Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಗೋಮಾಂಸ ಸಾಗಾಟ ಆರೋಪ.. ಬೆಳಗಾವಿಯಲ್ಲಿ ಲಾರಿಗೆ ಬೆಂಕಿ ಹಚ್ಚಿ ಆಕ್ರೋಶ

    ವಿಮಾನದ ಲ್ಯಾಂಡಿಂಗ್ ಗೇರ್ ಬಳಿ ಅಡಗಿ 2 ಗಂಟೆ ಪ್ರಯಾಣಿಸಿ ಭಾರತಕ್ಕೆ ಬಂದ ಅಫ್ಘಾನ್‌ ಬಾಲಕ!

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಗೋಮಾಂಸ ಸಾಗಾಟ ಆರೋಪ.. ಬೆಳಗಾವಿಯಲ್ಲಿ ಲಾರಿಗೆ ಬೆಂಕಿ ಹಚ್ಚಿ ಆಕ್ರೋಶ

    ವಿಮಾನದ ಲ್ಯಾಂಡಿಂಗ್ ಗೇರ್ ಬಳಿ ಅಡಗಿ 2 ಗಂಟೆ ಪ್ರಯಾಣಿಸಿ ಭಾರತಕ್ಕೆ ಬಂದ ಅಫ್ಘಾನ್‌ ಬಾಲಕ!

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ನನ್ನ ಮೇಲಿನ ದ್ವೇಷದಿಂದ ಪುತ್ರ ಚಂದ್ರಶೇಖರ್‌ನನ್ನು ಬಲಿ ಪಡೆದಿದ್ದಾರೆ: ಶಾಸಕ ಎಂ.ಪಿ.ರೇಣುಕಾಚಾರ್ಯ ಗಂಭೀರ ಆರೋಪ

editor tv by editor tv
November 3, 2022
in ರಾಜ್ಯ, ಸುದ್ದಿ
0
ನನ್ನ ಮೇಲಿನ ದ್ವೇಷದಿಂದ ಪುತ್ರ ಚಂದ್ರಶೇಖರ್‌ನನ್ನು ಬಲಿ ಪಡೆದಿದ್ದಾರೆ: ಶಾಸಕ ಎಂ.ಪಿ.ರೇಣುಕಾಚಾರ್ಯ ಗಂಭೀರ ಆರೋಪ
1.9k
VIEWS
Share on FacebookShare on TwitterShare on Whatsapp

ದಾವಣಗೆರೆ: ನನ್ನ ಮೇಲಿನ ದ್ವೇಷದಿಂದ ಪುತ್ರ ಚಂದ್ರಶೇಖರ್‌ನನ್ನು ಬಲಿ ಪಡೆದಿದ್ದಾರೆ. ಇದೊಂದು ವ್ಯವಸ್ಥಿತ ಕೊಲೆ ಎಂದು ಶಾಸಕ ಎಂ.ಪಿ.ರೇಣುಕಾಚಾರ್ಯ (MP Renukacharya) ಗಂಭೀರ ಆರೋಪ ಮಾಡಿದ್ದಾರೆ. ತಮ್ಮ ಮನೆ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇದು ನನ್ನ ಮೇಲಿನ ದ್ವೇಷದಿಂದ ಮಗನ ಬಲಿ ಪಡೆದಿದ್ದಾರೆ. ಅವರಿಗೆ ದ್ವೇಷ ಇದ್ದಿದ್ದರೆ ನನ್ನ ಬಲಿ ಪಡೆಯಬೇಕಿತ್ತು. ಈಗ ನನ್ನ ಮಗನ ಕೊಲೆಮಾಡಿದ್ದಾರೆ, ನನಗೆ ತುಂಬಾ ನೋವಿದೆ. ಚಂದ್ರಶೇಖರ್ ಹೋಗುವಾಗ ಕೇಸರಿ ಶಾಲ್ ಹಾಕಿಕೊಂಡು ಹೋಗಿದ್ದ. ನಾನು ಆರಂಭದಿಂದಲೂ ಹೇಳುತ್ತಿದ್ದೆ ಇದೊಂದು ಕಿಡ್ನಾಪ ಪ್ರಕರಣ ಅಂತ. ಇದೊಂದು ವ್ಯವಸ್ಥಿತ ಕೊಲೆಯಾಗಿದೆ. ಅವನನ್ನ ಪೋನ್​ ಮಾಡಿ ಕರೆಸಿಕೊಂಡಿದ್ದಾರೆ. ಗೌರಿಗದ್ದೆ ಹೋಗುತ್ತೇನೆಂದು ಅವರ ಕುಟುಂಬಸ್ಥರಿಗೆ ಹೇಳಿ ಹೋಗಿದ್ದ. ಆತ ತುಂಬಾ ಸಭ್ಯ. ಆತನಿಗೆ ಯಾವುದೇ ಶತ್ರುಗಳಿಲ್ಲ. ಯಾರಿಗೂ ಕೂಡ ದೊಡ್ಡ ದನಿಯಲ್ಲಿ ಮಾತನಾಡದ ಮೃದು ಸ್ವಭಾವ. ಮನೆಯ ದೀಪ ಆರಿದೆ. ಮುಖ್ಯಮಂತ್ರಿ, ಗೃಹ ಸಚಿವರು ಈ ಘಟನೆಯ ಬಗ್ಗೆ ತನಿಖೆ ನಡೆಸಲಿ ಎಂದು ರೇಣುಕಾಚಾರ್ಯ ಹೇಳಿದರು.

ಇದೊಂದು ಕೊಲೆ: ಚಂದ್ರಶೇಖರ್ ದೊಡ್ಡಪ್ಪ ವಿಶ್ವರಾಧ್ಯ 

ಈ ಕುರಿತಾಗಿ ಚಂದ್ರಶೇಖರ್ ದೊಡ್ಡಪ್ಪ ವಿಶ್ವರಾಧ್ಯ ಮಾತನಾಡಿದ್ದು, ಇದೊಂದು ಕೊಲೆ, ನಮಗೆ ಆರಂಭದಿಂದಲೂ ಅನುಮಾನವಿತ್ತು ಎಂದು ಸ್ಫೋಟಕ ಆರೋಪ ಮಾಡಿದ್ದಾರೆ. ರೇಣುಕಾಚಾರ್ಯರ ಮೇಲಿನ ರಾಜಕೀಯ ದ್ವೇಷದಿಂದ ಕೊಲೆ ಮಾಡಲಾಗಿದೆ. ಚಂದ್ರಶೇಖರ್ ಸಾವಿನ ಬಗ್ಗೆ ಉನ್ನತ ಮಟ್ಟದ ತನಿಖೆಯಾಗಲಿ ಎಂದು ಒತ್ತಾಯಿಸಿದರು. ನಾಪತ್ತೆಯಾದ ಬಳಿಕ ಚಂದ್ರಶೇಖರ್ ಶವ ಪತ್ತೆಯಾಗಿದೆ. ಅದರಲ್ಲೂ ಚಂದ್ರಶೇಖರ್ ಶವ ಹಿಂದಿನ ಸೀಟ್​ಲ್ಲಿ ಪತ್ತೆಯಾಗಿದೆ. ಹೀಗಾಗಿ ಇದೊಂದು ಕೊಲೆ. ಮರಣೋತ್ತರ ಪರೀಕ್ಷಯಿಂದ ಹೆಚ್ಚಿನ ಮಾಹಿತಿ ಗೊತ್ತಾಗಲಿದೆ ಎಂದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಟಿವಿ ಪರಿಶೀಲನೆ ಮಾಡಿದ ಪೊಲೀಸ್​ ಕಿರಣ್ ಎಂಬ ವ್ಯಕ್ತಿಯನ್ನು ವಶಕ್ಕೆ ಪಡೆದು ವಿಚಾಣೆ ಆರಂಭಿಸಿದ್ದಾರೆ. ಅಕ್ಟೋಬರ್ 30 ಚಂದ್ರಶೇಖರ್ ಚಿಕ್ಕಮಗಳೂರಿನ ಗೌರಿ ಗದ್ದೆಯಲ್ಲಿರುವ ವಿನಯ್​ ಗುರೂಜಿ ಆಶ್ರಮಕ್ಕೆ ಹೋಗಿದ್ದಾನೆ. ಗೌರಿ ಗದ್ದೆಯಲ್ಲಿ ಪೂಜೆಗೆ ಹೋಗಿದ್ದ ಚಂದ್ರಶೇಖರ್, ಪೂಜೆ ಮುಗಿದ ನಂತರ ಭಕ್ತರಿಗೆ ಊಟ ಬಡಿಸಿದ್ದಾರೆ. ಈ ವೇಳೆ ಕಿರಣ್ ಎಂಬ ಯುವಕ ಚಂದ್ರಶೇಖರ್ ಜೊತೆಗಿರುವುದು ತಿಳಿದುಬಂದಿದೆ. ಕಿರಣ್​​ ಚಂದ್ರಶೇಖರ್ ಜೊತೆಗೆ ಇದ್ದಿದ್ದಲ್ಲದೆ ಒಟ್ಟಿಗೆ ವಾಪಸ್ ಆಗಿದ್ದಾನೆ. ಆದರೆ ಕಿರಣ್ ಶಿವಮೊಗ್ಗದಲ್ಲೇ​ ಇಳಿದಿದ್ದಾನೆ. ನ್ಯಾಮತಿಯ ಬಳಿ ಸಿಕ್ಕಿರುವ ಸಿಸಿಟಿವಿಯಲ್ಲಿ ಚಂದ್ರಶೇಖರ್​ ಮಾತ್ರ ಇದ್ದ. ಹೆಚ್ಚಿನ ತನಿಖೆಗಾಗಿ ಕಿರಣ್​ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Previous Post

ಇಮ್ರಾನ್ ಖಾನ್​​ನ್ನು ಮಾತ್ರ ಕೊಲ್ಲಲು ಬಂದಿದ್ದೆ: ಪಾಕ್ ಶೂಟರ್ ಹೇಳಿಕೆ

Next Post

ತಾಯಿ, ಶಿಶುಗಳ ಸಾವಿಗೆ ಕಾರಣರಾದ ಆರೋಗ್ಯ ಸಚಿವ ತಕ್ಷಣ ರಾಜೀನಾಮೆ ನೀಡಲಿ: ಸುಧಾಕರ್ ವಿರುದ್ಧ ಸಿದ್ದರಾಮಯ್ಯ ಕಿಡಿ

Next Post
ತಾಯಿ, ಶಿಶುಗಳ ಸಾವಿಗೆ ಕಾರಣರಾದ ಆರೋಗ್ಯ ಸಚಿವ ತಕ್ಷಣ ರಾಜೀನಾಮೆ ನೀಡಲಿ: ಸುಧಾಕರ್ ವಿರುದ್ಧ ಸಿದ್ದರಾಮಯ್ಯ ಕಿಡಿ

ತಾಯಿ, ಶಿಶುಗಳ ಸಾವಿಗೆ ಕಾರಣರಾದ ಆರೋಗ್ಯ ಸಚಿವ ತಕ್ಷಣ ರಾಜೀನಾಮೆ ನೀಡಲಿ: ಸುಧಾಕರ್ ವಿರುದ್ಧ ಸಿದ್ದರಾಮಯ್ಯ ಕಿಡಿ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.