Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಷ್ಟ್ರೀಯ

SSLV-d2 Launch: 3 ಸೆಟಿಲೈಟ್ ಹೊತ್ತು ನಭಕ್ಕೆ ಹಾರಿದ ಎಸ್​ಎಸ್​ಎಲ್​ವಿ ರಾಕೆಟ್

editor tv by editor tv
February 10, 2023
in ರಾಷ್ಟ್ರೀಯ, ಸುದ್ದಿ
0
SSLV-d2 Launch: 3 ಸೆಟಿಲೈಟ್ ಹೊತ್ತು ನಭಕ್ಕೆ ಹಾರಿದ ಎಸ್​ಎಸ್​ಎಲ್​ವಿ ರಾಕೆಟ್
1.9k
VIEWS
Share on FacebookShare on TwitterShare on Whatsapp

Another Success To ISRO: ಇಸ್ರೋ ನಿರ್ಮಿತ ಎಸ್​ಎಸ್​ಎಲ್​ವಿ ಡಿ2 ರಾಕೆಟ್ ಉಡಾವಣೆ ಯಶಸ್ವಿಯಾಗಿ ನಡೆದಿದೆ. ಕಳೆದ ವರ್ಷ ಉಡಾವಣೆ ವಿಫಲವಾಗಿತ್ತು. ಅಂದಿನ ಕೆಲ ದೋಷಗಳನ್ನು ಸರಿಪಡಿಸಿ ಅಭಿವೃದ್ಧಿಪಡಿಸಲಾದ ಎರಡನೇ ರಾಕೆಟ್ ಯಾವುದೇ ಸಮಸ್ಯೆ ತೋರದೇ ನಭಕ್ಕೆ ಹಾರಿದೆ.

ಚೆನ್ನೈ: ಇಸ್ರೋದಿಂದ ವಿಭಿನ್ನ ಪ್ರಯೋಗಗಳನ್ನು ಒಳಗೊಂಡಿರುವ ಮತ್ತು ನೂತನವಾಗಿ ಅಭಿವೃದ್ಧಿಪಡಿಸಲಾಗುತ್ತಿರುವ ಎಸ್​ಎಸ್​ಎಲ್​ವಿ ಡಿ2 ರಾಕೆಟ್ (SSLV D2 Rocket) ಆಗಸಕ್ಕೆ ಯಶಸ್ವಿಯಾಗಿ ಚಿಮ್ಮಿದೆ. ಮೊದಲ ಪ್ರಯೋಗ ವಿಫಲವಾದ ಬಳಿಕ ಇನ್ನಷ್ಟು ಉತ್ಸಾಹದಿಂದ ಸಿದ್ಧವಾಗಿರುವ ಈ ರಾಕೆಟ್ ಅನ್ನು ಆಂಧ್ರದ ತಿರುಪತಿಯ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಶುಕ್ರವಾರ ಬೆಳಗ್ಗೆ 9:18ಕ್ಕೆ ಉಡಾವಣೆ ಮಾಡಲಾಯಿತು. ಉಡಾವಣೆ ಮಾಡುವಾಗ ಎನ್​ಸಿಸಿ ಹಾಡು ಹಾಡಿದ್ದು ವಿಶೇಷ. ಎನ್​ಸಿಸಿಯ 75ನೇ ವರ್ಷಾಚರಣೆ ಹಿನ್ನೆಲೆಯಲ್ಲಿ ಈ ಹಾಡು ನುಡಿಸಲಾಗಿತ್ತು.

ಇಒಎಸ್-07, ಜೇನಸ್-1 ಮತ್ತು ಆಜಾದಿಸ್ಯಾಟ್-2 ಎಂಬ ಮೂರು ಉಪಗ್ರಹಗಳನ್ನು ಹೊತ್ತು ಎಸ್​ಎಸ್​ಎಲ್​ವಿ ನಭಕ್ಕೆ ಹಾರಿದೆ. ಭೂಮಿಯಿಂದ 450 ಕಿಮೀ ಎತ್ತರದ ಕಕ್ಷೆಯೊಂದರಲ್ಲಿ ಈ ಮೂರು ಉಪಗ್ರಹಗಳನ್ನು ಸೇರಿಸುವ ಕೆಲಸ ಈ ರಾಕೆಟ್​ನದ್ದು. ಇಒಎಸ್-07 ಸೆಟಿಲೈಟ್ ಅನ್ನು ಇಸ್ರೋ ಸಂಸ್ಥೆಯೇ ತಯಾರಿಸಿದೆ. ಜೇನಸ್-1 ಸೆಟಿಲೈಟ್ ಅಮೆರಿಕದ ಅಂಟಾರಿಸ್ ಸಂಸ್ಥೆ ನಿರ್ಮಿಸಿದರೆ, ಚೆನ್ನನ ಸ್ಪೇಸ್ ಕಿಡ್ಸ್ ಸಂಸ್ಥೆಯು ಆಜಾದಿಸ್ಯಾಟ್-2 ಸೆಟಿಲೈಟನ್ನು ನಿರ್ಮಿಸಿದೆ.

ಎಸ್​ಎಸ್​ಎಲ್​ವಿ ಎಂದರೆ ಸ್ಮಾಲ್ ಸೆಟಿಲೈಟ್ ಲಾಂಚ್ ವೆಹಿಕಲ್. ಸಣ್ಣ ಉಪಗ್ರಹ ಉಡಾವಣಾ ವಾಹನ. ಹೆಸರೇ ತಿಳಿಸುವಂತೆ ಇದು ಸಣ್ಣ ಉಪಗ್ರಹಗಳನ್ನು ಆಗಸಕ್ಕೆ ಕೊಂಡೊಯ್ಯುವ ರಾಕೆಟ್ ಆಗಿದೆ. ಇದರ ವಿಶೇಷತೆ ಇರುವುದು ಹಗುರ ಉಪಗ್ರಹಗಳನ್ನು ಹೊರುವುದು ಮಾತ್ರವಲ್ಲ, ಇದರ ತಯಾರಿಕೆ ವೆಚ್ಚ ಬಹಳ ಕಡಿಮೆ. ತಯಾರಿಕೆ ಸಮಯ ಕೂಡ ಬಹಳ ಕಡಿಮೆ. ಕೇವಲ ಐದಾರು ದಿನದಲ್ಲಿ ಇದನ್ನು ತಯಾರಿಸಬಹುದು ಎಂದು ಇಸ್ರೋ ತಜ್ಞರು ಹೇಳುತ್ತಾರೆ.

Previous Post

ಬ್ರಾಹ್ಮಣರ ಬಗ್ಗೆ ಅವಹೇಳನ ಆರೋಪ: RSS ಮುಖ್ಯಸ್ಥ ಮೋಹನ್ ಭಾಗವತ್ ವಿರುದ್ಧ ದೂರು ದಾಖಲು

Next Post

BBC Documentary Row: ಬಿಬಿಸಿ ನಿಷೇಧಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

Next Post
BBC Documentary Row: ಬಿಬಿಸಿ ನಿಷೇಧಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

BBC Documentary Row: ಬಿಬಿಸಿ ನಿಷೇಧಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.