Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಕಲಬುರಗಿಯ ವಿವಾದಿತ ದರ್ಗಾದಲ್ಲಿ ಪೂಜೆಗೆ ಕೋರ್ಟ್ ಅಸ್ತು- ಬೆಳಗ್ಗೆ ಮುಸ್ಲಿಂ, ಮಧ್ಯಾಹ್ನ ಹಿಂದೂಗಳಿಂದ ಪೂಜೆ

editor tv by editor tv
February 16, 2023
in ರಾಜ್ಯ, ಸುದ್ದಿ
0
ಕಲಬುರಗಿಯ ವಿವಾದಿತ ದರ್ಗಾದಲ್ಲಿ ಪೂಜೆಗೆ ಕೋರ್ಟ್ ಅಸ್ತು- ಬೆಳಗ್ಗೆ ಮುಸ್ಲಿಂ, ಮಧ್ಯಾಹ್ನ ಹಿಂದೂಗಳಿಂದ ಪೂಜೆ
1.9k
VIEWS
Share on FacebookShare on TwitterShare on Whatsapp

ಅಲೋಕ್ ಕುಮಾರ್ ನೇತೃತ್ವದಲ್ಲಿ ಭದ್ರತೆ

ಕಲಬುರಗಿ: ಮಹಾ ಶಿವರಾತ್ರಿ (Mahashivaratri) ಯಂದು ಕಲಬುರಗಿಯ ವಿವಾದಿತ ಲಾಡ್ಲೆ ಮಶಾಕ್ ದರ್ಗಾದಲ್ಲಿನ ರಾಘವ ಚೈತನ್ಯ ಶಿವಲಿಂಗಕ್ಕೆ ಪೂಜೆ ಸಲ್ಲಿಸಲು ಕೋರ್ಟ್ ಅನುಮತಿ ನೀಡಿದೆ.. ಮತ್ತೊಂದೆಡೆ ಶಿವರಾತ್ರಿಯಂದೆ ಲಾಡ್ಲೆ ಮಶಾಕ್ ದರ್ಗಾದ ಉರುಸ್ ಇರುವ ಹಿನ್ನೆಲೆ ಆಳಂದ ಪಟ್ಟಣದ್ಯಾಂತ ಖಾಕಿ ಸರ್ಪಗಾವಲು ಹಾಕಿದ್ದಾರೆ. ಶಿವಲಿಂಗ (Shivalinga) ಕ್ಕೆ ಪೂಜೆ ಸಲ್ಲಿಸುವ ಕಾರ್ಯಕ್ರಮಕ್ಕೆ ಯಾವುದೇ ಅಡೆತಡೆಯಾಗದಂತೆ ನೋಡಿಕೊಳ್ಳಲು ಆಳಂದ ಪಟ್ಟಣದಲ್ಲಿ ಎಡಿಜಿಪಿ ಅಲೋಕ್ ಕುಮಾರ್ (ADGP Alok Kumar) ಖುದ್ದು ಫೀಲ್ಡಿಗಿಳಿತಿದ್ದಾರೆ.

ಕಳೆದ ವರ್ಷದ ಶಿವರಾತ್ರಿ (Shivaratri) ಹಬ್ಬದಂದು ಆಳಂದ ಪಟ್ಟಣದ ಲಾಡ್ಲೆ ಮಶಾಕ್ ದರ್ಗಾದಲ್ಲಿ ಇದೆ ಎಂದು ಹೇಳಲಾಗುವ ರಾಘವ ಚೈತನ್ಯ ಶಿವಲಿಂಗದ ಪೂಜೆ ಸಂದರ್ಭದಲ್ಲಿ ಹಿಂದೂ-ಮುಸ್ಲಿಂ ಸಮುದಾಯಗಳ ಮಧ್ಯೆ ನಡೆದ ಗಲಾಟೆ ಇನ್ನೂ ಮರೆಯಾಗಿಲ್ಲ. ಅದಾಗಲೇ ಮತ್ತೆ ಶಿವರಾತ್ರಿ ಬಂದಿದೆ. ಈ ಬಾರಿಯು ಕೂಡ ಶಿವರಾತ್ರಿಯಂದು ಲಾಡ್ಲೆ ಮಶಾಕ್ ದರ್ಗಾರದ ಉರುಸ್ ಮತ್ತು ರಾಘವ ಚೈತನ್ಯ ಶಿವಲಿಂಗಕ್ಕೆ ಪೂಜೆ ಸಲ್ಲಿಸಲು ಎರಡು ಸಮುದಾಯಗಳಿಗೆ ನ್ಯಾಯಾಲಯ ಅನುಮತಿ ನೀಡಿ ಕೆಲವೊಂದಿಷ್ಟು ಷರತ್ತುಗಳನ್ನು ವಿಧಿಸಿದೆ. ಅದರ ಪ್ರಕಾರ ಫೆಬ್ರವರಿ 18ರಂದು ಬೆಳಗ್ಗೆ 8 ಗಂಟೆಯಿಂದ 12 ಗಂಟೆಯವರೆಗೆ ಮುಸ್ಲಿಮರು ಉರುಸ್ ಆಚರಣೆಗೆ, ಮಧ್ಯಾಹ್ನ ಎರಡು ಗಂಟೆಯಿಂದ ಸಂಜೆ ಆರು ಗಂಟೆಯವರೆಗೆ ಹಿಂದೂಗಳಿಗೆ ಶಿವಲಿಂಗ ಪೂಜೆಗೆ ಅವಕಾಶ ನೀಡಿದೆ.

ಆದರೆ ಕಳೆದ ವರ್ಷದ ಘಟನೆ ಮರುಕಳಿಸಬಾರದು ಅನ್ನೋ ನಿಟ್ಟಿನಲ್ಲಿ ಆಳಂದ ಪಟ್ಟಣದ್ಯಾಂತ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜನೆ ಮಾಡಲಾಗಿದ್ದು, ಖುದ್ದು ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಫೀಲ್ಡಿಗೆ ಇಳಿಯಲಿದ್ದಾರೆ. ಎಡಿಜಿಪಿ ಅಲೋಕ್ ಕುಮಾರ್ ಇಂದು ಬೆಳಗ್ಗೆ 10ಕ್ಕೆ ಆಳಂದ ಪಟ್ಟಣದಲ್ಲಿ ರೂಟ್ ಮಾರ್ಚ್ ನಡೆಸಿ ಬಳಿಕ ಎರಡು ಸಮುದಾಗಳ ಪ್ರತ್ಯೇಕ ಸಭೆ ನಡೆಸಲಿದ್ದಾರೆ.

ಶಿವರಾತ್ರಿ ಹಬ್ಬದಂದು ಬೆಳಗ್ಗೆ ಲಾಡ್ಲೆ ಮಶಾಕ್ ದರ್ಗಾದ ಉರುಸ್ ನಿಮಿತ್ತ ಮುಸ್ಲಿಮ್ ಸಮುದಾಯದ 15 ಜನರು ಮಾತ್ರ ತೆರಳಿ ಪ್ರಾರ್ಥನೆ ಸಲ್ಲಿಸಬೇಕು. ಅದಾದ ಬಳಿಕ ಮಧ್ಯಾಹ್ನ ಶ್ರೀರಾಮ ಸೇನೆಯ ರಾಜ್ಯಾಧ್ಯಕ್ಷ ಆಂದೋಲ ಸ್ವಾಮೀಜಿ ನೇತೃತ್ವದಲ್ಲಿ 15 ಜನ ಹಿಂದೂಗಳು ರಾಘವ ಚೈತನ್ಯ ಶಿವಲಿಂಗಕ್ಕೆ ಸಂಜೆ 6 ಗಂಟೆಯ ಒಳಗೆ ಪೂಜೆ ಸಲ್ಲಿಸಬಹುದಾಗಿದೆ. ಕಳೆದ ವರ್ಷದ ಗಲಾಟೆಯ ಹಿನ್ನಲೆಯಲ್ಲಿ ಎಚ್ಚೆತ್ತ ಇಲಾಖೆ ಈ ಬಾರಿ ಸಾವಿರಕ್ಕೂ ಅಧಿಕ ಪೊಲೀಸರನ್ನು ನಿಯೋಜಿಸಿದ್ದು, ಡ್ರೋಣ್ ಕ್ಯಾಮೆರಾ (Drone Camera) ಅಳವಡಿಸಲಾಗ್ತಿದೆ. ಅಲ್ಲದೇ ಆಳಂದ ಪಟ್ಟಣಾದ್ಯಂತ 12 ಚೆಕ್ ಪೊಸ್ಟ್ ನಿರ್ಮಿಸಿ ಸವಾರರ ಮೇಲೆ ನಿಗಾ ವಹಿಸೋದಕ್ಕೆ ಮುಂದಾಗಿದೆ. ಇದೆಲ್ಲವನ್ನು ಖುದ್ದು ಅಲೋಕ್ ಕುಮಾರ್ ವೀಕ್ಷಣೆ ಮಾಡಲಿದ್ದಾರೆ.

ಒಟ್ಟನಲ್ಲಿ ಕಳೆದ ವರ್ಷ ನಡೆದ ಘಟನೆಯನ್ನು ಮರುಕಳಿಸದಂತೆ ನೋಡಿಕೊಳ್ಳಲು ಪೋಲೀಸ್ ಇಲಾಖೆ ಈ ಬಾರಿ ಆಳಂದ ಪಟ್ಟಣದಾದ್ಯಂತ ಹಗಲು ರಾತ್ರಿ ಕಟ್ಟೆಚ್ಚರ ವಹಿಸೋದಕ್ಕೆ ಮುಂದಾಗಿದೆ.

Previous Post

ಲವ್ ಜಿಹಾದ್ ಬಗ್ಗೆ ಮಾತ್ನಾಡೋ ನಳಿನ್‌ಗೆ ಲವ್ವಲ್ಲಿ ಹೆಚ್ಚು ಕಡಿಮೆ ಆಗಿರ್ಬೇಕು: ಬಿ.ಕೆ.ಹರಿಪ್ರಸಾದ್ ವ್ಯಂಗ್ಯ

Next Post

Tripura Assembly Election: ತ್ರಿಪುರಾ ವಿಧಾನಸಭೆ ಚುನಾವಣೆ; ಇಂದು ಮತಯಂತ್ರ ಸೇರಲಿದೆ 259 ಅಭ್ಯರ್ಥಿಗಳ ಭವಿಷ್ಯ

Next Post
Tripura Assembly Election: ತ್ರಿಪುರಾ ವಿಧಾನಸಭೆ ಚುನಾವಣೆ; ಇಂದು ಮತಯಂತ್ರ ಸೇರಲಿದೆ 259 ಅಭ್ಯರ್ಥಿಗಳ ಭವಿಷ್ಯ

Tripura Assembly Election: ತ್ರಿಪುರಾ ವಿಧಾನಸಭೆ ಚುನಾವಣೆ; ಇಂದು ಮತಯಂತ್ರ ಸೇರಲಿದೆ 259 ಅಭ್ಯರ್ಥಿಗಳ ಭವಿಷ್ಯ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.