Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ

ವಿಧಾನಮಂಡಲ ಅಧಿವೇಶನ ಖಾಲಿ ಖಾಲಿ: ಸಿಎಂ, ಸಿದ್ದು, ಡಿಕೆಶಿ, ಎಚ್‌ಡಿಕೆ ಸೇರಿ ಅನೇಕರು ಗೈರು

editor tv by editor tv
February 14, 2023
in ಸುದ್ದಿ
0
1.9k
VIEWS
Share on FacebookShare on TwitterShare on Whatsapp

ವಿಧಾನಮಂಡಲ (ಫೆ.14): ಮುಂಬರುವ ಚುನಾವಣೆಯ ಪ್ರಚಾರ ಸಭೆ, ಏರೋ ಇಂಡಿಯಾ ಕಾರ್ಯಕ್ರಮ, ಕ್ಷೇತ್ರದಲ್ಲಿ ಚುನಾವಣೆಗೆ ಸಜ್ಜುಗೊಳಿಸಬೇಕಾಗಿರುವ ಹಿನ್ನೆಲೆಯಲ್ಲಿ ಸೋಮವಾರದ ಅಧಿವೇಶನದಲ್ಲಿ ಉಭಯ ಸದನಗಳು ಬಹುತೇಕ ಖಾಲಿ ಖಾಲಿ… ಸೋಮವಾರ ಸಚಿವರು ಸೇರಿದಂತೆ ಎಲ್ಲ ಪಕ್ಷಗಳ ಸದಸ್ಯರ ಹಾಜರಾತಿ ತೀರಾ ಕಡಿಮೆ ಇತ್ತು. ಹೀಗಾಗಿ ಕಲಾಪ ಸಹ ಪೇಲವವಾಗಿತ್ತು. ಕಳೆದ ಶುಕ್ರವಾರ ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರ ಭಾಷಣದ ವೇಳೆಯೇ ಪ್ರಮುಖ ಮುಖಂಡರು, ಶಾಸಕರು ಗೈರಾಗಿದ್ದರು. ಸೋಮವಾರ ಇನ್ನಷ್ಟು ಹೆಚ್ಚಿನ ಸಂಖ್ಯೆಯ ಗೈರು ಹಾಜರಾತಿ ಕಂಡುಬಂದಿತು.

ಏರೋ ಇಂಡಿಯಾ ಉದ್ಘಾಟನೆಗೆ ಪ್ರಧಾನಿ ಮೋದಿ ಆಗಮನದ ಕಾರಣ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಅನೇಕ ಸಚಿವರು ಆಗಮಿಸಿರಲಿಲ್ಲ. ಕಾಂಗ್ರೆಸ್‌ ಪಕ್ಷದ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌. ಜೆಡಿಎಸ್‌ನ ಎಚ್‌.ಡಿ.ಕುಮಾರಸ್ವಾಮಿ ಸೇರಿದಂತೆ ಕಾಂಗ್ರೆಸ್‌, ಜೆಡಿಎಸ್‌ ಸದಸ್ಯರೂ ಗೈರಾಗಿದ್ದರು. ವಿಧಾನಸಭೆ ಆರಂಭದ ವೇಳೆ ಆಡಳಿತಾರೂಢ ಪಕ್ಷದಿಂದ ಸುಮಾರು 25 ಶಾಸಕರು, ಪ್ರತಿಪಕ್ಷ ಕಾಂಗ್ರೆಸ್‌ ಮತ್ತು ಜೆಡಿಎಸ್‌ನಿಂದ ಸುಮಾರು 20 ಶಾಸಕರು, 7 ಸಚಿವರು ಮಾತ್ರ ಸದನದಲ್ಲಿ ಕಂಡು ಬಂದರು.

ಎಲ್ಲ ಪಕ್ಷದವರು ಗೈರು ಹಾಜರಾಗಿದ್ದರಿಂದ ಯಾರೂ ಕೂಡಾ ಆಕ್ಷೇಪ ವ್ಯಕ್ತಪಡಿಸದೆ ಕಲಾಪದಲ್ಲಿ ಪಾಲ್ಗೊಂಡಿದ್ದು ಮಾತ್ರ ವಿಶೇಷವಾಗಿತ್ತು. ಮಧ್ಯಾಹ್ನ ಸುಮಾರು 12 ಗಂಟೆಯ ನಂತರ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಕಲಾಪದಲ್ಲಿ ಭಾಗಿಯಾದರು. ಭೋಜನ ವಿರಾಮದ ನಂತರ ಶಾಸಕರು ಸದನದಲ್ಲಿ ಕಾಣಿಸಲಿಲ್ಲ. ಈ ವೇಳೆ ಕಾಂಗ್ರೆಸ್‌ ಸದಸ್ಯರ ಸಂಖ್ಯೆ ತುಸು ಕಡಿಮೆ ಇದ್ದ ಕಾರಣ ಸಚಿವ ಆರ್‌.ಅಶೋಕ್‌, ಸಿ.ಟಿ.ರವಿ ಅವರು ಕಾಂಗ್ರೆಸ್‌ ಸದಸ್ಯರಿಗೆ ಸ್ವಲ್ಪವೂ ಜನಪರ ಕಾಳಜಿ ಇಲ್ಲ, ಸದನಕ್ಕೆ ಬಂದು ಚರ್ಚಿಸುತ್ತಿಲ್ಲ. ಹೀಗೆ ಗೈರು ಹಾಜರಾದರೆ ಹೇಗೆ ಎಂದು ಟೀಕಿಸಿದರು.

ಗರಂ ಆದ ಸಭಾಪತಿ ಹೊರಟ್ಟಿ: ಸದಸ್ಯರ ಪ್ರಶ್ನೆಗಳಿಗೆ ಉತ್ತರಿಸಬೇಕಾದ ಸಚಿವರ ಬದಲಾಗಿ ಸಚಿವ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಅವರು ಉತ್ತರಿಸಲಿದ್ದಾರೆ ಎಂದು ಸರ್ಕಾರದ ಮುಖ್ಯ ಸಚೇತಕ ವೈ.ಎ.ನಾರಾಯಣಸ್ವಾಮಿ ಅವರ ಮಾತಿಗೆ ಸಭಾಪತಿ ಬಸವರಾಜ ಹೊರಟ್ಟಿಕೊಂಚ ಗರಂ ಆಗಿ, ಟೇಕನ್‌ ಫಾರ್‌ ಗ್ರ್ಯಾಂಟೆಡ್‌ ಎಂದು ತಿಳಿದುಕೊಳ್ಳಬೇಡಿ ಎಂದು ಅಸಮಾಧಾನ ವ್ಯಕ್ತಪಡಿಸಿದ ಪ್ರಸಂಗ ನಡೆಯಿತು. ಜೆಡಿಎಸ್‌ ಸದಸ್ಯ ಎಸ್‌.ಎಲ್‌.ಬೋಜೇಗೌಡ ಅವರು ಪ್ರವಾಸೋದ್ಯಮ ಇಲಾಖೆ ಕುರಿತು ಕೇಳಿದ ಪ್ರಶ್ನೆಗೆ ಸಚಿವ ಅಶ್ವತ್ಥನಾರಾಯಣ ಉತ್ತರಿಸಲು ಎದ್ದು ನಿಂತಾಗ, ತಮ್ಮ ಪರವಾಗಿ ಯಾರು ಉತ್ತರಿಸುತ್ತಾರೆ ಎಂದು ಸಚಿವ ಆನಂದ ಸಿಂಗ್‌ ತಮಗೆ ಮಾಹಿತಿ ನೀಡಿಲ್ಲ.

Previous Post

Jailer: ಮಂಗಳೂರಿನಲ್ಲಿ ‘ಜೈಲರ್​’ ಶೂಟಿಂಗ್; ಒಟ್ಟಿಗೆ ಕುಳಿತು ಹರಟೆ ಹೊಡೆದ ಶಿವಣ್ಣ-ರಜನಿ

Next Post

ಹುಬ್ಬಳ್ಳಿ ಧಾರವಾಡದಲ್ಲಿ ಚುನಾವಣೆಗೆ ನಿಲ್ಲಲು ಸಜ್ಜಾದ SDPI ಹಾಗೂ AIMIM ಪಕ್ಷಗಳು

Next Post
ಹುಬ್ಬಳ್ಳಿ ಧಾರವಾಡದಲ್ಲಿ ಚುನಾವಣೆಗೆ ನಿಲ್ಲಲು ಸಜ್ಜಾದ SDPI ಹಾಗೂ AIMIM ಪಕ್ಷಗಳು

ಹುಬ್ಬಳ್ಳಿ ಧಾರವಾಡದಲ್ಲಿ ಚುನಾವಣೆಗೆ ನಿಲ್ಲಲು ಸಜ್ಜಾದ SDPI ಹಾಗೂ AIMIM ಪಕ್ಷಗಳು

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.