Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಗೋಮಾಂಸ ಸಾಗಾಟ ಆರೋಪ.. ಬೆಳಗಾವಿಯಲ್ಲಿ ಲಾರಿಗೆ ಬೆಂಕಿ ಹಚ್ಚಿ ಆಕ್ರೋಶ

    ವಿಮಾನದ ಲ್ಯಾಂಡಿಂಗ್ ಗೇರ್ ಬಳಿ ಅಡಗಿ 2 ಗಂಟೆ ಪ್ರಯಾಣಿಸಿ ಭಾರತಕ್ಕೆ ಬಂದ ಅಫ್ಘಾನ್‌ ಬಾಲಕ!

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಗೋಮಾಂಸ ಸಾಗಾಟ ಆರೋಪ.. ಬೆಳಗಾವಿಯಲ್ಲಿ ಲಾರಿಗೆ ಬೆಂಕಿ ಹಚ್ಚಿ ಆಕ್ರೋಶ

    ವಿಮಾನದ ಲ್ಯಾಂಡಿಂಗ್ ಗೇರ್ ಬಳಿ ಅಡಗಿ 2 ಗಂಟೆ ಪ್ರಯಾಣಿಸಿ ಭಾರತಕ್ಕೆ ಬಂದ ಅಫ್ಘಾನ್‌ ಬಾಲಕ!

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ಕರಾವಳಿ

Dakshina Kannada; 15 ಸಾವಿರ ಕಿ.ಮೀ. ಸೈಕಲ್‌ ಯಾತ್ರೆಗೆ ಸಿದ್ಧರಾದ ಕನ್ಯಾನದ ಯುವಕ

editor tv by editor tv
October 17, 2022
in ಕರಾವಳಿ, ಸುದ್ದಿ
0
Dakshina Kannada; 15 ಸಾವಿರ ಕಿ.ಮೀ. ಸೈಕಲ್‌ ಯಾತ್ರೆಗೆ ಸಿದ್ಧರಾದ ಕನ್ಯಾನದ ಯುವಕ
1.9k
VIEWS
Share on FacebookShare on TwitterShare on Whatsapp

ಮಂಗಳೂರು (ಅ.17): ಬರೋಬ್ಬರಿ 10 ದೇಶಗಳ ಮೂಲಕ ಸುಮಾರು 15 ಸಾವಿರ ಕಿ.ಮೀ.ಗೂ ಅಧಿಕ ದೂರವನ್ನು ಸೈಕಲ್‌ನಲ್ಲೇ ಕ್ರಮಿಸಿ ಹೊಸ ದಾಖಲೆ ಸೃಷ್ಟಿಸಲು ಬಂಟ್ವಾಳದ ಕನ್ಯಾನ ಗ್ರಾಮದ ಬೈರಿಕಟ್ಟೆಯ 21ರ ಹರೆಯದ ಯುವಕ ಹಾಫಿಲ್‌ ಅಹ್ಮದ್‌ ಸಾಬಿತ್‌ ಸಿದ್ಧರಾಗಿದ್ದಾರೆ. ಸುಮಾರು 200 ದಿನಗಳ ಈ ಸೈಕಲ್‌ ಯಾತ್ರೆಯನ್ನು ಅ.20ರಂದು ತಿರುವನಂತಪುರಂನಿಂದ ಆರಂಭಿಸಲಿದ್ದಾರೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹಾಫಿಲ್‌ ಅಹ್ಮದ್‌, ಉನ್ನತ ಶಿಕ್ಷಣಕ್ಕಾಗಿ ಈಜಿಪ್ಟ್‌ನ ಅಲ್‌ ಅಝ್ಹರ್‌ ಯೂನಿವರ್ಸಿಟಿಗೆ ತೆರಳುವುದು ಹಾಗೂ ತನ್ನ ತಾಯಿಯ ಕನಸಾದ ಮದೀನಾದಲ್ಲಿರುವ ಪ್ರವಾದಿಯವರ ಪುಣ್ಯ ಸಮಾಧಿಯನ್ನು ಸಂದರ್ಶಿಸುವುದು ಈ ಸೈಕಲ್‌ ಯಾತ್ರೆಯ ಮುಖ್ಯ ಉದ್ದೇಶ. ಇದರೊಂದಿಗೆ ಉತ್ತಮ ಆರೋಗ್ಯಕ್ಕಾಗಿ ಸೈಕ್ಲಿಂಗ್‌ನ್ನು ಉತ್ತೇಜಿಸುವ ಉದ್ದೇಶವೂ ಇದೆ ಎಂದು ತಿಳಿಸಿದರು. ಪ್ರಪಂಚದ 2 ಖಂಡಗಳು, 10 ದೇಶಗಳನ್ನು ದಾಟಿ ಈ ಸೈಕಲ್‌ ಯಾತ್ರೆ ನಡೆಯಲಿದೆ. ಭಾರತ, ಪಾಕಿಸ್ತಾನ, ಇರಾನ್‌, ಇರಾಕ್‌, ಕುವೈತ್‌, ಸೌದಿ ಅರೇಬಿಯಾ, ಯುಎಇ, ಒಮಾನ್‌, ಜೋರ್ಡನ್‌, ಇಸ್ರೇಲ್‌ ಹಾಗೂ ಈಜಿಪ್ಟ್‌ ದೇಶಗಳಲ್ಲಿ ಸಂಚರಿಸಲಿದ್ದೇನೆ. ಭಾರತದಲ್ಲಿ ಕೇರಳ, ಕರ್ನಾಟಕ, ಗೋವಾ, ಮಹಾರಾಷ್ಟ್ರ, ರಾಜಸ್ತಾನ, ಹರ್ಯಾಣ, ಪಂಜಾಬ್‌, ಜಮ್ಮು ಕಾಶ್ಮೀರ, ಲಡಾಖ್‌ ಮಾರ್ಗವಾಗಿ ಸಾಗಲಿದ್ದೇನೆ ಎಂದರು.

ಹಾಫಿಲ್‌ ಅಹ್ಮದ್‌ ಸಾಬಿತ್‌ ಅವರು ದೇಲಂತಬೆಟ್ಟುವಿನ ದ.ಕ. ಜಿಲ್ಲಾ ಸರ್ಕಾರಿ ಹಿ.ಪ್ರಾ. ಶಾಲೆಯಲ್ಲಿ ಮೂರನೇ ತರಗತಿ ಕಲಿತ ಬಳಿಕ ಧಾರ್ಮಿಕ ಶಿಕ್ಷಣ ಮುಂದುವರಿಸಿದ್ದರು. 9ನೇ ವಯಸ್ಸಿನಲ್ಲಿ ಮಂಜೇಶ್ವರ ದಾರುಲ್‌ ಕುರ್‌ಆನ್‌ ಹಿಫ್‌್ಲ ಕಾಲೇಜಿನಲ್ಲಿ ಕುರಾನ್‌ ಕಂಠಪಾಠ ಆರಂಭಿಸಿದ್ದರು. ಬಳಿಕ ಕುಂಬಳೆ ಇಮಾಂ ಶಾಫಿ ಅಕಾಡೆಮಿಯಲ್ಲಿ ಹಿಫ್‌್ಲ ಹಾಗೂ ಧಾರ್ಮಿಕ ಶಿಕ್ಷಣ ಮುಂದುವರಿಸಿದ್ದ ಅವರು, ಕುರ್‌ಆನ್‌ ಕಂಠಪಾಠ ಪೂರ್ತಿಗೊಳಿಸಿ ಹಾಫಿಲ್‌ ಆಗಿ ಹೊರಹೊಮ್ಮಿದ್ದಾರೆ.

ಮುಂದೆ ಈಜಿಪ್ಟ್‌ನಲ್ಲಿ ಹದೀಸ್‌ ಧಾರ್ಮಿಕ ಶಿಕ್ಷಣಕ್ಕೆ ಈಗಾಗಲೇ ಸೀಟ್‌ ಪಡೆದುಕೊಂಡಿದ್ದಾರೆ. ಸೈಕಲ್‌ ಯಾತ್ರೆಯ ಮೂಲಕ ಈಜಿಪ್ಟ್‌ ತಲುಪಿದ ಬಳಿಕ ತಮ್ಮ ಶಿಕ್ಷಣ ಮುಂದುವರಿಸಲಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಎಂ ಫ್ರೆಂಡ್‌್ಸ ಪ್ರಧಾನ ಕಾರ್ಯದರ್ಶಿ ರಶೀಗ್‌ ವಿಟ್ಲ, ಪ್ರಮುಖರಾದ ಅಬೂಬಕ್ಕರ್‌ ಉಪ್ಪಿನಂಗಡಿ, ಉಬೈದ್‌ ವಿಟ್ಲ ಇದ್ದರು.

Previous Post

ಮಳಲಿ ಮಸೀದಿ ವಿವಾದ: ನ.9ಕ್ಕೆ ತೀರ್ಪನ್ನು ಕಾಯ್ದಿರಿಸಿದ ನ್ಯಾಯಾಲಯ

Next Post

Surathkal Toll Gate Issue: ಟೋಲ್ ಗೇಟ್ ಕಿತ್ತೆಸೆಯಲು ನಾಳೆ ನೇರ ಕಾರ್ಯಾಚರಣೆ!

Next Post
ಸುರತ್ಕಲ್ : ಟೋಲ್ ಗೇಟ್ ಹೋರಾಟಗಾರರ ಮೇಲೆ ಪೊಲೀಸ್ ಬಲ ಪ್ರಯೋಗ ? 

Surathkal Toll Gate Issue: ಟೋಲ್ ಗೇಟ್ ಕಿತ್ತೆಸೆಯಲು ನಾಳೆ ನೇರ ಕಾರ್ಯಾಚರಣೆ!

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.