Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

Hindu-Muslim: ಕೋಮು ಸೌಹಾರ್ದ ಕದಡುವ ಘಟನೆಗಳ ಮಧ್ಯೆ ಚಾಮರಾಜನಗರದಲ್ಲಿ ಮುಸಲ್ಮಾನರಿಂದ ನೆರವೇರಿತು ಮಾನವೀಯ ಕಾರ್ಯ!

editor tv by editor tv
February 15, 2023
in ರಾಜ್ಯ, ಸುದ್ದಿ
0
Hindu-Muslim: ಕೋಮು ಸೌಹಾರ್ದ ಕದಡುವ ಘಟನೆಗಳ ಮಧ್ಯೆ ಚಾಮರಾಜನಗರದಲ್ಲಿ ಮುಸಲ್ಮಾನರಿಂದ ನೆರವೇರಿತು ಮಾನವೀಯ ಕಾರ್ಯ!
1.9k
VIEWS
Share on FacebookShare on TwitterShare on Whatsapp

Chamarajanagar ಈ‌ ವೃದ್ದೆ ಹೆಸರು ನಂಜಮ್ಮ… ಚಾಮರಾಜನಗರ ಅಹಮದ್ ನಗರದ ನಿವಾಸಿ. ವಯೋಸಹಜ ಅನಾರೋಗ್ಯದಿಂದ ಮೃತಪಟ್ಟರು. ನಂಜಮ್ಮಗೆ ಮಕ್ಕಳಿದ್ದರೂ ಯಾರೂ ಜೊತೆಗಿಲ್ಲವಂತೆ. ಯಾರು ಕೂಡ ಅಂತ್ಯಸಂಸ್ಕಾರ ಮಾಡುವ ಜವಾಬ್ದಾರಿ ತೆಗೆದುಕೊಳ್ಳಲಿಲ್ಲವಂತೆ. ಆದ್ರೆ ನಡೆಯಿತು ಮುಸಲ್ಮಾನರಿಂದ ಮಾನವೀಯ ಕಾರ್ಯ!

ಆ ವೃದ್ದೆ ಹೆಸರು ನಂಜಮ್ಮ…ಇವರು ಚಾಮರಾಜನಗರ ಅಹಮದ್ ನಗರದ ನಿವಾಸಿ. ನಂಜಮ್ಮ ಮೊನ್ನೆ ವಯೋಸಹಜ ಅನಾರೋಗ್ಯ ದಿಂದ ಮೃತಪಟ್ಟಿದ್ದರು. ನಂಜಮ್ಮನಿಗೆ ಮಕ್ಕಳಿದ್ದರೂ ಯಾರೂ ಜೊತೆಗಿಲ್ಲವಂತೆ. ಜೊತೆಗೆ ಸಂಬಂಧಿಕರು ಸಾವಿನ ಸಮಯದಲ್ಲಿ ಬಂದು ಹೋಗಿದ್ದಾರೆ. ಆದ್ರೆ ಯಾರು ಕೂಡ ಅಂತ್ಯಸಂಸ್ಕಾರ ಮಾಡುವ ಜವಾಬ್ದಾರಿ ತೆಗೆದುಕೊಳ್ಳಲಿಲ್ಲವಂತೆ.

ಇಡೀ ಕುಟುಂಬದಲ್ಲಿ ಅಂತ್ಯಸಂಸ್ಕಾರ ಮಾಡಲು ಗಂಡಸರೇ ಇರಲಿಲ್ಲವಂತೆ. ಇದರಿಂದ ಯಾರೂ ಸಹ ಈಕೆಯ ಶವ ಸಂಸ್ಕಾರಕ್ಕೆ ಮುಂದಾಗಲಿಲ್ಲ. ಇದರಿಂದ ಮೃತದೇಹವನ್ನ‌ ಮನೆ ಮುಂದೆಯೇ‌ ಇಟ್ಟುಕೊಂಡಿದ್ದಾರೆ. ‌ ಈ‌ ಏರಿಯಾದಲ್ಲಿ ಬಹುತೇಕ‌ ಮುಸ್ಲಿಮರೆ ವಾಸವಿರುವುದರಿಂದ ಇಲ್ಲಿನ ಸ್ಥಳೀಯ ಯುವಕರಿಗೆ ವಿಚಾರ ಗೊತ್ತಾಗಿ ಅಹಮದ್ ನಗರದ ಮುಸ್ಲಿಂ ಯುವಕರು ನಂಜಮ್ಮನ ಶವವನ್ನು ಸ್ಮಶಾನಕ್ಕೆ ಹೊತ್ತು ಸಾಗಿಸಿ, ಹಿಂದೂ ಸಂಪ್ರದಾಯದಂತೆ ಅಂತ್ಯಕ್ರಿಯೆ ನೆರವೇರಿಸಿ ಮಾನವೀಯತೆ ಮೆರೆದಿದ್ದಾರೆ.

ಅಂತರ ಜಾತಿ ವಿವಾಹವಾಗಿದ್ದರು ಎಂಬ ಒಂದೇ ಕಾರಣಕ್ಕೆ ಮೊಮ್ಮಗಳ ಪತಿ ಹೊರತುಪಡಿಸಿ ನಂಜಮ್ಮನ ಅಂತ್ಯಸಂಸ್ಕಾರಕ್ಕೆ ಬೇರೆ ಯಾವ ನೆಂಟರಿಷ್ಟರೂ ಕೈ ಜೋಡಿಸಲಿಲ್ಲ. ವಿಷಯ ಅರಿತ ಮುಸ್ಲಿಂ ಯುವಕರು ತಾವೇ ಹೋಗಿ ಶವಸಂಸ್ಕಾರಕ್ಕೆ ಬೇಕಾದ ಅಗತ್ಯ ವಸ್ತುಗಳನ್ನು ಖರೀದಿಸಿ ತಂದಿದ್ದೂ ಅಲ್ಲದೆ, ಹಿಂದೂ ಸಂಪ್ರದಾಯದಂತೆ ಅಂತ್ಯಕ್ರಿಯೆ ನೆರವೇರಿಸಿದ್ದಾರೆ.

ಕೋಮು ಸಂಘರ್ಷ, ಧರ್ಮ ದಂಗಲ್‌ನಂತಹ ಘಟನೆಗಳಿಂದ ಮನುಷ್ಯ ಮನುಷ್ಯರ ನಡುವೆಯೇ ಕಂದಕ ನಿರ್ಮಾಣವಾಗಿದೆ. ಇಂತಹ ಸಂದರ್ಭದಲ್ಲಿ ಎಲ್ಲರ ಮೈಯಲ್ಲೂ ಹರಿಯುತ್ತಿರುವುದು ಕೆಂಪು ರಕ್ತವೇ. ನಾವೆಲ್ಲಾ ಮನುಷ್ಯರು ಎಂದುಕೊಂಡು ಹಿಂದೂ ಮಹಿಳೆಯ ಅಂತ್ಯಸಂಸ್ಕಾರ ನೆರವೇರಿಸಿ, ಮುಸ್ಲಿಂ ಯುವಕರು ಸಾಮರಸ್ಯ ಮೆರೆದಿದ್ದಾರೆ.

Previous Post

ಕಾರು ಬಾಂಬ್‌ ಸ್ಫೋಟ ಪ್ರಕರಣ – ಕರ್ನಾಟಕ, ತಮಿಳುನಾಡು, ಕೇರಳದ 60 ಸ್ಥಳಗಳಲ್ಲಿ NIA ದಾಳಿ

Next Post

ದುಡ್ಡಿಗೋಸ್ಕರ ನಾನು ಬೆಳಗಾವಿಯಿಂದ ಕಾರ್ಕಳಕ್ಕೆ ಬರಬೇಕಾಗಿಲ್ಲ- ಸುನಿಲ್‌ಗೆ ಮುತಾಲಿಕ್ ತಿರುಗೇಟು

Next Post
ದುಡ್ಡಿಗೋಸ್ಕರ ನಾನು ಬೆಳಗಾವಿಯಿಂದ ಕಾರ್ಕಳಕ್ಕೆ ಬರಬೇಕಾಗಿಲ್ಲ- ಸುನಿಲ್‌ಗೆ ಮುತಾಲಿಕ್ ತಿರುಗೇಟು

ದುಡ್ಡಿಗೋಸ್ಕರ ನಾನು ಬೆಳಗಾವಿಯಿಂದ ಕಾರ್ಕಳಕ್ಕೆ ಬರಬೇಕಾಗಿಲ್ಲ- ಸುನಿಲ್‌ಗೆ ಮುತಾಲಿಕ್ ತಿರುಗೇಟು

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.