Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಡಿ.ಕೆ.ಶಿವಕುಮಾರ್ ಒಡೆತನ ಶಿಕ್ಷಣ ಸಂಸ್ಥೆ ಮೇಲೆ ಸಿಬಿಐ ದಾಳಿ

editor tv by editor tv
December 19, 2022
in ರಾಜ್ಯ, ಸುದ್ದಿ
0
ಡಿ.ಕೆ.ಶಿವಕುಮಾರ್ ಒಡೆತನ ಶಿಕ್ಷಣ ಸಂಸ್ಥೆ ಮೇಲೆ ಸಿಬಿಐ ದಾಳಿ
1.9k
VIEWS
Share on FacebookShare on TwitterShare on Whatsapp

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ (D.K.Shivakumar) ಮಾಲೀಕತ್ವದ ಶಿಕ್ಷಣ ಸಂಸ್ಥೆ ಮೇಲೆ ಸಿಬಿಐ (CBI) ಅಧಿಕಾರಿಗಳ ತಂಡ ದಾಳಿ ನಡೆಸಿದೆ.

ಇಲ್ಲಿನ ರಾಜರಾಜೇಶ್ವರಿ ನಗರದಲ್ಲಿರುವ ಗ್ಲೋಬಲ್ ಕಾಲೇಜಿನ (Global College) ಮೇಲೆ ಸಿಬಿಐ ದಾಳಿ ನಡೆಸಿದ್ದು, ದಾಖಲೆಗಳನ್ನು ಪರಿಶೀಲಿಸುತ್ತಿದೆ. ಆಸ್ತಿ ಮೌಲ್ಯಮಾಪನ ಕಾರ್ಯ ನಡೆಸಲಾಗುತ್ತಿದೆ.

ಕಳೆದೆರಡು ತಿಂಗಳ ಹಿಂದೆ ರಾಮನಗರದಲ್ಲಿ ಮೌಲ್ಯಮಾಪನ ಮಾಡಲಾಗಿತ್ತು. ಸಿಬಿಐ ಅಧಿಕಾರಿಗಳು ಈಗ ಡಿಕೆಶಿ ಮಾಲೀಕತ್ವದ ಎಲ್ಲಾ ಆಸ್ತಿಗಳ ಮೌಲ್ಯಮಾಪನ ಮಾಡುತ್ತಿದ್ದಾರೆ. ಅಕ್ರಮ ಆಸ್ತಿಗೆ ಸಂಬಂಧಿಸಿದಂತೆ ಮೌಲ್ಯಮಾಪನ ನಡೆಸಲಾಗುತ್ತಿದೆ.

ಗ್ಲೋಬಲ್ ಕಾಲೇಜಿಗೆ ಡಿ.ಕೆ.ಶಿವಕುಮಾರ್ ಅಧ್ಯಕ್ಷರಾಗಿದ್ದು, ಅವರ ಪುತ್ರಿ ಐಶ್ವರ್ಯ ಅವರು ಕಾರ್ಯದರ್ಶಿಯಾಗಿದ್ದಾರೆ.

2013 ರಿಂದ 2018ರ ವರೆಗೆ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿದ್ದ ಹಿನ್ನೆಲೆಯಲ್ಲಿ 2020ರ ಅಕ್ಟೋಬರ್ ತಿಂಗಳಲ್ಲೂ ಸಿಬಿಐ ದಾಳಿ ನಡೆಸಿತ್ತು. 74.92 ಕೋಟಿ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿದ್ದ ಆರೋಪದಡಿ ಎಫ್‌ಐಆರ್ ದಾಖಲಿಸಿದ್ದ ಸಿಬಿಐ, ಡಿಕೆಶಿ ಮತ್ತು ಡಿ.ಕೆ.ಸುರೇಶ್ ಸೇರಿದಂತೆ 14 ಸ್ಥಳಗಳಲ್ಲಿ ದಾಳಿ ನಡೆಸಿತ್ತು.

Previous Post

Karnataka Assembly Poll 2023: ವಿಧಾನಸಭೆ ಚುನಾವಣೆಗೆ ಜೆಡಿಎಸ್​ ಮೊದಲ ಪಟ್ಟಿ ಪ್ರಕಟ: ಇಲ್ಲಿದೆ ಪಟ್ಟಿ

Next Post

ಶಿಬಾಜೆಯ ದಲಿತ ಯುವಕ‌ ಶ್ರೀಧರ ಹತ್ಯೆ: ಸಮಗ್ರ ಪೊಲೀಸ್ ತನಿಖೆ ನಡೆಸಿ ಸತ್ಯಾಸತ್ಯತೆ ಬಯಲಿಗೆಳೆಯಬೇಕು; SDPI ರಾಜ್ಯ ಕಾರ್ಯದರ್ಶಿ ಆನಂದ ಮಿತ್ತಬೈಲ್ ಒತ್ತಾಯ

Next Post
ಶಿಬಾಜೆಯ ದಲಿತ ಯುವಕ‌ ಶ್ರೀಧರ ಹತ್ಯೆ: ಸಮಗ್ರ ಪೊಲೀಸ್ ತನಿಖೆ ನಡೆಸಿ ಸತ್ಯಾಸತ್ಯತೆ ಬಯಲಿಗೆಳೆಯಬೇಕು; SDPI ರಾಜ್ಯ ಕಾರ್ಯದರ್ಶಿ ಆನಂದ ಮಿತ್ತಬೈಲ್ ಒತ್ತಾಯ

ಶಿಬಾಜೆಯ ದಲಿತ ಯುವಕ‌ ಶ್ರೀಧರ ಹತ್ಯೆ: ಸಮಗ್ರ ಪೊಲೀಸ್ ತನಿಖೆ ನಡೆಸಿ ಸತ್ಯಾಸತ್ಯತೆ ಬಯಲಿಗೆಳೆಯಬೇಕು; SDPI ರಾಜ್ಯ ಕಾರ್ಯದರ್ಶಿ ಆನಂದ ಮಿತ್ತಬೈಲ್ ಒತ್ತಾಯ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.