Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಲವ್ ಜಿಹಾದ್ ಬಗ್ಗೆ ಮಾತ್ನಾಡೋ ನಳಿನ್‌ಗೆ ಲವ್ವಲ್ಲಿ ಹೆಚ್ಚು ಕಡಿಮೆ ಆಗಿರ್ಬೇಕು: ಬಿ.ಕೆ.ಹರಿಪ್ರಸಾದ್ ವ್ಯಂಗ್ಯ

editor tv by editor tv
February 15, 2023
in ರಾಜ್ಯ, ಸುದ್ದಿ
0
ಲವ್ ಜಿಹಾದ್ ಬಗ್ಗೆ ಮಾತ್ನಾಡೋ ನಳಿನ್‌ಗೆ ಲವ್ವಲ್ಲಿ ಹೆಚ್ಚು ಕಡಿಮೆ ಆಗಿರ್ಬೇಕು: ಬಿ.ಕೆ.ಹರಿಪ್ರಸಾದ್ ವ್ಯಂಗ್ಯ
1.9k
VIEWS
Share on FacebookShare on TwitterShare on Whatsapp

ಉತ್ತರ ಕನ್ನಡ (ಫೆ.15): ಚುನಾವಣೆ ಹತ್ತಿರವಾಗುತ್ತಿದ್ದಂತೇ ಜಿಲ್ಲೆಯಲ್ಲಿ ಬಿಜೆಪಿಯಿಂದ ಸಮಾವೇಶ, ಜೆಡಿಎಸ್ ರಥಯಾತ್ರೆ ನಡೆಸಿದ ಬೆನ್ನಲ್ಲೇ ಕಾಂಗ್ರೆಸ್ ಪ್ರಜಾಪ್ರತಿಧ್ವನಿ ಯಾತ್ರೆಯನ್ನು ಪ್ರಾರಂಭಿಸಿದೆ. ಇಂದು ಶಿರಸಿ ಹಾಗೂ ಸಿದ್ಧಾಪುರದಲ್ಲಿ ಸಭೆಯ ಮೂಲಕ ಕಾಂಗ್ರೆಸ್ ಯಾತ್ರೆಯನ್ನು ನಡೆಸಿದೆ. ಕಾಂಗ್ರೆಸ್ ಮುಖಂಡರು ಬಿಜೆಪಿಯ ರಾಜ್ಯ ಹಾಗೂ ಕೇಂದ್ರ ಮುಖಂಡರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತ‌ ಒಂದು ಸ್ಟೋರಿ ಇಲ್ಲಿದೆ ನೋಡಿ.

ಹೌದು! ಉತ್ತರಕನ್ನಡ ಜಿಲ್ಲೆಯಲ್ಲಿ ಬಿಜೆಪಿಯಿಂದ ಸಮಾವೇಶ, ಜೆಡಿಎಸ್ ರಥಯಾತ್ರೆ ನಡೆಸಿದ ಬೆನ್ನಲ್ಲೇ ಕಾಂಗ್ರೆಸ್ ಪ್ರಜಾಪ್ರತಿಧ್ವನಿ ಯಾತ್ರೆಯ ಮೂಲಕ ಜಿಲ್ಲೆಯಲ್ಲಿ ಮತಬೇಟೆಗೆ ಕಾಲಿರಿಸಿದೆ. ಕಾಂಗ್ರೆಸ್‌ನ ಘಟಾನುಘಟಿ ನಾಯಕರ ಬದಲು ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಬಿ.ಕೆ‌.ಹರಿಪ್ರಸಾದ್, ಮಾಜಿ ಸಚಿವ, ಶಾಸಕ ಆರ್.ವಿ. ದೇಶ್‌ಪಾಂಡೆ ಹಾಗೂ ಸ್ಥಳೀಯ ಮುಖಂಡರು ಮಾತ್ರ ಭಾಗವಹಿಸಿ ಶಿರಸಿಯ ಅಕ್ಷಯ್ ಗಾರ್ಡನ್‌ನಲ್ಲಿ ನಡೆದ ಕಾರ್ಯಕ್ರಮವನ್ನು ದೀಪ ಬೆಳಗುವ ಮೂಲಕ ಉದ್ಘಾಟಿಸಿ ಯಾತ್ರೆಗೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಕಾಂಗ್ರೆಸ್ ಮುಖಂಡರು, ತಮ್ಮ ಭಾಷಣದುದ್ದಕ್ಕೂ ಬಿಜೆಪಿ ವಿರುದ್ಧ ವಾಕ್ ಪ್ರಹಾರ ನಡೆಸಿದರು.

ಪಾಪ ನಳಿನ್ಅವರಿಗೆ ಲವ್ವಲ್ಲಿ ಸ್ವಲ್ಪ ಹೆಚ್ಚು ಕಡಿಮೆ ಆಗಿರಬೇಕು, ಅದ್ಕೆ ಹೀಗೆಲ್ಲಾ ಮಾತನಾಡ್ತಾರೆ. ಕಾಂಗ್ರೆಸ್ ಜನಸಾಮಾನ್ಯರ ಕಷ್ಟಗಳ ಬಗ್ಗೆ ಸ್ಪಂದಿಸುವ ಬಗ್ಗೆ ಮಾತನಾಡಿದ್ರೆ, ಬಿಜೆಪಿ ಲವ್ ಜಿಹಾದ್ ಬಗ್ಗೆ ಮಾತ್ರ ಮಾತನಾಡುತ್ತೆ ಎಂದು ವ್ಯಂಗ್ಯವಾಡಿದರು. ಭೋಪಾಲದ ಲೋಕಸಭಾ ಸದಸ್ಯೆ ಪ್ರಗ್ಯಾ ಸಿಂಗ್ ಶಿವಮೊಗ್ಗಕ್ಕೆ ಬಂದು ಮನೆಯಲ್ಲಿ ತಲವಾರು, ಚಾಕು- ಚೂರಿ ಮೊಣಚು ಮಾಡಿಟ್ಟುಕೊಳ್ಳಿ ಅಂತಾಳೆ. ಮಕ್ಕಳನ್ನು ಭಯೋತ್ಪಾದಕರನ್ನಾಗಿ ಮಾಡ್ತೀರಾ.. ಅಥವಾ ಅವರಿಗೆ ಉತ್ತಮ ವಿದ್ಯಾಭ್ಯಾಸ ನೀಡ್ತೀರಾ ಎಂದು ಜನರು ನಿರ್ಧರಿಸಬೇಕಿದೆ. ಕರಾವಳಿ ಪ್ರದೇಶವನ್ನು ಹಿಂದುತ್ವದ ಲ್ಯಾಬೋರೇಟರಿ ಮಾಡಲಾಗಿದೆ‌.

ಸಾವರ್ಕರ್ ಕೂಡಾ ತಮ್ಮ ಆತ್ಮಕಥೆಯಲ್ಲಿ ಹಿಂದುತ್ವ ಹಾಗೂ ಹಿಂದು ಧರ್ಮಕ್ಕೆ ಯಾವುದೇ ಸಂಬಂಧವಿಲ್ಲ‌‌. ಹಿಂದುತ್ವ ರಾಜಕೀಯ ಘೋಷಣೆ ಎಂದು ಹೇಳಿದ್ದಾರೆ. ಮಹಾತ್ಮಾ ಗಾಂಧಿ, ವಿವೇಕಾನಂದ ಹಾಗೂ ನಾವು ಕಾಂಗ್ರೆಸ್ ಮುಖಂಡರು ಪಾಲಿಸ್ತಿರೋದು ನಿಜವಾದ ಹಿಂದೂ ಧರ್ಮ ಎಂದು ಬಿ.ಕೆ.‌ಹರಿಪ್ರಸಾದ್ ಹೇಳಿದರು. ಶಿರಸಿ ರಸ್ತೆಯಲ್ಲಿ ಸಾಕಷ್ಟು ಬಾರಿ ಸಾಗಿದ್ದೇನೆ.‌  ಬಹಳಷ್ಟು ಜನರು ತಮ್ಮ ಭಾಷಣದಲ್ಲಿ ನರೇಂದ್ರ ಮೋದಿ ಅಧಿಕಾರಕ್ಕೆ ಬಂದ ಬಳಿಕ ಸ್ವಿಸ್ ಬ್ಯಾಂಕ್‌ನಿಂದ ಕಪ್ಪು ಹಣ ತರ್ತಾರೆ. ಇದರಿಂದ ರಸ್ತೆಗಳಿಗೆ ಚಿನ್ನದ ಲೇಪ ಹಾಕ್ತೇವೆ ಎಂದು ಹೇಳಿದ್ರು. ಅವರು ಹಾಕಿದ ಬಂಗಾರದ ಲೇಪವನ್ನು ಜನರು ಕಿತ್ತುಕೊಂಡು ಹೋಗಿರಬೇಕು.

ಶಾಸಕರಾಗಬೇಕಂದ್ರೂ ಕೋಟಿ ಕೋಟಿ ಸುರಿಬೇಕು ಅಂತಾರೆ. ಬಿಜೆಪಿಯವರು ಜನಸೇವೆ ಮಾಡಲು ಬಂದಿದ್ದಾರಾ ? ಅಥವಾ ವ್ಯಾಪಾರ ಮಾಡಲು ಬಂದಿದ್ದಾರಾ..? ಎಂದು ಟೀಕಿಸಿದರು. ಪಿಎಸ್‌ಐ ನೇಮಕಾತಿ ಹಗರಣ ವಿಚಾರದಲ್ಲಿ 60 ಜನರನ್ನು ಬಂಧಿಸಲಾಗಿತ್ತು. ಮಧ್ಯವರ್ತಿಗಳು 50ರಿಂದ 80 ಲಕ್ಷ ರೂ.ವರೆಗೆ ಲಂಚ ಪಡೆದಿದ್ರು. ಪ್ರಕರಣದಲ್ಲಿ ಜೈಲಿಗೆ ಹೋದವರು ಹೊರಗಡೆ ಬಂದಾಗಿ ಎರಡು ಬೆರಳು ತೋರಿಸಿ ಭ್ರಷ್ಟಾಚಾರದಲ್ಲೂ ಜಯಭೇರಿ ತೋರಿಸ್ತಾರೆ. ಪ್ರಧಾನಿ ನರೇಂದ್ರ ಮೋದಿಯವರು ಗುಜರಾತಿಗೆ ಮಾತ್ರ ಫೇವರ್. ಬ್ಯಾಂಕ್‌ಗಳಿಗೆ ಮೂರು ನಾಮ ಹಾಕಿದ ಶೇ. 99 ಜನರು ಗುಜರಾತಿಗಳು. ನೀವು ಬ್ಯಾಂಕ್ ಮಾಡ್ತೀರಾ, ದುಡ್ಡು ಕೊಡ್ತೀರಾ..

Previous Post

ಮಂಗಳೂರು: ಗಣಿಗಾರಿಕೆ ಸ್ಫೋಟದಿಂದ ದೇಗುಲ ಬಿರುಕು; ಸೂಕ್ತ ಪರಿಹಾರಕ್ಕಾಗಿ ನಾಳೆ ಹಿಂದೂ ಜಾಗರಣ ವೇದಿಕೆಯಿಂದ ಸಂಕಿರ್ತನ ಯಾತ್ರೆ

Next Post

ಕಲಬುರಗಿಯ ವಿವಾದಿತ ದರ್ಗಾದಲ್ಲಿ ಪೂಜೆಗೆ ಕೋರ್ಟ್ ಅಸ್ತು- ಬೆಳಗ್ಗೆ ಮುಸ್ಲಿಂ, ಮಧ್ಯಾಹ್ನ ಹಿಂದೂಗಳಿಂದ ಪೂಜೆ

Next Post
ಕಲಬುರಗಿಯ ವಿವಾದಿತ ದರ್ಗಾದಲ್ಲಿ ಪೂಜೆಗೆ ಕೋರ್ಟ್ ಅಸ್ತು- ಬೆಳಗ್ಗೆ ಮುಸ್ಲಿಂ, ಮಧ್ಯಾಹ್ನ ಹಿಂದೂಗಳಿಂದ ಪೂಜೆ

ಕಲಬುರಗಿಯ ವಿವಾದಿತ ದರ್ಗಾದಲ್ಲಿ ಪೂಜೆಗೆ ಕೋರ್ಟ್ ಅಸ್ತು- ಬೆಳಗ್ಗೆ ಮುಸ್ಲಿಂ, ಮಧ್ಯಾಹ್ನ ಹಿಂದೂಗಳಿಂದ ಪೂಜೆ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.