Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಸುಳ್ಯದ ಕೆವಿ‌ಜಿ ಡೆಂಟಲ್ ಕಾಲೇಜಿನಲ್ಲಿ ರ‍್ಯಾಗಿಂಗ್‌: ಸ್ವತಃ ಹಲ್ಲೆಗೀಡಾದ ರ‍್ಯಾಂಕ್​ ವಿದ್ಯಾರ್ಥಿನಿ ಬಿಚ್ಚಿಟ್ಟರು ರ‍್ಯಾಗಿಂಗ್‌ ಕರಾಳ ಕಥೆ

editor tv by editor tv
December 29, 2022
in ರಾಜ್ಯ, ಸುದ್ದಿ
0
ಸುಳ್ಯದ ಕೆವಿ‌ಜಿ ಡೆಂಟಲ್ ಕಾಲೇಜಿನಲ್ಲಿ ರ‍್ಯಾಗಿಂಗ್‌: ಸ್ವತಃ ಹಲ್ಲೆಗೀಡಾದ ರ‍್ಯಾಂಕ್​ ವಿದ್ಯಾರ್ಥಿನಿ ಬಿಚ್ಚಿಟ್ಟರು ರ‍್ಯಾಗಿಂಗ್‌ ಕರಾಳ ಕಥೆ
1.9k
VIEWS
Share on FacebookShare on TwitterShare on Whatsapp

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಕೆವಿ‌ಜಿ ಡೆಂಟಲ್ ಕಾಲೇಜಿನಲ್ಲಿ ಸರ್ಕಾರಿ ಸೀಟ್ ವಿಚಾರವಾಗಿ ಡೆಂಡಲ್ ವಿದ್ಯಾರ್ಥಿನಿಗೆ ರ‍್ಯಾಗಿಂಗ್‌ ಮಾಡಿದ ಘಟನೆ ನಡೆದಿದೆ. ಈ ಸಂಬಂಧ ಕೇರಳ ಮೂಲದ ಆರು ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಾಗಿದೆ. ಬೆಂಗಳೂರಿನ ವೈಟ್ ಫೀಲ್ಡ್ ನಿವಾಸಿ, ಮೂರನೇ ವರ್ಷದ ಡೆಂಡಲ್ ವಿದ್ಯಾರ್ಥಿನಿಯೇ ರ‍್ಯಾಗಿಂಗ್‌ಗೆ ಒಳಗಾದ ಡೆಂಟಲ್ ವಿದ್ಯಾರ್ಥಿನಿ. ಇವರು ರ‍್ಯಾಂಕ್ ಹೋಲ್ಡರ್ ಆಗಿದ್ದಾರೆ.

ಕೇರಳ ಮೂಲದ ಆರು ವಿದ್ಯಾರ್ಥಿಗಳ ವಿರುದ್ಧ ರ‍್ಯಾಂಗಿಗ್ ಮತ್ತು ಪರಿಶಿಷ್ಟ ಜಾತಿ ದೌರ್ಜನ್ಯ ತಡೆ ಕಾಯ್ದೆಯಡಿ ಕೇಸು ದಾಖಲಾಗಿದೆ. ಮೂರನೇ ವರ್ಷದ ಡೆಂಡಲ್ ವಿದ್ಯಾರ್ಥಿ ವಿಶಾಖ್, ಡಾ.ವಿಶಾಕ್, ಐಶ್ವರ್ಯ, ಐಲ್ಪಾ ಮೇರಿ ಮ್ಯಾಥ್ಯೂ, ಡೆನಲ್ ಸೆಬಾಸ್ಟಿಯನ್, ರಿಷಿಕೇಸ್, ದಯಾ ವರ್ಗೀಸ್ ವಿರುದ್ಧ ಸುಳ್ಯ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನು ಹಲ್ಲೆಗೊಳಗಾದ ಡೆಂಟಲ್ ವಿದ್ಯಾರ್ಥಿನಿ ಮಾಧ್ಯಮ ಜೊತೆ ಮಾತನಾಡಿದ್ದು, ಕೇರಳ ಮೂಲದ 6 ವಿದ್ಯಾರ್ಥಿಗಳಿಂದ ನಿರಂತರ ಕಿರುಕುಳ, ರಾಗಿಂಗ್ ಮಾತ್ರವಲ್ಲದೆ‌ ಹಲ್ಲೆಯನ್ನು‌ ನಡೆಸಿದ್ದಾರೆ ಎಂದು ತಿಳಿಸಿದ್ದಾರೆ. ಪರಿಶಿಷ್ಟ ಜಾತಿ ಮೆರಿಟ್​ನಲ್ಲಿ ಕಾಲೇಜಿನಲ್ಲಿ ಸೀಟು ಪಡೆದಿದ್ದ ಪಲ್ಲವಿಯನ್ನು ಇದೇ ವಿಚಾರವಾಗಿ ಕಿರುಕುಳ ನೀಡುತ್ತಿದ್ದರೆಂದು ಆರೋಪ ಮಾಡಿದ್ದಾರೆ. ಈ ಸಂಬಂಧ ಪ್ರಿನ್ಸಿಪಲ್​ಗೆ ಮತ್ತು HODಗೆ ದೂರು ನೀಡಿದ್ರೂ ಯಾವುದೇ ಪ್ರಯೋಜನವಿಲ್ಲ. ಡಿ. 21ನೇ ತಾರೀಖು ಅಣ್ಣ ಮತ್ತು ನನ್ನ ಮೇಲೆ ಹಲ್ಲೆ ಮಾಡಿದರು. ನಾನು ಮತ್ತು ನಮ್ಮಣ್ಣ ಊಟ ಮುಗಿಸಿ ವಾಪಸ್ ಬರುತ್ತಿದ್ದಾಗ ಕೆಟ್ಟ ಪದಗಳಿಂದ ನಿಂದನೆ ಮಾಡಿದರು. ಆ ಸಮಯದಲ್ಲಿ ನಮ್ಮ ಅಣ್ಣ ಪ್ರಶ್ನೆ ಮಾಡಿದ್ದಕ್ಕೆ ಇಬ್ಬರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ. ನಾವು ಕೂಡಲೇ ಕಾಲೇಜು ಪ್ರಿನ್ಸಿಪಾಲ್ ಗೆ ಮತ್ತು ಪೊಲೀಸರಿಗೆ ಮಾಹಿತಿ ನೀಡಿದ್ದೇವೆ. ಅಲ್ಲಿಂದ ನೇರವಾಗಿ ಆಸ್ಪತ್ರೆಗೆ ಚಿಕಿತ್ಸೆಗೆ ಹೋಗಿದ್ವಿ. ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ದಾಖಲಾಗಿದ್ದೆ. ಈ ಘಟನೆಯ ಬಗ್ಗೆ ಡಿಪಾರ್ಟ್‌ಮೆಂಟ್ HODಗೆ ತಿಳಿಸಿದ್ದೇವೆ. ಆದರೂ ಕಾಲೇಜು ಆಡಳಿತ ಮಂಡಳಿ ಈ ಬಗ್ಗೆ ಯಾವ ರೀತಿಯ ಕ್ರಮ ಕೈಗೊಂಡಿಲ್ಲ ಎಂದು ತಿಳಿಸಿದ್ದಾರೆ.

ಕಿರುಕುಳದಿಂದ ಮಾನಸಿಕ‌ ಖಿನ್ನತೆಗೆ ಒಳಗಾಗಿರೋ ಸಂತ್ರಸ್ತೆ ಬೆಂಗಳೂರಿನಲ್ಲಿ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರಿಗೆ ಬಲ ಕಿವಿ 62% ಕಿವುಡು ಹಾಗೂ ಮೂತ್ರದಲ್ಲಿ ರಕ್ತಸ್ರಾವ ಬಲಕೈ ಸ್ವಾಧೀನ ಕಳೆದುಕೊಂಡಿದೆ. ಇಷ್ಟಾದರೂ ಕಾಲೇಜು ಆಡಳಿತ ಮಂಡಳಿ ವಿದ್ಯಾರ್ಥಿಗಳ ಮೇಲೆ ಯಾವುದೇ ಕ್ರಮ ಕೈಗೊಂಡಿಲ್ಲ.

ಒಟ್ಟು 3 ವರ್ಷಗಳ ಡೆಂಟಲ್ ಮೆಡಿಕಲ್ ಕೋರ್ಸ್​ನಲ್ಲಿ 6 ತಿಂಗಳ ಓದು ಬಾಕಿ ಇದೆ. ಮುಂದಿನ ತಿಂಗಳು ಪ್ರಾಯೋಗಿಕ ಪರೀಕ್ಷೆ ಇದೆ. ಮುಂದೆ ಕಾಲೇಜಿಗೆ ಹೋಗೊಕೆ ಭಯ ಆಗ್ತಿದೆ. ಮತ್ತೆ ಕಾಲೇಜಿಗೆ ಹೇಗೆ ಬರ್ತೀಯಾ ಬಾ ಅಂತ ಜೀವ ಬೆದರಿಕೆ ಹಾಕಿದ್ದಾರೆ. ನನ್ನ ಮೇಲೆ ಹಲ್ಲೆ ಮಾಡಿದವರಿಗೆ ಶಿಕ್ಷೆ ಆಗ್ಬೇಕು. ನನ್ನನ್ನ ಬೇರೆ ಕಾಲೇಜಿಗೆ ಶಿಫ್ಟ್ ಮಾಡಿ, ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಿ. ನಾನು ಮತ್ತೆ ಸುಳ್ಯದ ಜಿವಿಕೆ ಕಾಲೇಜಿಗೆ ಹೋದ್ರೆ ಸಾಯಿಸಿಬಿಡ್ತಾರೆ ಅನ್ನೊ ಭಯ ಇದೆ ಎಂದು ಹಲ್ಲೆಗೊಳಗಾದ ವಿದ್ಯಾರ್ಥಿನಿ ನೋವು ತೋಡಿಕೊಂಡಿದ್ದಾರೆ.

Previous Post

ನಿಷೇಧಿತ PFI ನಾಯಕರಿಗೆ ಸಂಬಂಧಿಸಿದ ಕೇರಳದ 56 ಕಡೆ NIA ದಾಳಿ

Next Post

Heeraben Modi Death: ತಾಯಿ ಹೀರಾಬೆನ್ ನಿಧನ, ಪ್ರಧಾನಿ ಮೋದಿ ಭಾವುಕ ಟ್ವೀಟ್

Next Post
Heeraben Modi Death: ತಾಯಿ ಹೀರಾಬೆನ್ ನಿಧನ, ಪ್ರಧಾನಿ ಮೋದಿ ಭಾವುಕ ಟ್ವೀಟ್

Heeraben Modi Death: ತಾಯಿ ಹೀರಾಬೆನ್ ನಿಧನ, ಪ್ರಧಾನಿ ಮೋದಿ ಭಾವುಕ ಟ್ವೀಟ್

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.