Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ

Hajj Pilgrimage: ಹಜ್ ಯಾತ್ರಿಕರಿಗೆ ಕೇಂದ್ರ ಸರ್ಕಾರದಿಂದ ಸಿಹಿ ಸುದ್ದಿ; ಹೆಚ್ಚುವರಿ ಶುಲ್ಕವಿಲ್ಲದೆ, ಕಡಿಮೆ ವೆಚ್ಚದಲ್ಲಿ ಹಜ್ಜ್ ಯಾತ್ರೆ

editor tv by editor tv
February 7, 2023
in ಸುದ್ದಿ
0
Hajj Pilgrimage: ಹಜ್ ಯಾತ್ರಿಕರಿಗೆ ಕೇಂದ್ರ ಸರ್ಕಾರದಿಂದ ಸಿಹಿ ಸುದ್ದಿ; ಹೆಚ್ಚುವರಿ ಶುಲ್ಕವಿಲ್ಲದೆ, ಕಡಿಮೆ ವೆಚ್ಚದಲ್ಲಿ ಹಜ್ಜ್ ಯಾತ್ರೆ
1.9k
VIEWS
Share on FacebookShare on TwitterShare on Whatsapp

ದೆಹಲಿ: ಇಸ್ಲಾಂ (Islam) ಧರ್ಮದಲ್ಲಿ ಹಜ್​ (Hajj) ಯಾತ್ರೆ ಮಾಡುವುದಕ್ಕೇ ಅದರದೇ ಆದ ಮಹತ್ವವಿದೆ. ಅನೇಕ ನಿಯಮಗಳನ್ನನುಸರಿಸಿ ಮುಸ್ಲಿಮರು ಹಜ್ ಯಾತ್ರೆ ಮಾಡುತ್ತಾರೆ. ಸದ್ಯ ಈ ವರ್ಷ ಭಾರತದಿಂದ ಹಜ್‌ ಯಾತ್ರೆಗೆ ತೆರಳುವ ಮುಸ್ಲಿಂ ಯಾತ್ರಿಗಳಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದೆ. ಈ ವರ್ಷ ಹಜ್ ಯಾತ್ರೆ ವೆಚ್ಚ ಕಡಿಮೆಯಾಗಲಿದೆ.

ಹಜ್ ಯಾತ್ರೆ ಮಾಡಲು ಸಾಮಾನ್ಯವಾಗಿ3 ಲಕ್ಷದಿಂದ 3.5 ಲಕ್ಷದವರೆಗೆ ಖರ್ಚಾಗುತ್ತದೆ. ಆದ್ರೆ ಈ ಬಾರಿ ಹಜ್‌ ಯಾತ್ರೆಯ ದರವನ್ನು ಪ್ರತಿವ್ಯಕ್ತಿಗೆ 50 ಸಾವಿರದಷ್ಟು ದರ ಕಡಿತ ಮಾಡಿ ನಿಗದಿಪಡಿಸಲಾಗುತ್ತದೆ. ಅದೇ ರೀತಿ ಈ ಬಾರಿ ಹಜ್‌ ಯಾತ್ರೆಗೆ ಯಾವುದೇ ಅರ್ಜಿ ಶುಲ್ಕ ಪಾವತಿಸಬೇಕಾಗಿಲ್ಲ. ಕಳೆದ ವರ್ಷ 400 ರೂ. ಅರ್ಜಿ ಶುಲ್ಕ ವಿಧಿಸಲಾಗಿತ್ತು ಎಂದು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯವು ಸೋಮವಾರ ಹೊಸ ಹಜ್ ನೀತಿಯನ್ನು ಪ್ರಕಟಿಸಿದೆ.

ಈ ವರ್ಷ ಹಜ್‌ಗಾಗಿ ಭಾರತಕ್ಕೆ ಸುಮಾರು 1. 75 ಲಕ್ಷ ಕೋಟಾವನ್ನು ನೀಡಲಾಗಿದೆ ಮತ್ತು ಹೊಸ ಹಜ್ ನೀತಿಯ ಅಡಿಯಲ್ಲಿ, ಒಟ್ಟು ಕೋಟಾದ 90% ಅನ್ನು ಭಾರತದ ಹಜ್ ಸಮಿತಿಗೆ ಹಂಚಲಾಗುತ್ತದೆ ಮತ್ತು ಉಳಿದವು ಖಾಸಗಿ ನಿರ್ವಾಹಕರಿಗೆ ಹಂಚಲಾಗುತ್ತದೆ. ಈ ವರ್ಷ ಹಜ್‌ಗಾಗಿ ಸರ್ಕಾರ ಇನ್ನೂ ಅರ್ಜಿಗಳನ್ನು ತೆರೆದಿಲ್ಲ.

“ಈ ಬಾರಿ ಹಜ್‌ ಯಾತ್ರೆಯ ಅರ್ಜಿ ಸಲ್ಲಿಕೆ ಉಚಿತವಾಗಿರುತ್ತದೆ. ಎಲ್ಲಾ ಹಜ್‌ ಯಾತ್ರಿಗಳು ಯಾವುದೇ ವೆಚ್ಚ ಮಾಡದೆ ಅರ್ಜಿ ಸಲ್ಲಿಸಬಹುದು. ಬ್ಯಾಗ್‌, ಸೂಟ್‌ಕೇಸ್‌, ಕೊಡೆ ಅಥವಾ ಚಾಪೆ ಇತ್ಯಾದಿಗಳಿಗೆ ಯಾವುದೇ ಹೆಚ್ಚುವರಿ ಶುಲ್ಕದ ಬೇಡಿಕೆ ಇಡಲಾಗುವುದಿಲ್ಲ. ಆದ್ರೆ ಹಜ್‌ ಯಾತ್ರಿಗಳು ಯಾತ್ರೆಯ ಸಂದರ್ಭದಲ್ಲಿ ಮಾಡುವ ಖರೀದಿಯನ್ನು ತಮ್ಮದೇ ಖರ್ಚಿನಲ್ಲೇ ಭರಿಸಬೇಕು. ಹೊಸ ನೀತಿಯ ಅಡಿಯಲ್ಲಿ, ಹಜ್‌ ಯಾತ್ರೆಗೆ ಹಿರಿಯರು, ಮಹಿಳೆಯರು, ವಿಶೇಷ ಚೇತನರಿಗೆ ಯಾತ್ರೆಯಲ್ಲಿ ಮೊದಲ ಆದ್ಯತೆ ನೀಡಲಾಗುತ್ತದೆ. 45 ವರ್ಷಕ್ಕಿಂತ ಹೆಚ್ಚು ವಯಸ್ಸಾದ ಮಹಿಳೆಯರೂ ತಾವೇ ಅರ್ಜಿ ಸಲ್ಲಿಸಬಹುದು” ಎಂದು ಮೂಲಗಳು ತಿಳಿಸಿವೆ.

ಈ ಬಾರಿ ಸುಮಾರು 1.75 ಲಕ್ಷ ಜನರು ಹಜ್ ಯಾತ್ರೆಗೆ ಅರ್ಜಿ ಸಲ್ಲಿಸಬಹುದು ಎಂದು ಅಂದಾಜಿಸಲಾಗಿದೆ. ಅವರಲ್ಲಿ ಶೇಕಡ 80ರಷ್ಟು ಜನರು ಹಜ್ ಕಮಿಟಿ ಮೂಲಕ ಯಾತ್ರೆ ಕೈಗೊಳ್ಳುತ್ತಾರೆ. ಸುಮಾರು ಶೇಕಡ 20ರಷ್ಟು ಜನರು ಖಾಸಗಿ ಪ್ರವಾಸಿ ಆಪರೇಟರ್‌ಗಳ ನೆರವಿನಿಂದ ಯಾತ್ರೆ ಕೈಗೊಳ್ಳುತ್ತಾರೆ ಎಂದು ಮೂಲಗಳು ತಿಳಿಸಿವೆ. “ಆರೋಗ್ಯ ತಪಾಸಣೆಯನ್ನು ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ ಮಾತ್ರ ಮಾಡಬೇಕು. ಖಾಸಗಿ ಆಸ್ಪತ್ರೆಗಳಲ್ಲಿ ನಡೆಸಿದ ತಪಾಸಣೆಯನ್ನು ಪರಿಗಣಿಸಲಾಗಿದೆ. ಈ ಕುರಿತು ಅಲ್ಪಸಂಖ್ಯಾತರ ಸಚಿವಾಲಯವು ಆರೋಗ್ಯ ಇಲಾಖೆಯನ್ನು ಸಂಪರ್ಕಿಸಿದೆ. ಪ್ರತಿ ರಾಜ್ಯದಿಂದಲೂ ಒಬ್ಬರು ಹಜ್ ಕಮಿಟಿಯಿಂದ ಅಧಿಕಾರಿಯಾಗಿ ಯಾತ್ರೆ ಕೈಗೊಳ್ಳಲಿದ್ದಾರೆ” ಎಂದು ಮೂಲಗಳು ತಿಳಿಸಿವೆ.

ಇನ್ನು ಸೌದಿ ಅರೇಬಿಯಾದೊಂದಿಗಿನ ದ್ವಿಪಕ್ಷೀಯ ಒಪ್ಪಂದದ ಪ್ರಕಾರ ಈ ವರ್ಷ ಭಾರತದ ಹಜ್‌ ಕೋಟಾದಲ್ಲಿ 1,75,025 ಜನರಿಗೆ ಯಾತ್ರೆ ಕೈಗೊಳ್ಳಲು ಅವಕಾಶ ನೀಡಲಾಗಿದೆ.

Previous Post

ಮಂಗಳೂರು ಪೊಲೀಸ್ ಕಮಿಷನರ್ ಭ್ರಷ್ಟಾಚಾರದಲ್ಲಿ ಭಾಗಿ: ಲೋಕಾಯುಕ್ತ ದೂರುದಾರ ಕಬೀರ್ ಉಳ್ಳಾಲ್ ಆರೋಪ!

Next Post

ಟರ್ಕಿ ಸಿರಿಯಾ ಭೂಕಂಪಕ್ಕೆ ಬಲಿಯಾದವರು ಹತ್ತಲ್ಲ, 20 ಸಾವಿರಕ್ಕೂ ಹೆಚ್ಚು: WHO ಶಂಕೆ

Next Post
ಟರ್ಕಿ ಸಿರಿಯಾ ಭೂಕಂಪಕ್ಕೆ ಬಲಿಯಾದವರು ಹತ್ತಲ್ಲ, 20 ಸಾವಿರಕ್ಕೂ ಹೆಚ್ಚು: WHO ಶಂಕೆ

ಟರ್ಕಿ ಸಿರಿಯಾ ಭೂಕಂಪಕ್ಕೆ ಬಲಿಯಾದವರು ಹತ್ತಲ್ಲ, 20 ಸಾವಿರಕ್ಕೂ ಹೆಚ್ಚು: WHO ಶಂಕೆ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.