Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಶೀಘ್ರದಲ್ಲೇ ಬೀಡಿ ಸಿಗರೇಟ್‌ ಸೇಲ್‌ ನಿಷೇಧ..! ಕೇಂದ್ರ ಸರ್ಕಾರಕ್ಕೆ ಸಂಸದೀಯ ಸಮಿತಿ ಸಲಹೆ

editor tv by editor tv
December 12, 2022
in ರಾಜ್ಯ, ಸುದ್ದಿ
0
ಶೀಘ್ರದಲ್ಲೇ ಬೀಡಿ ಸಿಗರೇಟ್‌ ಸೇಲ್‌ ನಿಷೇಧ..! ಕೇಂದ್ರ ಸರ್ಕಾರಕ್ಕೆ ಸಂಸದೀಯ ಸಮಿತಿ ಸಲಹೆ
1.9k
VIEWS
Share on FacebookShare on TwitterShare on Whatsapp

ನವದೆಹಲಿ: ಧೂಮಪಾನಿಗಳಿಗೆ (Smokers) ಹೆಚ್ಚು ಕೆಟ್ಟ ಸುದ್ದಿ ಇದೆ. ಸರ್ಕಾರ (Government) ಶೀಘ್ರದಲ್ಲೇ ಬಿಡಿ ಸಿಗರೇಟ್ (Single or Loose Cigarette) ಮಾರಾಟವನ್ನು (Sale) ನಿಷೇಧಿಸಬಹುದು. ವಿವಿಧ ವರದಿಗಳ ಪ್ರಕಾರ, ತಂಬಾಕು ಉತ್ಪನ್ನಗಳ (Tobacco Products) ಬಳಕೆಯನ್ನು ತಡೆಯಲು ಸಿಂಗಲ್ ಸಿಗರೇಟ್ (Cigarette) ಮಾರಾಟವನ್ನು ನಿಷೇಧಿಸಲು ಸಂಸತ್ತಿನ ಸ್ಥಾಯಿ ಸಮಿತಿ (Standing Committee of Parliament) ಶಿಫಾರಸು ಮಾಡಿದೆ. ಲೂಸ್ ಸಿಗರೇಟ್ ಮಾರಾಟವು ತಂಬಾಕು ನಿಯಂತ್ರಣ ಅಭಿಯಾನದ ಮೇಲೆ ಪರಿಣಾಮ ಬೀರುತ್ತದೆ ಎಂದು ಸಂಸತ್ತಿನ ಸ್ಥಾಯಿ ಸಮಿತಿ ವಾದಿಸಿದೆ. ಹಾಗೂ, ದೇಶದ ಎಲ್ಲಾ ವಿಮಾನ ನಿಲ್ದಾಣಗಳಿಂದ ಧೂಮಪಾನ ವಲಯವನ್ನು ತೆಗೆದುಹಾಕಲು ಸಮಿತಿಯು ಶಿಫಾರಸು ಮಾಡಿದೆ.ದೇಶದಲ್ಲಿ ಬಿಡಿ ಸಿಗರೇಟ್‌ಗಳನ್ನು ಮಾರಾಟ ಮಾಡುವುದರ ಮೇಲೆ ನಿಷೇಧ ಹೇರಲು ಸಂಸತ್ತಿನ ಸ್ಥಾಯಿ ಸಮಿತಿಯು ಪ್ರಸ್ತಾಪ ಸಲ್ಲಿಸಿದೆ.

ಬಿಡಿ ಸಿಗರೇಟ್‌ ಹಾಗೂ ಬಿಡಿ ತಂಬಾಕು ಪದಾರ್ಥಗಳನ್ನು ಮಾರಾಟ ಮಾಡುವುದರಿಂದ ಕಡಿಮೆ ಆದಾಯ ಹೊಂದಿದ ಜನರಿಗೆ ಹಾಗೂ ಯುವಕರಿಗೆ ಇವುಗಳನ್ನು ಸುಲಭವಾಗಿ ಖರೀದಿಸಲು ಸಾಧ್ಯವಾಗುತ್ತದೆ. ದೇಶದಲ್ಲಿ ಬಹುತೇಕರು ಪ್ಯಾಕ್‌ ಬದಲಾಗಿ ಬಿಡಿ ಸಿಗರೇಟ್‌ ಖರೀದಿಗೆ ಮುಂದಾಗುತ್ತಿದ್ದ ಕಾರಣ, ಯುವಕರು ಧೂಮಪಾನದ ಚಟಕ್ಕೆ ಸಿಲುಕಿ ಗಂಭೀರ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಇದನ್ನು ತಪ್ಪಿಸಲು ಸಂಸತ್ತಿನ ಬಿಡಿಯಾಗಿ ಸಿಗರೇಟ್‌ ನಿಷೇಧಕ್ಕಾಗಿ ಪ್ರಸ್ತಾಪಿಸಲಾಗಿದೆ.

ಇದಲ್ಲದೇ ವಿಮಾನ ನಿಲ್ದಾಣಗಳಲ್ಲಿ ಸ್ಮೋಕ್‌ ಝೋನ್‌ (ಧೂಮಪಾನ ವಲಯ)ಗಳನ್ನು ಮುಚ್ಚಲು ಹಾಗೂ ತಂಬಾಕು ಪದಾರ್ಥಗಳ ಮೇಲೆ ವಿಧಿಸುವ ಅಬಕಾರಿ ಸುಂಕವನ್ನು ಏರಿಕೆ ಮಾಡಲು ಕೂಡಾ ಪ್ರಸ್ತಾಪಿಸಲಾಗಿದೆ. ಸುಂಕ ಹೆಚ್ಚಳದಿಂದಾಗಿ ಒಂದೆಡೆ ಸರ್ಕಾರಕ್ಕೆ ಹೆಚ್ಚಿನ ಆದಾಯ ಹರಿದು ಬರಲಿದೆ. ಇನ್ನೊಂದೆಡೆ ತಂಬಾಕು ಪದಾರ್ಥಗಳು ಯುವಕರಿಗೆ ಕೈಗೆಟುಕುವ ಬೆಲೆಯಲ್ಲಿ ಸಿಗದೇ ದುಬಾರಿ ಎನಿಸಲಿದೆ. ಇದರಿಂದಾಗಿ ಯುವಕರು ತಂಬಾಕು ಪದಾರ್ಥಗಳ ಸೇವನೆ ಚಟಕ್ಕೆ ಬೀಳುವುದು ಕಡಿಮೆಯಾಗಲಿದೆ ಎಂದು ಸಮಿತಿ ಹೇಳಿದೆ.

ಸ್ಥಾಯಿ ಸಮಿತಿಯ ಶಿಫಾರಸ್ಸಿನ ಮೇರೆಗೆ ಸರ್ಕಾರವು ಕಾರ್ಯನಿರ್ವಹಿಸಿದರೆ, ಸಂಸತ್ತು ಶೀಘ್ರದಲ್ಲೇ ಸಿಂಗಲ್ ಸಿಗರೇಟ್ ಮಾರಾಟ ಮತ್ತು ತಯಾರಿಕೆಯನ್ನು ನಿಷೇಧಿಸಬಹುದು. 3 ವರ್ಷಗಳ ಹಿಂದೆಯೇ ಕೇಂದ್ರ ಸರ್ಕಾರ ಆರೋಗ್ಯ ಸಚಿವಾಲಯದ ಶಿಫಾರಸಿನ ಮೇರೆಗೆ ಇ-ಸಿಗರೇಟ್ ಮಾರಾಟ ಮತ್ತು ಬಳಕೆಯನ್ನು ನಿಷೇಧಿಸಿತ್ತು ಎಂಬುದನ್ನು ಸ್ಮರಿಸಬಹುದಾಗಿದೆ. ಜಿಎಸ್‌ಟಿ ಜಾರಿಯಾದ ನಂತರವೂ ತಂಬಾಕು ಉತ್ಪನ್ನಗಳ ಮೇಲಿನ ತೆರಿಗೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಏರಿಕೆಯಾಗಿಲ್ಲ ಎಂದು ಸ್ಥಾಯಿ ಸಮಿತಿ ಗಮನಿಸಿದೆ. ಹಾಗೂ, ಆಲ್ಕೋಹಾಲ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯು ಕ್ಯಾನ್ಸರ್ ಅಪಾಯವನ್ನು ಹೆಚ್ಚಿಸುತ್ತದೆ ಎಂದು ಸಮಿತಿಯು ಎತ್ತಿ ತೋರಿಸಿದೆ.

Previous Post

ತಾಯಿ ಜೊತೆ ಮೊರಾಕ್ಕೊ ಫುಟ್ಬಾಲಿಗ ಸೋಫಿಯಾನ್‌ ಬೂಫಾಲ್‌ ಸಂಭ್ರಮ!

Next Post

Japanese Encephalitis: ಜಪಾನೀಸ್ ಎನ್ಸಿಫಲಾಟೀಸ್ ಲಸಿಕೆಯಿಂದ ಸಾವು ಸಂಭವಿಸುತ್ತದಾ? ಕಲಬುರಗಿ ಆರೋಗ್ಯ ಇಲಾಖೆ ಹೇಳುವುದೇನು?

Next Post

Japanese Encephalitis: ಜಪಾನೀಸ್ ಎನ್ಸಿಫಲಾಟೀಸ್ ಲಸಿಕೆಯಿಂದ ಸಾವು ಸಂಭವಿಸುತ್ತದಾ? ಕಲಬುರಗಿ ಆರೋಗ್ಯ ಇಲಾಖೆ ಹೇಳುವುದೇನು?

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.