Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಧರ್ಮಸ್ಥಳ ಪ್ರಕರಣ: ಎಸ್​ಐಟಿ ಅಧಿಕಾರಿಗಳಿಂದ ಮಾಸ್ಕ್​ಮ್ಯಾನ್ ಬಂಧನ

    ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ ಧರ್ಮಸ್ಥಳ ಆಸುಪಾಸಿನಲ್ಲಿ ಶವ ಹೂತ ಪ್ರಕರಣ: ಮತ್ತೆ ನಡೆಯುತ್ತಾ ಉತ್ಖನನ?

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಧರ್ಮಸ್ಥಳ ಪ್ರಕರಣ: ಎಸ್​ಐಟಿ ಅಧಿಕಾರಿಗಳಿಂದ ಮಾಸ್ಕ್​ಮ್ಯಾನ್ ಬಂಧನ

    ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ ಧರ್ಮಸ್ಥಳ ಆಸುಪಾಸಿನಲ್ಲಿ ಶವ ಹೂತ ಪ್ರಕರಣ: ಮತ್ತೆ ನಡೆಯುತ್ತಾ ಉತ್ಖನನ?

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ನಿಮ್ಮ ಮಗನನ್ನು ಸಹ ಟೆರರಿಸ್ಟ್ ಎಂದು ಕರೆಯುತ್ತೀರಾ’..? ಪ್ರೊಫೆಸರ್​ಗೆ ಚಳಿ ಬಿಡಿಸಿದ ಮುಸ್ಲಿಂ ವಿದ್ಯಾರ್ಥಿ, ಪ್ರೊಫೆಸರ್ ಅಮಾನತು

editor tv by editor tv
November 29, 2022
in ರಾಜ್ಯ, ಸುದ್ದಿ
0
ನಿಮ್ಮ ಮಗನನ್ನು ಸಹ ಟೆರರಿಸ್ಟ್ ಎಂದು ಕರೆಯುತ್ತೀರಾ’..? ಪ್ರೊಫೆಸರ್​ಗೆ ಚಳಿ ಬಿಡಿಸಿದ ಮುಸ್ಲಿಂ ವಿದ್ಯಾರ್ಥಿ, ಪ್ರೊಫೆಸರ್ ಅಮಾನತು
1.9k
VIEWS
Share on FacebookShare on TwitterShare on Whatsapp

ಉಡುಪಿ: ಮಣಿಪಾಲ ಮಾಹೆ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗೆ ಟೆರರಿಸ್ಟ್ ಎಂದು ನಿಂದಿಸಿದ ಆರೋಪದ ವಿಡಿಯೋವೊಂದು ವೈರಲ್ ಆಗಿದೆ. ವಿಶ್ವವಿದ್ಯಾಲಯದ ಎಂಐಟಿ ಕಾಲೇಜಿನಲ್ಲಿ ಘಟನೆ ನಡೆದಿದೆ ಎನ್ನಲಾದ ವಿಡಿಯೋ ಟ್ವಿಟರ್​​ನಲ್ಲಿ ವೈರಲ್ ಆಗಿದ್ದು, ಈ ಸಂಬಂಧ ವಿವಿ ಆಡಳಿತ ಮಂಡಳಿಯು ಆರೋಪಿ ಪ್ರೊಫೆಸರ್ ಅವರನ್ನು ಅಮಾನತು ಮಾಡಿದೆ.

ವಿದ್ಯಾರ್ಥಿಗಳೊಂದಿಗೆ ಮಾತನಾಡುವಾಗ ಓರ್ವ ವಿದ್ಯಾರ್ಥಿಗೆ ಟೆರರಿಸ್ಟ್​ ಎಂಬ ಅರ್ಥದಲ್ಲಿ ಪ್ರೊಫೆಸರ್ ಮಾತನಾಡಿದ್ದಾರೆ ಹಾಗೂ ಈ ಘಟನೆ ನವೆಂಬರ್ 26ರಂದು ನಡೆದಿದೆ ಎನ್ನಲಾಗ್ತಿದೆ. ಈ ಮಾತಿಗೆ ತರಗತಿಯಲ್ಲಿ ಆಕ್ಷೇಪ ವ್ಯಕ್ತಪಡಿಸಿದ ವಿದ್ಯಾರ್ಥಿ ‘ನನ್ನನ್ನು ಟೆರರಿಸ್ಟ್ ಎಂದು ಕರೆಯಬೇಡಿ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾನೆ. ಅನಗತ್ಯವಾಗಿ ತಮಾಷೆಯಲ್ಲಿ ಈ ರೀತಿ ಮಾತನಾಡಬೇಡಿ. ಅಲ್ಲದೆ, ತಮಾಷೆಯಾಗಿ ನಿಮ್ಮ ಮಗನನ್ನು ಹೀಗೆ ಕರೆಯುತ್ತೀರಾ ಎಂದು ವಿದ್ಯಾರ್ಥಿ ಪ್ರಶ್ನಿಸಿದ್ದಾನೆ. ಆಗ ಪ್ರೊಫೆಸರ್ ಸ್ಥಳದಲ್ಲೇ ಕ್ಷಮೆ ಕೇಳಿದ್ದಾರೆ. ನೀವು ಕ್ಷಮೆ ಕೇಳಿದ ತಕ್ಷಣ ಮಾಡಿರುವ ಆರೋಪ ಬದಲಾಗಲ್ಲ, ಎಂದು ವಿದ್ಯಾರ್ಥಿ ಆಕ್ಷೇಪ ಎತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

A Professor in a class room in India calling a Muslim student ‘terrorist’ – This is what it has been to be a minority in India! https://t.co/EjE7uFbsSi

— Ashok Swain (@ashoswai) November 27, 2022

ವಿಡಿಯೋ ವೈರಲ್ ಆಗುತ್ತಿದ್ದಂತೆ ಉಪನ್ಯಾಸಕನ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಉಪನ್ಯಾಸಕನನ್ನು ಅಮಾನತುಗೊಳಿಸಿ ಆಂತರಿಕ ತನಿಖೆಗೆ ನಿರ್ಧರಿಸಿರುವ ಮಾಹೆ ವಿವಿ, ವಿದ್ಯಾರ್ಥಿಗೆ ಕೌನ್ಸಿಲಿಂಗ್ ಮೂಲಕ ಸಾಂತ್ವನ ಹೇಳಿದೆ.

Previous Post

ಪಿಎಫ್ಐ ಬ್ಯಾನ್‌ – ವಿಚಾರಣೆ ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಿದ ಹೈಕೋರ್ಟ್‌

Next Post

ಮತ್ತೆ ಕ್ರೂಸ್‌ ಪ್ರವಾಸೋದ್ಯಮಕ್ಕೆ ಕಳೆ: 271 ಪ್ರವಾಸಿಗರನ್ನು ಹೊತ್ತ ಹಡಗು ಮಂಗಳೂರಿಗೆ

Next Post
ಮತ್ತೆ ಕ್ರೂಸ್‌ ಪ್ರವಾಸೋದ್ಯಮಕ್ಕೆ ಕಳೆ: 271 ಪ್ರವಾಸಿಗರನ್ನು ಹೊತ್ತ ಹಡಗು ಮಂಗಳೂರಿಗೆ

ಮತ್ತೆ ಕ್ರೂಸ್‌ ಪ್ರವಾಸೋದ್ಯಮಕ್ಕೆ ಕಳೆ: 271 ಪ್ರವಾಸಿಗರನ್ನು ಹೊತ್ತ ಹಡಗು ಮಂಗಳೂರಿಗೆ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.