Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಕ್ರೀಡೆ

T20 World Cup 2022: ಐರ್ಲೆಂಡ್ ಎದುರು 5 ರನ್​ಗಳಿಂದ ಸೋತ ಬಲಿಷ್ಠ ಇಂಗ್ಲೆಂಡ್..!

editor tv by editor tv
October 26, 2022
in ಕ್ರೀಡೆ, ಸುದ್ದಿ
0
T20 World Cup 2022: ಐರ್ಲೆಂಡ್ ಎದುರು 5 ರನ್​ಗಳಿಂದ ಸೋತ ಬಲಿಷ್ಠ ಇಂಗ್ಲೆಂಡ್..!
1.9k
VIEWS
Share on FacebookShare on TwitterShare on Whatsapp

ಮೆಲ್ಬೋರ್ನ್ ಮೈದಾನದಲ್ಲಿ ನಡೆದ ಇಂಗ್ಲೆಂಡ್ ಹಾಗೂ ಐರ್ಲೆಂಡ್ ನಡುವಣ ಪಂದ್ಯ ರೋಚಕ ಪಲಿತಾಂಶದೊಂದಿಗೆ ಅಂತ್ಯಗೊಂಡಿದೆ. ಮಳೆ ಪೀಡಿತ ಈ ಪಂದ್ಯದಲ್ಲಿ ಡಕ್​ ವರ್ತ್ ನಿಯಮದಡಿಯಲ್ಲಿ ಬಟ್ಲರ್ ಪಡೆ ಐರ್ಲೆಂಡ್ ಎದುರು 5 ರನ್​ಗಳಿಂದ ಸೋಲನನುಭವಿಸಿದೆ. ಈ ಮೂಲಕ ಐರ್ಲೆಂಡ್ ಟೂರ್ನಿಯಲ್ಲಿ ತನ್ನ ಗೆಲುವಿನ ಖಾತೆ ತೆರೆದಿದೆ. ಅಲ್ಲದೆ ಟಿ20 ಕ್ರಿಕೆಟ್​ನಲ್ಲಿ ಇಂಗ್ಲೆಂಡ್ ವಿರುದ್ಧ ಐರ್ಲೆಂಡ್ ತಂಡದ ಮೊದಲ ಗೆಲುವಾಗಿದೆ. ಈ ಪಂದ್ಯದ ಮೂಲಕ ಎರಡೂ ತಂಡಗಳು ಟಿ20ಯಲ್ಲಿ ಎರಡನೇ ಬಾರಿ ಮುಖಾಮುಖಿಯಾಗಿದ್ದು, ಇದಕ್ಕೂ ಮುನ್ನ ಆಡಿದ ಮೊದಲ ಪಂದ್ಯ ಪಲಿತಾಂಶವಿಲ್ಲದೆ ಅಂತ್ಯಗೊಂಡಿತ್ತು. ಆದರೆ ಎರಡನೇ ಟಿ20 ಪಂದ್ಯದಲ್ಲಿ ಐರ್ಲೆಂಡ್ ಗೆಲುವಿಗೆ ಮಳೆ ವರವಾಯಿತು.

ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಐರ್ಲೆಂಡ್ ತಂಡ ಉತ್ತಮ ಆರಂಭ ಪಡೆಯಿತು. ತಂಡದ ಆರಂಭಿಕರಾದ ಪಾಲ್ ಸ್ಟಿರ್ಲಿಂಗ್ ಹಾಗೂ ಆಂಡ್ರ್ಯೂ ಬಾಲ್ಬಿರ್ನಿ ಮೊದಲ ವಿಕೆಟ್ ಪತನದ ವೇಳೆಗೆ ತಂಡಕ್ಕೆ 21 ರನ್ ಕೊಡುಗೆ ನೀಡಿದರು. ಹೀಗಾಗಿ ಪವರ್‌ಪ್ಲೇನಲ್ಲಿ ತಂಡ 59 ರನ್ ಗಳಿಸಿ ಭದ್ರ ಬುನಾದಿ ಹಾಕಿತು. ಆದರೆ ಎರಡನೇ ವಿಕೆಟ್​ಗೆ ಜೊತೆಯಾದ ಲೋರ್ಕನ್ ಟಕರ್ ಹಾಗೂ ಬಾಲ್ಬಿರ್ನಿ ತಂಡವನ್ನು 100 ರ ಗಡಿ ದಾಟಿಸಿದರು.

ಆದರೆ ಈ ಜೊತೆಯಾಟವನ್ನು ಮುರಿಯುವಲ್ಲಿ ಯಶಸ್ವಿಯಾದ ಇಂಗ್ಲೆಂಡ್ ಬೌಲರ್​ಗಳು ಡೆತ್ ಓವರ್‌ಗಳಲ್ಲಿ ರನ್ ಕಟ್ಟಿಹಾಕುವುದರೊಂದಿಗೆ ವಿಕೆಟ್​ಗಳ ಸುರಿಮಳೈಗೆದರು. ಹೀಗಾಗಿ 24 ಎಸೆತಗಳಲ್ಲಿ ಐರ್ಲೆಂಡ್ ತಂಡ 7 ವಿಕೆಟ್ ಕಳೆದುಕೊಂಡಿತು. ಅಂತಿಮವಾಗಿ ಐರ್ಲೆಂಡ್ ತಂಡ 19.2 ಓವರ್‌ಗಳಲ್ಲಿ ತನ್ನೇಲ್ಲ ವಿಕೆಟ್ ಕಳೆದುಕೊಂಡು 157 ರನ್‌ಗಳಿಸಿತು. ತಂಡದ ಪರ ನಾಯಕ ಆಂಡ್ರ್ಯೂ ಬಲ್ಬಿರ್ನಿ (62) ಅರ್ಧಶತಕದೊಂದಿಗೆ ಮಿಂಚಿದರೆ, ಲೋರ್ಕನ್ ಟೇಕರ್ 34 ರನ್ ಗಳಿಸಿದರು. ಕಾಂಪರ್ ಕೂಡ 17 ರನ್​ಗಳ ಕೊಡುಗೆ ನೀಡಿದರು. ಇಂಗ್ಲೆಂಡ್​ ಪರ ಬೌಲಿಂಗ್​ನಲ್ಲಿ ಮಿಂಚಿದ ವೇಗಿಗಳಾದ ಮಾರ್ಕ್​ವುಡ್ ಮತ್ತು ಲಿಯಾಮ್ ಲಿವಿಂಗ್​ಸ್ಟನ್ ತಲಾ 3 ವಿಕೆಟ್ ಪಡೆದರೆ, ಮತ್ತೊಬ್ಬ ವೇಗಿ ಸ್ಯಾಮ್ ಕರನ್ 2 ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು.

ಈ ಗುರಿ ಬೆನ್ನಟ್ಟಿದ ಇಂಗ್ಲೆಂಡ್ ತಂಡಕ್ಕೆ ಉತ್ತಮ ಆರಂಭ ಸಿಗಲಿಲ್ಲ. ಮೊದಲ ಓವರ್​ನಲ್ಲೇ ನಾಯಕ ಬಟ್ಲರ್ ಶೂನ್ಯಕ್ಕೆ ತಮ್ಮ ವಿಕೆಟ್ ಒಪ್ಪಿಸಿದರು. ಆ ಬಳಿಕವೂ ನಿರಂತರವಾಗಿ ವಿಕೆಟ್​ಗಳು ಉರುಳಿದರಿಂದ ಇಂಗ್ಲೆಂಡ್ ತಂಡ ಸಂಕಷ್ಟಕ್ಕೆ ಸಿಲುಕಿತು. ಆದರೆ ಒಂದು ಬದಿಯಲ್ಲಿ ತಂಡದ ಇನ್ನಿಂಗ್ಸ್ ಕಟ್ಟಲು ಯತ್ನಿಸಿದ ಮಲಾನ್, 37 ಎಸೆತಗಳಲ್ಲಿ 2 ಬೌಂಡರಿ ಸಹಿತ 35 ರನ್ ಗಳಿಸಿ ಔಟಾದರು. ಆ ಬಳಿಕ ಜೊತೆಯಾದ ಮೊಯಿನ್ ಅಲಿ ಹಾಗೂ ಲಿವಿಂಗ್​ಸ್ಟನ್ ವೇಗವಾಗಿ ರನ್ ಗಳಿಸಲು ಮುಂದಾದರು.

Previous Post

Gujarat Election: ಕರೆನ್ಸಿ ನೋಟಿನಲ್ಲಿ ಗಣೇಶ, ಲಕ್ಷ್ಮೀ ಚಿತ್ರವಿರಲಿ: ಅರವಿಂದ್ ಕೇಜ್ರಿವಾಲ್

Next Post

ಬಂಡೆಮಠ ಸ್ವಾಮೀಜಿ ಆತ್ಮಹತ್ಯೆಗೆ ಟ್ವಿಸ್ಟ್- ಮಹಿಳೆಯ ಜೊತೆಗಿನ ವೀಡಿಯೋ ಕಾಲ್ ವೈರಲ್

Next Post
ಬಂಡೆಮಠ ಸ್ವಾಮೀಜಿ ಆತ್ಮಹತ್ಯೆಗೆ ಟ್ವಿಸ್ಟ್- ಮಹಿಳೆಯ ಜೊತೆಗಿನ ವೀಡಿಯೋ ಕಾಲ್ ವೈರಲ್

ಬಂಡೆಮಠ ಸ್ವಾಮೀಜಿ ಆತ್ಮಹತ್ಯೆಗೆ ಟ್ವಿಸ್ಟ್- ಮಹಿಳೆಯ ಜೊತೆಗಿನ ವೀಡಿಯೋ ಕಾಲ್ ವೈರಲ್

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.