Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

PFI Ban: ಬೆಂಗಳೂರಿಗೆ ಟ್ರಿಬ್ಯೂನಲ್ ಟೀಂ – ಪಿಎಫ್‍ಐ ಪರ-ವಿರೋಧ ದೂರು ನೀಡಲು ಅವಕಾಶ

editor tv by editor tv
January 26, 2023
in ರಾಜ್ಯ, ಸುದ್ದಿ
0
PFI Ban: ಬೆಂಗಳೂರಿಗೆ ಟ್ರಿಬ್ಯೂನಲ್ ಟೀಂ – ಪಿಎಫ್‍ಐ ಪರ-ವಿರೋಧ ದೂರು ನೀಡಲು ಅವಕಾಶ
1.9k
VIEWS
Share on FacebookShare on TwitterShare on Whatsapp

ಕೇರಳ, ತಮಿಳುನಾಡಿನ ಬಳಿಕ ಬೆಂಗಳೂರಿಗೆ ಟ್ರಿಬ್ಯೂನಲ್‌ ಟೀಂ

ಬೆಂಗಳೂರು: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ  (PFI) ಈಗ ಬ್ಯಾನ್ (Ban) ಆಗಿದೆ. ಆದ್ರೆ, ಕೇಂದ್ರ ಸರ್ಕಾರದ ಈ ಆದೇಶಕ್ಕೆ ನ್ಯಾಯಾಲಯದ ಟ್ರಿಬ್ಯೂನಲ್ (Tribunal) ಇದೆ. ಇದೀಗ ಟ್ರಿಬ್ಯೂನಲ್ ಟೀಂ ಬೆಂಗಳೂರಿಗೆ (Bengaluru) ಆಗಮಿಸಲಿದೆ.

ಪಿಎಫ್‍ಐ ಒಂದು ಉಗ್ರ ಸಂಘಟನೆ ಇದರಿಂದ ಅಮಾಯಕರು ಜೀವ ಕಳೆದು ಕೊಳ್ಳುತ್ತಿದ್ದಾರೆ. ದೇಶದ ಶಾಂತಿಗೆ ಭಂಗ ಆಗುತ್ತಿದೆ ಅಂತ ಕೇಂದ್ರ ಸರ್ಕಾರ ಪಿಎಫ್‍ಐಗೆ ನಿಷೇಧ ಹೇರಿದೆ. ಆದ್ರೆ, ನಿಷೇಧದ ಬಳಿಕ ಸಂಘಟನೆ ನ್ಯಾಯಾಧೀಕರಣದ ಮೊರೆ ಹೋಗಿ ತಮ್ಮದು ಉಗ್ರ ಸಂಘಟನೆ ಅಲ್ಲ ಅನ್ನೋದಕ್ಕೂ ಅವಕಾಶ ಇದೆ. ಇದಕ್ಕಾಗಿಯೇ ಈಗ ದೇಶಾದ್ಯಂತ ಟ್ರಿಬ್ಯೂನಲ್ ಕೆಲಸ ಮಾಡುತ್ತಿದೆ. ಈಗಾಗಲೇ ಕೇರಳ, ತಮಿಳುನಾಡಿನಲ್ಲಿ ಟ್ರಿಬ್ಯೂನಲ್ ಟೀಂ ಕೆಲಸ ಮುಗಿಸಿ ಕರ್ನಾಟಕಕ್ಕೆ ಬರುತ್ತಿದೆ. ಜ.28ರಿಂದ ಮೂರು ದಿನ ಕರ್ನಾಟಕದಲ್ಲಿ ಕೆಲಸ ಮಾಡಲಿದೆ.

ಬೆಂಗಳೂರಿಗೆ ಟ್ರಿಬ್ಯೂನಲ್ ಟೀಂ:
2016ರಲ್ಲಿ ನಡೆದ ರುದ್ರೇಶ್ ಹತ್ಯೆ ಪ್ರಕರಣ., 2019ರಲ್ಲಿ ಸಂಸದರ ಹತ್ಯೆಗೆ ಸ್ಕೆಚ್, ಕಾರ್ಯಕರ್ತನ ಮೇಲೆ ದಾಳಿ., 2021ರಲ್ಲಿ ನಡೆದ ಡಿಜೆಹಳ್ಳಿ – ಕೆಜೆಹಳ್ಳಿ ಗಲಾಟೆ., 2022ರಲ್ಲಿ ನಡೆದ ಪ್ರವೀಣ್ ನೆಟ್ಟಾರು (Praveen Nettar) ಹತ್ಯೆ ಪ್ರಕರಣಗಳ ಬಗ್ಗೆ ಟ್ರಿಬ್ಯೂನಲ್ ಟೀಂ ಮಾಹಿತಿ ಸಂಗ್ರಹಿಸಲಿದೆ.

ಪಿಎಫ್‍ಐ ಬ್ಯಾನ್ ಆದ ಬಳಿಕ ಟ್ರಿಬ್ಯೂನಲ್ ಮುಂದೆ ಹೋಗಿದೆ. ಹೀಗಾಗಿ ಪರ ವಿರೋಧ ಎರಡಕ್ಕೂ ಅವಕಾಶ ಇದೆ. ಹೀಗಾಗಿ ಪಿಎಫ್‍ಐ ಪರವಾಗಿ ಅರ್ಜಿಯನ್ನು ನೀಡುವವರು ಮಾಹಿತಿಯನ್ನು ನೀಡುವವರು, ನ್ಯಾಯಾಧೀಕರಣ ಮುಂದೆ ಹೋಗಿ ಹೇಳಬಹುದಾಗಿದೆ. ಇದು ಸಾರ್ವಜನಿಕರಿಗೂ ಕೂಡ ಮುಕ್ತವಾಗಲಿದ್ದು ಜನವರಿ 28, 29 ಮತ್ತು 30 ರಂದು ಬೆಂಗಳೂರಿನಲ್ಲಿ ಟ್ರಿಬ್ಯೂನಲ್ ಟೀಂ ಇರಲಿದೆ.

Previous Post

ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕನಿಗೆ ಥಳಿಸುತ್ತಿರುವ ಕೇರಳದ ಹುಡುಗಿಯರು; ಎಂದು ವೈರಲ್ ವಿಡಿಯೊದ ಸತ್ಯಾಸತ್ಯತೆ ಹೀಗಿದೆ Fact Check

Next Post

ಬಂಟ್ವಾಳ :ಮುಹಿಯುದ್ದೀನ್ ಜುಮಾ ಮಸೀದಿ ಮಿತ್ತಬೈಲ್: ಗಣರಾಜ್ಯೋತ್ಸವ ಕಾರ್ಯಕ್ರಮ

Next Post
ಬಂಟ್ವಾಳ :ಮುಹಿಯುದ್ದೀನ್ ಜುಮಾ ಮಸೀದಿ ಮಿತ್ತಬೈಲ್:  ಗಣರಾಜ್ಯೋತ್ಸವ ಕಾರ್ಯಕ್ರಮ

ಬಂಟ್ವಾಳ :ಮುಹಿಯುದ್ದೀನ್ ಜುಮಾ ಮಸೀದಿ ಮಿತ್ತಬೈಲ್: ಗಣರಾಜ್ಯೋತ್ಸವ ಕಾರ್ಯಕ್ರಮ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.