Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ಕರಾವಳಿ

ಕಾಣಿಯೂರು ಜವಳಿ ವ್ಯಾಪಾರಿಗಳ‌ ಮೇಲೆ ಭೀಕರ ಹಲ್ಲೆ ಸ್ಥಳಕ್ಕೆ ಭೇಟಿ ನೀಡಿದ ಸಚಿವ ಎಸ್ ಅಂಗಾರ ಮಾರಣಾಂತಿಕ ಹಲ್ಲೆಗೊಳಗಾದವರನ್ನೂ ಭೇಟಿಯಾಗಲಿ: ಮಾಜೀ ಜಿಲ್ಲಾ ಪಂಚಾಯತ್ ಸದಸ್ಯ ಯು.ಪಿ. ಇಬ್ರಾಹಿಂ

editor tv by editor tv
October 24, 2022
in ಕರಾವಳಿ, ಸುದ್ದಿ
0
ಕಾಣಿಯೂರು ಜವಳಿ ವ್ಯಾಪಾರಿಗಳ‌ ಮೇಲೆ ಭೀಕರ ಹಲ್ಲೆ ಸ್ಥಳಕ್ಕೆ ಭೇಟಿ ನೀಡಿದ ಸಚಿವ ಎಸ್ ಅಂಗಾರ ಮಾರಣಾಂತಿಕ ಹಲ್ಲೆಗೊಳಗಾದವರನ್ನೂ ಭೇಟಿಯಾಗಲಿ: ಮಾಜೀ ಜಿಲ್ಲಾ ಪಂಚಾಯತ್ ಸದಸ್ಯ ಯು.ಪಿ. ಇಬ್ರಾಹಿಂ
1.9k
VIEWS
Share on FacebookShare on TwitterShare on Whatsapp

ಮಂಗಳೂರು :ತಮ್ಮ ಜೀವನದ ವೃತ್ತಿಯಾದ ಜವಳಿ ವ್ಯಾಪಾರವನ್ನು ಮಾಡಲು ಹೋದ ಎರಡು ವ್ಯಾಪಾರಸ್ಥರ ಮೇಲೆ ನಡೆದ ನೈತಿಕ ಪೋಲೀಸ್ ಗಿರಿ ನಡೆಸಿದ್ದನ್ನು ಖಂಡಿಸುತ್ತೇನೆ.ಎಂದು ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಯು. ಪಿ. ಇಬ್ರಾಹಿಂ ಅಡ್ಡೂರು ಹೇಳಿದ್ದಾರೆ.

ಒಂದು ವೇಳೆ ಅವರು ತಪ್ಪು ಮಾಡಿದ್ದಲ್ಲಿ ಅವರಿಗೆ ಕಾನೂನಿನ ಮುಖಾಂತರ ಶಿಕ್ಷೆಯಾಗಲಿ.‌ನಿಷ್ಪಕ್ಷವಾದ ತನಿಖೆ ನಡೆಯಲಿ.ಸಚಿವರಾದ ಅಂಗಾರರು ದೂರದಾರ ಮಹಿಳೆಯ ಮನೆಗೆ ಭೇಟಿ ನೀಡಿ ಕ್ರಮ ಕೈಗೊಳ್ಳುತ್ತೇವೆ ಅನ್ನುತ್ತಾರೆ, ಹಾಗೆಯೇ ನೈತಿಕ ಪೋಲೀಸ್ ಗಿರಿ ಮೂಲಕ ಹಲ್ಲೆಗೊಳಗಾದವರನ್ನು ಭೇಟಿಯಾಗಲಿ, ಸತ್ಯಾಂಶವನ್ನು ಅರಿಯಲಿ ಅವರ ಕುಟುಂಬಕ್ಕೆ ಧೈರ್ಯ ತುಂಬುವ ಕೆಲಸ ಮಾಡಲಿ. ನೈತಿಕ ಪೋಲೀಸ್ ಗಿರಿ ಬಗ್ಗೆ ಯಾವುದೇ ಮಾತನಾಡದ ಸಚಿವರ ನಡೆ ನೈತಿಕ ಪೋಲೀಸ್ ಗಿರಿಗೆ ಪರೋಕ್ಷವಾಗಿ ಬೆಂಬಲಿಸುವಂತೆ ಕಾಣುತ್ತಿದೆ. ಪ್ರಕರಣದ ನಿಷ್ಪಕ್ಷಪಾತ ತನಿಖೆಯಾಗಲಿ.ಎಂದರು.

ಮಾನ್ಯ ಪುತ್ತೂರು ಡಿ.ವೈ.ಎಸ್ಪಿ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ದೇಶದ ಕಾನೂನು ಉಲ್ಲಂಘಿಸಿ ನಡೆಯುವ ಅನೈತಿಕ ಪೋಲಿಸ್ ಗಿರಿ ಮಾಡುವರನ್ನು ಕೂಡಲೇ ಬಂಧಿಸಿ ಜೈಲಿಗಟ್ಟಬೇಕು. ಮತ್ತು ಇನ್ನು ಮುಂದೆ ಇಂತಹ ಅಮಾನವೀಯ ಘಟನೆ ನಡೆಯದಂತೆ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ವಿನಂತಿಸುತ್ತಿದ್ದೇನೆ… ಸಾರ್ವಜನಿಕರು ಯಾವುದೇ ರೀತಿಯಲ್ಲಿ ಕಾನೂನು ಕೈಗೆತ್ತಿಕೊಳ್ಳಬಾರದು. ಸರ್ವರೂ ಶಾಂತಿ ಸೌಹಾರ್ದತೆಯಿಂದ ಬಾಳಬೇಕು.ಎಂದು ತಮ್ಮ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Previous Post

ಕಾಣಿಯೂರಿನಲ್ಲಿ ಬಟ್ಟೆ ವ್ಯಾಪಾರಿಗಳ ಮೇಲೆ ಹಲ್ಲೆ ಪ್ರಕರಣ: ಆರು ಮಂದಿ ಬಂಧನ

Next Post

ಡೆತ್‌ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಕಂಚುಗಲ್​ ಬಂಡೆಮಠದ ಬಸವಲಿಂಗ ಸ್ವಾಮೀಜಿ

Next Post
ಡೆತ್‌ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಕಂಚುಗಲ್​ ಬಂಡೆಮಠದ ಬಸವಲಿಂಗ ಸ್ವಾಮೀಜಿ

ಡೆತ್‌ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಕಂಚುಗಲ್​ ಬಂಡೆಮಠದ ಬಸವಲಿಂಗ ಸ್ವಾಮೀಜಿ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.