Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ಕರಾವಳಿ

ಗೋ ವ್ಯಾಪಾರಿಗಳ ಮನೆ,ಅಂಗಡಿ ಜಪ್ತಿ ಮಾಡಿದ ಜಿಲ್ಲಾಡಳಿತದ ನಡೆ ಅಧಿಕಾರ ದುರುಪಯೋಗದ ಪರಮಾವಧಿ:ಎಸ್‌ಡಿಪಿಐ ಆಕ್ರೋಶ

editor tv by editor tv
October 28, 2022
in ಕರಾವಳಿ, ಸುದ್ದಿ
0
ಗೋ ವ್ಯಾಪಾರಿಗಳ ಮನೆ,ಅಂಗಡಿ ಜಪ್ತಿ ಮಾಡಿದ ಜಿಲ್ಲಾಡಳಿತದ ನಡೆ ಅಧಿಕಾರ ದುರುಪಯೋಗದ ಪರಮಾವಧಿ:ಎಸ್‌ಡಿಪಿಐ ಆಕ್ರೋಶ
1.9k
VIEWS
Share on FacebookShare on TwitterShare on Whatsapp

ಮಂಗಳೂರು: ಮಂಗಳೂರಿನ ಕಾಟಿಪಳ್ಳದಲ್ಲಿ ಅಕ್ರಮ ಜಾನುವಾರು ಮಾಂಸಕ್ಕಾಗಿ ವಧೆ ಮಾಡಿದ್ದಾರೆ ಎಂಬ ಕಾರಣಕ್ಕಾಗಿ ಮೂವರು ವ್ಯಾಪಾರಿಗಳ ಮನೆ ಮತ್ತು ಅಂಗಡಿಯನ್ನು ಶಾಸಕ ಭರತ್ ಶೆಟ್ಟಿ ಒತ್ತಡದ ಮೇರೆಗೆ ದ.ಕ ಜಿಲ್ಲಾಡಳಿತ ಮುಟ್ಟುಗೋಲು ಹಾಕಿದ ನಡೆಯನ್ನು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ದ.ಕ ಜಿಲ್ಲಾ ಸಮಿತಿ ತೀವ್ರವಾಗಿ ಖಂಡಿಸುತ್ತಿದೆ.

ಶಾಸಕ ಭರತ್ ಶೆಟ್ಟಿ ಕ್ಷೇತ್ರವೂ ಅಭಿವೃದ್ಧಿಯಲ್ಲಿ ಶೂನ್ಯ ಸಾಧನೆ ಹಾಗೂ ಕೊರೋನಾ ಸಂದರ್ಭದಲ್ಲಿ ಮೃತಪಟ್ಟ ಹಿಂದು ಮಹಿಳೆಯೊಬ್ಬಳ ಮೃತ ಶರೀರವನ್ನು ದಫನ ಮಾಡಲು ರುದ್ರಭೂಮಿಯಲ್ಲಿ ಅವಕಾಶ ನೀಡದೆ ರಾತ್ರಿ ಇಡೀ ಶವವನ್ನು ಮಂಗಳೂರಿಡೀ ಸುತ್ತಾಡುವಂತೆ ಮಾಡಿದ್ದರಿಂದ ಭರತ್ ಶೆಟ್ಟಿಯ ವಿರುದ್ಧ ಅಸಮಾಧಾನದ ಹೊಗೆ ಇರುವುದರಿಂದ ಈ ಬಾರಿ ಟಿಕೆಟ್ ಸಿಗುವುದು ಸಂಶಯ ಎಂಬ ಮಾತುಗಳು ಸಾರ್ವಜನಿಕವಾಗಿ ಕೇಳಿ ಬರುತ್ತಾ ಇರುವುದರಿಂದ ಇವರು ತಮ್ಮ ಶಾಸಕ ಸ್ಥಾನದ ಅಧಿಕಾರವನ್ನು ದುರುಪಯೋಗ ಪಡಿಸಿ ಗೋ ವ್ಯಾಪಾರಿಗಳ ಮನೆಯನ್ನು ಮತ್ತು ಅಂಗಡಿಯನ್ನು ಗೂಂಡಾ ರಾಜ್ಯ ಎಂಬ ಕುಖ್ಯಾತಿ ಹೊಂದಿರುವ ಯೋಗಿಯ ಯುಪಿ ಮಾದರಿಯಂತೆ ಮುಟ್ಟುಗೋಲು ಹಾಕುವಂತೆ ಮಾಡಿ ಸಂಘಪರಿವಾರ ನಾಯಕರ ಮೆಚ್ಚುಗೆ ಗಳಿಸಿ ಪುನಃ ಟಿಕೆಟ್ ಪಡೆಯುವ ಹುನ್ನಾರವಾಗಿದೆ.

ಈ ಘಟನೆಯಲ್ಲಿ ಕಾನೂನಿನ ಸ್ಪಷ್ಟ ಉಲ್ಲಂಘನೆ ಯಾಗಿದೆ,ಮನೆ ಮುಟ್ಟುಗೋಲು ಹಾಕಬೇಕೆಂಬ ಮನವಿಯಲ್ಲಿ ಅಕ್ರಮವಾಗಿ ದನವನ್ನು ಹತ್ಯೆ ಮಾಡುವುದರಿಂದ ಕೋಮು ಗಲಭೆಯ ಸಾಧ್ಯತೆ ಇದೆ ಎಂದು ಮನವಿಯಲ್ಲಿ ಉಲ್ಲೇಖಿಸಿದ್ದಾರೆ.
ಕೋಮು ಗಲಭೆಯ ತಡೆಗಾಗಿ ಜಾನುವಾರು ಹತ್ಯೆ ಪ್ರತಿಬಂಧಕ ಕಾಯಿದೆ ಯನ್ನು ತಂದಿರುವುದಲ್ಲ “ಕೃಷಿ ಮತ್ತು ಪಶು ಸಂಗೋಪನೆಯ ಅಭಿವೃದ್ಧಿಯ ಉದ್ದೇಶಕ್ಕಾಗಿ ಈ ಕಾಯಿದೆಯನ್ನು ಜಾರಿಗೆ ತರಲಾಗಿದೆ ಎಂದು ಕಾಯಿದೆಯಲ್ಲಿ ಉಲ್ಲೇಖಿಸಿದ್ದನ್ನು ಜಿಲ್ಲಾಡಳಿತ ಗಮನಿಸಬೇಕು. ಇಲ್ಲಿ ಮನೆ ಮುಟ್ಟುಗೋಲು ಹಾಕಿದ್ದು ಅಲ್ಲದೇ ಅದರ ಆರ್ ಟಿ ಸಿ ಯನ್ನು ಸರಕಾರದ ಹೆಸರಿನಲ್ಲಿ ಬದಲಾವಣೆ ಮಾಡಿ ಜಿಲ್ಲಾಡಳಿತ ಸರ್ವಾಧಿಕಾರಿ, ದಬ್ಬಾಳಿಕೆಯ ನೀತಿಯನ್ನು ಅನುಸರಿಸುತ್ತಿರುವುದು ಅಕ್ಷಮ್ಯ ವಾಗಿದೆ.
ಹಾಗಾಗಿ ದ.ಕ ಜಿಲ್ಲಾಡಳಿತ ಶಾಸಕರ ಇಂತಹ ಕಾನೂನು ವಿರೋಧಿ ಒತ್ತಡಕ್ಕೆ ಮಣಿಯದೆ ನಿಷ್ಪಕ್ಷಪಾತ ವಾಗಿ ವರ್ತಿಸಬೇಕೆಂದು ಎಸ್‌ಡಿಪಿಐ ದ.ಕ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನ್ವರ್ ಸಾದತ್ ಪತ್ರಿಕಾ ಪ್ರಕಟಣೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Previous Post

ಶೀಘ್ರವೇ ಸರ್ಕಾರ ಕ್ರಮ ಕೈಗೊಳ್ಳದಿದ್ರೆ ಕಾಶ್ಮೀರದಲ್ಲಿ ಹಿಂದೂಗಳೇ ಇರುವುದಿಲ್ಲ: ಫಾರೂಕ್ ಅಬ್ದುಲ್ಲಾ

Next Post

ಸುರತ್ಕಲ್ ಟೋಲ್ ಗೇಟ್ ತೆರವಿಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಧರಣಿ: ಡೆಡ್ ಲೈನ್ ಮೀರಿದ್ರೆ ಉಗ್ರ ಹೋರಾಟದ ಎಚ್ಚರಿಕೆ!

Next Post
ಸುರತ್ಕಲ್ ಟೋಲ್ ಗೇಟ್ ತೆರವಿಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಧರಣಿ: ಡೆಡ್ ಲೈನ್ ಮೀರಿದ್ರೆ ಉಗ್ರ ಹೋರಾಟದ ಎಚ್ಚರಿಕೆ!

ಸುರತ್ಕಲ್ ಟೋಲ್ ಗೇಟ್ ತೆರವಿಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಧರಣಿ: ಡೆಡ್ ಲೈನ್ ಮೀರಿದ್ರೆ ಉಗ್ರ ಹೋರಾಟದ ಎಚ್ಚರಿಕೆ!

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.