Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ

ಬ್ರಾಹ್ಮಣರ ಬಗ್ಗೆ ಅವಹೇಳನ ಆರೋಪ: RSS ಮುಖ್ಯಸ್ಥ ಮೋಹನ್ ಭಾಗವತ್ ವಿರುದ್ಧ ದೂರು ದಾಖಲು

editor tv by editor tv
February 10, 2023
in ಸುದ್ದಿ
0
1.9k
VIEWS
Share on FacebookShare on TwitterShare on Whatsapp

RSS ಮುಖ್ಯಸ್ಥ ಮೋಹನ್ ಭಾಗವತ್ ಅವರು ಬ್ರಾಹ್ಮಣರನ್ನು ಅವಹೇಳನ ಮಾಡಿದ್ದಾರೆ ಎನ್ನುವಂತಹ ಆರೋಪ ಕೇಳಿಬಂದಿದ್ದು, ಇದೀಗ ಅವರ ವಿರುದ್ಧ ಬಿಹಾರ ನ್ಯಾಯಾಲಯದಲ್ಲಿ ದೂರು ದಾಖಲಾಗಿದೆ.

ಭಾನುವಾರ ಮುಂಬಯಿಯಲ್ಲಿ ನಡೆದ ಸಂತ ರವಿದಾಸ್‌ ಅವರ ಜನ್ಮ ದಿನಾಚರಣೆಯ ಕಾರ್ಯಕ್ರಮದಲ್ಲಿ ಭಾಗವತ್‌ ಮಾತನಾಡುವಾಗ, ಈ ಜಾತಿ ವ್ಯವಸ್ಥೆಯನ್ನು ಬ್ರಾಹ್ಮಣ ಸಮುದಾಯ ಸೃಷ್ಟಿಸಿದೆ ಎಂದು ಹೇಳಿದ್ದಾರೆ. ಇದು ಬ್ರಾಹ್ಮಣರಿಗೆ ಅವಮಾನ ಮಾಡುವ ಹೇಳಿಕೆ ಎಂದು ವಕೀಲ ಸುಧೀರ್‌ ಕುಮಾರ್‌ ಓಜಾ ಅವರು ಮುಜಾಫರ್‌ಪುರ ಜಿಲ್ಲೆಯ ಮುಖ್ಯ ಜ್ಯುಡಿಷಿಯಲ್ ಮ್ಯಾಜಿಸ್ಟ್ರೇಟ್ (ಸಿಜೆಎಂ) ಕೋರ್ಟ್‌ನಲ್ಲಿ ಪ್ರಕರಣ ಹೂಡಿದ್ದಾರೆ. ಪ್ರಕರಣದ ವಿಚಾರಣೆಯನ್ನು ನ್ಯಾಯಾಲಯ ಫೆಬ್ರವರಿ 20ಕ್ಕೆ ಮುಂದೂಡಲಾಗಿದೆ.

ಹಿಂದೂ ಸಮಾಜದಲ್ಲಿ ಚಾಲ್ತಿಯಲ್ಲಿರುವ ಈ ಕೆಟ್ಟ ಜಾತಿ ಪದ್ಧತಿಯನ್ನು ಸೃಷ್ಟಿಸಿದ್ದು ದೇವರಲ್ಲ, ಅದು ಪುರೋಹಿತ ವರ್ಗದವರು ಸೃಷ್ಟಿ ಮಾಡಿರುವಂತಹದ್ದು” ಎಂದು ದೂಷಿಸಿದ್ದರು. ಪುರೋಹಿತಶಾಹಿಯೊಂದಿಗೆ ಸಂಬಂಧ ಹೊಂದಿರುವ ಬ್ರಾಹ್ಮಣರ ಬಗ್ಗೆ ಭಾಗವತ್‌ ಮಾತನಾಡಿದ್ದಾರೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ.

ಸತ್ಯವೇ ದೇವರು. ವ್ಯಕ್ತಿಯೊಬ್ಬರ ಹೆಸರು, ಸಾಮರ್ಥ್ಯ ಮತ್ತು ಗೌರವ ಏನೇ ಇದ್ದರೂ ಎಲ್ಲರೂ ಒಂದೇ. ಅವರ ನಡುವೆ ಯಾವುದೇ ವ್ಯತ್ಯಾಸ ಇರುವುದಿಲ್ಲ. ಶಾಸ್ತ್ರಗಳ ಹೆಸರಿನಲ್ಲಿ ಕೆಲವು ಪಂಡಿತರು ಹೇಳುವುದು ಸುಳ್ಳು. ಜಾತಿ ಶ್ರೇಷ್ಠತೆಯ ವ್ಯಸನದಿಂದ ತಪ್ಪುದಾರಿಗೆ ನಮ್ಮನ್ನು ಎಳೆಯಲಾಗಿದೆ. ಈ ಭ್ರಮೆಯನ್ನು ತೊಲಗಿಸಬೇಕಿದೆ. ದೇಶದಲ್ಲಿ ಎಲ್ಲರಲ್ಲಿಯೂ ಆತ್ಮಸಾಕ್ಷಿ ಮತ್ತು ಜಾಗೃತಿ ಒಂದೇ ರೀತಿ ಇದೆ. ಆದರೆ ಅಭಿಪ್ರಾಯಗಳು ಮಾತ್ರ ಬೇರೆ ಬೇರೆ ಇರುತ್ತವೆ” ಎಂದು ಭಾಗವತ್ ಹೇಳಿದ್ದರು.

ಭಾಗವತ್ ಅವರು ಬ್ರಾಹ್ಮಣರ ಬಗ್ಗೆ ಮಾತನಾಡಿದ್ದಾರೆ ಎಂದು ಮಾಧ್ಯಮಗಳು ಸುದ್ದಿ ಬಿತ್ತರಿಸಿದ ಮೇಲೆ ಸೋಮವಾರ ಸ್ಪಷ್ಟನೆ ನೀಡಿದ್ದ ಭಾಗವತ್, ‘ಪಂಡಿತ್’ ಎನ್ನುವುದರ ಅರ್ಥ ಬ್ರಾಹ್ಮಣರು ಎಂದಲ್ಲ, ಬದಲಾಗಿ ‘ಬುದ್ಧಿಜೀವಿಗಳು’ ಎಂದು ಆತು ತಿರುಗಿಸುವ ಪ್ರಯತ್ನ ಮಾಡಿದರು. ಈ RSS ಕೂಡ ಭಾಗವತ್‌ ಅವರು ಯಾವುದೇ ನಿರ್ದಿಷ್ಟ ಜಾತಿಯನ್ನು ಉಲ್ಲೇಖಿಸಿಲ್ಲ ಎಂದು ಭಾಗವತ್ ಹೇಳಿಕೆಯನ್ನು ಸಮರ್ಥಿಸಿಕೊಳ್ಳುವ ಪ್ರಯತ್ನ ಮಾಡಿತು

ಆದರೆ, ವಕೀಲ ಸುಧೀರ್ ಓಜಾ ಅವರು ದೂರು ಸಲ್ಲಿಸಿದ್ದು,”ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರೆಸ್ಸೆಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರ ವಿರುದ್ಧ ನಾನು ಮುಜಫ್ಫರ್‌ಪುರ ಸಿಜೆಎಂ ನ್ಯಾಯಾಲಯದಲ್ಲಿ ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್ 504, 505 ಮತ್ತು 506ರ ಅಡಿ (ಶಾಂತಿ ಕದಡುವ ಉದ್ದೇಶದ ಅವಮಾನ) ದೂರು ದಾಖಲಿಸಿದ್ದೇನೆ. ಇದಲ್ಲದೆ, 153 ಮತ್ತು 153ಎ ಸೆಕ್ಷನ್‌ಗಳನ್ನು ಕೂಡ ದೂರಿನಲ್ಲಿ ಸೇರಿಸಲಾಗಿದೆ” ಎಂದು ಅವರು ತಿಳಿಸಿದ್ದಾರೆ.

”ಭಾಗವತ್ ಅವರು, ಫೆ. 5ರಂದು ಈ ಕೆಟ್ಟ ಜಾತಿ ವ್ಯವಸ್ಥೆಯನ್ನು ಬ್ರಾಹ್ಮಣರು ಸೃಷ್ಟಿಸಿದ್ದಾರೆ ಎಂದು ಆರೋಪಿಸಿ ಹೇಳಿಕೆ ನೀಡಿದ್ದರು. ಸಮಾಜದಲ್ಲಿ ವಿಭಜನೆ ಸೃಷ್ಟಿಸಲು ಉದ್ದೇಶಪೂರ್ವಕವಾಗಿ ಅವರು ಈ ಹೇಳಿಕೆ ಕೊಟ್ಟಿದ್ದಾರೆ. ಮತ ಬ್ಯಾಂಕ್ ರಾಜಕಾರಣವನ್ನು ಗಮನದಲ್ಲಿ ಇರಿಸಿಕೊಂಡು ಅವರು ಈ ರೀತಿ ಹೇಳಿದ್ದಾರೆ” ಎಂದು ಸುಧೀರ್ ಓಜಾ ಆರೋಪಿಸಿದ್ದಾರೆ.

ಕೃಪೆ :ನಾನು ಗೌರಿ

Previous Post

​​ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ಸಿದ್ಧತೆ: 224 ಕ್ಷೇತ್ರಗಳಿಗೂ ಚುನಾವಣಾಧಿಕಾರಿ ನೇಮಕ

Next Post

SSLV-d2 Launch: 3 ಸೆಟಿಲೈಟ್ ಹೊತ್ತು ನಭಕ್ಕೆ ಹಾರಿದ ಎಸ್​ಎಸ್​ಎಲ್​ವಿ ರಾಕೆಟ್

Next Post
SSLV-d2 Launch: 3 ಸೆಟಿಲೈಟ್ ಹೊತ್ತು ನಭಕ್ಕೆ ಹಾರಿದ ಎಸ್​ಎಸ್​ಎಲ್​ವಿ ರಾಕೆಟ್

SSLV-d2 Launch: 3 ಸೆಟಿಲೈಟ್ ಹೊತ್ತು ನಭಕ್ಕೆ ಹಾರಿದ ಎಸ್​ಎಸ್​ಎಲ್​ವಿ ರಾಕೆಟ್

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.