Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    SSC Constable Jobs 2025: 7565 ಕಾನ್ಸ್‌ಟೇಬಲ್ ಹುದ್ದೆಗಳಿಗೆ ನೇಮಕಾತಿ; ಪಿಯುಸಿ ಪಾಸ್​ ಆಗಿದ್ರೆ ಕೂಡಲೇ ಅರ್ಜಿ ಸಲ್ಲಿಸಿ

    SSC Constable Jobs 2025: 7565 ಕಾನ್ಸ್‌ಟೇಬಲ್ ಹುದ್ದೆಗಳಿಗೆ ನೇಮಕಾತಿ; ಪಿಯುಸಿ ಪಾಸ್​ ಆಗಿದ್ರೆ ಕೂಡಲೇ ಅರ್ಜಿ ಸಲ್ಲಿಸಿ

    ಪ್ಯಾಲೆಸ್ಟೈನ್ ಪ್ರತ್ಯೇಕ ದೇಶಕ್ಕಾಗಿ ಇಟಲಿಯಲ್ಲಿ ತೀವ್ರ ಪ್ರತಿಭಟನೆ – ಬಂದರಿಗೆ ಬೆಂಕಿ, 60 ಪೊಲೀಸರಿಗೆ ಗಾಯ

    ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು: ಮಂಗಳೂರಿನಿಂದ ಎಲ್ಲಿಗೆ ಗೊತ್ತಾ?

    ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು: ಮಂಗಳೂರಿನಿಂದ ಎಲ್ಲಿಗೆ ಗೊತ್ತಾ?

    I Love Muhammad: ಯಾಕೆ ಈ ಟ್ರೆಂಡ್ ವೈರಲ್ ಆಗ್ತಿದೆ? ಏನಿದರ ಸತ್ಯ?

    ಸ್ಮಗ್ಲಿಂಗ್ ಪ್ರಕರಣ: ಸ್ಟಾರ್ ನಟ ದುಲ್ಕರ್ ಸಲ್ಮಾನ್, ಪೃಥ್ವಿರಾಜ್ ಮನೆ ಮೇಲೆ ದಾಳಿ

    ಸ್ಮಗ್ಲಿಂಗ್ ಪ್ರಕರಣ: ಸ್ಟಾರ್ ನಟ ದುಲ್ಕರ್ ಸಲ್ಮಾನ್, ಪೃಥ್ವಿರಾಜ್ ಮನೆ ಮೇಲೆ ದಾಳಿ

    ಗೋಮಾಂಸ ಸಾಗಾಟ ಆರೋಪ.. ಬೆಳಗಾವಿಯಲ್ಲಿ ಲಾರಿಗೆ ಬೆಂಕಿ ಹಚ್ಚಿ ಆಕ್ರೋಶ

    ವಿಮಾನದ ಲ್ಯಾಂಡಿಂಗ್ ಗೇರ್ ಬಳಿ ಅಡಗಿ 2 ಗಂಟೆ ಪ್ರಯಾಣಿಸಿ ಭಾರತಕ್ಕೆ ಬಂದ ಅಫ್ಘಾನ್‌ ಬಾಲಕ!

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    SSC Constable Jobs 2025: 7565 ಕಾನ್ಸ್‌ಟೇಬಲ್ ಹುದ್ದೆಗಳಿಗೆ ನೇಮಕಾತಿ; ಪಿಯುಸಿ ಪಾಸ್​ ಆಗಿದ್ರೆ ಕೂಡಲೇ ಅರ್ಜಿ ಸಲ್ಲಿಸಿ

    SSC Constable Jobs 2025: 7565 ಕಾನ್ಸ್‌ಟೇಬಲ್ ಹುದ್ದೆಗಳಿಗೆ ನೇಮಕಾತಿ; ಪಿಯುಸಿ ಪಾಸ್​ ಆಗಿದ್ರೆ ಕೂಡಲೇ ಅರ್ಜಿ ಸಲ್ಲಿಸಿ

    ಪ್ಯಾಲೆಸ್ಟೈನ್ ಪ್ರತ್ಯೇಕ ದೇಶಕ್ಕಾಗಿ ಇಟಲಿಯಲ್ಲಿ ತೀವ್ರ ಪ್ರತಿಭಟನೆ – ಬಂದರಿಗೆ ಬೆಂಕಿ, 60 ಪೊಲೀಸರಿಗೆ ಗಾಯ

    ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು: ಮಂಗಳೂರಿನಿಂದ ಎಲ್ಲಿಗೆ ಗೊತ್ತಾ?

    ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು: ಮಂಗಳೂರಿನಿಂದ ಎಲ್ಲಿಗೆ ಗೊತ್ತಾ?

    I Love Muhammad: ಯಾಕೆ ಈ ಟ್ರೆಂಡ್ ವೈರಲ್ ಆಗ್ತಿದೆ? ಏನಿದರ ಸತ್ಯ?

    ಸ್ಮಗ್ಲಿಂಗ್ ಪ್ರಕರಣ: ಸ್ಟಾರ್ ನಟ ದುಲ್ಕರ್ ಸಲ್ಮಾನ್, ಪೃಥ್ವಿರಾಜ್ ಮನೆ ಮೇಲೆ ದಾಳಿ

    ಸ್ಮಗ್ಲಿಂಗ್ ಪ್ರಕರಣ: ಸ್ಟಾರ್ ನಟ ದುಲ್ಕರ್ ಸಲ್ಮಾನ್, ಪೃಥ್ವಿರಾಜ್ ಮನೆ ಮೇಲೆ ದಾಳಿ

    ಗೋಮಾಂಸ ಸಾಗಾಟ ಆರೋಪ.. ಬೆಳಗಾವಿಯಲ್ಲಿ ಲಾರಿಗೆ ಬೆಂಕಿ ಹಚ್ಚಿ ಆಕ್ರೋಶ

    ವಿಮಾನದ ಲ್ಯಾಂಡಿಂಗ್ ಗೇರ್ ಬಳಿ ಅಡಗಿ 2 ಗಂಟೆ ಪ್ರಯಾಣಿಸಿ ಭಾರತಕ್ಕೆ ಬಂದ ಅಫ್ಘಾನ್‌ ಬಾಲಕ!

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ರಾಜಕೀಯ /ವಿಶ್ಲೇಷಣೆ

Karnataka Politics: ಯತ್ನಾಳ್ ಯಾವ ಪಕ್ಷದವರು? ಮರಿನಾಯಕನ ವಿರುದ್ಧ ಕೇಸ್ ದಾಖಲಿಸಿ; ಸಿದ್ದರಾಮಯ್ಯ ಆಗ್ರಹ

editor tv by editor tv
October 19, 2022
in ರಾಜಕೀಯ /ವಿಶ್ಲೇಷಣೆ, ರಾಜ್ಯ
0
Karnataka Politics: ಯತ್ನಾಳ್ ಯಾವ ಪಕ್ಷದವರು? ಮರಿನಾಯಕನ ವಿರುದ್ಧ ಕೇಸ್ ದಾಖಲಿಸಿ; ಸಿದ್ದರಾಮಯ್ಯ ಆಗ್ರಹ
1.9k
VIEWS
Share on FacebookShare on TwitterShare on Whatsapp

ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ (MLA Basanagowda Patil Yatnal) ಯಾವ ಪಕ್ಷದ ನಾಯಕರು? ಎಂದು ಬಿಜೆಪಿ ನಾಯಕರಿಗೆ ಟ್ವೀಟ್ ಮೂಲಕ ರಾಜ್ಯ ಕಾಂಗ್ರೆಸ್ (Karnataka Congress) ಪ್ರಶ್ನೆ ಕೇಳಿದೆ. ಬಸನಗೌಡ ಪಾಟೀಲ್ ಯತ್ನಾಳ್ ನಮ್ಮ ಪಕ್ಷದ ನಾಯಕರಲ್ಲ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ನಾಯಕ ಅರುಣ್ ಸಿಂಗ್ (BJP Leader Arun Singh) ಹೇಳಿದ್ದಾರೆ. ಹಾಗಾದ್ರೆ ಯತ್ನಾಳ್ ಯಾವ ಪಕ್ಷದ ನಾಯಕರು? ಯತ್ನಾಳರನ್ನು ಉಚ್ಛಾಟನೆ (Expell) ಮಾಡುವಿರಾ? ಅವರು ಶಾಸಕರು ಅಷ್ಟೇ ಎಂದಿದ್ದಾರೆ ಅರುಣ್ ಸಿಂಗ್. ಹಾಗಿದ್ರೆ ಬಿಜೆಪಿಗೆ ಶಾಸಕರೆಂದರೆ (MLAs) ಕೇವಲವೇ? ಯತ್ನಾಳರನ್ನು ನಿಯಂತ್ರಿಸಲಾಗದಷ್ಟು ರಾಜ್ಯ ಬಿಜೆಪಿ (Karnataka BJP) ಅಸಹಾಯಕವಾಗಿದೆಯೇ? ಎಂದು ಕಾಂಗ್ರೆಸ್ ಪ್ರಶ್ನೆ ಮಾಡಿದೆ.

ಕಾಂಗ್ರೆಸ್​​ ಪೇ ಸಿಎಂ ಅಭಿಯಾನದ ಬಳಿಕ ಮತ್ತೊಮ್ಮೆ ಸೇ ಸಿಎಂ ಎಂದು ಅಭಿಯಾನ ಮಾಡಲು ತಯಾರಿ ಮಾಡಿಕೊಂಡಿದೆ. ಈಗಾಗಲೇ ಬಿಜೆಪಿ ನೀಡಿದ್ದ ಭರವಸೆಗಳನ್ನು ಸರ್ಕಾರ ಈಡೇರಿಸಿಲ್ಲ ಎಂದು ಸರ್ಕಾರಕ್ಕೆ ಒಂದೊಂದೇ ಪ್ರಶ್ನೆಗಳನ್ನು ಕೇಳುತ್ತಿದೆ.

ಈ ಪ್ರಶ್ನೆಗಳಿಗೆ ಉತ್ತರ ನೀಡದಿದ್ದರೆ, ಸೇ ಸಿಎಂ ಅಭಿಯಾನ ಮಾಡುವುದಾಗಿ ಮಾಜಿ ಸಚಿವ ಪ್ರಿಯಾಂಕ್​ ಖರ್ಗೆ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಬಿಜೆಪಿ ಸರ್ಕಾರದ್ದು 90% ವಚನ ವಂಚನೆ, 40% ಕಮಿಷನ್ ಲೂಟಿ 100% ನೈತಿಕ ಅದಃಪತನ. ಅಂಗೈಯಲ್ಲಿ ಆಕಾಶ ತೋರಿಸುವ ಭರವಸೆಗಳನ್ನು ನೀಡಿ, ಅದರಲ್ಲಿ 90% ಕೂಡ ಈಡೇರಿಸದ ಸರ್ಕಾರ ಈಗ ತಮ್ಮದೇ ಪ್ರಣಾಳಿಕೆ ಬಗ್ಗೆ ಮೌನವಾಗಿದೆ. ದಮ್ಮು, ತಾಕತ್ತಿದ್ದರೆ ಪ್ರಣಾಳಿಕೆಯ ಚರ್ಚೆಗೆ ಸಿದ್ದವೇ ಸಿಎಂ ಬೊಮ್ಮಾಯಿ ಅವರೇ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.

ಲಾಲ್‌ಬಾಗ್ ಸಿದ್ಧಾಪುರದ ಜಮೀನುಗಳ ಕುರಿತ ಸುಳ್ಳಿನ ಕಂತೆಗಳ ಮೂಲಕ ನನ್ನ ಚಾರಿತ್ರ್ಯಹನನ ಮಾಡಲು ಪ್ರಯತ್ನಿಸುತ್ತಿರುವ ಬಿಜೆಪಿಯ ಮರಿನಾಯಕನ ವಿರುದ್ಧ ತಕ್ಷಣ ಕ್ರಿಮಿನಲ್ ಪ್ರಕರಣ ದಾಖಲಿಸಬೇಕೆಂದು ರಾಜ್ಯ ಬಿಜೆಪಿ  ಸರ್ಕಾರವನ್ನು ಒತ್ತಾಯಿಸುತ್ತಿದ್ದೇನೆ. ಭೂ ಹಗರಣಗಳನ್ನು ಬಯಲಿಗೆಳೆಯುವ ಪ್ರಾಮಾಣಿಕವಾದ ಉದ್ದೇಶವನ್ನು ರಾಜ್ಯ  ಬಿಜೆಪಿ ಸರ್ಕಾರ ಹೊಂದಿದ್ದರೆ 2008 ರಿಂದ ಇದುವರೆಗೆ ಬೆಂಗಳೂರು ಮತ್ತು ರಾಜ್ಯದ ಬೇರೆ ನಗರಗಳಲ್ಲಿನ ಜಮೀನು ಉಪಯೋಗ ಬದಲಾವಣೆಯ ಪ್ರತಿ ಪ್ರಕರಣದ ಮಾಹಿತಿಯನ್ನೂ ಬಿಡುಗಡೆ ಮಾಡಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

Previous Post

ಕರ್ನಾಟಕದ ಖರ್ಗೆಗೆ ಒಲಿಯುತ್ತಾ ಕಾಂಗ್ರೆಸ್‌ ಅಧ್ಯಕ್ಷ ಪಟ್ಟ?: ಕುತೂಹಲಕ್ಕೆ ಇಂದು ತೆರೆ

Next Post

ಪರೇಶ್ ಮೇಸ್ತ ಸಾಯುವ ಮುನ್ನ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಭಾಗಿ: ಸಿಬಿಐ ವರದಿಯಲ್ಲಿ ಉಲ್ಲೇಖ

Next Post
ಪರೇಶ್ ಮೇಸ್ತ ಸಾಯುವ ಮುನ್ನ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಭಾಗಿ: ಸಿಬಿಐ ವರದಿಯಲ್ಲಿ ಉಲ್ಲೇಖ

ಪರೇಶ್ ಮೇಸ್ತ ಸಾಯುವ ಮುನ್ನ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಭಾಗಿ: ಸಿಬಿಐ ವರದಿಯಲ್ಲಿ ಉಲ್ಲೇಖ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.