Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಷ್ಟ್ರೀಯ

ಹುಟ್ಟುವಾಗಲೇ ಸಾವು ಕಂಡ ಮಗುವನ್ನು ಬೈಕ್‌ನ ಸೈಡ್‌ ಬಾಕ್ಸ್‌ನಲ್ಲಿ ತಂದು ಡಿಸಿ ಟೇಬಲ್‌ನಲ್ಲಿಟ್ಟ ತಂದೆ!

editor tv by editor tv
October 20, 2022
in ರಾಷ್ಟ್ರೀಯ, ಸುದ್ದಿ
0
ಹುಟ್ಟುವಾಗಲೇ ಸಾವು ಕಂಡ ಮಗುವನ್ನು ಬೈಕ್‌ನ ಸೈಡ್‌ ಬಾಕ್ಸ್‌ನಲ್ಲಿ ತಂದು ಡಿಸಿ ಟೇಬಲ್‌ನಲ್ಲಿಟ್ಟ ತಂದೆ!
1.9k
VIEWS
Share on FacebookShare on TwitterShare on Whatsapp

ನವದೆಹಲಿ (ಅ.20): ಮಧ್ಯಪ್ರದೇಶದಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಯ ಅಮಾನವೀಯ ಮುಖ ಬಯಲಾಗಿದೆ. ಹೆರಿಗೆಯ ವೇಳೆ ಮೃತಪಟ್ಟ ಶಿಶುವನ್ನು ಹಾಗೂ ಬಾಣಂತಿ ತಾಯಿಯನ್ನು ಮನೆಗೆ ಸಾಗಿಸಲು ಆಸ್ಪತ್ರೆಯವರು ಆಂಬ್ಯುಲೆನ್ಸ್ ನೀಡಲು ನಿರಾಕರಿಸಿದ್ದರಿಂದ, ಪೋಷಕರು ಮಗುವನ್ನು ಬೈಕ್‌ನ ಸೈಡ್‌ ಬಾಕ್ಸ್‌ನಲ್ಲಿಟ್ಟು ಜಿಲ್ಲಾಧಿಕಾರಿಯ ಕಚೇರಿಗೆ ಸಾಗಿಸಿದ್ದಾರೆ. ಜಿಲ್ಲಾಧಿಕಾರಿಯ ಕಚೇರಿಯ ಮುಂದೆ ಶಿಶುವಿನ ದೇಹವನ್ನಿಟ್ಟು ನ್ಯಾಯ ಕೇಳಿದ್ದಾರೆ. ದಂಪತಿಗಳು ಬ್ಯಾಗ್‌ನಲ್ಲಿ ತಂದಿದ್ದ ಮೃತದೇಹವನ್ನು ಕಂಡು ಜಿಲ್ಲಾಧಿಕಾರಿಯ ಸಿಬ್ಬಂದಿಗಳು ಹೌಹಾರಿ ಹೋಗಿದ್ದರು. ಇದಾದ ಬಳಿಕ ಇವರು ಘಟನೆಯ ವಿವರಗಳನ್ನು ಹೇಳುವಾಗ ಜನರ ಕಣ್ಣಲ್ಲಿ ನೀರು ಬಂದಿತ್ತು. ಪ್ರಕರಣದ ಗಂಭೀರತೆಯನ್ನ ಗಮನಿಸಿದ ಜಿಲ್ಲಾಧಿಕಾರಿ ತಕ್ಷಣವೇ ದೊಡ್ಡ ಮಟ್ಟದ ತನಿಖೆಗೆ ಆಗ್ರಹಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿಗೆ ಬಂದ ಬಳಿಕ ದಂಪತಿಗಳಿಗೆ ಮಗು ಈಗ ಎಲ್ಲಿದೆ ಎಂದು ಪ್ರಶ್ನೆ ಮಾಡಲಾಗಿತ್ತು. ಈ ವೇಳೆ ತಂದೆ ದಿನೇಶ್‌ ಭಾರತಿ, ಬೈಕ್‌ನ ಸೈಡ್‌ ಬಾಕ್ಸ್‌ಅನ್ನು ತೆಗೆದಿದ್ದಾರೆ. ಈ ವೇಳೆ ತಾಯಿ ಮೀನಾ ಭಾರ್ತಿ, ಮಗುವನ್ನು ಬ್ಯಾಗ್‌ನಿಂದ ಹೊರತೆಗೆದು ಅವರ ಮುಂದಿಟ್ಟಿದ್ದಾರೆ.ಉತ್ತರ ಪ್ರದೇಶದ (Uttar Pradeh) ಸೋನಭದ್ರ (SonaBhadra) ಜಿಲ್ಲೆಯ ನಿವಾಸಿ ಆಗಿರುವ ದಿನೇಶ್‌ ಭಾರತಿ (Dinesh Bharti), ತಮ್ಮ ಪತ್ನಿ ಗರ್ಭಿಣಿಯಾಗಿದ್ದು ಇನ್ನೇನು ಹೆರಿಗೆ ಆಗುವುದರಲ್ಲಿದೆ ಎನ್ನುವುದನ್ನು ಅರಿತುಕೊಂಡು ಆಕೆಯನ್ನು ಸಿಂಗ್ರೌಲಿ ಜಿಲ್ಲಾ ಆಸ್ಪತ್ರೆಗೆ (Singrauli  District hospital) ಕರೆ ತಂದಿದ್ದರು. ಈ ವೇಳೆ ಆಸ್ಪತ್ರೆಯ ವೈದ್ಯರು ಆಕೆಯನ್ನು ಹೆರಿಗೆಗೂ ಮುನ್ನ ಕೆಲವು ಟೆಸ್ಟ್‌ಗಳಿಗಾಗಿ ಕ್ಲಿನಿಕ್‌ಗೆ ಕಳಿಸಿದ್ದರು. ದಿನೇಶ್‌ ಪತ್ನಿಯನ್ನು ಕ್ಲಿನಿಕ್‌ಗೆ ಕರೆದುಕೊಂಡು ಹೋಗು ತಪಾಸಣೆಯನ್ನೂ ಮಾಡಿಸಿದ್ದಾರೆ. ಇದಕ್ಕೆ 5 ಸಾವಿರ ರೂಪಾಯಿ ಖರ್ಚು ಕೂಡ ಮಾಡಿದ್ದಾರೆ.ಶಿಶು ಸತ್ತು ಹೋಗಿತ್ತು: ಕ್ಲಿನಿಕ್‌ನಲ್ಲಿ ಎಲ್ಲಾ ರೀತಿಯ ಟೆಸ್ಟ್‌ ಮಾಡಿಸಿದ ಬಳಿಕ ಆಕೆಯನ್ನು ಮತ್ತೆ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ. ಸೋಮವಾರ ಮೀನಾ ಭಾರತಿ (Meena Bharati) ಮಗುವಿನ ಜನ್ಮ ನೀಡಿದ್ದರಾದರೂ, ಮಗು ಹುಟ್ಟುವಾಗಲೇ ಸತ್ತು ಹೋಗಿತ್ತು. ಈ ವೇಳೆ ಮಗುವನ್ನು ಹಾಗೂ ಪತ್ನಿಯನ್ನು ಮನೆಗೆ ಕರೆದುಕೊಂಡು ಹೋಗಲು ಆಂಬ್ಯುಲೆನ್ಸ್ ಅನ್ನು ಕೇಳಿದ್ದಾರೆ. ಆದರೆ, ಆಸ್ಪತ್ರೆಯ (Madhya Pradesh) ಅಧಿಕಾರಿಗಳು ಹಾಗೂ ಸಿಬ್ಬಂದಿ ಸಹಾಯ ಮಾಡಲು ನಿರಾಕರಿಸಿದ್ದಾರೆ. ಯಾರೊಬ್ಬರೂ ಕೂಡ ಕನಿಷ್ಠ ಪಕ್ಷ ಏನಾಗಿದೆ ಎನ್ನುವ ಸೌಜನ್ಯವನ್ನೂ ತೋರಿಸಲಿಲ್ಲ.

ಅಧಿಕಾರಿಗಳು ಹಾಗೂ ಸಿಬ್ಬಂದಿಯ ಅಮಾನವೀಯ ವರ್ತನೆಯಿಂದ ಹಾಗೂ ಮಗುವನ್ನು ಕಳೆದುಕೊಂಡ ದುಃಖದಲ್ಲಿದ್ದ ದಿನೇಶ್‌ ಭಾರತಿ, ಮಂಗಳವಾರದ ವೇಳೆಗೆ ಮಗುವನ್ನು ಬೈಕ್‌ನ ಸೈಡ್‌ ಬಾಕ್ಸ್‌ನಲ್ಲಿಟ್ಟು ಬಾಣಂತಿಯನ್ನು ಬೈಕ್‌ನಲ್ಲಿ ಕೂರಿಸಿಕೊಂಡು ಜಿಲ್ಲಾಧಿಕಾರಿಯ ಕಚೇರಿ ತಲುಪಿದ್ದಾರೆ. ಬೈಕ್‌ನ ಸೈಡ್‌ಬಾಕ್ಸ್‌ನಲ್ಲಿದ್ದ ಮಗುವಿನ ಶವವನ್ನು ತೆಗೆಯುತ್ತಿದ್ದಂತೆ ಜಿಲ್ಲಾಧಿಕಾರಿ ಕಚೇರಿಯವರು ದಂಗಾಗಿದ್ದಾರೆ. ಈ ಘಟನೆಯ ಕುರಿತಾಗಿ ಮಾತನಾಡಿರುವ ಸಿಂಗ್ರೌಲಿ ಜಿಲ್ಲಾಧಿಕಾರಿ ರಾಜೀವ್ ರಂಜನ್ ಮೀನಾ (Singrauli Collector Rajiv Ranjan Meena), “ಆರೋಪಗಳ ತನಿಖೆಗಾಗಿ ಎಸ್‌ಡಿಎಂ ನೇತೃತ್ವದಲ್ಲಿ ತಂಡವನ್ನು ರಚಿಸಲಾಗುವುದು. ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದಿದ್ದಾರೆ.

“ಆಸ್ಪತ್ರೆಯಲ್ಲಿದ್ದ ವೈದ್ಯ ಹೆರಿಗೆ ಮಾಡಿಸಬೇಕಿತ್ತು. ಆದರೆ, ಆತ ಕ್ಲಿನಿಕ್‌ಗೆ ಹೋಗಿ ಟೆಸ್ಟ್‌ ಮಾಡಿಸುವತೆ ಹೇಳಿದ್ದರು. ಅಲ್ಲಿ 5 ಸಾವಿರ ತೆಗೆದುಕೊಂಡಿದ್ದಾರೆ. ನನ್ನ ಬಳಿ ಕೇವಲ 3 ಸಾವಿರ ಇದೆ ಎಂದು ಅವರಿಗೆ ಹೇಳಿದ್ದೆ. ಆದರೆ, 5 ಸಾವಿರ ತೆಗೆದುಕೊಂಡು ಬರುವಂತೆ ಕ್ಲಿನಿಕ್‌ನವರು ಹೇಳಿದ್ದರು’ ಎಂದು ದಿನೇಶ್‌ ಭಾರತಿ ಹೇಳಿದ್ದಾರೆ. ಮರು ದಿನ ನಾನು ಕ್ಲಿನಿಕ್‌ಗೆ ಬಂದಾಗ, ಮತ್ತೊಮ್ಮೆ ಎಲ್ಲಾ ದಾಖಲಾತಿಗಳನ್ನು ಹೊಸದಾಗಿ ಮಾಡಿದ್ದರು. ಈ ಹಿಂದೆ ಮಾಡಿದ್ದ ದಾಖಲಾತಿಗಳನ್ನೆಲ್ಲಾ ಬದಲಿಗೆ ಸರಿಸಿದ್ದರು ಎಂದು ಆರೋಪಿಸಿದ್ದಾರೆ.

Previous Post

ಮುಸ್ಲಿಮರು ಲಕ್ಷ್ಮಿಯನ್ನು ಪೂಜಿಸದಿದ್ದರೂ ಕೋಟ್ಯಧಿಪತಿಗಳಾಗಿಲ್ಲವೇ?; ಬಿಜೆಪಿ ಶಾಸಕ ಲಾಲನ್ ಪಾಸ್ವಾನ್ ಹೇಳಿಕೆ

Next Post

ಇಂಡೋನೇಷ್ಯಾದ ಮಸೀದಿಯಲ್ಲಿ ಅಗ್ನಿ ಅವಗಢ : ಧರೆಗುರುಳಿದ ಬೃಹತ್ ಗುಮ್ಮಟ

Next Post
ಇಂಡೋನೇಷ್ಯಾದ ಮಸೀದಿಯಲ್ಲಿ ಅಗ್ನಿ ಅವಗಢ : ಧರೆಗುರುಳಿದ ಬೃಹತ್ ಗುಮ್ಮಟ

ಇಂಡೋನೇಷ್ಯಾದ ಮಸೀದಿಯಲ್ಲಿ ಅಗ್ನಿ ಅವಗಢ : ಧರೆಗುರುಳಿದ ಬೃಹತ್ ಗುಮ್ಮಟ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.