Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಕ್ರೀಡೆ

Cristiano Ronaldo: ಪೋರ್ಚುಗಲ್ ಔಟ್: ಮೈದಾನದಿಂದಲೇ ಕಣ್ಣೀರಿಡುತ್ತಾ ತೆರಳಿದ ಕ್ರಿಸ್ಟಿಯಾನೊ ರೊನಾಲ್ಡೊ

editor tv by editor tv
December 11, 2022
in ಕ್ರೀಡೆ, ಸುದ್ದಿ
0
Cristiano Ronaldo: ಪೋರ್ಚುಗಲ್ ಔಟ್: ಮೈದಾನದಿಂದಲೇ ಕಣ್ಣೀರಿಡುತ್ತಾ ತೆರಳಿದ ಕ್ರಿಸ್ಟಿಯಾನೊ ರೊನಾಲ್ಡೊ
1.9k
VIEWS
Share on FacebookShare on TwitterShare on Whatsapp

ಕತಾರ್​ನ ಅಲ್ ತುಮಾಮ ಕ್ರೀಡಾಂಗಣದಲ್ಲಿ ನಡೆದ ಫಿಫಾ ವಿಶ್ವಕಪ್​ನ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಮೊರೊಕ್ಕೊ 1-0 ಗೋಲಿನ ಅಂತರದಲ್ಲಿ ಗೆದ್ದು ಇತಿಹಾಸ ಸೃಷ್ಟಿಸಿದೆ. ಈ ಮೂಲಕ ಪೋರ್ಚುಗಲ್ ತಂಡ ಟೂರ್ನಿಯಿಂದ ಹೊರಬಿದ್ದಿದೆ. ಇದರೊಂದಿಗೆ ಕ್ರಿಸ್ಟಿಯಾನೊ ರೊನಾಲ್ಡೊ ವಿಶ್ವಕಪ್ ಗೆಲ್ಲುವ ಕನಸು ಭಗ್ನಗೊಂಡಿತು.

ಸೋತ ದುಃಖದಲ್ಲಿ ಕ್ರಿಸ್ಟಿಯಾನೊ ರೊನಾಲ್ಡೊ ಮೈದಾನದಲ್ಲೇ ಕಣ್ಣೀರು ಹಾಕಿದರು. ಅವರು ಉಕ್ಕಿ ಬರುತ್ತಿರುವ ದುಃಖವನ್ನು ತಡೆದುಕೊಂಡು ಮೈದಾನದಿಂದ ಹೊರನಡೆದರು. ರೊನಾಲ್ಡೊ ಅಳುತ್ತಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಪೋರ್ಚುಗಲ್ ತಂಡದ ನಾಯಕ ಕ್ರಿಸ್ಟಿಯಾನೊ ರೊನಾಲ್ಡೊ ಅವರನ್ನು ಈ ಪಂದ್ಯದಲ್ಲಿ ಕೂಡ ಹೊರಗಿಡಲಾಗಿತ್ತು. ಅವರ ಬದಲಿಗೆ ಕಳೆದ ಪಂದ್ಯದಲ್ಲಿ ಹ್ಯಾಟ್ರಿಕ್ ಗೋಲು ಬಾರಿಸಿದ್ದ ಗೊನ್ಕಾಲೊ ರಾಮೋಸ್‌ ಆಡಿದರು.

ತಂಡದ ಆಂತರಿಕ ಕಾರಣಗಳಿಂದಾಗಿ ರೊನಾಲ್ಡೊ ಆಟದ ಮೊದಲ 50 ನಿಮಿಷಗಳು ಬೆಂಚ್ ಕಾದರು. ಆಟದ 42ನೇ ನಿಮಿಷದಲ್ಲಿ ಗೋಲು ದಾಖಲಿಸಿದ ಮೊರೊಕ್ಕೊ, ಪೋರ್ಚುಗಲ್ ಗೋಲು ಗಳಿಸಲು ಮಾಡಿದ ಎಲ್ಲಾ ಪ್ರಯತ್ನಗಳನ್ನು ವಿಫಲಗೊಳಿಸಿತು. ಅಂತಿಮ ಕ್ಷಣದವರೆಗೂ ಪೋರ್ಚುಗಲ್ ಗೋಲು ಗಳಿಸಲು ಸಾಧ್ಯವಾಗಲೇ ಇಲ್ಲ.

ರೊನಾಲ್ಡೊ ಫುಟ್ಬಾಲ್​ ಕ್ರೀಡೆಯಲ್ಲಿ ಇತಿಹಾಸವೇ ನಿರ್ಮಿಸಿದ್ದರೂ ಒಂದೇ ಒಂದು ವಿಶ್ವಕಪ್​ ಗೆದ್ದಿಲ್ಲ. ಪೋರ್ಚುಗಲ್​ ತಂಡವನ್ನು ಪ್ರತಿನಿಧಿಸುವ ರೊನಾಲ್ಡೊ ತಂಡವನ್ನು ಕನಿಷ್ಠ ಫೈನಲ್​ವರೆಗೂ ಕೊಂಡೊಯ್ದಿಲ್ಲ. ಮುಂದಿನ ವಿಶ್ವಕಪ್​ ವೇಳೆಗೆ ರೊನಾಲ್ಡೊ 41 ವರ್ಷ ಪೂರೈಸಲಿದ್ದು, ವಿಶ್ವಕಪ್​ ಗೆಲ್ಲುವ ಕನಸು ಈಡೇರುವ ಸಾಧ್ಯತೆ ತೀರಾ ಕಡಿಮೆಯಾಗಿದೆ.

ಶನಿವಾರ ರಾತ್ರಿ ನಡೆದ ರೋಚಕ ಕ್ವಾರ್ಟರ್‌ ಫೈನಲ್​ನ ಪಂದ್ಯದಲ್ಲಿ ಮುನ್ಪಡೆ ಆಟಗಾರ ಯೂಸೆಫ್ ಎನ್-ನೆಸೈರಿ ಸಿಡಿಸಿದ ಏಕೈಕ ಗೋಲಿನ ನೆರವಿನಿಂದ ಮೊರಾಕ್ಕೊ ತಂಡ ಫಿಫಾ ವಿಶ್ವಕಪ್ ಸೆಮಿಫೈನಲ್ ಪ್ರವೇಶಿಸಿತು. ಈ ಮೂಲಕ ಸೆಮೀಸ್ ತಲುಪಿದ ಮೊದಲ ಆಫ್ರಿಕನ್​ ರಾಷ್ಟ್ರ ಎಂಬ ದಾಖಲೆಯನ್ನೂ ಬರೆಯಿತು.

ಮೊರೊಕ್ಕೊ 1-0 ಗೋಲಿನ ಅಂತರದಲ್ಲಿ ಗೆದ್ದು ಇತಿಹಾಸ ಸೃಷ್ಟಿಸಿತು. ಯೂಸುಫ್ ಅನ್ನಸ್ರಿ ಮೊರೊಕ್ಕೊ ಪರವಾಗಿ ಏಕೈಕ ಗೋಲು ದಾಖಲಿಸಿ ಐತಿಹಾಸಿಕ ಜಯಕ್ಕೆ ಕಾರಣರಾದರು. 42ನೇ ನಿಮಿಷದಲ್ಲಿ ಮೊರೊಕ್ಕೊ ಗೋಲು ದಾಖಲಿಸಿ ಸಂಭ್ರಮಿಸಿತು.

ವಿಶ್ವಕಪ್​ನಲ್ಲಿ ಅದ್ಭುತ ಪ್ರದರ್ಶನ ತೋರುತ್ತಿರುವ ಮೊರಾಕ್ಕೊ ಆಟಗಾರರು ಪೋರ್ಚುಗಲ್​ ವಿರುದ್ಧವೂ ಅದೇ ಗುಣಮಟ್ಟ ಕಾಪಾಡಿಕೊಂಡು ಸಾಗಿದರು.

Previous Post

ಮಾನವನ ಹಕ್ಕುಗಳ ಬಗ್ಗೆ ವಿಶ್ವದಲ್ಲಿ ಪ್ರಪ್ರಥಮವಾಗಿ ಧ್ವನಿ ಎತ್ತಿದವರು ಪ್ರವಾದಿ ಮುಹಮ್ಮದ್ ಮುಸ್ತಫಾ (ಸ. ಅ )

Next Post

ಸುಲ್ತಾನ್ ಗೋಲ್ಡ್ ಜುವೆಲ್ಲರಿಗೆ ದಾಳಿಗೈದು ಅನೈತಿಕ ಪೊಲೀಸ್‌ಗಿರಿ ; ನಾಲ್ವರು ಬಜರಂಗಿ ಗಳ ಬಂಧನ

Next Post
ಸುಲ್ತಾನ್ ಗೋಲ್ಡ್ ಜುವೆಲ್ಲರಿಗೆ ದಾಳಿಗೈದು ಅನೈತಿಕ ಪೊಲೀಸ್‌ಗಿರಿ ; ನಾಲ್ವರು ಬಜರಂಗಿ ಗಳ  ಬಂಧನ

ಸುಲ್ತಾನ್ ಗೋಲ್ಡ್ ಜುವೆಲ್ಲರಿಗೆ ದಾಳಿಗೈದು ಅನೈತಿಕ ಪೊಲೀಸ್‌ಗಿರಿ ; ನಾಲ್ವರು ಬಜರಂಗಿ ಗಳ ಬಂಧನ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.