Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    SSC Constable Jobs 2025: 7565 ಕಾನ್ಸ್‌ಟೇಬಲ್ ಹುದ್ದೆಗಳಿಗೆ ನೇಮಕಾತಿ; ಪಿಯುಸಿ ಪಾಸ್​ ಆಗಿದ್ರೆ ಕೂಡಲೇ ಅರ್ಜಿ ಸಲ್ಲಿಸಿ

    SSC Constable Jobs 2025: 7565 ಕಾನ್ಸ್‌ಟೇಬಲ್ ಹುದ್ದೆಗಳಿಗೆ ನೇಮಕಾತಿ; ಪಿಯುಸಿ ಪಾಸ್​ ಆಗಿದ್ರೆ ಕೂಡಲೇ ಅರ್ಜಿ ಸಲ್ಲಿಸಿ

    ಪ್ಯಾಲೆಸ್ಟೈನ್ ಪ್ರತ್ಯೇಕ ದೇಶಕ್ಕಾಗಿ ಇಟಲಿಯಲ್ಲಿ ತೀವ್ರ ಪ್ರತಿಭಟನೆ – ಬಂದರಿಗೆ ಬೆಂಕಿ, 60 ಪೊಲೀಸರಿಗೆ ಗಾಯ

    ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು: ಮಂಗಳೂರಿನಿಂದ ಎಲ್ಲಿಗೆ ಗೊತ್ತಾ?

    ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು: ಮಂಗಳೂರಿನಿಂದ ಎಲ್ಲಿಗೆ ಗೊತ್ತಾ?

    I Love Muhammad: ಯಾಕೆ ಈ ಟ್ರೆಂಡ್ ವೈರಲ್ ಆಗ್ತಿದೆ? ಏನಿದರ ಸತ್ಯ?

    ಸ್ಮಗ್ಲಿಂಗ್ ಪ್ರಕರಣ: ಸ್ಟಾರ್ ನಟ ದುಲ್ಕರ್ ಸಲ್ಮಾನ್, ಪೃಥ್ವಿರಾಜ್ ಮನೆ ಮೇಲೆ ದಾಳಿ

    ಸ್ಮಗ್ಲಿಂಗ್ ಪ್ರಕರಣ: ಸ್ಟಾರ್ ನಟ ದುಲ್ಕರ್ ಸಲ್ಮಾನ್, ಪೃಥ್ವಿರಾಜ್ ಮನೆ ಮೇಲೆ ದಾಳಿ

    ಗೋಮಾಂಸ ಸಾಗಾಟ ಆರೋಪ.. ಬೆಳಗಾವಿಯಲ್ಲಿ ಲಾರಿಗೆ ಬೆಂಕಿ ಹಚ್ಚಿ ಆಕ್ರೋಶ

    ವಿಮಾನದ ಲ್ಯಾಂಡಿಂಗ್ ಗೇರ್ ಬಳಿ ಅಡಗಿ 2 ಗಂಟೆ ಪ್ರಯಾಣಿಸಿ ಭಾರತಕ್ಕೆ ಬಂದ ಅಫ್ಘಾನ್‌ ಬಾಲಕ!

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    SSC Constable Jobs 2025: 7565 ಕಾನ್ಸ್‌ಟೇಬಲ್ ಹುದ್ದೆಗಳಿಗೆ ನೇಮಕಾತಿ; ಪಿಯುಸಿ ಪಾಸ್​ ಆಗಿದ್ರೆ ಕೂಡಲೇ ಅರ್ಜಿ ಸಲ್ಲಿಸಿ

    SSC Constable Jobs 2025: 7565 ಕಾನ್ಸ್‌ಟೇಬಲ್ ಹುದ್ದೆಗಳಿಗೆ ನೇಮಕಾತಿ; ಪಿಯುಸಿ ಪಾಸ್​ ಆಗಿದ್ರೆ ಕೂಡಲೇ ಅರ್ಜಿ ಸಲ್ಲಿಸಿ

    ಪ್ಯಾಲೆಸ್ಟೈನ್ ಪ್ರತ್ಯೇಕ ದೇಶಕ್ಕಾಗಿ ಇಟಲಿಯಲ್ಲಿ ತೀವ್ರ ಪ್ರತಿಭಟನೆ – ಬಂದರಿಗೆ ಬೆಂಕಿ, 60 ಪೊಲೀಸರಿಗೆ ಗಾಯ

    ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು: ಮಂಗಳೂರಿನಿಂದ ಎಲ್ಲಿಗೆ ಗೊತ್ತಾ?

    ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು: ಮಂಗಳೂರಿನಿಂದ ಎಲ್ಲಿಗೆ ಗೊತ್ತಾ?

    I Love Muhammad: ಯಾಕೆ ಈ ಟ್ರೆಂಡ್ ವೈರಲ್ ಆಗ್ತಿದೆ? ಏನಿದರ ಸತ್ಯ?

    ಸ್ಮಗ್ಲಿಂಗ್ ಪ್ರಕರಣ: ಸ್ಟಾರ್ ನಟ ದುಲ್ಕರ್ ಸಲ್ಮಾನ್, ಪೃಥ್ವಿರಾಜ್ ಮನೆ ಮೇಲೆ ದಾಳಿ

    ಸ್ಮಗ್ಲಿಂಗ್ ಪ್ರಕರಣ: ಸ್ಟಾರ್ ನಟ ದುಲ್ಕರ್ ಸಲ್ಮಾನ್, ಪೃಥ್ವಿರಾಜ್ ಮನೆ ಮೇಲೆ ದಾಳಿ

    ಗೋಮಾಂಸ ಸಾಗಾಟ ಆರೋಪ.. ಬೆಳಗಾವಿಯಲ್ಲಿ ಲಾರಿಗೆ ಬೆಂಕಿ ಹಚ್ಚಿ ಆಕ್ರೋಶ

    ವಿಮಾನದ ಲ್ಯಾಂಡಿಂಗ್ ಗೇರ್ ಬಳಿ ಅಡಗಿ 2 ಗಂಟೆ ಪ್ರಯಾಣಿಸಿ ಭಾರತಕ್ಕೆ ಬಂದ ಅಫ್ಘಾನ್‌ ಬಾಲಕ!

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಷ್ಟ್ರೀಯ

Fake WhatsApp: ಬಳಕೆದಾರರ ಡೇಟಾ ಕದಿಯುವ ಫೇಕ್ ವಾಟ್ಸ್​ಆ್ಯಪ್ ಪತ್ತೆ: ಎಚ್ಚರದಿಂದ ಇರಲು ಸೂಚನೆ

editor tv by editor tv
October 15, 2022
in ರಾಷ್ಟ್ರೀಯ, ಸುದ್ದಿ
0
Fake WhatsApp: ಬಳಕೆದಾರರ ಡೇಟಾ ಕದಿಯುವ ಫೇಕ್ ವಾಟ್ಸ್​ಆ್ಯಪ್ ಪತ್ತೆ: ಎಚ್ಚರದಿಂದ ಇರಲು ಸೂಚನೆ
1.9k
VIEWS
Share on FacebookShare on TwitterShare on Whatsapp

ಮೆಟಾ ಮಾಲೀಕತ್ವದ ವಿಶ್ವದ ಜನಪ್ರಿಯ ಅಪ್ಲಿಕೇಶನ್ ವಾಟ್ಸ್​ಆ್ಯಪ್​ನ​ (WhatsApp) ನಕಲಿ ಆ್ಯಪ್​ಗಳ ಬಗ್ಗೆ ಎಚ್ಚರಿಕೆ ವಹಿಸುವಂತೆ ಅನೇಕ ಬಾರಿ ಎಚ್ಚರಿಕೆ ಸಂದೇಶ ಬಂದರೂ ಜನ ನಿರ್ಲಕ್ಷಿಸುತ್ತಿದ್ದಾರೆ. ಈಗಾಗಲೇ ಹಲವು ರೀತಿಯ ಫೇಕ್​ ವಾಟ್ಸ್​ಆ್ಯಪ್​ ಅಪ್ಲಿಕೇಶನ್​ ಇದ್ದು, ಇಂತಹ ಆ್ಯಪ್​ಗಳ ಬಳಕೆದಾರರನ್ನು ಹ್ಯಾಕರ್​ಗಳು ಗುರಿಯಾಗಿಸುತ್ತಿದ್ದಾರೆ.

ಇದೀಗ ಅಂತಹದೆ ನಕಲಿ ವಾಟ್ಸ್​ಆ್ಯಪ್ ಒಂದು ಹುಟ್ಟುಕೊಂಡಿದ್ದು ಸೈಬರ್‌ ಸೆಕ್ಯುರಿಟಿ ಕ್ಯಾಸ್ಪರ್‌ಸ್ಕಿ ಗುರುತಿಸಿದೆ. ಇದರ ಹೆಸರು ಯೋವಾಟ್ಸ್​ಆ್ಯಪ್ (YoWhatsApp) ಎಂದಾಗಿದ್ದು 2.22.11.75 ಆವೃತ್ತಿಯಲ್ಲಿದೆ. ಇದರಲ್ಲಿ Trojan.AndroidOS.Triada.eq ಎಂದು ಹೆಸರಿಸಲಾದ ದುರುದ್ದೇಶಪೂರಿತ ಮಾಡ್ಯೂಲ್ ಇರವುದು ಕಂಡುಬಂದಿದೆ.

ಬಳಕೆದಾರರು ನಕಲಿ ಅಥವಾ ಮೋಡಿಫೈ ವಾಟ್ಸ್​ಆ್ಯಪ್​ಗಳನ್ನು ಡೌನ್‌ಲೋಡ್ ಮಾಡುವುದು ಒಳ್ಳೆಯದಲ್ಲ. ಈ ಆ್ಯಪ್​ಗಳು ನಿಮ್ಮ ಗೌಪ್ಯತೆ ಮತ್ತು ಭದ್ರತೆಗೆ ಮಾರಕ ಎಂಬುದರ ಬಗ್ಗೆ ಎಚ್ಚರವಿರಲಿ. ವಂಚಕರು ಇಂತಹ ಆ್ಯಪ್​ಗಳ ಮೂಲಕ ನಿಮ್ಮ ಡೇಟಾ ಮೇಲೆ ಕಣ್ಣಿಟ್ಟಿರುತ್ತಾರೆ ಎಂದು ಎಚ್ಚರಿಸಿದ್ದಾರೆ.

ಯೋವಾಟ್ಸ್​​ಆ್ಯಪ್​ನಲ್ಲಿ ಮಾಲ್​ವೇರ್ ಕಂಡು ಬಂದಿದ್ದು, ಇದರ ಬಳಕೆದಾರರ ಡೇಟಾ ಮೇಲೆ ಹ್ಯಾಕರುಗಳು ಕಣ್ಣಿಟ್ಟಿರುವುದು ಕೂಡ ಖಚಿತವಾಗಿದೆ. ಇದರಲ್ಲಿ ವಾಟ್ಸ್​ಆ್ಯಪ್​ನಲ್ಲಿರುವ ಅನೇಕ ಕೀಗಳು ಇವೆ ಎಂದು ಹೇಳಲಾಗಿದೆ. ಇದರಿಂದ ಹ್ಯಾಕರ್ ಗಳು ಬಳಕೆದಾರರ ಖಾಸಗಿ ಚಾಟ್ ಅನ್ನು ನೋಡಬಹುದು ಎಂದು ಎಚ್ಚರಿಕೆ ನೀಡಲಾಗಿದೆ.

ಇತ್ತೀಚೆಗಷ್ಟೆ ಜಿಬಿ ವಾಟ್ಸ್​ಆ್ಯಪ್ (GB WhatsApp) ಎಂಬ ವಾಟ್ಸ್​ಆ್ಯಪ್ ಕ್ಲೋನ್ ಆ್ಯಪ್ ಭಾರತದಲ್ಲಿನ ಬಳಕೆದಾರರ ಮೇಲೆ ಬೇಹುಗಾರಿಕೆ ನಡೆಸುತ್ತಿದೆ ಎಂದು ಇಎಸ್​ಇಟಿ ಎಚ್ಚರಿಕೆ ನೀಡಿದೆ

ಕ್ಲೋನ್ ವಾಟ್ಸ್​ಆ್ಯಪ್ ಪ್ರಕರಣಗಳು ಹೆಚ್ಚಾಗಿ ಭಾರತ, ಈಜಿಪ್ಟ್, ಬ್ರೆಜಿಲ್ ಮತ್ತು ಪೆರುಗಳಲ್ಲಿ ಕಂಡುಬರುತ್ತವೆ. ಇಂತಹ ನಕಲಿ ವಾಟ್ಸ್​ಆ್ಯಪ್ ಆ್ಯಪ್​​ಗಳಿಗೆ ಬಲಿಯಾಗದಂತೆ ಸ್ಮಾರ್ಟ್ ಫೋನ್ ಬಳಕೆದಾರರು ಹಲವಾರು ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕು ಎಂದು ತಜ್ಞರು ಸಲಹೆ ನೀಡಿದ್ದಾರೆ.

ಗೂಗಲ್ ಪ್ಲೇ ಸ್ಟೋರ್‌ನಿಂದ ವಾಟ್ಸ್​ಆ್ಯಪ್ ಅಪ್ಲಿಕೇಶನ್ ಮತ್ತು ನವೀಕರಣಗಳನ್ನು ಡೌನ್‌ಲೋಡ್ ಮಾಡಲು ಮತ್ತು ಅಪರಿಚಿತ ಮೂರನೇ ವ್ಯಕ್ತಿಯ ಅಪ್ಲಿಕೇಶನ್‌ಗಳಿಗೆ ಹೋಗದಂತೆ ಸೂಚಿಸಲಾಗಿದೆ.

Previous Post

ದೇಶದ ಯಾವುದೇ ಮುಖ್ಯವಾಹಿನಿ ಮಾಧ್ಯಮದಲ್ಲಿ ದಲಿತ, ಆದಿವಾಸಿ, ಒಬಿಸಿ ಮುಖ್ಯಸ್ಥರಿಲ್ಲ: ವರದಿ

Next Post

Global Hunger Index 2022: ಜಾಗತಿಕ ಹಸಿವು ಸೂಚ್ಯಂಕ; ಪಾಕಿಸ್ತಾನ, ನೇಪಾಳ, ಬಾಂಗ್ಲಾಕ್ಕಿಂತ ಹಿಂದುಳಿದ ಭಾರತ

Next Post
Global Hunger Index 2022: ಜಾಗತಿಕ ಹಸಿವು ಸೂಚ್ಯಂಕ; ಪಾಕಿಸ್ತಾನ, ನೇಪಾಳ, ಬಾಂಗ್ಲಾಕ್ಕಿಂತ ಹಿಂದುಳಿದ ಭಾರತ

Global Hunger Index 2022: ಜಾಗತಿಕ ಹಸಿವು ಸೂಚ್ಯಂಕ; ಪಾಕಿಸ್ತಾನ, ನೇಪಾಳ, ಬಾಂಗ್ಲಾಕ್ಕಿಂತ ಹಿಂದುಳಿದ ಭಾರತ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.