Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಮಹಿಳೆಯರಿಗೆ ಕಾಂಗ್ರೆಸ್‌ ಬಂಪರ್‌ ಗಿಫ್ಟ್‌: ಮಾಸಿಕ 2 ಸಾವಿರ ರೂ. ಸಹಾಯಧನ

editor tv by editor tv
January 16, 2023
in ರಾಜ್ಯ, ಸುದ್ದಿ
0
ಮಹಿಳೆಯರಿಗೆ ಕಾಂಗ್ರೆಸ್‌ ಬಂಪರ್‌ ಗಿಫ್ಟ್‌: ಮಾಸಿಕ 2 ಸಾವಿರ ರೂ. ಸಹಾಯಧನ
1.9k
VIEWS
Share on FacebookShare on TwitterShare on Whatsapp

ಬೆಂಗಳೂರು (ಜ.16): ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಅಧಿಕಾರಕ್ಕರ ಬಂದಾಗಿನಿಂದ ಮಹಿಳೆಯರಿಗೆ ಯಾವುದೇ ಕೊಡುಗೆಯನ್ನೂ ನೀಡಿಲ್ಲ. ಆದರೆ, ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದರೆ ಗೇಹಲಕ್ಷ್ಮೀ ಯೋಜನೆಯನ್ನು ಜಾರಿಗೊಳಿಸಿ ಪ್ರತಿ ಮನೆಯ ಒಡತಿಗೆ ಮಾಸಿಕ 2 ಸಾವಿರ ರೂ. ಸಹಾಯಧನ ನೀಡಲಾಗುವುದು ಎಂದು ಕಾಂಗ್ರೆಸ್‌ ಘೋಷಣೆ ಮಾಡಿದೆ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಾಂಗ್ರೆಸ್‌ ನಾಯಕಿ ಪ್ರಿಯಾಂಕ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿದ್ದ ‘ನಾ ನಾಯಕಿ’ ಕಾರ್ಯಕ್ರಮದಲ್ಲಿ ಈ ಬಗ್ಗೆ ಘೋಷಣೆ ಮಾಡಲಾಗಿದೆ. ನಾನು ಸೋನಿಯಾ ಗಾಂಧಿ ನೋಡಿಕೊಂಡು ಬೆಳದಿದ್ದೇನೆ. ಸೋನಿಯಾ ಗಾಂಧಿ ರಾಜೀವ್ ಗಾಂಧಿ ಮದುವೆಯಾಗಿ ಭಾರತಕ್ಕೆ ಬಂದರು. ದೇಶದ ಸಂಸ್ಕೃತಿ ತಿಳಿದುಕೊಳ್ಳಲು ಸೋನಿಯಾ ಪ್ರಯತ್ನ ಪಟ್ಟರು. ಅನಿವಾರ್ಯ ಕಾರಣದಿಂದ ಜನರ ಸೇವೆ ರಾಜಕೀಯಕ್ಕೆ ಬಂದಿದ್ದಾರೆ. ನಂತರ, ಮಹಿಳೆಯರು ಜೀವನ ಸಾಗಿಸಲು ಎಷ್ಟು ಕಷ್ಟ ಪಡ್ತಾ ಇದ್ದಾರೆ. ನಮ್ಮ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಎಲ್ಲ ಮಹಿಳೆಯರಿಗೆ ನೆರವಾಗುವ ನಿಟ್ಟಿನಲ್ಲಿ ಪ್ರತಿ ತಿಂಗಳು ಎಲ್ಲ ಮನೆಯ ಯಜಮಾನಿಗೆ ತಲಾ 2 ಸಾವಿರ ರೂ. ಸಹಾಯಧನ ನೀಡುವ ಗೃಹ ಲಕ್ಷ್ಮೀ ಯೋಜನೆ ಜಾರಿಗೆ ತರಲಾಗುತ್ತದೆ ಎಂದು ಹೇಳಿದರು.

ಕರೋನ ಬಳಿಕ ಜೀವನ ದುಸ್ತರ ಆಗಿದೆ. ಕಷ್ಟ ನನಗೂ ಕೂಡ ಮನವರಿಕೆ ಆಗಿದೆ. ಸರ್ಕಾರ ಬದಲಿಸುವ ಸಮಯ ಬಂದಿದೆ. ನಿಮಗೆ ಉದ್ಯೋಗ, ಮಕ್ಕಳ ಭವಿಷ್ಯ, ಮಕ್ಕಳ ವಿಧ್ಯಾಭ್ಯಾಸ ಎಲ್ಲ ಸರಿಯಾಗಬೇಕು. ದೇಶದಲ್ಲಿ ಶೇ.50 ಮಹಿಳೆಯರು ಇದ್ದೇವೆ. ನಾವೆಲ್ಲರೂ ಆರ್ಥಿಕವಾಗಿ ಸ್ವಾವಲಂಬಿ ಆಗಬೇಕು. ನೀವು ಶಕ್ತಿವಂತರಗಬೇಕು, ನಿಮ್ಮ ಶಕ್ತಿ ಅರಿವಾಗಬೇಕು. ನೀವು ರಾಜಕೀಯ ಅರಿತುಕೊಳ್ಳಬೇಕು. ರಾಜಕೀಯ ಪಕ್ಷಗಳು ಮಹಿಳೆಯರ ‌ಕಡಗಣನೆ ಮಾಡಿವೆ. ರಾಜಕೀಯ ಪಕ್ಷಗಳಿಗೆ ಈ ವೇದಿಕೆ ಸಂದೇಶ ನೀಡಬೇಕು ಎಂದು ತಿಳಿಸಿದರು.

ಬಿಜೆಪಿ ಎಂಟು ವರ್ಷದಿಂದ ಆಡಳಿತ ಮಾಡುತ್ತಿದೆ. ನಿಮ್ಮ ಮಕ್ಕಳಿಗೆ ಉದ್ಯೋಗ ಸಿಕ್ಕಿದೇಯಾ..? ಮೂರು ತಿಂಗಳಲ್ಲಿ ಚುನಾವಣೆ ಬರ್ತಾ ಇದೆ. ನೀವೆಲ್ಲಾ ಯಾರಿಗೆ ‌ಮತ ಹಾಕಬೇಕು ಎಂದು ವಿಚಾರ ಮಾಡಬೇಕು. ರಾಜ್ಯದಲ್ಲಿ ಶೇ. 40 ಸರ್ಕಾರ ಇದೆ. ನಿಮ್ಮ ತೆರಿಗೆ ಹಣ ಭ್ರಷ್ಟಾಚಾರಕ್ಕೆ ಬಳಸಿಕೊಳ್ಳುತ್ತಿದ್ದಾರೆ. ಬೆಂಗಳೂರಿನಲ್ಲಿ 8 ಸಾವಿರ ಕೋಟಿ ಬಜೆಟ್ ಇದೆ. ಅಷ್ಟು ಕೆಲಸ ಬಿಜೆಪಿ ಮಾಡಿದೇಯಾ..? ಸರ್ಕಾರ ಭ್ರಷ್ಟಾಚಾರದಲ್ಲಿ‌ ನಿರತವಾಗಿದೆ ಎಂದು ಆರೋಪ ಮಾಡಿದರು.

Previous Post

ಹಿಜಾಬ್ ಬೇಕೆಂದು ಸಿನಿಮಾ ಬಿಟ್ಟ ನಟಿ; ಅವಮಾನ ಮಾಡುತ್ತಿದ್ದವರಿಗೆ ಉತ್ತರ ಕೊಟ್ಟ ಸನಾ ಖಾನ್

Next Post

ಸಾಧನೆಗೊಂದು ಸಲಾಂ…ಪೆರ್ನಾಜೆ ಜೇನು ಗಡ್ಡದ ಕುಟುಂಬ ಜೇನಿನೊಂದಿಗೆ ಸರಸ ಜೇನಿನ ಜೊತೆಗಾರ.

Next Post
ಸಾಧನೆಗೊಂದು ಸಲಾಂ…ಪೆರ್ನಾಜೆ ಜೇನು ಗಡ್ಡದ ಕುಟುಂಬ ಜೇನಿನೊಂದಿಗೆ ಸರಸ ಜೇನಿನ ಜೊತೆಗಾರ.

ಸಾಧನೆಗೊಂದು ಸಲಾಂ...ಪೆರ್ನಾಜೆ ಜೇನು ಗಡ್ಡದ ಕುಟುಂಬ ಜೇನಿನೊಂದಿಗೆ ಸರಸ ಜೇನಿನ ಜೊತೆಗಾರ.

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.