Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ಕರಾವಳಿ

ನ.3: ಸಿಟಿ ಗೋಲ್ಡ್‌ನಿಂದ ‘ವೆಡ್ಡಿಂಗ್ ಆಫ್ ವಂಡರ್ಸ್‌’ ಪ್ರಯುಕ್ತ ಪ್ರದರ್ಶನ ಮೇಳಕ್ಕೆ ಚಾಲನೆ

editor tv by editor tv
November 2, 2022
in ಕರಾವಳಿ, ಸುದ್ದಿ
0
ನ.3: ಸಿಟಿ ಗೋಲ್ಡ್‌ನಿಂದ ‘ವೆಡ್ಡಿಂಗ್ ಆಫ್ ವಂಡರ್ಸ್‌’ ಪ್ರಯುಕ್ತ ಪ್ರದರ್ಶನ ಮೇಳಕ್ಕೆ ಚಾಲನೆ
1.9k
VIEWS
Share on FacebookShare on TwitterShare on Whatsapp

ನ.3: ಸಿಟಿ ಗೋಲ್ಡ್‌ನಿಂದ ‘ವೆಡ್ಡಿಂಗ್ ಆಫ್ ವಂಡರ್ಸ್‌’ ಪ್ರಯುಕ್ತ ಪ್ರದರ್ಶನ ಮೇಳಕ್ಕೆ ಚಾಲನೆ
ಮಂಗಳೂರು, ನ.2: ನಗರದ ಕಂಕನಾಡಿ ಬೈಪಾಸ್ ರಸ್ತೆಯಲ್ಲಿರುವ ಸಿಟಿ ಗೋಲ್ಡ್ ವತಿಯಿಂದ ನಡೆಯುವ ‘ವೆಡ್ಡಿಂಗ್ ಆಫ್ ವಂಡರ್ಸ್‌’ (ವೋವ್) ಪ್ರಯುಕ್ತ ಪ್ರದರ್ಶನ ಮೇಳಕ್ಕೆ ನ.3ರಂದು ಚಾಲನೆ ನೀಡಲಾಗುತ್ತದೆ.
ನ.3ರಿಂದ ಡಿಸೆಂಬರ್ 15ರವರೆಗೆ ‘ವೆಡ್ಡಿಂಗ್ ಆಫ್ ವಂಡರ್ಸ್‌’ (ವೋವ್)ನಡೆಯಲಿದೆ. ಆ ಹಿನ್ನೆಲೆಯಲ್ಲಿ ನ.3ರಿಂದ 6ರವರೆಗೆ ಬೃಹತ್ ಪ್ರದರ್ಶನ ಮೇಳ
ವು ಸಿಟಿ ಗೋಲ್ಡ್ ಶೋರೂಮ್‌ನಲ್ಲಿ ಆಯೋಜಿಸಲಾಗಿದೆ. ಈ ಪ್ರದರ್ಶನ ಮೇಳವನ್ನು ನ.3ರಂದು ಸಂಜೆ 4.30ಕ್ಕೆ ಎಐಸಿಸಿ ವಕ್ತಾರೆ ಲಾವಣ್ಯ ಬಲ್ಲಾಳ್ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ವೈದ್ಯೆ ಡಾ. ವಿದ್ಯಾ ಶಾರದಾ ಭಟ್ ಕೆ. ಆಯಿಶಾಝ್ ಮೇಕ್ ಓವರ್‌ನ ಮಾಲಕಿ ಆಯಿಶಾ ಶಹನಾಝ್, ಪ್ರೊ-ಮೇಕಪ್ ಆರ್ಟಿಸ್ಟ್ ವಸೀಲಾ ಝಕರಿಯಾ, ಮರ್ಸಿ ಬ್ಯೂಟಿ ಅಕಾಡಮಿಯ ಮರ್ಸಿ ವೀಣಾ ಡಿಸೋಜ, ವೆಡ್ಡಿಂಗ್ ಫೋಟೋಗ್ರಾಫರ್ ಶಾಹಿನಾ ಭಾಗವಹಿಸಲಿದ್ದಾರೆ.


ನಾಲ್ಕು ದಿನಗಳ ಕಾಲ ನಡೆಯುವ ಪ್ರದರ್ಶನ ಮೇಳದಲ್ಲಿ ದೇಶ ವಿದೇಶಗಳ ಪಾರಂಪರಿಕ ಚಿನ್ನಾಭರಣಗಳು ಹಾಗೂ ವಜ್ರ ವೈಢೂರ್ಯಗಳ ಬೃಹತ್ ಸಂಗ್ರಹವಿದೆ. ಈ ಸಂದರ್ಭ ಪ್ರಮುಖ ಚಿತ್ರನಟ-ನಟಿಯರು, ಪ್ರಸಿದ್ಧ ಮೇಕಪ್ ಆರ್ಟಿಸ್ಟ್ಗಳು ಹಾಗೂ ಮೋಡಲ್ಗಳು ಭಾಗವಹಿಸಲಿದ್ದಾರೆ. ಪ್ರದರ್ಶನ ಮೇಳದಲ್ಲಿ ವಿಂಟೇಜ್ ಪ್ರೀಮಿಯಂ ಆಂಟಿಕ್ ಕಲೆಕ್ಷನ್‌ಗಳು, ಮೆಹರ್ ವೆಡ್ಡಿಂಗ್ , ಕೆನ್ನ ಡೈಮಂಡ್, ಜೈಪುರ್ ಟ್ರೆಂಡಿ ಅಂಟಿಕ್, ಫ್ಲೋರಾ ಫಿರೋಜ್ಜಾ ಆಂಟಿಕ್‌ಗಳು, ಬಿಕಾನೇರ್ ಎತ್ನಿಕ್ ಕಲೆಕ್ಷನ್, ಮನಾಮ ಕಲೆಕ್ಷನ್, ಬಾಂಬೆ ಆಂಟಿಕ್ ಕಲೆಕ್ಷನ್ಸ್ ಹಾಗೂ ದೇಶ ವಿದೇಶಗಳ ಪಾರಂಪರಿಕ ಚಿನ್ನಾಭರಣಗಳು ಮತ್ತು ವಜ್ರಗಳ ಪ್ರದರ್ಶನ ನಡೆಯಲಿದೆ.
ಪ್ರದರ್ಶನ ಮೇಳದ ಪ್ರಯುಕ್ತ ಚಿನ್ನಾಭರಣ ಖರೀದಿ ಹಾಗೂ ಮೇಕಿಂಗ್ ಚಾರ್ಜ್ ಮೇಲೆ ಶೇ.50ಡಿಸ್ಕೌಂಟ್ ನೀಡಲಾಗುವುದು. ಹೆಚ್ಚುವರಿಯಾಗಿ ಶೇ.10 ಮುಂದಿನ ಖರೀದಿಗೆ ಮೇಕಿಂಗ್ ಚಾ ರ್ಜ್ ಮೇಲೆ ರಿಯಾಯಿತು ನೀಡಲಾಗುವುದು. ವಜ್ರಾವರಣಗಳ ಖರೀದಿಯ ಮೇಲೆ ಶೇ.25 ಹಾಗೂ ಹೆಚ್ಚುವರಿಯಾಗಿ ಮುಂದಿನ ಖರೀದಿಗೆ ಶೇ.5 ರಿಯಾಯಿತಿ ನೀಡಲಾಗುವುದು ಎಂದು ಸಂಸ್ಥೆಯು ಪ್ರಕಟನೆಯಲ್ಲಿ ತಿಳಿಸಿದೆ.

Previous Post

ಶಾಸಕ ಎಮ್ ಪಿ ರೇಣುಕಾಚಾರ್ಯರ ಅಣ್ಣನ ಮಗ ಚಂದ್ರಶೇಖರ್ 4 ದಿನಗಳಿಂದ ನಾಪತ್ತೆ, ಅತಂಕದಲ್ಲಿ ಶಾಸಕರ ಕುಟುಂಬಸ್ಥರು!

Next Post

ಗೋಮಾಂಸ ಮಾರಾಟ ಆರೋಪ: ಛತ್ತೀಸ್‌ಗಡದಲ್ಲಿ ಇಬ್ಬರು ವ್ಯಕ್ತಿಗಳನ್ನು ಬಟ್ಟೆ ಬಿಚ್ಚಿಸಿ ಮೆರವಣಿಗೆ

Next Post
ಗೋಮಾಂಸ ಮಾರಾಟ ಆರೋಪ: ಛತ್ತೀಸ್‌ಗಡದಲ್ಲಿ ಇಬ್ಬರು ವ್ಯಕ್ತಿಗಳನ್ನು ಬಟ್ಟೆ ಬಿಚ್ಚಿಸಿ ಮೆರವಣಿಗೆ

ಗೋಮಾಂಸ ಮಾರಾಟ ಆರೋಪ: ಛತ್ತೀಸ್‌ಗಡದಲ್ಲಿ ಇಬ್ಬರು ವ್ಯಕ್ತಿಗಳನ್ನು ಬಟ್ಟೆ ಬಿಚ್ಚಿಸಿ ಮೆರವಣಿಗೆ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.