Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಉಡುಪಿ: ಬುದ್ದಿವಂತರ ಜಿಲ್ಲೆಯಲ್ಲಿಯೇ ಶಿಕ್ಷಕರ ಕೊರತೆ; ಬಾಗಿಲು ಮುಚ್ಚಿವೆ ಅನೇಕ ಶಾಲೆಗಳು

editor tv by editor tv
January 16, 2023
in ರಾಜ್ಯ, ಸುದ್ದಿ
0
ಉಡುಪಿ: ಬುದ್ದಿವಂತರ ಜಿಲ್ಲೆಯಲ್ಲಿಯೇ ಶಿಕ್ಷಕರ ಕೊರತೆ; ಬಾಗಿಲು ಮುಚ್ಚಿವೆ ಅನೇಕ ಶಾಲೆಗಳು
1.9k
VIEWS
Share on FacebookShare on TwitterShare on Whatsapp

ಉಡುಪಿ: ಜಿಲ್ಲೆಯ ಬೈಂದೂರು ತಾಲೂಕಿನಲ್ಲಿ ನಗರ ಪ್ರದೇಶಗಳಿಗಿಂತ ಗ್ರಾಮೀಣ ಪ್ರದೇಶಗಳೆ ಹೆಚ್ಚು. ಹಾಗಾಗಿ ಗ್ರಾಮೀಣ ಭಾಗದ ಮಕ್ಕಳ ಕಲಿಕೆಗೆ ಪೂರಕವಾಗಿ ತಾಲೂಕಿನ ಗ್ರಾಮೀಣ ಭಾಗದಾದ್ಯಂತ ಸರಕಾರಿ ಶಾಲೆಗಳು ನಿರ್ಮಾಣವಾಗಿವೆ. ಪ್ರಾರಂಭವಾದ ಕೆಲವುಗಳ ವರ್ಷಗಳ ಕಾಲ ಉತ್ತಮ ಮಕ್ಕಳ ಸಂಖ್ಯೆಯೊಂದಿಗೆ ಗುಣ ಮಟ್ಟದ ಶಿಕ್ಷಣ ನೀಡುತ್ತಿದ್ದ ಶಾಲೆಗಳು ಇದೀಗ ಮುಚ್ಚುವ ಸ್ಥಿತಿಯಲ್ಲಿದ್ದರೆ, ಇನ್ನು ಕೆಲವು ಶಾಲೆಗಳು ಈಗಾಗಲೇ ಮುಚ್ಚಲಾಗಿದೆ. ಇನ್ನು ತಾಲೂಕಿನಾದ್ಯಂತ ಇರುವ ಒಟ್ಟು 16 ಶಾಲೆಗಳಲ್ಲಿ ಶೂನ್ಯ ಶಿಕ್ಷಕರಿದ್ದು, ಇರುವ ಬೆರಳೆಣಿಕೆ ಮಕ್ಕಳಿಗೆ ಪಾಠ ಪ್ರವಚನಗಳಿಗೆ ತಾತ್ಕಾಲಿಕ ಶಿಕ್ಷಕ ಮೊರೆ ಹೋಗಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಸರಕಾರಿ ಶಾಲೆಯ ಶಿಕ್ಷಕರು ನಿವೃತ್ತರಾದ ಬಳಿಕ ಬದಲಿ ಪೋಸ್ಟ್ ಮಾಡದೆ ಇರುವುದರಿಂದ ಈ ಸಮಸ್ಯೆ ಸೃಷ್ಟಿಯಾಗಿದೆ ಎನ್ನಲಾಗಿದೆ. ಸದ್ಯ ಈ ಸಮಸ್ಯೆಯ ಪರಿಹಾರಕ್ಕೆ ಪಕ್ಕದ ಸರಕಾರಿ ಶಾಲೆಯ ಶಿಕ್ಷಕರನ್ನು ಹೆಚ್ಚುಚರಿ ಶಿಕ್ಷಕರನ್ನಾಗಿ ನೇಮಿಸುವ ಕಾರ್ಯ 16 ಶಾಲೆಗಳಲ್ಲಿ ಮಾಡಿದ್ದರೂ ಕೂಡ ವಿದ್ಯಾರ್ಥಿಗಳಿಗೆ ಆಗುತ್ತಿರುವ ಸಮಸ್ಯೆ ಮಾತ್ರ ತಪ್ಪಿಲ್ಲ.

ಇನ್ನು ಕಳೆದ ಕೆಲವು ವರ್ಷಗಳಲ್ಲಿ ತಾಲೂಕಿನಾದ್ಯಂತ ಇರುವ ಗ್ರಾಮೀಣ ಸರಕಾರಿ ಪ್ರಾಥಮಿಕ ಶಾಲೆಗಳಲ್ಲಿ ಮಕ್ಕಳ‌ ಸಂಖ್ಯೆ ಕುಸಿತದಿಂದಾಗಿ ಬಾಗಿಲು ಮುಚ್ಚುವಂತಾಗಿದೆ. ಮರವಂತೆಯ ಕರಾವಳಿ ಬಾಗಿಲು ಮುಚ್ಚಿ 3 ವರ್ಷಗಳು ಕಳೆದಿದ್ದು, ಶಾಲೆಯ ಗೋಡೆಗಳು ಕುಸಿಯುವ ಹಂತದಲ್ಲಿದೆ. ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲೆ ಇರುವ ಈ ಶಾಲೆ ಸದ್ಯ ಮಕ್ಕಳ ಉಪಯೋಗಕ್ಕೆ ಸಿಗದೆ ಹಾಳಾಗಿ ಹೋಗುತ್ತಿದೆ. ಇನ್ನು 2020-21 ಸಾಲಿನಲ್ಲಿ ಅರ್ಗೋಡು ಸರಕಾರಿ ಪ್ರಾಥಮಿಕ ಶಾಲೆ ಮತ್ತು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಚುಂಗಿಗುಡ್ಡೆ ಶಾಲೆ ಕೂಡ ಮಕ್ಕಳ ಸಂಖ್ಯೆಯ ಕೊರತೆಯಿಂದಾಗಿ ಬಾಗಿಲು ಹಾಕಿಕೊಂಡಿವೆ. ಸದ್ಯ ಜಿಲ್ಲೆಯಲ್ಲಿ ಖಾಸಗಿ ಶಾಲೆಗಳು ನೀಡುತ್ತಿರುವ ಸೌಲಭ್ಯದ ಮುಂದೆ ಸರಕಾರಿ ಶಾಲೆಯ ಸೌಲಭ್ಯಗಳು ಗೌಣವಾಗುತ್ತಿರುವ ಹಿನ್ನಲೆಯಲ್ಲಿ ಪೋಷಕರು ಖಾಸಗಿ ಶಾಲೆಯತ್ತ ಮುಖ ಮಾಡುತ್ತಿದ್ದಾರೆ ಎನ್ನುತ್ತಿದ್ದಾರೆ ಇಲ್ಲಿನ ಸ್ಥಳೀಯರು.

ಒಟ್ಟಾರೆಯಾಗಿ ಬೈಂದೂರು ತಾಲೂಕಿನಲ್ಲಿ ಸರಕಾರಿ ಶಾಲೆಗಳು ಬಹುತೇಕ ಬಾಗಿಲು ಮುಚ್ಚಿಕೊಳ್ಳುವ ಸ್ಥಿತಿಯಲ್ಲಿದ್ದು, ಖಾಸಗಿ ಕಾಲೇಜು ನಡೆಸುವ ಸ್ಥಳೀಯ ಶಾಸಕರು ಸದ್ಯ ಈ ವ್ಯವಸ್ಥೆಗೆ ತೇಪೆ ಹಚ್ಚುವ ಕಾರ್ಯವನ್ನ ನಿರಂತರವಾಗಿ ಮಾಡುತ್ತಾ ಬಂದಿದ್ದಾರೆ. ಆದರೆ ಖಾಸಗಿ ಶಾಲೆಗಳ ಪೈಪೋಟಿಗೆ ಸರಿಸಮಾನವಾಗಿ ಸರಕಾರಿ ಶಾಲೆಗಳಲ್ಲಿ ವ್ಯವಸ್ಥೆ ಕಲ್ಪಿಸದಿದ್ದಲ್ಲಿ ತಾಲೂಕಿನ ಅರ್ಧದಷ್ಟು ಶಾಲೆಗಳು ಮ್ಯೂಸಿಯಂ ಆಗುವುದಂತು ಸುಳ್ಳಲ್ಲ.

Previous Post

ಅಫ್ಘಾನಿಸ್ತಾನದ ಮಾಜಿ ಸಂಸದೆ ಗುಂಡೇಟಿಗೆ ಬಲಿ

Next Post

ಹಿಜಾಬ್ ಬೇಕೆಂದು ಸಿನಿಮಾ ಬಿಟ್ಟ ನಟಿ; ಅವಮಾನ ಮಾಡುತ್ತಿದ್ದವರಿಗೆ ಉತ್ತರ ಕೊಟ್ಟ ಸನಾ ಖಾನ್

Next Post
ಹಿಜಾಬ್ ಬೇಕೆಂದು ಸಿನಿಮಾ ಬಿಟ್ಟ ನಟಿ; ಅವಮಾನ ಮಾಡುತ್ತಿದ್ದವರಿಗೆ ಉತ್ತರ ಕೊಟ್ಟ ಸನಾ ಖಾನ್

ಹಿಜಾಬ್ ಬೇಕೆಂದು ಸಿನಿಮಾ ಬಿಟ್ಟ ನಟಿ; ಅವಮಾನ ಮಾಡುತ್ತಿದ್ದವರಿಗೆ ಉತ್ತರ ಕೊಟ್ಟ ಸನಾ ಖಾನ್

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.