುವ ಬ್ಯಾಗ್​ಗಳ ದೃಶ್ಯಗಳು ಇವೆ.

ಪ್ರಕರಣದ ಬಗ್ಗೆ ತನಿಖೆ ಆರಂಭಿಸಲಾಗಿದೆ. ಇಂಡೋನೇಷ್ಯಾದ ಜನಪ್ರಿಯ ಫುಟ್​ಬಾಲ್ ಕ್ಲಬ್ ಆಗಿರುವ ‘ಬಿಆರ್​ಐ ಲಿಗಾ-1’ ಘಟನೆಯ ಬಗ್ಗೆ ತೀವ್ರ ವಿಷಾದ ವ್ಯಕ್ತಪಡಿಸಿದೆ. ಪಂದ್ಯದಲ್ಲಿ ಬಿಆರ್​ಐ ಲಿಗಾ-1 ತಂಡವು ಪೆರ್​ಸೆಬಾಯಾ ತಂಡದ ವಿರುದ್ಧ 3-2 ಅಂತರದಲ್ಲಿ ಸೋಲನುಭವಿಸಿತ್ತು. ಇಂಡೋನೇಷ್ಯಾದ ಫುಟ್​ಬಾಲ್ ಒಕ್ಕೂಟವು ಸಹ ಘಟನೆಯ ಬಗ್ಗೆ ವಿಷಾದ ವ್ಯಕ್ತಪಡಿಸಿದೆ.

ಇಂಡೋನೇಷ್ಯಾದಲ್ಲಿ ಈ ಹಿಂದೆಯೂ ಹಲವು ಬಾರಿ ಫುಟ್​ಬಾಲ್ ಪಂದ್ಯಗಳ ವೇಳೆ ಹಿಂಸಾಚಾರ ನಡೆದಿತ್ತು. ಹಲವು ಕ್ಲಬ್​ಗಳ ನಡುವೆ ವೈಷಮ್ಯ ಇರುವುದು ಸ್ಥಳೀಯ ಆಡಳಿತಕ್ಕೆ ತಲೆನೋವಾಗಿದೆ. ಜನಪ್ರಿಯ ತಂಡಗಳ ಅಭಿಮಾನಿಗಳು ಸೋಲು-ಗೆಲುವುಗಳಿಗೆ ತೀವ್ರವಾಗಿ ಪ್ರತಿಕ್ರಿಯಿಸಿ, ಹಿಂಸಾಚಾರಕ್ಕೆ ಕಾರಣರಾಗುತ್ತಾರೆ.

Previous Post

SKSSF ವಿಖಾಯ ಡೇ ಜ್ಯೋತಿ ವೃತ ದಿಂದ ಬೃಹತ್ ಕಾಲ್ನಡಿಗೆ ಜಾಥಾ

Next Post

ಕಾಲ್ ಬಂದ್ರೆ ಹೆಲೋ ಬದಲು ವಂದೇ ಮಾತರಂ ಹೇಳಿ: ಆದೇಶ ಹೊರಡಿಸಿದ ಶಿಂದೆ ಸರ್ಕಾರ

Next Post
ಕಾಲ್ ಬಂದ್ರೆ ಹೆಲೋ ಬದಲು ವಂದೇ ಮಾತರಂ ಹೇಳಿ: ಆದೇಶ ಹೊರಡಿಸಿದ ಶಿಂದೆ ಸರ್ಕಾರ

ಕಾಲ್ ಬಂದ್ರೆ ಹೆಲೋ ಬದಲು ವಂದೇ ಮಾತರಂ ಹೇಳಿ: ಆದೇಶ ಹೊರಡಿಸಿದ ಶಿಂದೆ ಸರ್ಕಾರ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.