Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ವಿದೇಶ

ಸಿರಿಯಾದ 7 ವರ್ಷದ ಬಾಲಕಿ ತನ್ನ ತಮ್ಮನನ್ನು ಕಾಪಾಡಲು 17 ಗಂಟೆಗಳ ಕಾಲ ತನ್ನ ಜೀವವನ್ನೂ ಒತ್ತೆಯಾಗಿಟ್ಟು ಅವಶೇಷಗಳಡಿ ಅಲುಗಾಡದೆ ಮಲಗಿದ್ದ ವಿಡಿಯೋ ಭಾರೀ ವೈರಲ್

editor tv by editor tv
February 8, 2023
in ವಿದೇಶ, ಸುದ್ದಿ
0
ಸಿರಿಯಾದ 7 ವರ್ಷದ ಬಾಲಕಿ ತನ್ನ ತಮ್ಮನನ್ನು ಕಾಪಾಡಲು 17 ಗಂಟೆಗಳ ಕಾಲ ತನ್ನ ಜೀವವನ್ನೂ ಒತ್ತೆಯಾಗಿಟ್ಟು ಅವಶೇಷಗಳಡಿ ಅಲುಗಾಡದೆ ಮಲಗಿದ್ದ ವಿಡಿಯೋ ಭಾರೀ ವೈರಲ್
1.9k
VIEWS
Share on FacebookShare on TwitterShare on Whatsapp

ಸಿರಿಯಾದ 7 ವರ್ಷದ ಬಾಲಕಿ ತನ್ನ ತಮ್ಮನನ್ನು ಕಾಪಾಡಲು 17 ಗಂಟೆಗಳ ಕಾಲ ತನ್ನ ಜೀವವನ್ನೂ ಒತ್ತೆಯಾಗಿಟ್ಟು ಅವಶೇಷಗಳಡಿ ಅಲುಗಾಡದೆ ಮಲಗಿದ್ದ ವಿಡಿಯೋ ಭಾರೀ ವೈರಲ್ ಆಗಿದೆ.

ಡಮಾಸ್ಕಸ್: ಟರ್ಕಿ (Turkey Earthquake) ಮತ್ತು ಸಿರಿಯಾದಲ್ಲಿ (Syria Earthquake) 7.8 ತೀವ್ರತೆಯ ಭೂಕಂಪ ಸಂಭವಿಸಿ, 7,800ಕ್ಕೂ ಹೆಚ್ಚು ಜನರನ್ನು ಬಲಿ ತೆಗೆದುಕೊಂಡಿದೆ. ಈ ಭೀಕರ ಅವಶೇಷಗಳಡಿ ಸಿಲುಕಿರುವ ಲಕ್ಷಾಂತರ ಜನರ ರಕ್ಷಣಾ ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ. ಭೂಕಂಪ ಸಂಭವಿಸಿ ಒಂದೂವರೆ ದಿನವಾದರೂ ಕೆಲವರು ಅಚ್ಚರಿಯ ರೀತಿಯಲ್ಲಿ ಬದುಕಿ ಬಂದಿರುವ ಘಟನೆಗಳು, ಅದರ ವಿಡಿಯೋ, ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

ಸಿರಿಯಾದಲ್ಲಿ ಉಂಟಾದ ಭೂಕಂಪದ ಸಂದರ್ಭದಲ್ಲಿ ಮಾನವೀಯ ಮುಖವನ್ನು ಪರಿಚಯಿಸುವ ಅನೇಕ ಘಟನೆಗಳು ಕೂಡ ನಡೆದಿವೆ. ಸಿರಿಯಾದಲ್ಲಿ ಅಪ್ಪನೊಬ್ಬ ತಾನು ಸಾಯುವ ಕೊನೆ ಕ್ಷಣದಲ್ಲೂ ಮಗನನ್ನು ತಬ್ಬಿ ಹಿಡಿದು, ಆತನನ್ನು ಕಾಪಾಡಲು ಹೆಣಗಾಡಿದ್ದ. ಆದರೆ, ಮಗನನ್ನು ತಬ್ಬಿಕೊಂಡ ರೀತಿಯಲ್ಲೇ ಆ ತಂದೆ-ಮಗು ಇಬ್ಬರೂ ಹೆಣ ಪತ್ತೆಯಾಗಿದ್ದಾರೆ. ಇದರ ನಡುವೆ, ಅವಶೇಷಗಳಡಿ ಸಿಲುಕಿದ್ದ 7 ವರ್ಷದ ಬಾಲಕಿಯೊಬ್ಬಳು ತನ್ನ ತಮ್ಮನನ್ನು ರಕ್ಷಿಸಲು ಆತನ ತಲೆ ಮೇಲೆ ಕೈಯನ್ನು ಇಟ್ಟುಕೊಂಡು, 17 ಗಂಟೆಗಳ ಕಾಲ ತಮ್ಮಿಬ್ಬರನ್ನೂ ಕಾಪಾಡುವ ಕೈಗಳಿಗಾಗಿ ಕಾಯುತ್ತಿದ್ದಳು. ಕೊನೆಗೂ ಆಕೆಯ ಪ್ರಾರ್ಥನೆ ನೆರವೇರಿದ್ದು, ರಕ್ಷಣಾ ಸಿಬ್ಬಂದಿ ಆಕೆ ಹಾಗೂ ಆಕೆಯ ಪುಟ್ಟ ತಮ್ಮನನ್ನು ರಕ್ಷಿಸಿದ್ದಾರೆ.

The 7 year old girl who kept her hand on her little brother's head to protect him while they were under the rubble for 17 hours has made it safely. I see no one sharing. If she were dead, everyone would share! Share positivity… pic.twitter.com/J2sU5A5uvO

— Mohamad Safa (@mhdksafa) February 7, 2023

This video broke my heart 💔

The little girl says to the rescuer when he reaches her: Get me out from under this wreckage,sir,me and my sister, and I will become your slave.#earthquakeinturkey #Syria #هزه_ارضيه #زلزال #İstanbul #earthquake #Turkey #PrayForTurkey pic.twitter.com/U9mMrZdROM

— Zuher Almosa (@AlmosaZuher) February 7, 2023

7 ವರ್ಷದ ಬಾಲಕಿ ತನ್ನ ತಮ್ಮನನ್ನು ಕಾಪಾಡಲು 17 ಗಂಟೆಗಳ ಕಾಲ ತನ್ನ ಜೀವವನ್ನೂ ಒತ್ತೆಯಾಗಿಟ್ಟು ಅವಶೇಷಗಳಡಿ ಅಲುಗಾಡದೆ ಮಲಗಿದ್ದ ವಿಡಿಯೋ ಭಾರೀ ವೈರಲ್ ಆಗಿದೆ. ಈ ವೇಳೆ ರಕ್ಷಣಾ ಸಿಬ್ಬಂದಿ ಆಕೆಯ ಬಳಿ ಹೋದಾಗ ಆಕೆ ನಮ್ಮಿಬ್ಬರನ್ನೂ ಹೇಗಾದರೂ ಇಲ್ಲಿಂದ ಕಾಪಾಡಿ. ನಾವು ಜೀವನಪೂರ್ತಿ ನಿಮಗೆ ಗುಲಾಮರಾಗಿರುತ್ತೇವೆ ಎಂದು ಹೇಳಿರುವ ವಿಡಿಯೋ ನೋಡಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಖಚಿತ.

ಈ ಫೋಟೋ ಮತ್ತು ವಿಡಿಯೋವನ್ನು ವಿಶ್ವಸಂಸ್ಥೆಯ ಪ್ರತಿನಿಧಿ ಮೊಹಮದ್ ಸಫಾ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. 17 ಗಂಟೆಗಳ ಕಾಲ ಅವಶೇಷಗಳಡಿಯಲ್ಲಿದ್ದಾಗ ತಮ್ಮನನ್ನು ರಕ್ಷಿಸಲು ತನ್ನ ಕೈಗಳನ್ನು ಆತನ ತಲೆಯ ಮೇಲೆ ಇಟ್ಟುಕೊಂಡ 7 ವರ್ಷದ ಬಾಲಕಿ ಕೊನೆಗೂ ಅಪಾಯದಿಂದ ಪಾರಾಗಿದ್ದಾಳೆ. ಒಂದುವೇಳೆ ತಮ್ಮನನ್ನು ಕಾಪಾಡಲು ಹೋಗಿ ಆಕೆ ಮೃತಪಟ್ಟಿದ್ದರೆ ಎಲ್ಲರೂ ಆಕೆಯನ್ನು ಹೀರೋ ರೀತಿ ನೋಡುತ್ತಿದ್ದರು, ಆ ವಿಡಿಯೋವನ್ನು ಹಂಚಿಕೊಂಡು ಸಂತಾಪ ತೋರಿಸುತ್ತಿದ್ದರು. ಇಂತಹ ಪಾಸಿಟಿವ್ ವಿಡಿಯೋಗಳನ್ನೂ ಹಂಚಿಕೊಳ್ಳಿ. ಆ ಬಾಲಕಿಯ ಜೀವನಪ್ರೀತಿಯನ್ನು ಮೆಚ್ಚಿ ಈ ವಿಡಿಯೋ ಶೇರ್ ಮಾಡಿ ಎಂದು ಸಫಾ ಟ್ವೀಟ್ ಮಾಡಿದ್ದಾರೆ.

I have never seen anything like what I am seeing from #Turkey and #Syria, shocking.! #İstanbul pic.twitter.com/89bdBy1FXl

— Dr Nazaket Rather (@RatherNazaket) February 7, 2023

ಸಿರಿಯಾ ಮತ್ತು ಟರ್ಕಿಯಲ್ಲಿ ಭಾನುವಾರ ಸಂಭವಿಸಿದ ಭೂಕಂಪದ ನಂತರ ಉಭಯ ದೇಶಗಳಲ್ಲಿ ಅನೇಕ ಕಟ್ಟಡಗಳು ನೆಲಸಮಗೊಂಡ ನಂತರ ಸಾವಿರಾರು ಜನರು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದಾರೆ. ಸಿರಿಯಾದ ಅಲೆಪ್ಪೊ ಮತ್ತು ಹಮಾ ನಗರಗಳಿಂದ ಈಶಾನ್ಯಕ್ಕೆ 330 ಕಿಲೋಮೀಟರ್‌ಗಿಂತಲೂ ಹೆಚ್ಚು ದೂರದಲ್ಲಿರುವ ಟರ್ಕಿಯ ದಿಯಾರ್‌ಬಕಿರ್‌ವರೆಗೆ ವಿಸ್ತಾರವಾದ ಪ್ರದೇಶದಲ್ಲಿ ಸಾವಿರಾರು ಕಟ್ಟಡಗಳು ಕುಸಿದಿವೆ ಎಂದು ವರದಿಯಾಗಿದೆ.

Miracle!❤️👏🏼After 37 hours, a 5-year-old girl was rescued from the rubble in #Turkey.🇹🇷#TurkeyEarthquake #PrayForTurkey pic.twitter.com/R4p1VRfENV

— L’Chaim Lady ✡️ (@zionessvibes) February 7, 2023
https://twitter.com/i/status/1623003393361948681

Previous Post

ಗ್ರಾಹಕರಿಗೆ ಮತ್ತೆ ಶಾಕ್: ರೆಪೋ ದರ ಹೆಚ್ಚಿಸಿದ RBI – ಸಾಲದ EMI ಹೆಚ್ಚಳ ಸಾಧ್ಯತೆ

Next Post

ಶಿವಮೊಗ್ಗ ಏರ್​ಪೋರ್ಟ್​​​ಗೆ ಬಿಎಸ್​ ಯಡಿಯೂರಪ್ಪ ಹೆಸರಿಡಲು ನಿರ್ಧಾರ, ಪ್ರಧಾನಿ ಮೋದಿ ಉದ್ಘಾಟನೆ: ಸಿಎಂ ಬೊಮ್ಮಾಯಿ

Next Post
ಶಿವಮೊಗ್ಗ ಏರ್​ಪೋರ್ಟ್​​​ಗೆ ಬಿಎಸ್​ ಯಡಿಯೂರಪ್ಪ ಹೆಸರಿಡಲು ನಿರ್ಧಾರ, ಪ್ರಧಾನಿ ಮೋದಿ ಉದ್ಘಾಟನೆ: ಸಿಎಂ ಬೊಮ್ಮಾಯಿ

ಶಿವಮೊಗ್ಗ ಏರ್​ಪೋರ್ಟ್​​​ಗೆ ಬಿಎಸ್​ ಯಡಿಯೂರಪ್ಪ ಹೆಸರಿಡಲು ನಿರ್ಧಾರ, ಪ್ರಧಾನಿ ಮೋದಿ ಉದ್ಘಾಟನೆ: ಸಿಎಂ ಬೊಮ್ಮಾಯಿ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.