Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    SSC Constable Jobs 2025: 7565 ಕಾನ್ಸ್‌ಟೇಬಲ್ ಹುದ್ದೆಗಳಿಗೆ ನೇಮಕಾತಿ; ಪಿಯುಸಿ ಪಾಸ್​ ಆಗಿದ್ರೆ ಕೂಡಲೇ ಅರ್ಜಿ ಸಲ್ಲಿಸಿ

    SSC Constable Jobs 2025: 7565 ಕಾನ್ಸ್‌ಟೇಬಲ್ ಹುದ್ದೆಗಳಿಗೆ ನೇಮಕಾತಿ; ಪಿಯುಸಿ ಪಾಸ್​ ಆಗಿದ್ರೆ ಕೂಡಲೇ ಅರ್ಜಿ ಸಲ್ಲಿಸಿ

    ಪ್ಯಾಲೆಸ್ಟೈನ್ ಪ್ರತ್ಯೇಕ ದೇಶಕ್ಕಾಗಿ ಇಟಲಿಯಲ್ಲಿ ತೀವ್ರ ಪ್ರತಿಭಟನೆ – ಬಂದರಿಗೆ ಬೆಂಕಿ, 60 ಪೊಲೀಸರಿಗೆ ಗಾಯ

    ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು: ಮಂಗಳೂರಿನಿಂದ ಎಲ್ಲಿಗೆ ಗೊತ್ತಾ?

    ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು: ಮಂಗಳೂರಿನಿಂದ ಎಲ್ಲಿಗೆ ಗೊತ್ತಾ?

    I Love Muhammad: ಯಾಕೆ ಈ ಟ್ರೆಂಡ್ ವೈರಲ್ ಆಗ್ತಿದೆ? ಏನಿದರ ಸತ್ಯ?

    ಸ್ಮಗ್ಲಿಂಗ್ ಪ್ರಕರಣ: ಸ್ಟಾರ್ ನಟ ದುಲ್ಕರ್ ಸಲ್ಮಾನ್, ಪೃಥ್ವಿರಾಜ್ ಮನೆ ಮೇಲೆ ದಾಳಿ

    ಸ್ಮಗ್ಲಿಂಗ್ ಪ್ರಕರಣ: ಸ್ಟಾರ್ ನಟ ದುಲ್ಕರ್ ಸಲ್ಮಾನ್, ಪೃಥ್ವಿರಾಜ್ ಮನೆ ಮೇಲೆ ದಾಳಿ

    ಗೋಮಾಂಸ ಸಾಗಾಟ ಆರೋಪ.. ಬೆಳಗಾವಿಯಲ್ಲಿ ಲಾರಿಗೆ ಬೆಂಕಿ ಹಚ್ಚಿ ಆಕ್ರೋಶ

    ವಿಮಾನದ ಲ್ಯಾಂಡಿಂಗ್ ಗೇರ್ ಬಳಿ ಅಡಗಿ 2 ಗಂಟೆ ಪ್ರಯಾಣಿಸಿ ಭಾರತಕ್ಕೆ ಬಂದ ಅಫ್ಘಾನ್‌ ಬಾಲಕ!

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    SSC Constable Jobs 2025: 7565 ಕಾನ್ಸ್‌ಟೇಬಲ್ ಹುದ್ದೆಗಳಿಗೆ ನೇಮಕಾತಿ; ಪಿಯುಸಿ ಪಾಸ್​ ಆಗಿದ್ರೆ ಕೂಡಲೇ ಅರ್ಜಿ ಸಲ್ಲಿಸಿ

    SSC Constable Jobs 2025: 7565 ಕಾನ್ಸ್‌ಟೇಬಲ್ ಹುದ್ದೆಗಳಿಗೆ ನೇಮಕಾತಿ; ಪಿಯುಸಿ ಪಾಸ್​ ಆಗಿದ್ರೆ ಕೂಡಲೇ ಅರ್ಜಿ ಸಲ್ಲಿಸಿ

    ಪ್ಯಾಲೆಸ್ಟೈನ್ ಪ್ರತ್ಯೇಕ ದೇಶಕ್ಕಾಗಿ ಇಟಲಿಯಲ್ಲಿ ತೀವ್ರ ಪ್ರತಿಭಟನೆ – ಬಂದರಿಗೆ ಬೆಂಕಿ, 60 ಪೊಲೀಸರಿಗೆ ಗಾಯ

    ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು: ಮಂಗಳೂರಿನಿಂದ ಎಲ್ಲಿಗೆ ಗೊತ್ತಾ?

    ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು: ಮಂಗಳೂರಿನಿಂದ ಎಲ್ಲಿಗೆ ಗೊತ್ತಾ?

    I Love Muhammad: ಯಾಕೆ ಈ ಟ್ರೆಂಡ್ ವೈರಲ್ ಆಗ್ತಿದೆ? ಏನಿದರ ಸತ್ಯ?

    ಸ್ಮಗ್ಲಿಂಗ್ ಪ್ರಕರಣ: ಸ್ಟಾರ್ ನಟ ದುಲ್ಕರ್ ಸಲ್ಮಾನ್, ಪೃಥ್ವಿರಾಜ್ ಮನೆ ಮೇಲೆ ದಾಳಿ

    ಸ್ಮಗ್ಲಿಂಗ್ ಪ್ರಕರಣ: ಸ್ಟಾರ್ ನಟ ದುಲ್ಕರ್ ಸಲ್ಮಾನ್, ಪೃಥ್ವಿರಾಜ್ ಮನೆ ಮೇಲೆ ದಾಳಿ

    ಗೋಮಾಂಸ ಸಾಗಾಟ ಆರೋಪ.. ಬೆಳಗಾವಿಯಲ್ಲಿ ಲಾರಿಗೆ ಬೆಂಕಿ ಹಚ್ಚಿ ಆಕ್ರೋಶ

    ವಿಮಾನದ ಲ್ಯಾಂಡಿಂಗ್ ಗೇರ್ ಬಳಿ ಅಡಗಿ 2 ಗಂಟೆ ಪ್ರಯಾಣಿಸಿ ಭಾರತಕ್ಕೆ ಬಂದ ಅಫ್ಘಾನ್‌ ಬಾಲಕ!

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಕರ್ನಾಟಕದಲ್ಲಿ ಮತ್ತೆ ಕೈಕೊಟ್ಟ 108 ಆ್ಯಂಬುಲೆನ್ಸ್‌ ಸೇವೆ: ರೋಗಿಗಳ ಕುಟುಂಬಸ್ಥರ ಗೋಳಾಟ

editor tv by editor tv
October 12, 2022
in ರಾಜ್ಯ, ಸುದ್ದಿ
0
ಕರ್ನಾಟಕದಲ್ಲಿ ಮತ್ತೆ ಕೈಕೊಟ್ಟ 108 ಆ್ಯಂಬುಲೆನ್ಸ್‌ ಸೇವೆ: ರೋಗಿಗಳ ಕುಟುಂಬಸ್ಥರ ಗೋಳಾಟ
1.9k
VIEWS
Share on FacebookShare on TwitterShare on Whatsapp

ಬೆಂಗಳೂರು(ಅ.12):  ಆರೋಗ್ಯದ ತುರ್ತು ಸಂದರ್ಭದಲ್ಲಿ ಜನರನ್ನು ಆಸ್ಪತ್ರೆಗೆ ಸಾಗಿಸಲು ಇರುವ ಆ್ಯಂಬುಲೆನ್ಸ್‌ ಸೇವೆ 108 ಮತ್ತೆ ಕೈ ಕೊಟ್ಟಿದೆ. ಈ ಸೇವೆಗಾಗಿ ಸಾರ್ವಜನಿಕರು ಕರೆ ಮಾಡಿದರೆ ಸ್ಪಂದನೆ ಸಿಗುತ್ತಿಲ್ಲ. ಇದರಿಂದಾಗಿ ರೋಗಿಗಳ ಕುಟುಂಬಸ್ಥರು ಪರದಾಡುವಂತಾಗಿದೆ. ಆರೋಗ್ಯ ಸಮಸ್ಯೆಯಿಂದ ಬಳಳುತ್ತಿರುವವರನ್ನು ತುರ್ತಾಗಿ ಆಸ್ಪತ್ರೆಗೆ ಕರೆದೊಯ್ಯಲು ಆ್ಯಂಬುಲೆನ್ಸ್‌ಗಾಗಿ 108ಕ್ಕೆ ಫೋನ್‌ ಮಾಡಿದರೆ ಅಲ್ಲಿ ಕಾಲ್‌ ಸ್ವೀಕರಿಸುತ್ತಿಲ್ಲ. ಸೋಮವಾರ ಸಂಜೆಯಿಂದಲೂ ಕರೆ ಸ್ವೀಕರಿಸದಿರುವ ಸಮಸ್ಯೆಯಿದ್ದು ಮಂಗಳವಾರ ತಡ ರಾತ್ರಿಯವರೆಗೂ ಪರಿಸ್ಥಿತಿ ಸುಧಾರಿಸಿಲ್ಲ.

ರಾಜ್ಯದಲ್ಲಿ ಆ್ಯಂಬುಲೆನ್ಸ್‌ ಸೇವೆಯನ್ನು ಜಿವಿಕೆ ಎಂಬ ಸಂಸ್ಥೆ ನಿರ್ವಹಿಸುತ್ತಿದ್ದು ತನ್ನ ಕಾಲ್‌ ಸೆಂಟರ್‌ ಸಿಬ್ಬಂದಿಗೆ ವೇತನ ನೀಡದ ಹಿನ್ನೆಲೆಯಲ್ಲಿ ಅವರು ಕೆಲಸಕ್ಕೆ ಹಾಜರಾಗಿಲ್ಲದಿರುವುದರಿಂದ ಕರೆ ಸ್ವೀಕರಿಸಲು ಸಿಬ್ಬಂದಿ ಇಲ್ಲದಿರುವುದು ಸಮಸ್ಯೆಗೆ ಕಾರಣ ಎನ್ನಲಾಗಿದೆ. ಇದರಿಂದಾಗಿ ರಾಜ್ಯದ ತುರ್ತು ಆರೋಗ್ಯ ವ್ಯವಸ್ಥೆ ಹದಗೆಡುವಂತಾಗಿದೆ.

ಪ್ರತಿದಿನ 108ಕ್ಕೆ ಸುಮಾರು 20 ಸಾವಿರ ಕರೆಗಳು ಬರುತ್ತಿದ್ದವು. ಆದರೆ ಈಗ ಎಷ್ಟೇ ಕರೆ ಮಾಡಿದರೂ ಕಾಲ್‌ ಸೆಂಟರ್‌ನಿಂದ ಪ್ರತಿಕ್ರಿಯೆ ಬರುತ್ತಿಲ್ಲವಾದರಿಂದ ಜನಸಾಮಾನ್ಯರು ತುರ್ತು ಆರೋಗ್ಯ ಸ್ಥಿತಿಯನ್ನು ನಿಭಾಯಿಸಲು ಒದ್ದಾಡುತ್ತಿದ್ದಾರೆ. ಇದರಿಂದಾಗಿ ಅಪಘಾತ, ಹೃದಯಾಘಾತ ಮುಂತಾದ ಪ್ರಕರಣಗಳಲ್ಲಿ ಚಿಕಿತ್ಸೆ ನೀಡಲೇ ಬೇಕಾದ ಸುವರ್ಣ ಘಳಿಗೆಯಲ್ಲಿ ಚಿಕಿತ್ಸೆ ಸಿಗದೆ ರೋಗಿಗಳ ಸ್ಥಿತಿ ವಿಷಮಿಸುತ್ತಿದೆ.

ಕರ್ನಾಟಕ ರಾಜ್ಯ ಆರೋಗ್ಯ ಕವಚ 108 ನೌಕರರ ಸಂಘದ ಉಪಾಧ್ಯಕ್ಷ ಪರಮಶಿವ ಎನ್‌. ಎಚ್‌ ಪ್ರಕಾರ, ಕಳೆದ ಒಂದೂವರೆ ತಿಂಗಳಿನಿಂದ ಆ್ಯಂಬುಲೆನ್ಸ್‌ ಸಮಸ್ಯೆ ಇದೆ. ವಾಡಿಕೆಗಿಂತ ಶೇ.40ಕ್ಕಿಂತ ಕಡಿಮೆ ಪ್ರಮಾಣದಲ್ಲಿ ಆ್ಯಂಬುಲೆನ್ಸ್‌ ಸೇವೆ ಸದ್ಯ ಬಳಕೆ ಆಗುತ್ತಿದೆ. ಅಂದರೆ ರೋಗಿಗಳು 108ಕ್ಕೆ ಕರೆ ಮಾಡಿದರೂ ಅಲ್ಲಿ ಕರೆ ಸ್ವೀಕರಿಸಿ ನಮ್ಮನ್ನು ಸಂಪರ್ಕಿಸುವುದೇ ವಿರಳವಾಗಿದೆ. ಕಳೆದ ಕೆಲ ದಿನಗಳಿಂದ ಹಿರಿಯ ಅಧಿಕಾರಿಗಳಿಂದ ಕರೆ ಬಂದರೆ ನಾವು ಸೇವೆ ನೀಡುತ್ತಿದ್ದೇವೆ. ಆದರೆ ಜನಸಾಮಾನ್ಯರಲ್ಲಿ ನಮ್ಮ ಹಿರಿಯ ಅಧಿಕಾರಿಗಳ ದೂರವಾಣಿ ಸಂಖ್ಯೆ ಇರುವುದಿಲ್ಲ. ಅವರ ಮನಸ್ಸಲ್ಲಿ ಆ್ಯಂಬುಲೆನ್ಸ್‌ ಎಂದರೆ 108 ಎಂಬ ನಂಬರ್‌ ಅಚ್ಚೊತ್ತಿದೆ ಎಂದು ಹೇಳುತ್ತಾರೆ.

ಆ್ಯಂಬುಲೆನ್ಸ್‌ಗಳ ಕೊರತೆ:

ಈ ಮಧ್ಯೆ ರಾಜ್ಯದಲ್ಲಿ ಆ್ಯಂಬುಲೆನ್ಸ್‌ಗಳ ಭಾರಿ ಕೊರತೆಯಿದೆ ಎಂದು ಪರಮಶಿವ ಎನ್‌.ಎಚ್‌. ಹೇಳುತ್ತಾರೆ. ರಾಜ್ಯದಲ್ಲಿ ಒಟ್ಟು 715 ಆ್ಯಂಬುಲೆನ್ಸ್‌ಗಳಿವೆ. ಈ ಪೈಕಿ ಕನಿಷ್ಠ 300ಕ್ಕಿಂತ ಹೆಚ್ಚು ಆ್ಯಂಬುಲೆನ್ಸ್‌ಗಳು ಹಾಳಾಗಿವೆ. ಇದರಲ್ಲಿ 50ಕ್ಕಿಂತ ಹೆಚ್ಚು ಆ್ಯಂಬುಲೆನ್ಸ್‌ಗಳ ಟಯರ್‌ ಹಾಳಾಗಿದೆ. ಈ ಆ್ಯಂಬುಲೆನ್ಸ್‌ಗಳ ರಿಪೇರಿಗೆ ಜಿವಿಕೆ ಹಣ ನೀಡಿಲ್ಲ ಎಂದು ಆರೋಪಿಸುತ್ತಾರೆ.

ಆ್ಯಂಬುಲೆನ್ಸ್‌ ಅವ್ಯವಸ್ಥೆಯ ಬಗ್ಗೆ ಆರೋಗ್ಯ ಇಲಾಖೆಯ ಆಯುಕ್ತ ಡಿ. ರಂದೀಪ್‌ ಪ್ರತಿಕ್ರಿಯಿಸಿ, ಜಿವಿಕೆಯ ಜೊತೆ ಇನ್ನೂ ಒಂದೂವರೆ ತಿಂಗಳ ಕಾಲ ನಮ್ಮ ಒಪ್ಪಂದವಿದೆ. ಈ ಹಂತದಲ್ಲಿ ಒಪ್ಪಂದ ರದ್ದುಗೊಳಿಸಲು ಸಾಧ್ಯವಿಲ್ಲ. ಆದ್ದರಿಂದ ಆ್ಯಂಬುಲೆನ್ಸ್‌ ಸೇವೆಯನ್ನು ಉಳಿದಿರುವ ಅವಧಿಗೆ ಸಮರ್ಪಕವಾಗಿ ನಿರ್ವಹಿಸುವಂತೆ ಸೂಚಿಸಿ ಇತ್ತಿಚೆಗಷ್ಟೇ 25 ಕೋಟಿ ರು.ಗಳನ್ನು ಜಿವಿಕೆಗೆ ಬಿಡುಗಡೆ ಮಾಡಿದ್ದೇವೆ. ಸೇವೆ ಹದಗೆಟ್ಟಿರುವ ಬಗ್ಗೆ ಮಾಹಿತಿ ಬಂದಿದ್ದು, ಈ ಬಗ್ಗೆ ಪರಿಶೀಲಿಸುತ್ತೇವೆ ಎಂದು ತಿಳಿಸಿದ್ದಾರೆ. 

Previous Post

ಮಲೇಷ್ಯಾ ಸಂಸತ್‌ ವಿಸರ್ಜಿಸಿದ ಪ್ರಧಾನಿ ಇಸ್ಮಾಯಿಲ್‌ ಸಬ್ರಿ ಯಾಕೂಬ್‌

Next Post

Breaking News: MiG-29K ಯುದ್ಧ ವಿಮಾನ ಗೋವಾದಲ್ಲಿ ಪತನ, ಪೈಲಟ್‌ ಪ್ರಾಣಾಪಾಯದಿಂದ ಪಾರು

Next Post

Breaking News: MiG-29K ಯುದ್ಧ ವಿಮಾನ ಗೋವಾದಲ್ಲಿ ಪತನ, ಪೈಲಟ್‌ ಪ್ರಾಣಾಪಾಯದಿಂದ ಪಾರು

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.