Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಧರ್ಮಸ್ಥಳ ಪ್ರಕರಣ: ಎಸ್​ಐಟಿ ಅಧಿಕಾರಿಗಳಿಂದ ಮಾಸ್ಕ್​ಮ್ಯಾನ್ ಬಂಧನ

    ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ ಧರ್ಮಸ್ಥಳ ಆಸುಪಾಸಿನಲ್ಲಿ ಶವ ಹೂತ ಪ್ರಕರಣ: ಮತ್ತೆ ನಡೆಯುತ್ತಾ ಉತ್ಖನನ?

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಧರ್ಮಸ್ಥಳ ಪ್ರಕರಣ: ಎಸ್​ಐಟಿ ಅಧಿಕಾರಿಗಳಿಂದ ಮಾಸ್ಕ್​ಮ್ಯಾನ್ ಬಂಧನ

    ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ ಧರ್ಮಸ್ಥಳ ಆಸುಪಾಸಿನಲ್ಲಿ ಶವ ಹೂತ ಪ್ರಕರಣ: ಮತ್ತೆ ನಡೆಯುತ್ತಾ ಉತ್ಖನನ?

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಕ್ರೀಡೆ

Virat Kohli: ವಿರಾಟ್ ಕೊಹ್ಲಿಯನ್ನು ಕಿಚಾಯಿಸಿದ ಚಕ್ರವರ್ತಿ ಸೂಲಿಬೆಲೆ: ಅಭಿಮಾನಿಗಳ ಆಕ್ರೋಶ

editor tv by editor tv
October 24, 2022
in ಕ್ರೀಡೆ, ರಾಜ್ಯ, ಸುದ್ದಿ
0
Virat Kohli: ವಿರಾಟ್ ಕೊಹ್ಲಿಯನ್ನು ಕಿಚಾಯಿಸಿದ ಚಕ್ರವರ್ತಿ ಸೂಲಿಬೆಲೆ: ಅಭಿಮಾನಿಗಳ ಆಕ್ರೋಶ
1.9k
VIEWS
Share on FacebookShare on TwitterShare on Whatsapp

India vs Pakistan: ಈ ಹಂತದಲ್ಲಿ ಜೊತೆಯಾದ ವಿರಾಟ್ ಕೊಹ್ಲಿ ಹಾಗೂ ಹಾರ್ದಿಕ್ ಪಾಂಡ್ಯ 113 ರನ್​ಗಳ ಜೊತೆಯಾಟವಾಡುವ ಮೂಲಕ ತಂಡವನ್ನು ಗೆಲುವಿನತ್ತ ಮುನ್ನಡೆಸಿದರು.

T20 World Cup 2022: ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್​ನ ತನ್ನ ಮೊದಲ ಪಂದ್ಯದಲ್ಲಿ ಬದ್ಧವೈರಿ ಪಾಕಿಸ್ತಾನ್ (India vs Pakistan) ತಂಡವನ್ನು ಬಗ್ಗು ಬಡಿಯುವ ಮೂಲಕ ಟೀಮ್ ಇಂಡಿಯಾಗೆ (Team India) ವಿರಾಟ್ ಕೊಹ್ಲಿ (Virat Kohli) ಭರ್ಜರಿ ಜಯ ತಂದುಕೊಟ್ಟಿದ್ದರು. ಈ ಗೆಲುವಿನ ಮೂಲಕ ಭಾರತೀಯರ ದೀಪಾವಳಿ ಸಂಭ್ರಮವನ್ನು ಹೆಚ್ಚಿಸಿದ್ದರು. ಆದರೆ ಈ ಗೆಲುವಿನ ರೂವಾರಿ ವಿರಾಟ್ ಕೊಹ್ಲಿಯನ್ನು ಕಿಚಾಯಿಸುವ ಮೂಲಕ ಪ್ರಮುಖ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಅವರು ನೆಟ್ಟಿಗರ ಆಕ್ರೋಶಕ್ಕೆ ಗುರಿಯಾಗಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಚಕ್ರವರ್ತಿ ಸೂಲಿಬೆಲೆ, ಪಂದ್ಯ ಗೆಲ್ಲಿಸಿದಕ್ಕಾಗಿ ವಿರಾಟ್ ಕೊಹ್ಲಿಯವರಿಗೆ ಅಭಿನಂದನೆಗಳು. ಆದರೆ ಈ ಗೆಲುವನ್ನು ಸಂಭ್ರಮಿಸುವುದು ಹೇಗೆ? ಏಕೆಂದರೆ ಪಟಾಕಿ ರಹಿತ ದೀಪಾವಳಿ ಆಚರಿಸಲು ನೀವು ಸಲಹೆ ನೀಡಿದ್ದೀರಿ ಎಂದು ಕಿಚಾಯಿಸಿದ್ದಾರೆ.

ಅಂದರೆ ಈ ಹಿಂದೆ ವಿರಾಟ್ ಕೊಹ್ಲಿ ಯಾವುದೇ ಪಟಾಕಿ ಸಿಡಿಸದೇ ಅರ್ಥಪೂರ್ಣವಾಗಿ ದೀಪಾವಳಿ ಆಚರಿಸಿ ಎಂದು ಮನವಿ ಮಾಡಿದ್ದರು. ಅಲ್ಲದೆ ಮಾಲಿನ್ಯ ಮುಕ್ತ ದೀಪಾವಳಿಗೆ ಬೆಂಬಲ ವ್ಯಕ್ತಪಡಿಸಿದ್ದರು. ಇದನ್ನೇ ಪರೋಕ್ಷವಾಗಿ ಪ್ರಸ್ತಾಪಿಸುವ ಮೂಲಕ ದೀಪಾವಳಿ ಸಂದರ್ಭದಲ್ಲಿ ಈ ಗೆಲುವನ್ನು ಹೇಗೆ ಸಂಭ್ರಮಿಸಬೇಕೆಂದು ಚಕ್ರವರ್ತಿ ಸೂಲಿಬೆಲೆ ಪ್ರಶ್ನಿಸಿದ್ದಾರೆ.

Congrats @imVkohli for winning us the match.

But how to celebrate? You have suggested cracker less Dipavali!!🙂

— Chakravarty Sulibele (@astitvam) October 23, 2022

ಚಕ್ರವರ್ತಿ ಸೂಲಿಬೆಲೆ ಅವರ ಈ ಟ್ವೀಟ್​ಗೆ ವಿರಾಟ್ ಕೊಹ್ಲಿಯ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅದರಲ್ಲೂ ಮಾಜಿ ಕ್ರಿಕೆಟಿಗ ದೊಡ್ಡ ಗಣೇಶ್ ಕೂಡ ಪ್ರತಿಕ್ರಿಯಿಸಿದ್ದಾರೆ.

ದಯವಿಟ್ಟು, ಈಗ ಇದೆಲ್ಲಾ ಬೇಡ. ಇಂತಹ ವಿಷಯಗಳನ್ನು ಇದನ್ನೆಲ್ಲಾ ಬದಿಗಿಟ್ಟು, ಪಾಕಿಸ್ತಾನದ ವಿರುದ್ಧದ ಭಾರತದ ಐತಿಹಾಸಿಕ ಗೆಲುವನ್ನು ಸಂಭ್ರಮಿಸೋಣ ಎಂದು ದೊಡ್ಡ ಗಣೇಶ್ ಪ್ರತಿಕ್ರಿಯಿಸಿದ್ದಾರೆ. ಇತ್ತ ಕರ್ನಾಟಕದ ಮಾಜಿ ಆಟಗಾರನ ಪ್ರತ್ಯುತ್ತರಕ್ಕೂ ಅನೇಕರು ಬೆಂಬಲ ವ್ಯಕ್ತಪಡಿಸಿದ್ದಾರೆ.

Please 🙏🏻 Not now. Let’s keep these things aside, and celebrate one of the greatest Indian wins ever, against Pakistan. #KingKohli

— Dodda Ganesh | ದೊಡ್ಡ ಗಣೇಶ್ (@doddaganesha) October 23, 2022

ಸದ್ಯ ಚಕ್ರವರ್ತಿ ಸೂಲಿಬೆಲೆ ಅವರ ಟ್ವೀಟ್ ವೈರಲ್ ಆಗಿದ್ದು, ಸೋಷಿಯಲ್ ಮೀಡಿಯಾದಲ್ಲಿ ಪರ ಮತ್ತು ವಿರೋಧ ಚರ್ಚೆಗಳು ಶುರುವಾಗಿದೆ.

Previous Post

Rishi Sunak ಭಾರತ ಮೂಲದ ರಿಷಿ ಸುನಕ್ ಬ್ರಿಟನ್​​ ನೂತನ ಪ್ರಧಾನಿ

Next Post

ಪಟಾಕಿ ಸಿಡಿತದಿಂದ ಹೈದರಾಬಾದ್‍ನಲ್ಲಿ 24 ಮಂದಿ ಕಣ್ಣಿಗೆ ಗಾಯ

Next Post
ಪಟಾಕಿ ಸಿಡಿತದಿಂದ ಹೈದರಾಬಾದ್‍ನಲ್ಲಿ 24 ಮಂದಿ ಕಣ್ಣಿಗೆ ಗಾಯ

ಪಟಾಕಿ ಸಿಡಿತದಿಂದ ಹೈದರಾಬಾದ್‍ನಲ್ಲಿ 24 ಮಂದಿ ಕಣ್ಣಿಗೆ ಗಾಯ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.