Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಕರಾವಳಿಯ ಕೋಮು ದ್ವೇಷಕ್ಕೆ ಉತ್ತರ ಕೊಡುವ ಕಾಲ ಬಂದಿದೆ: ರಣದೀಪ್ ಸಿಂಗ್ ಸುರ್ಜೇವಾಲ

editor tv by editor tv
January 22, 2023
in ರಾಜ್ಯ, ಸುದ್ದಿ
0
ಕರಾವಳಿಯ ಕೋಮು ದ್ವೇಷಕ್ಕೆ ಉತ್ತರ ಕೊಡುವ ಕಾಲ ಬಂದಿದೆ: ರಣದೀಪ್ ಸಿಂಗ್ ಸುರ್ಜೇವಾಲ
1.9k
VIEWS
Share on FacebookShare on TwitterShare on Whatsapp

ಮಂಗಳೂರು: ಕರಾವಳಿಯಲ್ಲಿ ಇತ್ತೀಚಿನ ವರ್ಷಗಳಲ್ಲಿ ಕೋಮು ದ್ವೇಷ ಬಿತ್ತಲಾಗಿದೆ. ಅಂತಹ ಮನಸ್ಥಿತಿಗೆ ಈ ಬಾರಿ ಉತ್ತರ ಕೊಡುವ ಕಾಲ ಬಂದಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿಯೂ ಆಗಿರುವ ಕರ್ನಾಟಕ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ (Randeep Singh Surjewala) ಹೇಳಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಕರಾವಳಿ ಮೈದಾನದಲ್ಲಿ ನಡೆಯುತ್ತಿರುವ ಪ್ರಜಾಧ್ವನಿ ಸಮಾವೇಶದಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ (Narendra Modi) ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರಿಂದ ದೌರ್ಜನ್ಯ ನಡೆಯುತ್ತಿದೆ ಎಂದರು.

ಕರಾವಳಿ ಭಾಗದಲ್ಲಿ ಹಿಂದುತ್ವ ಅಮಲು ಬಿತ್ತಲಾಗಿದೆ. ವೇದ ಉಪನಿಷತ್ ಮತ್ತು ಭಗವದ್ಗೀತೆಯಲ್ಲೂ ಹಿಂದುತ್ವ ಪದದ ಉಲ್ಲೇಖವಿಲ್ಲ. ಹಿಂದುತ್ವ ಎನ್ನುವ ಪದ ಆರ್​ಎಸ್​ಎಸ್​ ಮುಖ್ಯಕಚೇರಿಯಲ್ಲಿ ಉದ್ಭವವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅಹಂಕಾರದ ವ್ಯಕ್ತಿತ್ವ ಹೊಂದಿದ್ದು, ಬಿಜೆಪಿಯವರ ಆಲೋಚನೆ, ಕ್ರಿಯೆ ಎಲ್ಲವೂ ಅಹಂಕಾರದಿಂದ ಕೂಡಿದೆ ಎಂದು ವಾಗ್ದಾಳಿ ನಡೆಸಿದರು.

ಚುನಾವಣೆ ವೇಳೆ ನೀಡಿದ ಯಾವ ಭರವಸೆಯನ್ನೂ ಬಿಜೆಪಿ ಈಡೇರಿಸಿಲ್ಲ. ಅಂತಹ ಮೂರ್ಖರು ಇಂದು ರಾಜ್ಯದಲ್ಲಿ ಅಧಿಕಾರದಲ್ಲಿದ್ದಾರೆ. ಈ ಪ್ರಜಾಧ್ವನಿ ಯಾತ್ರೆ ಮೂಲಕ ಬದಲಾವಣೆ ಗಾಳಿ ಬೀಸಬೇಕಾಗಿದೆ. ರಾಜ್ಯದಲ್ಲಿ ಬಿಜೆಪಿಯನ್ನು ಕಿತ್ತು ಒಗೆಯುವ ಕಾಲ ಬಂದಿದೆ ಎಂದರು. ಅಲ್ಲದೆ ಮಂಗಳೂರಿನಲ್ಲಿ ಇತಿಹಾಸ ರಚಿತವಾಗಲಿದೆ. ಕರಾವಳಿಯ ಅಭಿವೃದಿಗೆ 11 ಅಂಶದ ಯೋಜನೆಯ ಅನಾವಣಗೊಳಿಸಲಾಗಿದೆ ಎಂದರು.

ಬಿಜೆಪಿಯವರು ನಿಮ್ಮನ್ನು ಭಾವನೆಗಳ ಮೇಲೆ ಕೆರಳಿಸುತ್ತಾರೆ: ಡಿಕೆಶಿ

ಬಿಜೆಪಿಯವರು ನಿಮ್ಮನ್ನು ಭಾವನೆಗಳ ಮೇಲೆ ಕೆರಳಿಸುತ್ತಾರೆ. ಆದರೆ ನಮ್ಮದು ಭಾವನೆ ಇಲ್ಲ, ನಮ್ಮದೇನಿದ್ದರೂ ಬದುಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದೇ ತಿಂಗಳಲ್ಲಿ ಪಕ್ಷ ನೀಡಿದ ಎಲ್ಲ ಭರವಸೆ ಈಡೇರಿಸುತ್ತೇವೆ. ಕರಾವಳಿ ಅಭಿವೃದ್ಧಿಗೆ ಅಥಾರಿಟಿ ಮಾಡಿ ಎರಡೂವರೆ ಸಾವಿರ ಕೋಟಿ ಕೊಡುತ್ತೇವೆ ಎಂದರು.

ಟಿಕೆಟ್​ಗಾಗಿ ಅರ್ಜಿ ಹಾಕಿದವರೆಲ್ಲರೂ ಶಾಸಕನಾಗಲು ಆಗಲ್ಲ, ಒಬ್ಬರಿಗೆ ಟಿಕೆಟ್ ಕೊಡುತ್ತೇವೆ. ಆದರೆ ಟಿಕೆಟ್ ಮುಖ್ಯ ಅಲ್ಲ, ಕಾಂಗ್ರೆಸ್ ಪಕ್ಷ ನಮಗೆ ಮುಖ್ಯ. ಹಾಸನ ಮತ್ತು ನನಗೆ ಮೊದಲಿನಿಂದಲೂ ಜಂಗೀ ಕುಸ್ತಿ ಇದೆ. ಅಂತಹ ಜಾಗದಲ್ಲೇ ನಿನ್ನೆ ಐವತ್ತು ಸಾವಿರ ಜನ ಸೇರಿದ್ದರು. ಈ ಮೂಲಕ ಬದಲಾವಣೆ ಆಗುತ್ತಾ ಇದೆ ಎಂಬ ಭರವಸೆ ನಮಗಿದೆ ಎಂದರು.

ಟಿಕೆಟ್​ಗಾಗಿ ಅರ್ಜಿ ಹಾಕಿದವರೆಲ್ಲರೂ ಶಾಸಕನಾಗಲು ಆಗಲ್ಲ, ಒಬ್ಬರಿಗೆ ಟಿಕೆಟ್ ಕೊಡುತ್ತೇವೆ. ಆದರೆ ಟಿಕೆಟ್ ಮುಖ್ಯ ಅಲ್ಲ, ಕಾಂಗ್ರೆಸ್ ಪಕ್ಷ ನಮಗೆ ಮುಖ್ಯ. ಹಾಸನ ಮತ್ತು ನನಗೆ ಮೊದಲಿನಿಂದಲೂ ಜಂಗೀ ಕುಸ್ತಿ ಇದೆ. ಅಂತಹ ಜಾಗದಲ್ಲೇ ನಿನ್ನೆ ಐವತ್ತು ಸಾವಿರ ಜನ ಸೇರಿದ್ದರು. ಈ ಮೂಲಕ ಬದಲಾವಣೆ ಆಗುತ್ತಾ ಇದೆ ಎಂಬ ಭರವಸೆ ನಮಗಿದೆ ಎಂದರು.

ನಿಮ್ಮಲ್ಲೊಬ್ಬ ಪವರ್ ಮಿನಿಸ್ಟರ್ ಇದ್ದಾನೆ, 200 ಯುನಿಟ್ ಉಚಿತ ವಿದ್ಯುತ್ ಹೇಗೆ ಕೊಡುತ್ತೀರಿ ಎಂದು ಪ್ರಶ್ನಿಸುತ್ತಿದ್ದಾನೆ. ಹತ್ತು ಸಾವಿರ ಮೆಗಾ ವ್ಯಾಟ್ ಇತ್ತು ಮಿಸ್ಟರ್ ಸುನೀಲ್. ನಾನು‌ ಅಧಿಕಾರ ಬಿಡುವಾಗ 20 ಸಾವಿರ ಮೆಗಾ ವ್ಯಾಟ್ ‌ಮಾಡಿದ್ದೇನೆ. ಅತೀ ದೊಡ್ಡ ಸೋಲಾರ್ ಪಾರ್ಕ್ ಕೂಡ ಮಾಡಿದ್ದೇನೆ ಎಂದರು. ಪುತ್ತೂರಿನಿಂದ ಬಿಜೆಪಿಯ ಅಶೋಕ್ ರೈ ನಮ್ಮ ಪಕ್ಷಕ್ಕೆ ಬಂದಿದ್ದಾರೆ. ಮುಂದೆಯೂ ಸಾವಿರಾರು ಕಾರ್ಯಕರ್ತರು ಕಾಂಗ್ರೆಸ್​ಗೆ ಬರುತ್ತಾರೆ ಎಂದರು.

Previous Post

ಶ್ರೀರಾಮಚಂದ್ರನ ಕುರಿತು ವಿವಾದಾತ್ಮಕ ಹೇಳಿಕೆ: ಹಿಂದೂ ಪರ ಕಾರ್ಯಕರ್ತರಿಂದ ಸಾಹಿತಿ ಪ್ರೊ. ಭಗವಾನ್ ವಿರುದ್ಧ ದೂರು

Next Post

Congress Manifesto: ಕರಾವಳಿ ಭಾಗಕ್ಕೆ ಪ್ರತ್ಯೇಕ ಪ್ರಣಾಳಿಕೆ ಘೋಷಿಸಿದ ಕಾಂಗ್ರೆಸ್: ಪ್ರಣಾಳಿಕೆಯ 10 ಅಂಶಗಳು ಇಂತಿವೆ

Next Post
Congress Manifesto: ಕರಾವಳಿ ಭಾಗಕ್ಕೆ ಪ್ರತ್ಯೇಕ ಪ್ರಣಾಳಿಕೆ ಘೋಷಿಸಿದ ಕಾಂಗ್ರೆಸ್: ಪ್ರಣಾಳಿಕೆಯ 10 ಅಂಶಗಳು ಇಂತಿವೆ

Congress Manifesto: ಕರಾವಳಿ ಭಾಗಕ್ಕೆ ಪ್ರತ್ಯೇಕ ಪ್ರಣಾಳಿಕೆ ಘೋಷಿಸಿದ ಕಾಂಗ್ರೆಸ್: ಪ್ರಣಾಳಿಕೆಯ 10 ಅಂಶಗಳು ಇಂತಿವೆ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.