Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    SSC Constable Jobs 2025: 7565 ಕಾನ್ಸ್‌ಟೇಬಲ್ ಹುದ್ದೆಗಳಿಗೆ ನೇಮಕಾತಿ; ಪಿಯುಸಿ ಪಾಸ್​ ಆಗಿದ್ರೆ ಕೂಡಲೇ ಅರ್ಜಿ ಸಲ್ಲಿಸಿ

    SSC Constable Jobs 2025: 7565 ಕಾನ್ಸ್‌ಟೇಬಲ್ ಹುದ್ದೆಗಳಿಗೆ ನೇಮಕಾತಿ; ಪಿಯುಸಿ ಪಾಸ್​ ಆಗಿದ್ರೆ ಕೂಡಲೇ ಅರ್ಜಿ ಸಲ್ಲಿಸಿ

    ಪ್ಯಾಲೆಸ್ಟೈನ್ ಪ್ರತ್ಯೇಕ ದೇಶಕ್ಕಾಗಿ ಇಟಲಿಯಲ್ಲಿ ತೀವ್ರ ಪ್ರತಿಭಟನೆ – ಬಂದರಿಗೆ ಬೆಂಕಿ, 60 ಪೊಲೀಸರಿಗೆ ಗಾಯ

    ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು: ಮಂಗಳೂರಿನಿಂದ ಎಲ್ಲಿಗೆ ಗೊತ್ತಾ?

    ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು: ಮಂಗಳೂರಿನಿಂದ ಎಲ್ಲಿಗೆ ಗೊತ್ತಾ?

    I Love Muhammad: ಯಾಕೆ ಈ ಟ್ರೆಂಡ್ ವೈರಲ್ ಆಗ್ತಿದೆ? ಏನಿದರ ಸತ್ಯ?

    ಸ್ಮಗ್ಲಿಂಗ್ ಪ್ರಕರಣ: ಸ್ಟಾರ್ ನಟ ದುಲ್ಕರ್ ಸಲ್ಮಾನ್, ಪೃಥ್ವಿರಾಜ್ ಮನೆ ಮೇಲೆ ದಾಳಿ

    ಸ್ಮಗ್ಲಿಂಗ್ ಪ್ರಕರಣ: ಸ್ಟಾರ್ ನಟ ದುಲ್ಕರ್ ಸಲ್ಮಾನ್, ಪೃಥ್ವಿರಾಜ್ ಮನೆ ಮೇಲೆ ದಾಳಿ

    ಗೋಮಾಂಸ ಸಾಗಾಟ ಆರೋಪ.. ಬೆಳಗಾವಿಯಲ್ಲಿ ಲಾರಿಗೆ ಬೆಂಕಿ ಹಚ್ಚಿ ಆಕ್ರೋಶ

    ವಿಮಾನದ ಲ್ಯಾಂಡಿಂಗ್ ಗೇರ್ ಬಳಿ ಅಡಗಿ 2 ಗಂಟೆ ಪ್ರಯಾಣಿಸಿ ಭಾರತಕ್ಕೆ ಬಂದ ಅಫ್ಘಾನ್‌ ಬಾಲಕ!

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    SSC Constable Jobs 2025: 7565 ಕಾನ್ಸ್‌ಟೇಬಲ್ ಹುದ್ದೆಗಳಿಗೆ ನೇಮಕಾತಿ; ಪಿಯುಸಿ ಪಾಸ್​ ಆಗಿದ್ರೆ ಕೂಡಲೇ ಅರ್ಜಿ ಸಲ್ಲಿಸಿ

    SSC Constable Jobs 2025: 7565 ಕಾನ್ಸ್‌ಟೇಬಲ್ ಹುದ್ದೆಗಳಿಗೆ ನೇಮಕಾತಿ; ಪಿಯುಸಿ ಪಾಸ್​ ಆಗಿದ್ರೆ ಕೂಡಲೇ ಅರ್ಜಿ ಸಲ್ಲಿಸಿ

    ಪ್ಯಾಲೆಸ್ಟೈನ್ ಪ್ರತ್ಯೇಕ ದೇಶಕ್ಕಾಗಿ ಇಟಲಿಯಲ್ಲಿ ತೀವ್ರ ಪ್ರತಿಭಟನೆ – ಬಂದರಿಗೆ ಬೆಂಕಿ, 60 ಪೊಲೀಸರಿಗೆ ಗಾಯ

    ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು: ಮಂಗಳೂರಿನಿಂದ ಎಲ್ಲಿಗೆ ಗೊತ್ತಾ?

    ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು: ಮಂಗಳೂರಿನಿಂದ ಎಲ್ಲಿಗೆ ಗೊತ್ತಾ?

    I Love Muhammad: ಯಾಕೆ ಈ ಟ್ರೆಂಡ್ ವೈರಲ್ ಆಗ್ತಿದೆ? ಏನಿದರ ಸತ್ಯ?

    ಸ್ಮಗ್ಲಿಂಗ್ ಪ್ರಕರಣ: ಸ್ಟಾರ್ ನಟ ದುಲ್ಕರ್ ಸಲ್ಮಾನ್, ಪೃಥ್ವಿರಾಜ್ ಮನೆ ಮೇಲೆ ದಾಳಿ

    ಸ್ಮಗ್ಲಿಂಗ್ ಪ್ರಕರಣ: ಸ್ಟಾರ್ ನಟ ದುಲ್ಕರ್ ಸಲ್ಮಾನ್, ಪೃಥ್ವಿರಾಜ್ ಮನೆ ಮೇಲೆ ದಾಳಿ

    ಗೋಮಾಂಸ ಸಾಗಾಟ ಆರೋಪ.. ಬೆಳಗಾವಿಯಲ್ಲಿ ಲಾರಿಗೆ ಬೆಂಕಿ ಹಚ್ಚಿ ಆಕ್ರೋಶ

    ವಿಮಾನದ ಲ್ಯಾಂಡಿಂಗ್ ಗೇರ್ ಬಳಿ ಅಡಗಿ 2 ಗಂಟೆ ಪ್ರಯಾಣಿಸಿ ಭಾರತಕ್ಕೆ ಬಂದ ಅಫ್ಘಾನ್‌ ಬಾಲಕ!

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಷ್ಟ್ರೀಯ

Forbes Richest List: ಫೋರ್ಬ್ಸ್ ಸಿರಿವಂತರ ಪಟ್ಟಿ, ಜೆಫ್ ಬೆಜೋಸ್ ಹಿಂದಿಕ್ಕಿ ಮತ್ತೆ ಮೂರನೇ ಸ್ಥಾನಕ್ಕೆ ಗೌತಮ್ ಅದಾನಿ

editor tv by editor tv
October 31, 2022
in ರಾಷ್ಟ್ರೀಯ, ಸುದ್ದಿ
0
Forbes Richest List: ಫೋರ್ಬ್ಸ್ ಸಿರಿವಂತರ ಪಟ್ಟಿ, ಜೆಫ್ ಬೆಜೋಸ್ ಹಿಂದಿಕ್ಕಿ ಮತ್ತೆ ಮೂರನೇ ಸ್ಥಾನಕ್ಕೆ ಗೌತಮ್ ಅದಾನಿ
1.9k
VIEWS
Share on FacebookShare on TwitterShare on Whatsapp

ನವದೆಹಲಿ: ಭಾರತೀಯ ಷೇರುಗಳಲ್ಲಿ (Indian stocks) ಕಳೆದ ಎರಡು ವಾರಗಳಿಂದ ಉತ್ತಮ ಗಳಿಕೆಯಾಗಿರುವುದು ಹಾಗೂ ವಾಲ್​ಸ್ಟ್ರೀಟ್ ಷೇರುಗಳನ್ನೂ ಮೀರಿಸಿದ್ದರಿಂದ ಉದ್ಯಮಿ ಗೌತಮ್ ಅದಾನಿ (Gautam Adani) ಅವರ ಸಂಪತ್ತಿನಲ್ಲಿ ಗಣನೀಯ ವೃದ್ಧಿಯಾಗಿದೆ. ಪರಿಣಾಮವಾಗಿ ಫೋರ್ಬ್ಸ್ ನಿಯತಕಾಲಿಕೆಯ ಸಿರಿವಂತ ಉದ್ಯಮಿಗಳ ಪಟ್ಟಿಯಲ್ಲಿ ಅಮೆಜಾನ್​ (Amazon) ಸ್ಥಾಪಕ ಜೆಫ್ ಬೆಜೋಸ್ (Jeff Bezos) ಅವರನ್ನು ಮತ್ತೆ ಮೀರಿಸಿರುವ ಅದಾನಿ, ಮೂರನೇ ಸ್ಥಾನಕ್ಕೇರಿದ್ದಾರೆ.

ಗೌತಮ್ ಅದಾನಿ ಸಂಪತ್ತಿನಲ್ಲಿ ಸೋಮವಾರ 314 ದಶಲಕ್ಷ ಡಾಲರ್ ವೃದ್ಧಿಯಾಗಿದ್ದು, ಅವರ ಒಟ್ಟು ಸಂಪತ್ತು 131.9 ಶತಕೋಟಿ ಡಾಲರ್ ಆಗಿದೆ. ಇದರೊಂದಿಗೆ ಅವರು ಫೋರ್ಬ್ಸ್​​ನ ವಿಶ್ವದ ಸಿರಿವಂತ ಉದ್ಯಮಿಗಳ ಪಟ್ಟಿಯಲ್ಲಿ ಮೂರನೇ ಸ್ಥಾನ ಗಳಿಸಿದ್ದಾರೆ. ಲೂಯಿ ವಿಟಾನ್​ನ ಬರ್ನಾರ್ಡ್ ಅರ್ನಾಲ್ಟ್ 156.5 ಶತಕೋಟಿ ಡಾಲರ್ ಸಂಪತ್ತಿನೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ.

ಭಾರತದ ಷೇರುಪೇಟೆಯಲ್ಲಿ ಗಳಿಕೆಯ ಓಟ ಸೋಮವಾರವೂ ಮುಂದುವರಿದಿದ್ದು ಕಳೆದ ಎರಡು ವಾರಗಳ ಟ್ರೆಂಡ್ ಮುಂದುವರಿದಿದೆ. ಕೇಂದ್ರ ಬ್ಯಾಂಕ್​ಗಳ ನಿರ್ಧಾರಗಳು ಮತ್ತು ತೈಲ ಬೆಲೆ ಇಳಿಕೆ ನಿರೀಕ್ಷೆಗಳು ಗೂಳಿ ಓಟ ಮುಂದುವರಿಯಲು ಕಾರಣ ಎನ್ನಲಾಗಿದೆ.

ಹಬ್ಬದ ಅವಧಿಯ ಮಾರಾಟದಲ್ಲಿ ಕುಸಿತವಾಗುವ ಆತಂಕದಿಂದ ಅಮೆಜಾನ್​ ವಹಿವಾಟು ಕುಸಿತ ಕಂಡಿದೆ. ಕಂಪನಿಯ ಷೇರುಗಳ ಮಾರಾಟ ಹೆಚ್ಚಾಗಿದೆ. ಹೀಗಾಗಿ ಜೆಫ್ ಬೆಜೋಸ್ ಅವರ ಸಂಪತ್ತು ಕರಗಿದೆ. ಜೆಫ್ ಬೆಜೋಸ್ ಅವರ ಸಂಪತ್ತಿನ ಮೌಲ್ಯ 126.9 ಶತಕೋಟಿ ಡಾಲರ್​ಗೆ ಇಳಿಕೆಯಾಗಿದೆ. ಹಣದುಬ್ಬರ, ಬೆಲೆ ಏರಿಕೆಯಿಂದ ತತ್ತರಿಸಿರುವ ಜನರ ಬಳಿ ವ್ಯಯಿಸಲು ಹೆಚ್ಚು ಹಣವಿಲ್ಲದಿರುವುದು ಹಬ್ಬದ ಅವಧಿಯ ಮಾರಾಟದ ಮೇಲೂ ತೀವ್ರ ಪರಿಣಾಮ ಬೀರಿದೆ ಎಂದು ಅಮೆಜಾನ್ ಡಾಟ್​ ಕಾಂ ಇಂಕ್ ಇತ್ತೀಚೆಗೆ ಹೇಳಿತ್ತು.

ಗೌತಮ್ ಅದಾನಿ ಅವರು ಕಳೆದ ಕೆಲವು ಬಾರಿಯಿಂದಲೂ ಫೋರ್ಬ್ಸ್​​ನ ವಿಶ್ವದ ಸಿರಿವಂತ ಉದ್ಯಮಿಗಳ ಪಟ್ಟಿಯಲ್ಲಿ ಎರಡು, ಮೂರು ಹಾಗೂ ನಾಲ್ಕನೇ ಸ್ಥಾನಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಒಂದನೇ ಸ್ಥಾನದಲ್ಲಿ ಎಲಾನ್ ಮಸ್ಕ್

ಬರ್ನಾರ್ಡ್ ಅರ್ನಾಲ್ಟ್, ಗೌತಮ್ ಅದಾನಿ, ಜೆಫ್ ಬೆಜೋಸ್ ಎರಡು, ಮೂರು ಹಾಗೂ ನಾಲ್ಕನೇ ಸ್ಥಾನಗಳಲ್ಲಿ ಪೈಪೋಟಿ ನಡೆಸುತ್ತಿದ್ದರೆ ಎಲಾನ್ ಮಸ್ಕ್ ಅವರು 223.8 ಶತಕೋಟಿ ಸಂಪತ್ತಿನೊಂದಿಗೆ ಮೊದಲ ಸ್ಥಾನ ಭದ್ರಪಡಿಸಿಕೊಂಡಿದ್ದಾರೆ.

ಈ ಮಧ್ಯೆ, ಗೌತಮ್ ಅದಾನಿ ಗ್ರೂಪ್ ಹಸಿರು ಇಂಧನ, ಡೇಟಾ ಕೇಂದ್ರಗಳು, ವಿಮಾ ನಿಲ್ದಾಣಗಳು ಹಾಗೂ ಆರೋಗ್ಯ ಕ್ಷೇತ್ರಗಳಲ್ಲಿ 150 ಶತಕೋಟಿ ಹೂಡಿಕೆ ಮಾಡಲಿದೆ ಎಂದು ವರದಿಯಾಗಿದೆ. ಅದಾನಿ ಗ್ರೂಪ್​ನ ಮಾರುಕಟ್ಟೆ ಬಂಡವಾಳ ಕಳೆದ ಏಳು ವರ್ಷಗಳಲ್ಲಿ 16 ಪಟ್ಟು ಹೆಚ್ಚಾಗಿದೆ ಎನ್ನಲಾಗಿದೆ.

Previous Post

Indira Canteen: ಕಾಂಗ್ರೆಸ್​ನ ಮಹತ್ವಾಕಾಂಕ್ಷಿ ಇಂದಿರಾ ಕ್ಯಾಂಟೀನ್ ಯೋಜನೆಗೆ ಬಿಜೆಪಿ ಸರ್ಕಾರದಿಂದ ಎಳ್ಳು ನೀರು

Next Post

ಗುಜರಾತ್ ತೂಗುಸೇತುವೆ ದುರಂತ: 2016ರಲ್ಲಿ ಬಂಗಾಳದ ಸೇತುವೆ ಕುಸಿದಿದ್ದಾಗ ಮೋದಿ ಮಾಡಿದ್ದ ಭಾಷಣ ವೈರಲ್

Next Post
ಗುಜರಾತ್ ತೂಗುಸೇತುವೆ ದುರಂತ: 2016ರಲ್ಲಿ ಬಂಗಾಳದ ಸೇತುವೆ ಕುಸಿದಿದ್ದಾಗ ಮೋದಿ ಮಾಡಿದ್ದ ಭಾಷಣ ವೈರಲ್

ಗುಜರಾತ್ ತೂಗುಸೇತುವೆ ದುರಂತ: 2016ರಲ್ಲಿ ಬಂಗಾಳದ ಸೇತುವೆ ಕುಸಿದಿದ್ದಾಗ ಮೋದಿ ಮಾಡಿದ್ದ ಭಾಷಣ ವೈರಲ್

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.